ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಮಾದೇವಕೊಪ್ಪ,ಖಂಡ್ರಾನಕೊಪ್ಪ,ಮದನೂರು ಭಾಗದ ಮಕ್ಕಳು ಬಸ್ ಸೌಕರ್ಯ ಇಲ್ಲದೆ ನಿತ್ಯ ಕಿರವತ್ತಿ ವರೆಗೆ ಕಾಲ್ನಡಿಗೆಯಲ್ಲಿ ಶಾಲೆಗೆ ತೆರಳುತ್ತಿದ್ದು ಬಸ್ ಬೇಕಿದೆ ಎಂದು ಶಾಸಕ ಹೆಬ್ಬಾರ್ ಹಾಗು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ ಅವರಿಗೆ ಮನವಿ ಮಾಡಿದ ವಿಡಿಯೋ ಸ್ಥಳೀಯ ವಾಟ್ಸಪ್ ಗ್ರೂಪ್ ಗೆ ಹರಿ ಬಿಟ್ಟಿದ್ದಾರೆ. ಇತ್ತೀಚೆಗೆ ತಮಿಳು ನಾಡಿನಲ್ಲಿ ಚುನಾವಣೆ ನಡೆದು ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ದಳಪತಿ ವಿಜಯ್ …
Read More »Monthly Archives: August 2026
ಭಾರತ್ ಜೋಡೋ ಯುವ ಸಂಘಟನೆ (BJYS) ಅಭಿಯಾನಕ್ಕೆ ಕೈ ಜೋಡಿಸಿ – ಕರೆ ನೀಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ : ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಯುವ ದೃಷ್ಟಿಕೋನ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸಂಘಟನಾ ಶಕ್ತಿಯೊಂದಿಗೆ ಯುವಕರನ್ನು ಒಗ್ಗೂಡಿಸುವ ಭಾರತ್ ಜೋಡೋ ಯುವ ಸಂಘಟನೆ (BJYS) ಅಭಿಯಾನಕ್ಕೆ ಯಲ್ಲಾಪುರ – ಮುಂಡಗೋಡ – ಬನವಾಸಿ ವಿಧಾನಸಭಾ ಕ್ಷೇತ್ರದ ಯುವಕ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಬೇಕಿದೆ ಎಂದು ಕೆಪಿಸಿಸಿ ಸದಸ್ಯ ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಯುವ …
Read More »ಭರಣಿ ವಿಶ್ವನಾಥನ ಸನ್ನಿಧಿಯಲ್ಲಿ ಶ್ರಾವಣ ಮಾಸದ ಪ್ರಥಮ ಸೋಮವಾರ ಪೂಜೆ ಸಂಪನ್ನ.
ಪ್ರತಿಧ್ವನಿ ಯಲ್ಲಾಪುರ : ಭರಣಿಯ ಶ್ರೀ ಕಾಶೀ ವಿಶ್ವನಾಥ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಥಮ ಸೋಮವಾರದಂದು ವಿಶೇಷ ಪೂಜೆ ಭಜನೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಸಂಪನ್ನಗೊಂಡಿತು. ‘ಶ್ರೀ ಮಾರುತೇಶ್ವರ ಭಜನಾ ಮಂಡಳಿ ಮರಗುಂಡಿ’ ಇವರಿಂದ ಭಜನಾ ಸೇವೆ ನೆರವೇರಿತು. ಸತ್ಸಂಗದಲ್ಲಿ ವಿಶೇಷ ವ್ಯಕ್ತಿಯಾಗಿ, ಸಾಮಾಜಿಕ ರಾಜಕೀಯವಾಗಿ ತೊಡಗಿಸಿಕೊಂಡಿರುವ ,ಸಹಕಾರಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸತತ ಮೂರನೇ ಬಾರಿಗೆ ಕೊರ್ಲಕಟ್ಟಾ ಸೊಸೈಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿರುವ ‘ಶ್ರೀ ರಾಜೇಶ್ ನಾಯ್ಕ …
Read More »ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಹೆಸರು ಸೂಚಿಸಿ ಪ್ರಸ್ತಾವನೆ ಸಲ್ಲಿಕೆ – ಶಾಸಕ ಹೆಬ್ಬಾರ್ ಸಾಥ್.
ಪ್ರತಿಧ್ವನಿ ಯಲ್ಲಾಪುರ : ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ನಡೆದ ಮಂತ್ರಿ ಮಂಡಲ ರಚನೆ ಸಂದರ್ಭದಲ್ಲಿ ಕೊನೆ ಗಳಿಗೆಯವರೆಗು ಪಟ್ಟಿಯಲ್ಲಿ ಸ್ಥಾನ ಪಡೆದು ಅಂತಿಮ ಹಂತದಲ್ಲಿ ಪಟ್ಟಿಯಿಂದ ಹೊರಗುಳಿದು ರಾಜ್ಯಾದ್ಯಂತ ಸುದ್ದಿಯಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರನ್ನು ವಿಧಾನಸಭಾ ಉಪಸಭಾಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸಿ ವಿಧಾನಸಭಾ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಸ್ಥಾವನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಾಸಕ ಶಿವರಾಮ …
Read More »ಸ್ಪೇಸ್ ಟೆಕ್ನಾಲಜಿ ರಸ್ತೆಗಳು ಇದು ನಮ್ಮಲ್ಲಿ ಮಾತ್ರ ಸಾಧ್ಯ..
ಪ್ರತಿಧ್ವನಿ ಯಲ್ಲಾಪುರ : ಜಗತ್ತು ಚಂದ್ರನ ಮೇಲೆ ಮನೆ ಕಟ್ಟುವ ಯೋಜನೆ ಮತ್ತು ಯೋಚನೆಯಲ್ಲಿರುವಷ್ಟರ ಮಟ್ಟಿಗೆ ಮುಂದುವರೆಯುತ್ತಿದ್ದರೆ ಅದೇಕೊ ನಮ್ಮ ಗ್ರಾಮೀಣ ಭಾಗದಲ್ಲಿ ಜನರ ಮೂಲಭೂತ ಸೌಕರ್ಯಗಳ ಸಮರ್ಪಕ ಅನುಷ್ಟಾನವೆ ಆಗದಿರುವುದು ದುರಂತವೆ ಸರಿ ತಾಲೂಕಿನ ದೇಹಳ್ಳಿ ಕ್ರಾಸ್ ದಿಂದ ಬಿಸಗೋಡಕ್ಕೆ ಹೋಗುವ ರಸ್ತೆಯಾಗಿದ್ದು( ಸುಮಾರು ಎರಡು ಕಿ ಮಿ) ಯಥಾವತ್ ದುರವಸ್ಥೆ ಯಾಗಿದೆ. ಹಿ.ಪ್ರಾ.ಶಾಲೆ, ಮತ್ತು ಪ್ರತಿಷ್ಠಿತ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡುವ ಈ ರಸ್ತೆ ಸಂಪೂರ್ಣ …
Read More »ಯಲ್ಲಾಪುರ ತಾಲೂಕಿನ ವೀರಶೈವ ಲಿಂಗಾಯತ ಸಮಾಜದವರಿಗೆ ಹೆಬ್ಬಾರ್ ವೈಯಕ್ತಿಕವಾಗಿ ಭಜನಾ ಸಾಮಗ್ರಿಗಳನ್ನು ವಿತರಿಸಿದರು.
ಪ್ರತಿಧ್ವನಿ ಯಲ್ಲಾಪುರ : ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ತಿಲಕಚೌಕ್ನಲ್ಲಿರುವ ಶ್ರೀ ವೀರಭದ್ರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಿನ ವೀರಶೈವ ಲಿಂಗಾಯತ ಸಮಾಜದವರಿಗೆ ಶಾಸಕರು ವೈಯಕ್ತಿಕವಾಗಿ ಭಜನಾ ಸಾಮಗ್ರಿಗಳನ್ನು ವಿತರಿಸಿದರು. ಭಜನಾ ಸಾಮಗ್ರಿಗಳನ್ನು ಸ್ವೀಕರಿಸಿದ ಸಮಾಜದ ಪ್ರಮುಖರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ ಮಿರಾಶಿ, ಪಟ್ಟಣ ಪಂಚಾಯತ ಮಾಜಿ ಉಪಾಧ್ಯಕ್ಷ ಅಮಿತ …
Read More »ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್
ಪ್ರತಿಧ್ವನಿ ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರ್ ಶನಿವಾರ ಯಲ್ಲಾಪುರ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕರು, ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಪರಿಕರಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳ ದುರಸ್ತಿ ದರಪಟ್ಟಿಯನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ದ್ವಿಚಕ್ರ ವಾಹನಗಳ ದುರಸ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞರು ಎದುರಿಸುತ್ತಿರುವ …
Read More »ಕಾಲು ಶತಮಾನ ಕಂಡ ಯು.ಕೆ ಸೌಹಾರ್ಧ ಸಹಕಾರಿ – 1 ಕೋಟಿ,14 ಲಕ್ಷ ಲಾಭದಲ್ಲಿ – ಪ್ರಮೋದ್ ಹೆಗಡೆ.
