ಪ್ರತಿಧ್ವನಿ ಯಲ್ಲಾಪುರ : ಗ್ರಾಮೀಣ ಪ್ರದೇಶದಲ್ಲಿನ ಕಲಿಕೆ ಅನನ್ಯವಾದ ಅನುಭವ ನೀಡುತ್ತದೆ.ಶಿಕ್ಷಕ ಮಾರ್ಗದರ್ಶನದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಿ ಸಮಾಜಕ್ಕೆ ಪರಿಚಯಿಸಿದರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಸತತವಾದ ಪರಿಶ್ರಮದಿಂದ ಉತ್ತಮ ಫಲಶೃತಿ ದೊರಕುತ್ತದೆ.ಸುಪ್ತ ಪ್ರತಿಭೆಗಳಿಗೆ ಅವಕಾಶಗಳನ್ನು ನೀಡುವ ಕೆಲಸ ನಿರಂತರವಾಗಿ ನಾವು ನೀಡಬೇಕಿದೆ. ಒತ್ತಡದ ಜೀವನದಲ್ಲಿ ಸೃಜನಶೀಲತೆಯ ಚಟುವಟಿಕೆಗಳ ಮೂಲಕ ಮಕ್ಕಳನ್ನು ಕ್ರಿಯಾಶೀಲರಾಗಿಸಬೇಕು. ಎಂದು ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯಕ ಅಭಿಪ್ರಾಯಪಟ್ಟರು. ಅವರು ಬೀಗಾರ …
Read More »Yearly Archives: 2026
ಶತಮಾನ ಕಂಡ ಶಾಲೆಗೆ 1 ಲಕ್ಷ ದೇಣಿಗೆ ನೀಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ,ಡಿ.ವೀರೇಂದ್ರ ಹೆಗ್ಗಡೆ.
ಪ್ರತಿಧ್ವನಿ ಯಾಲ್ಲಾಪುರ : ತಾಲೂಕಿನ ಸವಣಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಿಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು ನೂತನ ಕಟ್ಟಡ ನಿರ್ಮಿಸಲು ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಖಾವಂದರಾದ ಡಾ,ಡಿ.ವೀರೇಂದ್ರ ಹೆಗ್ಗಡೆಯವರು 1ಲಕ್ಷ ದೇಣಿಗೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಶಾಲೆಯ ಮೇಲ್ಚಾವಣಿ ಸಂಪೂರ್ಣ ದುರಸ್ತಿಗೊಂಡಿತ್ತು, ಮಕ್ಕಳಿಗೆ ಸುಸಜ್ಜಿತವಾಗಿ ಕಲಿಕೆಗೆ ಸಹಾಯವಾಗಲು ಹೊಸ ಕಟ್ಟಡದ ನಿರ್ಮಾಣ ಪ್ರಾರಂಭಿಸಿದ ಮಾಹಿತಿಯನ್ನು ಶ್ರೀ ಕ್ಷೇತ್ರಧರ್ಮಸ್ಥಳ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರಿಗೆ SDMC ಅಧ್ಯಕ್ಷರು …
Read More »2027 ರ ಜನಗಣತಿಯ ಪೂರ್ವಬಾವಿ ಸ್ವಯಂಗಣತಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು.
ಪ್ರತಿಧ್ವನಿ ಯಲ್ಲಾಪುರ : ಭಾರತೀಯ ಜನಗಣತಿ ಮಹಾಕಾರ್ಯದ ಪ್ರಯುಕ್ತ ಮನೆಗಣತಿಗು ಮುನ್ನ ಪೂರ್ವಭಾವಿಯಾಗಿ ನಡೆಯುತ್ತಿರುವ ” ಸ್ವಯಂಗಣತಿ ಕಾರ್ಯಕ್ಕೆ ” ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮನೆಗಣತಿ ಕಾರ್ಯವು ಜನಗಣತಿಯ ಪ್ರಮುಖ ಹಂತವಾಗಿದ್ದು ವಿಶೇಷವಾಗಿ ಸ್ವಯಂ ಗಣತಿ ಕಾರ್ಯ ಏ,1 ರಿಂದ 15 ರ ವರೆಗೆ ನಡೆಯುತ್ತಿದ್ದು ಸಾರ್ವಜನಿಕರು ಸ್ವಯಂ ಗಣತಿಗೆ ಅವಕಾಶವಿದೆ. ಪ್ರತಿಯೊಬ್ಬ ನಾಗರಿಕರು ನಿಖರವಾದ ಮಾಹಿತಿ …
Read More »ಶ್ರಮಜೀವಿ ಹನುಮಂತು ಮಗಳು ವೈಟಿಎಸ್ಎಸ್ ಕಾಮಸ್೯ ಟಾಪರ್.
ತನುಶ್ರೀ ಕಲ್ಗುಟಕರ್ ವೈಟಿಎಸ್ಎಸ್ ವಾಣಿಜ್ಯ ವಿಭಾಗದಲ್ಲಿ ಪ್ರಥಮ, 587/600 97.83% ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ವಿದ್ಯೆ ಸಾಧಕರ ಸ್ವತ್ತು ಎಂಬುದು ಸತ್ಯದ ಮಾತು ಅದಕ್ಕೆ ಜ್ವಲಂತ ನಿದರ್ಶನ ಎಂದರೆ ಗುರುವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪ್ರತಿಷ್ಠಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ತನುಶ್ರೀ ಕಲ್ಗುಟಕರ್ ಎಂಬ ವಿದ್ಯಾರ್ಥಿನಿ 600 ಕ್ಕೆ 587 ಅಂಕ ಪಡೆಯುವ ಮೂಲಕ 97.83% ಪಡೆದು ಪ್ರಥಮ …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ,ವಿಶ್ವದರ್ಶನ ಪಿಯು ಕಾಲೇಜು ಗಣನೀಯ ಸಾಧನೆ
ಪ್ರತಿಧ್ವನಿ ಯಲ್ಲಾಪುರ : ಪದವಿಪೂರ್ವ ಶಿಕ್ಷಣ ಇಲಾಖೆಯ 2025–26ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ ಅನನ್ಯ ನಾಗೇಶ್ ಹೆಗಡೆ 96.8% ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದರೆ, ಸಿಂಚನಾ ವಿ. ಗೌಡ 96.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಗಣೇಶ ಶಾಂತಾರಾಮ ದೇಸಾಯಿ 94.6% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ …
Read More »ವೈ.ಟಿ.ಎಸ್.ಎಸ್ ಅತ್ಯುತ್ತಮ ಫಲಿತಾಂಶ – 98.15%:
ಪ್ರತಿಧ್ವನಿ ಯಲ್ಲಾಪುರ : ರಾಜ್ಯಾದ್ಯಂತ ಏ,9 ರ ಗುರುವಾರ ಮದ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು 2025-26ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಒಟ್ಟು 162 ವಿದ್ಯಾರ್ಥಿಗಳಲ್ಲಿ 159 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ 72 ಉನ್ನತ ಶ್ರೇಣಿ, 80 ಪ್ರಥಮ ಶ್ರೇಣಿ, 7 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ 98.44%, ವಾಣಿಜ್ಯ ವಿಭಾಗದಲ್ಲಿ 100 %ಹಾಗೂ ಕಲಾ ವಿಭಾಗದಲ್ಲಿ 92.86% ಫಲಿತಾಂಶ ಬಂದಿದ್ದು ಕಾಲೇಜಿನ …
Read More »ಅರಣ್ಯ ವಾಸಿಗಳಿಂದ ಜಂಟಿ ಮಹಜರ್ ನ 6 ನ್ಯೂನತೆಗಳ ಪಟ್ಟಿ ಜಿಲ್ಲಾಧಿಕಾರಿಕಾರಿಗಳಿಗೆ ಸಲ್ಲಿಕೆ.
ಪ್ರತಿಧ್ವನಿ ಯಲ್ಲಾಪುರ (ಶಿರಸಿ) : ರಾಜ್ಯ ಸರ್ಕಾರದ ನೀತಿಗೆ ವ್ಯತಿರಿಕ್ತವಾಗಿ ಜರುಗುತ್ತೀರುವ ಅರಣ್ಯವಾಸಿಗಳ ಜಂಟಿ ಮಹಜರ್ ಪ್ರಕ್ರಿಯೆಯ ನ್ಯೂನ್ಯತೆಯ 6 ಅಂಶಗಳ ಪಟ್ಟಿಯನ್ನು ಬೃಹತ್ ಸಂಖ್ಯೆಯ ಅರಣ್ಯವಾಸಿಗಳ ಉಪಸ್ಥಿತಿಯಲ್ಲಿ ಏ,9 ರಗುರುವಾರ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ನೇತೃತ್ವದಲ್ಲಿ ಶಿರಸಿಯಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಸಮರ್ಪಿಸಿದರು. ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಅರಣ್ಯ ಹಕ್ಕು ಕಾಯಿದೆಯ ಉಸ್ತುವಾರಿ ಸಮಿತಿಯು ಜನವರಿ.7 ರಂದು ತೆಗೆದುಕೊಂಡ ನಿರ್ಣಯದಲ್ಲಿ ಅರ್ಜಿಗಳು …
Read More »ಯಲ್ಲಾಪುರದಲ್ಲಿ ಶಾಸಕ ಹೆಬ್ಬಾರ್ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ.
ಪ್ರತಿಧ್ವನಿ ಯಲ್ಲಾಪುರ : ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಏ,8 ಬುಧವಾರ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಗು ಮುನ್ನ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆಯಾದ 70 ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ನೀಡಲಾಯಿತು. ಟಿಲ್ಲರ್,ತ್ರಿಚಕ್ರ ವಾಹನ, ಹೊಲಿಗೆ ಮಿಷನ್,ಮೀನು ಬಲೆ ಮತ್ತು ಸಲಕರಣೆಗಳು, ಪಂಪ್ ಸೆಟ್, ನೀರಾವರಿ ಸಲಕರಣೆಗಳು,ಕೃಷಿ ಕಾಯಕದ ಸಲಕರಣೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಶಾಸಕ ಶಿವರಾಮ ಹೆಬ್ಬಾರ್ …
Read More »ಸಮಾಜ ಸೇವಕ ಮಾಧವ ನಾಯಕರಿಂದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಭೇಟಿ
ಪ್ರತಿಧ್ವನಿ ಯಲ್ಲಾಪುರ (ಬೆಂಗಳೂರು): ಜನಶಕ್ತಿ ವೇದಿಕೆಯ ಅಧ್ಯಕ್ಷ ಅಜ ಸೇವಕ ಮಾಧವ ನಾಯಕ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ನಿವಾಸದಲ್ಲಿ ಅವರನ್ನು ಭೇಟಿಯಾದಾಗ, ನ್ಯಾ. ಹೆಗ್ಡೆಯವರು ತಮ್ಮ ಕುಟುಂಬದ ಘಟನೆಯೊಂದನ್ನು ನೆನೆದು ಭಾವುಕರಾದರು. “ನನಗೆ ಈಗ 86 ವರ್ಷ ವಯಸ್ಸಾಯಿತು. ನನ್ನ ಅಣ್ಣ ಕಳೆದ ಜನವರಿ 2ರಂದು ಆಕಸ್ಮಿಕವಾಗಿ ಬಿದ್ದು ಮೃತಪಟ್ಟರು,” ಎಂದು ಹಳೆಯ ನೆನಪುಗಳನ್ನು ಹಂಚಿಕೊಂಡರು. ಇದೇ …
Read More »ಶಿವಕುಮಾರ್ ರಾಮಕೃಷ್ಣ ಭಟ್ ಯಡಳ್ಳಿಗೆ ಒಲಿದ ಡಾಕ್ಟರೇಟ್ ಪದವಿ – ಎಂ.ಕೆ.ಭಟ್ ಯಡಳ್ಳಿ ಸಂತಸ
ಪ್ರತಿಧ್ವನಿ ಯಲ್ಲಾಪುರ : ರಾಜಧಾನಿ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ನೀಡುವ ಡಾಕ್ಟರೇಟ್ ಪದವಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಘನತೆವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ರವರು ಯಲ್ಲಾಪುರ ತಾಲೂಕಿನ ಶಿವಕುಮಾರ್ ಭಟ್ಟ ಯಡಳ್ಳಿ ಅವರಿಗೆ ಪಿ.ಹೆಚ್.ಡಿ ಪ್ರಧಾನ ಮಾಡಿದರು. ತಾಲೂಕಿನ ತಿಮ್ಮಪ್ಪ ಬಟ್ಟ ಕುಟುಂಬದ ಮಹಾಲಕ್ಷ್ಮಿ ಮತ್ತು ರಾಮಕೃಷ್ಣ ಭಟ್ಟ ಪುತ್ರರಾಗಿ ಜನಿಸಿದ. ಶಿವಕುಮಾರ್ ಭಟ್ವ ಯಡಳ್ಳಿ ಇವರು ಶ್ರೀ ಮಾತಾ ಸಂಸ್ಕೃತ ಮಹಾವಿದ್ಯಾಲಯ …
Read More »
Prathidvani Yellapura