ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ವಿವಿಧ ಹಂತದ ಚುನಾವಣೆ ಎದುರಾಗಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.ಯಲ್ಲಾಪುರ ತಾಲೂಕಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಬಲವಾದ ಕಾರ್ಯಕರ್ತರ ಪಡೆ ಹೊಂದಿದ್ದು ಮತ್ತಷ್ಟು ಪಕ್ಷ ಸಂಘಟನೆಗೆ ಒತ್ತು ನೀಡಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ ನೂತನ ಪಟ್ಟಿ ಬಿಡುಗಡೆ ಮಾಡಿ ಸಮಿತಿ ಸದಸ್ಯರು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ …
Read More »Yearly Archives: 2026
ಬೀದಿಗೆ ಬಂದ ಯಲ್ಲಾಪುರ ಟಿ.ಎಂ.ಎಸ್ ಆಡಳಿತಾಧಿಕಾರಿ ವಿರುದ್ದದ ಜಟಾಪಟಿ – ರಸ್ತೆ ತಡೆ ನಡೆಸಿದ ರೈತರು.
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಒಂದಾದ ಟಿ.ಎಂ.ಎಸ್ ಆಡಳಿತಾಧಿಕಾರಿ ನಡೆಯ ವಿರುದ್ದ ರೈತರು ಸಿಡಿದಿದ್ದು ಗುರುವಾರ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಹಿರಿಯ ಸಹಕಾರಿ ಸಂಸ್ಥೆಯ ಮಾಜಿ ಅಧ್ಯಕ್ಷ ನಾರಾಯಣ ಭಟ್ ಅಗ್ಗಾಶಿಕುಂಬ್ರಿ ಸ್ಥಳೀಯ ಶಾಸಕರ ವಿರುದ್ದ ನೇರ ವಾಗ್ದಾಳಿ ನಡೆಸಿ ಅತ್ಯಂತ ಸುಭದ್ರ ಹಾಗು ರೈತ ಸ್ನೇಹಿ ಟಿ.ಎಂ.ಎಸ್ ಸಂಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆಸುತ್ತಿದ್ದು ಅದರ ಭಾಗವಾಗಿ …
Read More »ಕಾರ್ಕೊಂಡಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಝನ್ ಒನ್ ಉದ್ಘಾಟಿಸಿದ ವಿಜಯ್ ಮಿರಾಶಿ.
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕೊಂಡಿ ಗ್ರಾಮದಲ್ಲಿ ಪ್ರಥಮ ಬಾರಿಗೆ ” ಕಾರ್ಕೊಂಡಿ ಕ್ರಿಕೆಟ್ ಪ್ರೀಮಿಯರ್ ಲೀಗ್” ಚುಟುಕು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು ಆ ಭಾಗದ ನಾಯಕ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾವಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರೆಹಮತ್ ಅಬ್ಬಿಗೆರೆ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದು ತಂಡಗಳಿಗೆ ಶುಭ ಕೋರಿದರು. …
Read More »ಕಾಳಮ್ಮ ನಗರ ಕ್ರೀಡಾಂಗಣದಲ್ಲಿ ಮನೋಜ್ ಎಂಟಟ್ರೈನರ್ ಸಂಗೀತ ಕಲರವ – ಉದ್ಘಾಟಿಸಿದ ವಿವೇಕ್ ಹೆಬ್ಬಾರ್.
ಯಲ್ಲಾಪುರ, ಮಾರ್ಚ್ 11: ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಕಾಳಮ್ಮನಗರ ಯೂತ್ ಕ್ಲಬ್ ಮತ್ತು ದೇವಸ್ಥಾನದ ವತಿಯಿಂದ ಮಂಗಳವಾರ ಆಯೋಜಿಸಲಾದ ರಸಮಂಜರಿ ಕಾರ್ಯಕ್ರಮವನ್ನು ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಮಾತನಾಡಿದರು. ಸಮಾಜದಲ್ಲಿ ಯುವಜನರ ಸಕ್ರಿಯ ಭಾಗವಹಿಸುವಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಮಾಜದ ಒಗ್ಗಟ್ಟಿಗೆ ಮತ್ತು ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಈ …
Read More »TMS ಆಡಳಿತಾಧಿಕಾರಿ ಸರ್ವಾಧಿಕಾರಿ ಯಂತೆ ವರ್ತಿಸುತ್ತಿರುವುದು ವಿಷಾದನಿಯ – ಎನ್.ಕೆ ಭಟ್ ಅಗ್ಗಾಶಿಕುಂಬ್ರಿ.
ಪ್ರತಿಧ್ವನಿಯಲ್ಲಾಪುರ : ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಆಡಳಿತ ಅಧಿಕಾರಿ ತನ್ನ ಅಧಿಕಾರ ವ್ಯಾಪ್ತಿ ಮೀರಿ ಕಾರ್ಯ ನಿರ್ವಹಿಸುತ್ತಿರುವುದು ವಿಷಾದನಿಯ. ಎರಡು ಸಾವಿರ ಸದಸ್ಯರ ಹಕ್ಕನ್ನು ಮೊಟಕು ಮಾಡಿ, ಹಣವಂತರಿಗೆ ಅನುಕೂಲ ಕಲ್ಪಿಸುವ ಕಾರ್ಯ ಮಾಡುತ್ತಿರುವುದು ರೈತರ ದುರಂತವಾಗಿದೆ.. ಇವರನ್ನು ತಕ್ಷಣದಿಂದ ತೆಗೆದುಹಾಕಬೇಕು ಎಂದು ಟಿ.ಎಂ.ಎಸ್.ನ ಮಾಜಿ ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಆಗ್ರಹಿಸಿದ್ದಾರೆ. ಅವರು, ಮಂಗಳವಾರ ಪಟ್ಟಣದ ಶ್ರೀ ಶಕ್ತಿಗಣಪತಿ ದೇವಸ್ಥಾನದ ಆವಾರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಕುರಿತು ಬುಧವಾರ ಸಹಕಾರಿ …
Read More »ಯಲ್ಲಾಪುರದ ಕಾಳಮ್ಮ ನಗರದಲ್ಲಿ ಇಂದು ರಾತ್ರಿ ಮನೋಜ್ ಎಂಟಟ್ರೈನರ್ ಮ್ಯಾನ್ಯುಯಲ್ ಆರ್ಕೆಸ್ಟ್ರಾ..🎤🎶🎻💃
ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರದ ಜೂನಿಯರ್ ಎಸ್ಪಿಬಿ ಎಂದೇ ಖ್ಯಾತಿ ಪಡೆದ ಯಾರೆನೀನು ರೋಜಾ ಹೂವೆ ಖ್ಯಾತಿಯ“ಮನೋಜ್ ಪಾಟೀಲ್” ತಂಡದಿಂದ ಇಂದು ಕಾಳಮ್ಮ ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಾಳಮ್ಮ ದೇವಿ ದೇವಸ್ಥಾನದ ವರ್ಧಂತಿ ಉತ್ಸವದ ನಿಮಿತ್ತ ದೇವಸ್ಥಾನ ಮತ್ತು ತ್ರಶೂಲ್ ಬಳಗದ ಆಯೋಜನೆಯಲ್ಲಿ ಸುಮಧುರ ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವು ಸಂಜೆ 7 ರಿಂದ ಪ್ರಾರಂಭವಾಗಲಿದ್ದು ಸಂಗೀತ ಪ್ರೇಮಿಗಳಿಗೊಂದು ಗಂಧರ್ವ ಗಾನಗಳ ರಸದೌತಣ ಸಿಗಲಿದೆ.ಹಲವು ಕಲಾವಿದರನ್ನೊಳಗೊಂಡ ತಂಡದಲ್ಲಿ ಟಿ.ವಿ ರಿಯಾಲಿಟಿ …
Read More »ಜೋಡುಕೆರೆ ಮಾರುತಿದೇವಸ್ಥಾನದ ಪರಿಸರ ಪ್ರವಾಸಿಗರಿಗೊಂದು ಸುಂದರ ವಿಶ್ರಾಂತ ತಾಣ.
ಕೇಬಲ್ ನಾಗೇಶ್,ಯಲ್ಲಾಪುರಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಜೋಡುಕೆರೆ ಎಂದರೆಬಹೆದ್ದಾರಿಯಲ್ಲಿ ಸಂಚರಿಸುವವರಿಗೆ ಸ್ವಾಗತ ಕೋರುವ ಮತ್ತು ಊರಿಂದ ಹೋರ ಹೋಗುವವರಿಗೆ ಶುಭ ವಂದನೆ ಹೇಳುವ ಸುಂದರ ಸ್ಥಳವಾಗಿದೆ. ಅದರಲ್ಲೂ ವಿಶೇಷವಾಗಿ ಜೋಡುಕೆರೆ ಮಾರುತಿ ದೇವಾಲಯದ ಪರಿಸರ ಯಾತ್ರಿಕರಿಗೆ, ಪ್ರವಾಸಿಗರಿಗೆ ಕೆಲಕಾಲ ವಿಶ್ರಾಂತಿ ಪಡೆಯಲು, ಊಟ ಉಪಹಾರ ಸೇವಿಸಲು ಅನುಕೂಲಕರವಾಗಿದ್ದು ಇತ್ತೀಚೆಗೆ ಹಲವು ತಂಡ ಇಲ್ಲಿನ ಪರಿಸರದಲ್ಲಿ ಬೀಡು ಬಿಟ್ಟು ಪ್ರಕೃತಿ ಸೌಂದರ್ಯ ಸವಿಯುವುದರೊಂದಿಗೆ ಉಪಹಾರ ಸೇವಿಸಿ ಮಾರುತಿಯ ದರ್ಶನ ಪಡೆದು ಮುಂದೆ …