ಪ್ರತಿಧ್ವನಿ ಯಲ್ಲಾಪುರ : ಯು.ಕೆ.ಸೌಹಾರ್ದ ಸಹಕಾರಿಯು ಪ್ರಸಕ್ತ ಸಾಲಿನಲ್ಲಿ 1.14 ಕೋಟಿ ರೂ ಎಲ್ಲ ನಿಧಿಗಳನ್ನು ತೆಗೆದಿಟ್ಟು ಲಾಭ ಗಳಿಸಿದೆ. 22,448 ಶೇರುದಾರರನ್ನು ಹೊಂದಿದ್ದು, 7,70 ಕೋಟಿ ಶೇರು ಬಂಡವಾಳ ಹೊಂದಿ, ಕಾಲು ಶತಮಾನ ಗತಿಸಿದ ನಮ್ಮ ಸಂಸ್ಥೆ ಸಮಾನ ಮನಸ್ಕರ ತಂಡದಿದಾಗಿ ಅಭಿವೃದ್ಧಿಯನ್ನು ಹೊಂದಿದೆ. ಜನರ ಸಹಕಾರ, ಪ್ರೀತಿ ನಮ್ಮ ಸಂಸ್ಥೆಯ ಮೇಲಿರುವುದರಿಂದಲೇ ಉತ್ತಮ ಪ್ರಗತಿಯನ್ನು ಸಾಧಿಸುವುದಕ್ಕೆ ಸಾಧ್ಯವಾಗಿದೆ ಎಂದು ಸಹಕಾರಿಯ ಅಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು.ಅವರು, ಶುಕ್ರವಾರ …
Read More »ಉಮ್ಮಚಗಿ ಭಾಗದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಪ್ರತಿಧ್ವನಿ ಯಲ್ಲಾಪುರ : ಉಮ್ಮಚಗಿ ಭಾಗದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸುಭಾಷ ಗಜಾನನ ಪಟಗಾರ, ಲಕ್ಷ್ಮಣ ವಾಲಿಕರ, ಗಣೇಶ ಬಾಬು ವಡ್ಡರ್ ಹಾಗೂ ಸಂಕದಗುಂಡಿಯ ಮಂಜುನಾಥ ಎಚ್. ವಡ್ಡರ್ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಕುಪ್ಪಯ್ಯ ಪೂಜಾರಿ ಹಾಗೂ ಮಂಜುನಾಥ ಮೋಗೆರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ನಂತರ ಶಾಸಕ ಶಿವರಾಮ …
Read More »ಯಲ್ಲಾಪುರದ ಸ್ವಾತಂತ್ರ್ಯ ಸಂಭ್ರಮಕ್ಕೆ ಮಕ್ಕಳ ಬಾಯಿ ಸಿಹಿಯಾಗಿಸಿದ ಲಾರಿ ಚಾಲಕರ ಸಂಘ.
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಶಾಲೆಗಳ ವಿದ್ಯಾರ್ಥಿಗಳಿಗೆ ಲಾರಿ ಚಾಲಕರ ಸಂಘದ ವತಿಯಿಂದ ಸಿಹಿ ಹಂಚಿ ಬಾಯಿ ಸಿಹಿ ಮಾಡಲಾಯಿತು. ದೇಶಕ್ಕೆ 80 ನೆ ವರ್ಷದ ಸ್ವಾತಂತ್ರ್ಯ ಸಂಭ್ರಮ ಎಲ್ಲೆಡೆ ತ್ರಿವರ್ಣ ಧ್ವಜದ ಹಾರಾಟ ಇಂತಹ ಸಂತಸದ ಸನ್ನಿವೇಶದಲ್ಲಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಲಾರಿ ಚಾಲಕರ ಸಂಘ ಬದ್ದತೆಯ ಕಾರ್ಯ ಮಾಡಿದರು. ಸಂಘದ ಅಧ್ಯಕ್ಷ ಸಂತೋಷ ನಾಯ್ಕ್ ಮಾರ್ಗ ದರ್ಶನದಲ್ಲಿ.ಉಪಾಧ್ಯಕ್ಷ ಶಂಕರ್ ಅತ್ತರವಾಲ, ಕಾರ್ಯದರ್ಶಿ ಸಂದೀಪ್ ವಡ್ಡರ್ ಹಾಗು …
Read More »
Prathidvani Yellapura