
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಐಡಿಯಲ್ ಪ್ಲೇ ಅಬಾಕಸ್ ವತಿಯಿಂದ ನಡೆಯುತ್ತಿರುವ ಬೇಸಿಗೆ ಶಿಬಿರದಲ್ಲಿ ಧನ್ವಂತರಿ ಆಯುರ್ವೇದ ಸೇವಾ ಭವನದ ವೈದ್ಯಾಧಿಕಾರಿ ಡಾ.ಸುಚೇತಾ ಮದ್ಗುಣಿ ಶಿಬಿರದ ಮಕ್ಕಳಿಗೆ ಸದಾ ಆರೋಗ್ಯವಂತರಾಗಿರಲು ನಿತ್ಯ ಯಾವ ಆಹಾರ ಸೇವಿಸಬೇಕು,

ಜಂಕ್ ಫುಡ್ ನ ದುಷ್ಪರಿಣಾಮಗಳು ಹಾಗೂ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಜಾಗೃತಿ ಬಗ್ಗೆ ವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಶಿಬಿರದ ಮುಖ್ಯಸ್ಥೆ ಜ್ಯೋತಿ ಸಂತೋಷ ನಾಯ್ಕ ಮತ್ತು ಶಿಬಿರದ ಎಲ್ಲ ಶಿಕ್ಷಕರು ಹಾಜರಿದ್ದರು.

Prathidvani Yellapura