Breaking News

ಮಡದಿ ವನಜಾಕ್ಷಿ ಹೆಬ್ಬಾರ್ ಜನುದಿನಕ್ಕೆ ಹೆಬ್ಬಾರ್ ಮಲ್ಲಿಗೆ ಮುಡಿಸಿ ಸಿಹಿ ತಿನಿಸಿ ಭಾವನಾತ್ಮಕ ಶುಭಕೋರಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ತನ್ನ ಜೀವನದ ಪ್ರತಿ ಏಳಿಗೆಯಲ್ಲಿ ಬಲ ತುಂಬುತ ಬಿದ್ದಾಗ ಸಂತೈಸಿ ಗೆದ್ದಾಗ ಹಾರೈಸಿ ರಾಜಕೀಯದ ಉತ್ತುಂಗದ ಸ್ಥಾನಮಾನ ಲಭಿಸುವಲ್ಲಿ ಸದಾ ಬೆನ್ನಿಗೆ ನಿಂತ ಮಡದಿ ವನಜಾಕ್ಷಿ ಹೆಬ್ಬಾರ್ ಅವರ ಹುಟ್ಟು ಹಬ್ಬಕ್ಕೆ ಮುಡಿಗೆ ಮಲ್ಲಿಗೆ ಮುಡಿಸಿ ಸಿಹಿ ತಿನಿಸಿ ಭಾವನಾತ್ಮಕವಾಗಿ ಶುಭ ಹಾರೈಸಿದ ಮಾಜಿ ಸಚಿವ ಹಾಲಿ ಶಾಸಕ ಶಿವರಾಮ ಹೆಬ್ಬಾರ್.


ಆಗಸ್ಟ್ 5 ರಂದು ಶಾಸಕ ಶಿವರಾಮ ಹೆಬ್ಬಾರ್ ಶ್ರೀಮತಿ ವನಜಾಕ್ಷಿ ಹೆಬ್ಬಾರ್ ಜನುಮದಿನ ಸಮಾಜದ ಗಣ್ಯರು, ವಿವಿಧ ಮಹಿಳಾ ಸಂಘಟನೆಯ ಪ್ರಮುಖರು ಶುಭ ಹಾರೈಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *