Breaking News

ಕನ್ನಡ ಸಾಹಿತ್ಯ ಪರಿಷತ್ ಪಾರದರ್ಶಕತೆಗೆ ಲೆಕ್ಕ ಪತ್ರ ಪರಿಶೀಲನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಕನ್ನಡ ಸಾಹಿತ್ಯ ಪರಿಷತ್ತು ಯಲ್ಲಾಪುರ ತಾಲೂಕ ಘಟಕದ ಲೆಕ್ಕಪತ್ರ ಪರಿಶೀಲನಾ ಸಭೆಯು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.
ಸಾಹಿತ್ಯ ಸಮ್ಮೇಳನಕ್ಕೆ ಬಿಡುಗಡೆಯಾದ ಅನುದಾನ, ಸಂಸ್ಥಾಪನ ದಿನಾಚರಣೆಯ ಖರ್ಚು ವೆಚ್ಚದ ಮಾಹಿತಿ ಹಾಗೂ ನಿರ್ವಹಣಾ ಅನುದಾನದ ಕುರಿತು ಖರ್ಚು ಭರಿಸಿದ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ನಾಯ್ಕ ರವರಿಗೆ ಪರಿಶೀಲನೆ ಸಂದರ್ಭದಲ್ಲಿ ನೀಡಿದರು.

ಮಾಹಿತಿಗಳನ್ನು ಪರಿಶೀಲಿಸಿ ತಾಲೂಕಾ ಘಟಕದಲ್ಲಿ ನಿರ್ವಹಿಸಬೇಕಾದ ವಿವಿಧ ವಹಿಗಳ ಕುರಿತು ಅಧ್ಯಕ್ಷರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಆರ್.ಡಿ.ಹೆಗಡೆ ಆಲ್ಮನೆಯವರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *