Breaking News

ಸಮಾಜಮುಖಿ ಚಿಂತನೆಯ ನಾಯಕ  “ಪ್ರಸಾದ್ ಪ್ರಮೋದ್ ಹೆಗಡೆ ” ಹುಟ್ಟು ಹಬ್ಬದ ಶುಭಾಶಯಗಳು.

ಪ್ರತಿಧ್ವನಿ ಯಲ್ಲಾಪುರ : ಸಂಕಲ್ಪ ಉತ್ಸವದ ಯುವ ರೂವಾರಿ, ಸಮಾಜಮುಖಿ ಚಿಂತನೆಯ ನಾಯಕ, ನಗುಮುಖದ ಸ್ನೇಹಜೀವಿ ಪ್ರಸಾದ ಪ್ರಮೋದ ಹೆಗಡೆ ಅವರಿಗೆ ಜನ್ಮದಿನದ ಶುಭಾಶಯಗಳು. ಜನಸೇವೆಯೇ ನಿಮ್ಮ ಜೀವನದ ಧ್ಯೇಯವಾಗಲಿ. ಭಗವಂತ ನಿಮಗೆ ಉತ್ತರೋತ್ತರ ಅಭಿವೃದ್ಧಿ ಹಾಗೂ ಉತ್ತಮ ಆರೋಗ್ಯವನ್ನು ಕರುಣಿಸಲಿ. ನಿಮ್ಮ ಸೇವಾ ಕಾರ್ಯಗಳು ಸಮಾಜಕ್ಕೆ ನಿರಂತರ ಸ್ಫೂರ್ತಿಯಾಗಲಿ..

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಅಪ್ರಾಪ್ತರ ಬೈಕ್ ಚಾಲನೆಗೆ ಬಿಸಿ ಮುಟ್ಟಿಸುತ್ತಿದೆ ಯಲ್ಲಾಪುರ ಪೊಲೀಸ್ ಇಲಾಖೆ.

ಪ್ರತಿಧ್ವನಿ ಯಲ್ಲಾಪುರ : ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್ ಚಲಾಯಿಸುವ ಹುಚ್ಚಿಗೆ ಯಲ್ಲಾಪುರ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿದ್ದು ಮತ್ತೆ …

Leave a Reply

Your email address will not be published. Required fields are marked *