ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ( ರಿ)ಯಲ್ಲಾಪುರ ಸಮಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ವನ್ನು ಸಂಘದ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿಯವರು ನೆರವೇರಿಸಿ ಮಾತನಾಡಿ ನಮ್ಮೇಲ್ಲರ ಹಿರಿಯರ ಬಲಿದಾನದಿಂದ ಅನೇಕ ವರ್ಷಗಳ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ಅದನ್ನು ನಾವೇಲ್ಲರೂ ನೆನೆಯ ಬೇಕು.ಇಂದಿನ ಯುವ ಪೀಳಿಗೆ ಅದರ ಮಹತ್ವವನ್ನು ಅರಿಯಬೇಕೆಂದರು. ಮಲೆನಾಡು ಸೊಸೈಟಿ ಅಧ್ಯಕ್ಷರಾದ ಎಂ.ಆರ್.ಹೆಗಡೆ,ಕುಂಬ್ರಿಗುಡ್ಡೆ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಮಾಕಾಂತ …
Read More »Monthly Archives: August 2026
ಯಲ್ಲಾಪುರದ ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬಾನೆತ್ತರಕ್ಕೆ ಹಾರಿದ ತ್ರಿವರ್ಣ ಧ್ವಜ.
ಪ್ರತಿಧ್ವನಿ ಯಲ್ಲಾಪುರ : ಸ್ವಾತಂತ್ರ್ಯ ಬ್ರಿಟಿಷರ ಕೊಡುಗೆಯಲ್ಲ ಅದರ ಹಿಂದೆ ನಮ್ಮ ಹೋರಾಟ ತ್ಯಾಗ ಬಲಿದಾನಗಳು ಇವೆ ಎಂದು ವಾಯು ಪಡೆಯ ನಿವೃತ್ತ ಯೋಧ ಮಹಾದೇವಚಂದ್ರ ಪಂಡರಾಪುರ ಹೇಳಿದರು. ಅವರು ವಿಶ್ವ ದರ್ಶನ ಶಿಕ್ಷಣ ಸಮೂಹದಲ್ಲಿ ಆಯೋಜಿಸಿದ್ದ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಮಾತನಾಡಿದರು. ಇಂದು ನೂರಾರು ವರ್ಷಗಳ ಪರಕೀಯರ ದಾಸ್ಯದ ಸಂಕೋಲೆ ಮುರಿದ ದಿನ. ಸ್ವಾತಂತ್ರ್ಯ ಬ್ರಿಟಿಷರ ಕೊಡುಗೆಯಲ್ಲ ಅದರ ಹಿಂದೆ ನಮ್ಮ ಹೋರಾಟ ತ್ಯಾಗ ಬಲಿದಾನಗಳು ಇವೆ. ಇಂದು ನಮ್ಮಲ್ಲಿರುವ …
Read More »ಹಲವು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವತಂತ್ರರಾಗಿ ಬದುಕುತ್ತಿದ್ದೇವೆ – ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ: ಪಕ್ಷ, ಪಂಗಡ ಎಲ್ಲದಕ್ಕೂ ಮೀರಿದ್ದು ನಮ್ಮ ಭಾರತ, ದೇಶ ಎಂಬ ವಿಷಯ ಬಂದಾಗ ಉಳಿದವೆಲ್ಲಾ ನಗಣ್ಯ ದೇಶವೆ ಮೊದಲು. ಜಗತ್ತಿನೆದುರು ಭಾರತ ಪ್ರಜ್ವಲಿಸಿ ಅಭಿವೃದ್ಧಿ ಪಥದತ್ತ ಸಾಗಬೇಕಿದೆ ಅದಕ್ಕೆ ಸಂಘಟಿತ ಮನೋಭಾವ ಅತಿ ಮುಖ್ಯ, ದೇಶದ ಸಂವಿದಾನದ ಅಡಿಯಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಮುಂದೆ ಸಾಗೋಣ ಭವ್ಯ ಭಾರತ ನಿರ್ಮಾಣ ಮಾಡೋಣ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು 80 ನೇ ಸ್ವಾತಂತ್ರ್ಯ …
Read More »ಸ್ವಾತಂತ್ರ್ಯಕ್ಕೂ ಸ್ವೇಚ್ಛಾಚಾರಕ್ಕೂ ಇರುವ ವ್ಯತ್ಯಾಸವನ್ನು ಅರಿತು ನಾವು ದೇಶವನ್ನು ಕಟ್ಟಬೇಕಾಗಿದೆ – ರಾಜಶೇಖರ್..
ಪ್ರತಿಧ್ವನಿ ಯಲ್ಲಾಪುರ : ನಮ್ಮ ದೇಶ, ಸಂಸ್ಕಾರ ಸಂಸ್ಕೃತಿ, ಇವೆಲ್ಲವೂ ನಮಗೆ ಹಿರಿಯರು ನೀಡಿದ ಬದುಕಿನ ಕ್ರಮವಾಗಿದೆ. ಸ್ವಾತಂತ್ರ್ಯ ಎಂದರೆ ಗುಲಾಮಗಿರಿಯಿಂದ ಇಂದಿನ ಸ್ವತಂತ್ರವನ್ನು ಕೊಡಿಸಿದ ಕ್ಷಣ. ಈ ಬದುಕನ್ನು ನೀಡಿದ ಮಹನೀಯರು ಪ್ರಾತಸ್ಮರಣೀಯರು. ಅಂದಿನ ಹಿರಿಯ ತಲೆಮಾರಿನ ಜನ ಒಗ್ಗಟ್ಟಿನಿಂದ ನೀಡಿರುವ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತೇವೆ. ಈ ಸ್ವಾತಂತ್ರ್ಯದ ಸವಿ ಅತ್ಯಂತ ಅಮೂಲ್ಯ ಅದನ್ನ ಪಡೆಯಬೇಕಾದರೆ ನಡೆಸಿದ ಹೋರಾಟಗಳ ಅರಿವಿಲ್ಲದೆ ನಾವಿಂದು ದೇಶದ ಬಗ್ಗೆ ದೇಶದ ಕುರಿತು ಚಿಂತನೆ …
Read More »ಜನರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಿದ ಗುಟ್ಕಾ–ಪಾನ್ ಮಸಾಲಾ ನಿಷೇಧ ವಾಪಸ್ ಇಲ್ಲ – ಯು.ಟಿ.ಖಾದರ್ ಆರೋಗ್ಯ ಸಚಿವ.
ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ವಿಧಿಸಿರುವ ಒಂದು ವರ್ಷದ ಕಟ್ಟುನಿಟ್ಟಿನ ನಿಷೇಧದ ಆದೇಶವನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರೋಗ್ಯದ ದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ ಹೇರಲಾಗಿದೆ. ಈ ನಿರ್ಧಾರದಿಂದ ಅಡಿಕೆ …
Read More »🇮🇳 80 ನೇ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಸಾರ್ಥಕತೆಯತ್ತ ನಮ್ಮ ಹೆಜ್ಜೆ, ಬೆಳಗಲಿ ಭಾರತ ಬೆಳಗಲಿ.
ಪ್ರತಿಧ್ವನಿ ಯಲ್ಲಾಪುರ : “ಸೌಹಾರ್ದ ಭಾರತ – ಸಮೃದ್ಧಿ ಭಾರತ” ಎಂಬ ಆಶಯದೊಂದಿಗೆ ದೇಶವು 80 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಶತಮಾನಗಳ ಗುಲಾಮಗಿರಿಯ ಸಂಕೋಲೆಗಳನ್ನು ಕಳಚಿ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಹೊಸ ಬೆಳಕನ್ನು ಕಂಡ ದಿನವೇ ಆಗಸ್ಟ್ 15. ಇದು ಕೇವಲ ಒಂದು ರಾಷ್ಟ್ರೀಯ ಹಬ್ಬವಲ್ಲ; ದೇಶಕ್ಕಾಗಿ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ಸ್ಮರಿಸುವ ಪವಿತ್ರ ದಿನ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ …
Read More »ಶಾಸಕ ಶಿವರಾಮ ಹೆಬ್ಬಾರ್ ಪ್ರಯತ್ನದ ಫಲ – ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕು ಬರಗಾಲ ಪೀಡಿತ ಪ್ರದೇಶವಾಗಿ ಘೋಷಣೆ.
ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತ ನಾಯಕ ರೈತರ ಕಷ್ಟಗಳನ್ನು ಹತ್ತಿರದಿಂದ ಕಂಡ ಶಾಸಕ ಶಿವರಾಮ ಹೆಬ್ಬಾರ್ ಅವರ ಸತತ ಪ್ರಯತ್ನದ ಫಲವಾಗಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮಳೆಯ ಅಭಾವದಿಂದ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಸರ್ಕಾರದ ಮಟ್ಟದಲ್ಲಿ …
Read More »“ನೂತನ ಹೈಕೋರ್ಟ್ ಪೀಠ ಸ್ಥಾಪನೆಯಾಗುವದಿದ್ದರೆ ಅದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಆಗಲಿ – ರಾಮು ನಾಯ್ಕ್.
ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರಿಸಬಾರದೆಂದು ಮೂರು ತಿಂಗಳು ಮೊದಲೇ ಧ್ವನಿ ಎತ್ತಿದ್ದೆವು. ನಾಗರಿಕ ವೇದಿಕೆಯ ಮೂಲಕ ತಹಶೀಲದಾರರಿಂದ ಜಿಲ್ಲಾಧಿಕಾರಿಗಳವರೆಗೆ, ಸ್ಥಳೀಯ ಶಾಸಕರಿಂದ ಜಿಲ್ಲಾ ಉಸ್ತುವಾರಿ ಸಚಿವರವರೆಗೆ, ಸಂಸದರು ಹಾಗೂ ವಕೀಲರ ಸಂಘಗಳಿಗೂ ಅಂಕೆ ಸಂಖ್ಯೆಗಳ ಸಹಿತ ಮನವಿ ಸಲ್ಲಿಸಿದ್ದೆವು. ಮೇ ಕೊನೆಯ ವಾರದಲ್ಲಿ, ಜಿಲ್ಲೆಯ ಆಗು ಹೋಗುಗಳ ಬಗ್ಗೆ ಕಳಕಳಿಯನ್ನು ಹೊಂದಿರುವ, ಜಿಲ್ಲೆಯ ನೂರಕ್ಕೂ ಹೆಚ್ಚು ಚಿಂತಕರಿಗೆ ವಾಟ್ಸಪ್ ಮೂಲಕ …
Read More »ಆರೋಗ್ಯ ನೆಪದಲ್ಲಿ ಗುಟ್ಕಾ ಬ್ಯಾನ್ ಅಡಿಕೆ ಬೆಳೆವ ಕೃಷಿಕರ ಬದುಕಿಗೆ ಕೊಳ್ಳಿ ಇಟ್ಟ ರಾಜ್ಯ ಸರ್ಕಾರ – ಕಾಗೇರಿ
ಪ್ರತಿಧ್ವನಿ ಯಲ್ಲಾಪುರ : ಸಾರ್ವಜನಿಕರ ಆರೋಗ್ಯ ರಕ್ಷಣೆಯ ನೆಪವೊಡ್ಡಿ ಕರ್ನಾಟಕ ರಾಜ್ಯ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿರುವ ಕ್ರಮವು, ಲಕ್ಷಾಂತರ ಅಡಿಕೆ ಬೆಳೆಗಾರರ ಮತ್ತು ಕಾನೂನುಬದ್ಧ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆಯುವ ನಿರ್ಧಾರವಾಗಿದೆ. ಸರ್ಕಾರದ ಈ ರೀತಿಯ ನಡೆಯಿಂದಾಗಿ ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಕೃಷಿಕರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ …
Read More »ಗುಟ್ಕಾ ನಿಷೇಧ: ಎಲ್ಲೆಲ್ಲು ಅಡಿಕೆಯದ್ದೇ ಚರ್ಚೆ – ಅಡಿಕೆ ರೈತರಿಗೆ ಶಾಕ್!
ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ. ಇದೀಗ ಇದು ರಾಜ್ಯದ ಅಡಿಕೆ ಬೆಳೆವ ರೈತರ ಆತಂಕಕ್ಕೆ ಕಾರಣವಾಗಿದೆ. ಅಡಿಕೆ ಬೆಳೆಯನ್ನೇ ನಂಬಿ ಬದುಕುವ ಸಾವಿರಾರು ಕುಟುಂಬಗಳಿರುವ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಲೆನಾಡು …
Read More »
Prathidvani Yellapura