

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ, ಯಲ್ಲಾಪುರ : ಸಾಮಾಜಿಕ,ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ರಂಗದಲ್ಲಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಸದಾ ಸಮಾಜಮುಖಿ ಸೇವಾಕಾರ್ಯದಲ್ಲಿ ತೊಡಗಿಕೊಂಡ ” ಅನಂತ ನೆನಪು ” ಸಂಸ್ಥೆ ಅಡಿಯಲ್ಲಿ ದಿ, ಗುಣವಂತ ನಾಗಪ್ಪ ನಾಯ್ಕ ನೆನಪಿನಾರ್ಥ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ಪಟ್ಟಣದ ಕಾಳಮ್ಮ ನಗರದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪಟ್ಟಣ ಪಂಚಾಯತ ಸದಸ್ಯೆ ಹಾಗು ಅನಂತ ನೆನಪು ಸಂಸ್ಥೆ ಅಧ್ಯಕ್ಷೆ ನರ್ಮದಾ ರವಿ ನಾಯ್ಕ್ ನೋಟ್ ಬುಕ್ಸ್ ವಿತರಿಸಿದರು ಜೊತೆಯಲ್ಲಿ ಸಾಮಾಜಿಕ ಕಾರ್ಯಕರ್ತ ರವಿನಾಯ್ಕ್ ಇಂಜಿನಿಯರ್ ಕಾಳಮ್ಮ ನಗರದ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
Prathidvani Yellapura