Breaking News

ಮಚಿಕೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭರತನಹಳ್ಳಿ ಪ್ರಗತಿ ವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ.

ಪ್ರತಿಧ್ವನಿ ಯಲ್ಲಾಪುರ : 17 ವರ್ಷ ವಯೋಮಿತಿಯ ಒಳಗಿನ ಮಂಚಿಕೆರೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭರತನಹಳ್ಳಿ ಪ್ರಗತಿ ವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಲಭಿಸಿದೆ.


ವೈಯಕ್ತಿಕ ವಿಭಾಗದಲ್ಲಿ ಬಾಲಕ, ಬಾಲಕಿಯರ 100m ಓಟಗಳು ಪ್ರಥಮ
ಉದ್ದ ಜಿಗಿತಗಳು ಪ್ರಥಮ,
ಬಾಲಕಿಯರ 400m ಹರ್ಡಲ್ಸ್, ಉದ್ದ ಜಿಗಿತ, ತ್ರಿವಿಧ ಜಿಗಿತಗಳು ಪ್ರಥಮ,
ಬಾಲಕ ಬಾಲಕಿಯರ 200m ಓಟ, ರೀಲೆಗಳು ದ್ವಿತೀಯ
ಬಾಲಕರ 200m ಓಟ, ಹರ್ಡಲ್ಸ್ ,ಎತ್ತರ ಜಿಗಿತ
ಬಾಲಕ ಬಾಲಕಿಯರ ಭರ್ಜಿ ಎಸೆತದಲ್ಲಿ ತೃತೀಯ,
ನಡಿಗೆ, ಚಕ್ರ ಎಸೆತ, ಗುಂಡು ಎಸೆತದಲ್ಲಿ ತೃತೀಯ,
ಬಾಲಕಿಯರ ಚೆಸ್ ದ್ವಿತೀಯ,ಪಂಚಮ
ಬಾಲಕರ ಚೆಸ್ ದ್ವಿತೀಯ, ಪಂಚಮ ಸ್ಥಾನಗಳನ್ನು ಪಡೆದಿರುತ್ತಾರೆ.


ಗುಂಪು ವಿಭಾಗದಲ್ಲಿ ಬಾಲಕ ಬಾಲಕಿಯರ ವಾಲಿಬಾಲ್ ಪ್ರಥಮ, ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನಗಳನ್ನು ಪಡೆದು ಈ ಮೂಲಕ ಶಾಲೆಯು ಮಂಚಿಕೇರಿ ವಲಯ ಮಟ್ಟದ ಸಮಗ್ರ ವೀರಾಗ್ರಣಿ ಪಡೆದಿರುತ್ತದೆ. ಮಕ್ಕಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗು ಪೋಷಕರು ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲಿ ಅತ್ಯಂತ ಸಂಭ್ರಮದಿ ಆಚರಿಸಿದ ಈದ್-ಮಿಲಾದ್ ಪೊಲೀಸರ ಬಿಗಿ ಬಂದೋಬಸ್ತ್.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಪವಿತ್ರ ಈದ್ ಮಿಲಾದ್ ಆಚರಣೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಮೂಲೆ …

Leave a Reply

Your email address will not be published. Required fields are marked *