Read More »ವಿಶ್ವದ ವೇದಿಕೆಯಲ್ಲಿ ಮತ್ತೆ ಮೆರೆಯಿತು ಭಾರತದ ತ್ರಿವರ್ಣ ಧ್ವಜ 🇮🇳 – ಶಿವರಾಮ್ ಹೆಬ್ಬಾರ್
ಪ್ರತಿಧ್ವನಿ ಯಲ್ಲಾಪುರ : 20/20 ವಿಶ್ವಕಪ್ ಜಯಗಳಿಸುವ ಮೂಲಕ ಕೋಟ್ಯಾಂತರ ಭಾರತೀಯರ ಕನಸನ್ನು ನನಸು ಮಾಡಿದ ಟೀಮ್ ಇಂಡಿಯಾ ಆಟಗಾರರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕ್ರೀಡಾಪ್ರೇಮಿ ಶಿವರಾಮ ಹೆಬ್ಬಾರ್ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದಿಸಿದ್ದಾರೆ. ನಿಮ್ಮ ಪರಿಶ್ರಮ ಮತ್ತು ಸಮರ್ಪಣೆಯಿಂದ ಭಾರತಕ್ಕೆ ಈ ಮಹತ್ವದ ವಿಶ್ವಕಪ್ ಕಿರೀಟ ದೊರೆತಿದೆ. ದೇಶವೇ ನಿಮ್ಮ ಮೇಲೆ ಹೆಮ್ಮೆಪಡುತ್ತಿದೆ ಎಂದು ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಬ್ಯಾಟರ್ಗಳ ವಿಸ್ಫೋಟಕ …
Read More »ಮಹಿಳೆಯರು ನಮ್ಮಲ್ಲಿನ ಸಾಧನೆಗಾಗಿ ಶಿಸ್ತು ಹಾಗೂ ಬದ್ಧತೆಯನ್ನು ಹೊದಿರಬೇಕು – ಡಾ,ಸುಚೇತಾಮದ್ಗುಣಿ
ಪ್ರತಿಧ್ವನಿ ಯಲ್ಲಾಪುರ : ‘ ತೊಟ್ಟಿಲು ತೂಗುವ ಕೈ ಇಡೀ ಜಗತ್ತನ್ನೇ ತೋಗಬಲ್ಲದು ಎಂಬಂತೆ ಮಹಿಳೆಯು ಪ್ರತಿ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. ತಾನೂ ಏನಾದರೂ ಸಾದಿಸಬೇಕಂಬ ಛಲಕ್ಕಾಗಿ ತನ್ನ ಬಾವನೆಗಳಿಗೆ ಸ್ಪಂದಿಸುವುದರ ಮೂಲಕ ತನ್ನನ್ನು ತಾನು ಗೌರವಿಸಿಕೊಳ್ಳುವಂತಾಗಬೇಕು. ನಮ್ಮಲ್ಲಿನ ಸಾಧನೆಗಾಗಿ ಶಿಸ್ತು ಹಾಗೂ ಬದ್ಧತೆಯನ್ನು ಹೊದಿರಬೇಕು’ ಎಂದು ಡಾ. ಜಿ.ಪಿ.ಭಟ್ಟ ಮದ್ಗುಣಿ ಸ್ಮಾರಕ ಆಯುರ್ವೇದ ಸೇವಾ ಭವನದ ವೈದ್ಯೆ ಡಾ. ಸುಚೇತಾ ಮದ್ಗುಣಿ ಹೇಳಿದರು.ಚೇತನಾ ಮಹಿಳಾ …
Read More »ಯಲ್ಲಾಪುರ ಜೇನುಕಲ್ಲು ಗುಡ್ಡದಿಂದ ಹಾರಿ ಪ್ರಾಣಬಿಟ್ಟ ಯುವಕ..
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಜೇನುಕಲ್ಲು ಗುಡ್ಡದಿಂದ ಯುವಕನೋರ್ವ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.ಧಾರವಾಡ ಮೂಲದ ಶ್ರೀನಿಧಿ ಕೃಷ್ಣ ಕಡಕೋಳ(೨೩) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಫೆ.೪ರಂದು ಗೋಕರ್ಣಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿ ಪ್ರಯಾಣ ಬೆಳೆಸಿದ್ದಾನೆ. ನಂತರ ಸಂಪರ್ಕಕ್ಕೆ ಸಿಗದಾದಾಗ ಪೋಷಕರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆಗಿಳಿದ ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಯಲ್ಲಾಪುರಕ್ಕೆ ಬಂದ ನಂತರ ಪೋನ್ …
Read More »
Prathidvani Yellapura