
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿರುವ ಶಾಸಕ ಶಿವರಾಮ ಹೆಬ್ಬಾರ್ ಅವರ ನಿವಾಸದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಶಾರದಾಗಲ್ಲಿ ಘಟಕದ ಅಕ್ಕನವರಾದ ಶಿವಲೀಲ ಮತ್ತು ವಾಣೀಶ್ರೀ ಅವರು ಹೆಬ್ಬಾರ್ ಮತ್ತು ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಹಾಗು ಪುತ್ರ ವಿವೇಕ್ ಹೆಬ್ಬಾರ್ ಅವರಿಗೆ ರಾಖಿ ಕಟ್ಟಿ ಸೋದರತ್ವದ ಬಾಂಧವ್ಯದ ಶುಭಕೋರಿದರು.
ಈ ಸಂದರ್ಭದಲ್ಲಿ ರಾಖಿ ಸ್ವೀಕರಿಸಿದ ಶಾಸಕ ಹೆಬ್ಬಾರ್ ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಶುಭ ಕೋರಿದರು.






