ಪ್ರತಿಧ್ವನಿ ಯಲ್ಲಾಪುರ : ಈ ಹಿಂದೆ ಯಲ್ಲಾಪುರ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣದ ಅಪರಾಧಿಗೆ ಘನ ನ್ಯಾಯಾಲಯವು ಜುಲೈ,1 ರಂದು ತೀರ್ಪು ನೀಡಿದ್ದು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ತಾಲೂಕಿನ ಉಮ್ಮಚ್ಚಗಿ ಸೂರಬೈಲ್ ನಿವಾಸಿ ಸಂತೋಷ ಪೇದ್ರು ಸಿದ್ದಿ ಮಂಡವಾಳಕರ (27) ಎಂಬಾತನೆ ಶಿಕ್ಷೆಗೊಳಗಾದ ವ್ಯಕ್ತಿಯಾಗಿದ್ದಾನೆ. ಅಪರಾಧ ನಡೆದ ಸಂದರ್ಭದಲ್ಲಿ ಯಲ್ಲಾಪುರ ಠಾಣೆಯ …
Read More »Yearly Archives: 2026
ಹುಣಶೆಟ್ಟಿಕೊಪ್ಪ ಗ್ರಾಮಸ್ಥರ ದಾಹ ನೀಗಿಸಿದ ಶಾಸಕ ಹೆಬ್ಬಾರ್-ಆಪ್ತ ವಿಜಯ್ ಮಿರಾಶಿ.
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮದನೂರ ಗ್ರಾಮ ಪಂಚಾಯತ ವ್ಯಾಪ್ತಿಯ ಹುಣಶೆಟ್ಟಿಕೋಪ್ಪ ಮಜರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತ ಬಂದಿದ್ದು ಕಳೆದ ಬೇಸಿಗೆಯಲ್ಲಿ ಹಿಂದಿನ ಗ್ರಾಮ ಪಂಚಾಯತ ಆಡಳಿತ ಕಮಿಟಿ ಅವಧಿಯಲ್ಲಿ 2 ಬೋರವೆಲ್ ಕೊರೆದರು ಯಾವುದೇ ನೀರಿನ ಜಲ ಬಿಳದಿರುವುದು ಗ್ರಾಮಸ್ಥರ ನಿರಾಶೆಗೆ ಕಾರಣವಾಗಿತ್ತು. ಈ ಸಮಸ್ಯೆಯನ್ನು ಸ್ಥಳೀಯ ಮುಖಂಡರುಗಳಾದ ವಿನಾಯಕ್ ತಿನ್ನೇಕರ, ಸಂಜಯ್ ತಿನ್ನೇಕರ, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರು ರಾಜೇಶ್ ತಿನ್ನೇಕರ್, ಪಾಂಡು ಶಿಂದೆ, ಮಾರುತಿ …
Read More »ವಿದ್ಯಾರ್ಥಿಗಳ ಮೇಲಿನ ಪೋಷಕರ ಅತಿಯಾದ ಮಮಕಾರ – ಭವಿಷ್ಯದಲ್ಲಿ ಸಂಸ್ಕಾರವಂತ ಬದುಕಿಗೆ ಸಂಚಕಾರ.
