ಪ್ರತಿಧ್ವನಿ ಯಲ್ಲಾಪುರ : ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತ ನಾಯಕ ರೈತರ ಕಷ್ಟಗಳನ್ನು ಹತ್ತಿರದಿಂದ ಕಂಡ ಶಾಸಕ ಶಿವರಾಮ ಹೆಬ್ಬಾರ್ ಅವರ ಸತತ ಪ್ರಯತ್ನದ ಫಲವಾಗಿ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮಳೆಯ ಅಭಾವದಿಂದ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕುಗಳ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಗಮನಕ್ಕೆ ತಂದು, ಸರ್ಕಾರದ ಮಟ್ಟದಲ್ಲಿ …
Read More »Yearly Archives: 2026
“ನೂತನ ಹೈಕೋರ್ಟ್ ಪೀಠ ಸ್ಥಾಪನೆಯಾಗುವದಿದ್ದರೆ ಅದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಆಗಲಿ – ರಾಮು ನಾಯ್ಕ್.
ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯನ್ನು ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರಿಸಬಾರದೆಂದು ಮೂರು ತಿಂಗಳು ಮೊದಲೇ ಧ್ವನಿ ಎತ್ತಿದ್ದೆವು. ನಾಗರಿಕ ವೇದಿಕೆಯ ಮೂಲಕ ತಹಶೀಲದಾರರಿಂದ ಜಿಲ್ಲಾಧಿಕಾರಿಗಳವರೆಗೆ, ಸ್ಥಳೀಯ ಶಾಸಕರಿಂದ ಜಿಲ್ಲಾ ಉಸ್ತುವಾರಿ ಸಚಿವರವರೆಗೆ, ಸಂಸದರು ಹಾಗೂ ವಕೀಲರ ಸಂಘಗಳಿಗೂ ಅಂಕೆ ಸಂಖ್ಯೆಗಳ ಸಹಿತ ಮನವಿ ಸಲ್ಲಿಸಿದ್ದೆವು. ಮೇ ಕೊನೆಯ ವಾರದಲ್ಲಿ, ಜಿಲ್ಲೆಯ ಆಗು ಹೋಗುಗಳ ಬಗ್ಗೆ ಕಳಕಳಿಯನ್ನು ಹೊಂದಿರುವ, ಜಿಲ್ಲೆಯ ನೂರಕ್ಕೂ ಹೆಚ್ಚು ಚಿಂತಕರಿಗೆ ವಾಟ್ಸಪ್ ಮೂಲಕ …
Read More »ಆರೋಗ್ಯ ನೆಪದಲ್ಲಿ ಗುಟ್ಕಾ ಬ್ಯಾನ್ ಅಡಿಕೆ ಬೆಳೆವ ಕೃಷಿಕರ ಬದುಕಿಗೆ ಕೊಳ್ಳಿ ಇಟ್ಟ ರಾಜ್ಯ ಸರ್ಕಾರ – ಕಾಗೇರಿ
ಪ್ರತಿಧ್ವನಿ ಯಲ್ಲಾಪುರ : ಸಾರ್ವಜನಿಕರ ಆರೋಗ್ಯ ರಕ್ಷಣೆಯ ನೆಪವೊಡ್ಡಿ ಕರ್ನಾಟಕ ರಾಜ್ಯ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಸಂಗ್ರಹಣೆ, ವಿತರಣೆ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿರುವ ಕ್ರಮವು, ಲಕ್ಷಾಂತರ ಅಡಿಕೆ ಬೆಳೆಗಾರರ ಮತ್ತು ಕಾನೂನುಬದ್ಧ ವ್ಯಾಪಾರಸ್ಥರ ಹೊಟ್ಟೆಯ ಮೇಲೆ ಹೊಡೆಯುವ ನಿರ್ಧಾರವಾಗಿದೆ. ಸರ್ಕಾರದ ಈ ರೀತಿಯ ನಡೆಯಿಂದಾಗಿ ಅಡಿಕೆ ಬೆಳೆಯನ್ನೇ ನಂಬಿ ಬದುಕುತ್ತಿರುವ ಕೃಷಿಕರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ …
Read More »ಗುಟ್ಕಾ ನಿಷೇಧ: ಎಲ್ಲೆಲ್ಲು ಅಡಿಕೆಯದ್ದೇ ಚರ್ಚೆ – ಅಡಿಕೆ ರೈತರಿಗೆ ಶಾಕ್!
ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ. ಇದೀಗ ಇದು ರಾಜ್ಯದ ಅಡಿಕೆ ಬೆಳೆವ ರೈತರ ಆತಂಕಕ್ಕೆ ಕಾರಣವಾಗಿದೆ. ಅಡಿಕೆ ಬೆಳೆಯನ್ನೇ ನಂಬಿ ಬದುಕುವ ಸಾವಿರಾರು ಕುಟುಂಬಗಳಿರುವ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಲೆನಾಡು …
Read More »ಉತ್ತರ ಕನ್ಬಡ ಜಿಲ್ಲೆಯನ್ನು ಪ್ರಸ್ಥಾಪಿತ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಸೇರ್ಪಡೆಗೆ ಜಯ ಕರ್ನಾಟಕ ಸಂಘಟನೆ ವಿರೋದವಿದೆ – ವಿಲ್ಸನ್ ಫರ್ನಾಂಡೀಸ್.
ಪ್ರತಿಧ್ವನಿ ಯಲ್ಲಾಪುರ : ಇತ್ತೀಚೆಗೆ ಕೇಳಿ ಬರುತ್ತಿರುವಂತೆ ಮಂಗಳೂರು ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆ ಸೇರ್ಪಡೆ ಮಾಡುವ ಪ್ರಸ್ತಾಪ ಕೇಳಿ ಬರುತ್ತಿದ್ದು ಇಂತಹ ಅವೈಜ್ಞಾನಿಕ ನಿರ್ಧಾರವನ್ನು ರಾಜ್ಯದ ಕ್ರಿಯಾಶೀಲವಾದ “ಜಯ ಕರ್ನಾಟಕ ಸಂಘಟನೆ ” ಪ್ರಭಲವಾಗಿ ವಿರೋದಿಸುತ್ತದೆ ಎಂದು ಯಲ್ಲಾಪುರ ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ವಿಲ್ಸನ್ ಫರ್ನಾಂಡೀಸ್ ಪ್ರತಿಧ್ವನಿ ಯೊಂದಿಗೆ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಕ್ರಮಿಸುವ ದೂರ ಮತ್ತು ಸಮಯ ಹಾಗು ಆರ್ಥಿಕವಾಗಿಯು ಉತ್ತರ ಕನ್ನಡ …
Read More »ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ನಮಗೆ ತೃಪ್ತಿ ಇದೆ – ಬಾಬು ಸಿದ್ದಿ, ಯಲ್ಲಾಪುರ.
ಪ್ರತಿಧ್ವನಿ ಯಲ್ಲಾಪುರ : ರಾಜ್ಯ ರಾಜಕಾರಣದಲ್ಲಿ ಹಿರಿಯ ಮುತ್ಸದ್ದಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿದೇಶಪಾಂಡೆಯವರು ಆದರು ಎಂದಿಗು ಪಜ್ಷದ ತತ್ವ ಮತ್ತು ಸಿದ್ದಾಂತಕ್ಕೆ ಎದುರಾಡಿದವರಲ್ಲ ಮಂತ್ರಿ ಸ್ಥಾನಕ್ಕಾಗಿ ಲಾಭಿ ಮಾಡಿದವರಲ್ಲ ವಿಶೇಷವಾಗಿ ಬ್ಲಾಕ್ ಮೇಲ್ ರಾಜಕಾರಣದಲ್ಲಿ ಬಂದವರಲ್ಲ. ಪಕ್ಷದ ಹೈ ಕಮಾಂಡ್ ನೀಡಿದ ಜವಾಬ್ದಾರಿಯನ್ನು ಅತ್ಯಂತ ಶಿಸ್ತಿನಿಂದ ನಿಭಾಯಿಸಬಲ್ಲ ಅಜಾತ ಶತೃ. ಆರ್.ವಿ.ಡಿ, ಸದ್ಯ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಪುನಃ ಆಡಳಿತ ಸುಧಾರಣಾ …
Read More »ಕಿರವತ್ತಿ ಯಲ್ಲಿ ಮೊಳಗಿದ ಹರ್ ಘರ್ ತಿರಂಗಾ ಸಂಕಲ್ಪ
ಪ್ರತಿಶ್ವನಿ ಯಲ್ಲಾಪುರ : ಹರ ಘರ ತಿರಂಗಾ ಕರೆಯ ಮೇರೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಜೊತೆಯಾಗಿ ಕಿರವತ್ತಿ ಯಿಂದ ಬೈಲಂದೂರ ತನಕ ಭಾರತ ಮಾತಾ ಕೀ ಜೈ ಘೋಷಣೆ ಯೊಂದಿಗೆ ಬೈಕ್ ರ್ಯಾಲಿ ನಡೆಯಿತು. ಬೈಲಂದೂರು ನಲ್ಲಿ ಛತ್ರಪತಿ ಶಿವಾಜಿ ಮಹರಾಜ ಪುತ್ಥಳಿಗೆ ಗೌರವ ಸಲ್ಲಿಸಿ ನೆರೆದಿದ್ದ ಸಾರ್ವಜನಿಕರ ಜೊತೆಗೆ ಹರಘರ ತಿರಂಗಾ ಅಭಿಯಾನ ಯಶಸ್ಸಿಗೆ ಸಂಕಲ್ಪ ಮಾಡಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಬ್ರಾಯ …
Read More »ಅನಾರೋಗ್ಯದಿಂದ ನಿಧನರಾದ ಯಲ್ಲಾಪುರ ಠಾಣೆ ಎ.ಎಸ್.ಐ ನೀಲಕಂಠಾಚಾರಿ – ಅಧಿಕಾರಿಗಳು ಸಾರ್ವಜನಿಕರ ಸಂತಾಪ.
ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ಠಾಣೆಯಲ್ಲಿ ಹಲವು ವರ್ಷಗಳಿಂದ ಎಎಸ್.ಐ ಆಗಿ ಸೇವೆ ಸಲ್ಲಿಸುತ್ತಾ ಸಾರ್ವಜನಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ನೀಲಕಂಠ ಆಚಾರಿ ಯವರು ತಮ್ಮ ಸ್ವ ಗೃಹದಲ್ಲಿ ನಿಧನರಾಗಿದ್ದು ಅಪಾರ ಬಂದು ಬಳಗ ಮತ್ತು ಹಿತೈಷಿಗಳು ಹಾಗು ಸಹೋದ್ಯೋಗಿಗಳನ್ನು ಅಗಲಿದ್ದಾರೆ.ನೀಲಕಂಠಾಚಾರಿ ಯವರು ಮೂಲತಃ ಕಾರವಾರದ ಆಮದಳ್ಳಿ ಯವರಾಗಿದ್ದು 55 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಉಡುಪಿ ಆಸ್ಪತ್ರಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಬುಧವಾರ ದಂದು ಇಹ ಲೋಕ …
Read More »ಸಾಲಗಾರರ ಪರ ಆರ್.ಬಿ.ಐ ಬಿಗ್ ಬ್ಯಾಟಿಂಗ್ – ಸಾಲ ವಸೂಲಾತಿಗೆ ಹಲವು ನಿಯಮಗಳು.
ಪ್ರತಿಧ್ವನಿ ಯಲ್ಲಾಪುರ : ಸಾಲಗಾರರಿಗೆ ದೊಡ್ಡ ಮಟ್ಟದ ನೆಮ್ಮದಿ ನೀಡುವ ಹೊಸ ನಿಯಮಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಜಾರಿಗೆ ತಂದಿದೆ. ಸಾಲದಾತರು ಮತ್ತು ಸಾಲ ವಸೂಲು ಏಜಂಟರಿಗಾಗಿ ಹೊರಡಿಸಲಾಗಿರುವ ಹೊಸ ನಿಯಮಗಳ ಪ್ರಕಾರ, ಸಾಲ ವಸೂಲಾತಿ ಏಜೆಂಟರು ಸಾಲಗಾರರ ವಿರುದ್ಧ ಬೈಗುಳದ ಭಾಷೆ ಬಳಸುವಂತಿಲ್ಲ, ಅತಿಯಾಗಿ ಫೋನ್ ಕರೆಗಳನ್ನು ಮಾಡುವಂತಿಲ್ಲ ಅಥವಾ ಹಿಂಸೆಗೆ ಇಳಿಯುವಂತಿಲ್ಲ. ಫೋನ್ ಕರೆಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸಾಲಗಾರರು ಎದುರಿಸುತ್ತಿರುವ ಕಿರುಕುಳಗಳ ಕುರಿತ …
Read More »ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಉತ್ತರ ಕನ್ನಡ ನನ್ನ ವಿರೋಧವಿದೆ – ಸಂಸದ ಕಾಗೇರಿ.
ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಸೇರಿಸುವ ಪ್ರಸ್ತಾವನೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಳೆದ 18 ವರ್ಷಗಳಿಂದ ನಮ್ಮ ಜಿಲ್ಲೆಯು ಧಾರವಾಡ ಉಚ್ಚ ನ್ಯಾಯಾಲಯ ಪೀಠದ ವ್ಯಾಪ್ತಿಯಲ್ಲಿದ್ದು, ಮುಂದೆಯೂ ಧಾರವಾಡ ಪೀಠದಲ್ಲೇ ಮುಂದುವರಿಯಬೇಕು ಎಂಬುದು ಜಿಲ್ಲೆಯ ಸಮಸ್ತ ಸಾರ್ವಜನಿಕರ ಹಾಗೂ ವಕೀಲರ ನ್ಯಾಯಯುತ …
Read More »
Prathidvani Yellapura