ಕೇಬಲ್ ನಾಗೇಶ್,ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಇತ್ತೀಚಿನ ವರ್ಷಗಳಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ತೋರಿಸುವ ಅಕ್ಕರೆ,ಪ್ರೀತಿ,ಮಮಕಾರದ ಪ್ರಮಾಣ ಹೆಚ್ಚಾಗುತ್ತಾ ಸಾಗುತ್ತಿದ್ದು ಭವಿಷ್ಯದಲ್ಲಿ ಮಕ್ಕಳು ಸಂಸ್ಕಾರಂತ ಬದುಕು ನಡೆಸಲು ಅಡ್ಡಿಯಾಗುವುದಲ್ಲದೆ ಸುಂದರ,ಸುಸಂಪನ್ನ ಮತ್ತು ಸಂಸ್ಕಾರವಂತರನ್ನಾಗಿಸುವ ಗುರು ಹಿರಿಯರ ಪ್ರಯತ್ನಕ್ಕು ಅಡ್ಡಿಯಾಗುತ್ತಿದೆ. ಮಕ್ಕಳನ್ನು ವಿದ್ಯಾರ್ಥಿ ದಿಸೆಯಲ್ಲಿ ಅದರಲ್ಲಿ ಪ್ರಾಥಮಿಕ ಹಂತದಿಂದಲೆ ನಡೆ,ನುಡಿ,ಸಭ್ಯತೆ,ಸಂಸ್ಕಾರ,ಪದ್ದತಿ,ಪರಂಪರೆ ಯನ್ನು ಹೇಳಿಕೊಡುತ್ತ ಉತ್ತಮ ಹಂತಕ್ಕೆ ಕೊಂಡೊಯ್ಯುವ ಸಮಯವಾಗಿದೆ. ಈ ಹಂತದಲ್ಲಿ ಮನೆಯಲ್ಲಿ ಹಿರಿಯರು ಶಾಲೆಗಳಲ್ಲಿ ಶಿಕ್ಷಕರು ಸದಾ ತಿದ್ದಿ …
Read More »“ಧರ್ಮಸ್ಥಳ ಸಂಘದ ವತಿಯಿಂದ ಇಡಗುಂದಿ ವಿಶ್ವ ದರ್ಶನ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ.
ಪ್ರತಿಧ್ವನಿ ಯಲ್ಲಾಪುರ: ತಾಲೂಕಿನ ಇಡುಂದಿ ವಿಶ್ವ ದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ,” ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ” ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗೂಗಲ್ ಮೀಟ್ ಮೂಲಕ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು …
Read More »ಸದಾ ಅಹಿಂದ ಜಪ ಮಾಡುವ ಕಾಂಗ್ರೆಸ್ ಕನಿಷ್ಟ ಮೂಲಭೂತ ಸೌಕರ್ಯಗಳನ್ನು ಒದಗಿಸದಿರುವುದು ದುರಂತ – ಪ್ರಸಾದ್ ಹೆಗಡೆ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕಾಳಮ್ಮ ನಗರ ಆಶ್ರಯ ಕಾಲೋನಿಯಲ್ಲಿ ಈಗಾಗಲೇ ಸಾಕಷ್ಟು ಜನ ಮೂಲಭೂತ ಸೌಕರ್ಯಗಳ ಕೊರತೆ ಯಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂಬುದನ್ನು ಸಂಬಂದಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಬಿಜೆಪಿ ತಿಳಿಸುತ್ತಾ ಬಂದು ಯಾವುದೆ ಪ್ರಯೋಜನ ಕಂಡುಬರುತ್ತಿಲ್ಲ.ಮಾತೆತ್ತಿದ್ದರೇ ಅಹಿಂದ ಜಪ ಮಾಡುವ ಕಾಂಗ್ರೆಸ್ ಪಕ್ಷ ಹಿಂದುಳಿದ,ದಲಿತರ ಉಳಿಯುವ ಪ್ರದೇಶಗಳಲ್ಲಿ ಕನಿಷ್ಠ ಪಕ್ಷ ಮೂಲಭೂತ ಸೌಕರ್ಯ ನೀಡಲು ಮುಂದಾಗಬೇಕಿತ್ತು,ಆ ಸವಲತ್ತುಗಳನ್ನು ಮಾಯಾ ಮಾಡಿದ ಕೀರ್ತಿ ಈ ಆಡಳಿತ ವ್ಯವಸ್ಥೆ ಗೆ …
Read More »ಸಮಾಜ ಸೇವಕ ಕೊಡುಗೈ ದಾನಿ ಬಾಲಕೃಷ್ಣ ನಾಯಕ್ ಅವರಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಬುಕ್ಸ್ ವಿತರಣೆ.
ಪ್ರತಿಧ್ವನಿ ಯಲ್ಲಾಪುರ : ಕೊಡುಗೈ ದಾನಿ ಯುವ ನಾಯಕ ಸಮಾಜ ಸೇವಕ ಬಾಲಕೃಷ್ಣ ನಾಯಕ್ ಅವರು ತಮ್ಮ ಅಭಿಮಾನಿ ಬಳಗದ ಮುಖೇನ ಗ್ರಾಮೀಣ ಭಾಗದ 2500 ಕ್ಕು ಅಧಿಕ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್,ಬುಕ್ಸ್ ಇತರೆ ಪರಿಕರಗಳನ್ನು ನೀಡುವ ಶಿಕ್ಷಣ ಕ್ಷೇತ್ರದ ಸೇವೆಯ ಮಹಾ ಯಜ್ಞಕ್ಕೆ ಸೋಮವಾರ ವಿದ್ಯುಕ್ತ ಚಾಲನೆ ನೀಡಿದರು. ಪ್ರಥಮವಾಗಿ ಮದನೂರು ಪಂಚಾಯತ್ ವ್ಯಾಪ್ತಿಯಲ್ಲಿನ ಶಾಲೆಯಿಂದ ಆರಂಭಿಸಲಾಗಿದ್ದು ಒಟ್ಟು ಶಾಲೆಗಳ 2500 ಕ್ಕು ಅಧಿಕ ವಿದ್ಯಾರ್ಥಿಗಳಿಗೆ ಇದು ನೆರವಾಗಲಿದೆ. …
Read More »ಹುಬ್ಬಳ್ಳಿ-ಅಂಕೊಲಾ ರೈಲ್ವೆ ಪರಿಸರಕ್ಕೆ ಕೊಳ್ಳಿ ಇಡುವ ಯೋಜನೆ – ಶಂಶುದ್ದೀನ್ ಮಾರ್ಕರ್ ಸಾಮಾಜಿಕ ಹೋರಾಟಗಾರ.
ಪ್ರತಿಧ್ವನಿ ಯಲ್ಲಾಪುರ : ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣ ಹಾಗು ವಿವಿಧ ಮಾಧ್ಯಮಗಳಲ್ಲಿ ಹುಬ್ಬಳ್ಳಿ- ಅಂಕೋಲ ರೈಲ್ವೆ ಯೋಜನೆಗೆ ಇದ್ದ ಅಡೆತಡೆ ನಿವಾರಣೆಯಾಗಿದ್ದು ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಈ ಸುದ್ದಿ ಕೆಲವರಿಗೆ ಸಿಹಿ ಎನಿಸಿದರೆ ಬಹುತೇಕ ಪರಿಸರ ಪ್ರೇಮಿಗಳಿಗೆ ನೋವಾಗಿದೆ ಕಾರಣ ಅಭಿವೃದ್ಧಿ ಹೆಸರಲ್ಲಿ ಸ್ವಚ್ಛಂದ ಕಾಡು ಮತ್ತು ಅದರಲ್ಲಿರುವ ಮೂಕ ಪ್ರಾಣಿಗಳ ಒಕ್ಕಲೆಬ್ಬಿಸುವ ಕಾರ್ಯ ಆಗಲಿದೆ ಎಂಬುದೆ ದುರ್ದೈವದ ಸಂಗತಿಯಾಗಿದೆ ಎಂದು ಸಾಮಾಜೀಕ ಹೋರಾಟಗಾರ ಪರಿಸರ …
Read More »ಹಲವೆಡೆ ಕುಡಿಯುವ ನೀರಿನ ದಾಹ ನೀಗಿಸಿದ ಬಾಲಕೃಷ್ಣ ನಾಯಕ್ ನಡೆ ಇದೀಗ ಗ್ರಾಮೀಣ ಭಾಗದ ಶಾಲೆಗಳ ಕಡೆ.
ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದಾದ್ಯಂತ ಮಿಂಚಿನ ವೇಗದಲ್ಲಿ ಸೇವಾ ಭಾವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಕೊಡುಗೈ ದಾನಿ, ಬಿಜೆಪಿ ಯುವ ನಾಯಕ ಬಾಲಕೃಷ್ಣ ನಾಯಕ್ ಕುಡಿಯುವ ನೀರಿನ ದಾಹ ನೀಗಿಸಿ ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರಿಯಾಗಲು ಶೈಕ್ಷಣಿಕ ಸೇವಾ ಕಾರ್ಯಕ್ಕೆ ಇಳಿದಿದ್ದಾರೆ. ಕಳೆದ ಕೆಲವು ತಿಂಗಳಲ್ಲಿ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸ್ವಂತ ಹಣದಲ್ಲಿ ಕೊಳವೆ ಬಾವಿಗಳನ್ನು ಹಾಕಿಸಿ ದಾಹ ನೀಗಿಸಿ ಹೆಸರಾಗಿದ್ದು ಇದೀಗ ಗ್ರಾಮೀಣ …
Read More »ತಾಲೂಕಿನಲ್ಲಿ ಮಳೆಯ ಅಭಾವ ರೈತ ಕಂಗಾಲು – ಆತಂಕ ದೂರಾಗಿಸಲು ಸರ್ಕಾರ ಮುಂದಾಗಬೇಕಿದೆ.
ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಈ ಬಾರಿ ಅತ್ಯಂತ ಕನಿಷ್ಟ ಮಟ್ಟದ ಮಳೆಯಾಗುತ್ತಿದ್ದು ರೈತರಲ್ಲಿ ದಿನದಿಂದ ದಿನಕ್ಕೆ ಆತಂಕ ಮನೆ ಮಾಡುತ್ತಿದೆ. ಕಳೆದ ವರ್ಷ 28-6-2025 ಇದೇ ದಿನಕ್ಕೆ 1216.2 ಮಿ.ಮೀ ಮಳೆ ಸುರಿದಿತ್ತು ಈ ವರ್ಷ 28-6-2026 ಇದೇ ದಿನಕ್ಕೆ 360.4 ಮಿ.ಮೀ ಮಳೆಯಾಗಿದೆ ಒಟ್ಟು 856 ಮಿ.ಮೀ ರಷ್ಟು ಮಳೆಯ ಪ್ರಮಾಣ ಕಡಿಮೆಯಾಗಿದೆ. ವಿಶೇಷವಾಗಿ ಯಲ್ಲಾಪುರ ತಾಲೂಕಿನ ಬಹುತೇಕ ಭಾಗಗಳಲ್ಲಿ ಬೇರೆಡೆಗಿಂತ ಕೃಷಿ …
Read More »ಯಲ್ಲಾಪುರದಲ್ಲಿ “ರಾಷ್ಟ್ರೀಯ ಫಲ್ಸ್ ಪೊಲಿಯೋ” ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಹೆಬ್ಬಾರ್.
ಪ್ರತಿಧ್ವನಿ ಯಲ್ಲಾಪುರ : ಯಾವುದೆ ಪೋಷಕರು ತಮ್ಮ ಮಕ್ಕಳ ಉಜ್ವಲ ಆರೋಗ್ಯ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ಕೈಗೊಳ್ಳುವ ಇಂತಹ ಸಾರ್ಥಕ ಕಾರ್ಯಕ್ರಮಗಳಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕಿದೆ. ಪೋಲಿಯೊ ಮುಕ್ತ ಭಾರತದ ಸಂಕಲ್ಪಕ್ಕೆ ಸಹಕಾರಿಯಾಗಲಿದೆ. ಇಂತಹ ಸಾರ್ಥಕ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆಯ ಸರ್ವರಿದು ಅಭಿನಂದಿಸುತ್ತೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ “ರಾಷ್ಟ್ರೀಯ ಪಲ್ಸ್ ಪೋಲಿಯೊ” ಕಾರ್ಯಕ್ರಮವನ್ನು …
Read More »
Prathidvani Yellapura