Breaking News

ಆಕಳು ಮತ್ತು ಕರುವಿಗೆ ಪೆಟ್ಟಾಗಿದ್ದು ಅದರ ಮಾಲಕರು ಅಥವ ಗೋ ರಕ್ಷಕರು ಸುರಕ್ಷಿತ ಸ್ಥಳಕ್ಕೆ ತಲುಪಿಸಿದರೆ ಪುಣ್ಯ ಬರಲಿದೆ.

ಆತ್ಮೀಯ ನಾಗರಿಕರೆ ಪ್ರತಿಧ್ವನಿ ಕಳಕಳಿ
ಯಲ್ಲಾಪುರದ ಕೋಟ್೯ ಘಟ್ಟ ಹತ್ತುವ ಶಾರದಾಗಲ್ಲಿ ಕಾಳಮ್ಮನಗರ ಸಾಗುವ ಮಾರ್ಗದಲ್ಲಿ ಹಸು ಮತ್ತು ಕರುವಿಗೆ ಯಾವುದೊ ವಾಹನ ಘಾಯಪಡಿಸಿ ಅಲ್ಲೆ ಬಿಟ್ಟು ಅಮಾನವಿಯತೆಯಿಂದ ತೆರಳಿದ್ದಾರೆ.

ಇದುವರೆಗು ಇದರ ಮಾಲಕರಾಗಲಿ ಅಥವ ಯಾವುದೆ ಸಂಘಟನೆಯವರಾಗಲಿ ಅವುಗಳಿಗೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಿಲ್ಲ ದಯವಿಟ್ಟು ಈ ವಿಷಯ ತಿಳಿದವರು ಇತರರಿಗು ತಿಳಿಸಿ ಫೋಟೋ ದಲ್ಲಿರುವ ಹಸು ಮತ್ತು ಕರು ಯಾರದೆಂದು ಗುರುತಿಸಿ ತಲುಪಿಸಿ ಪುಣ್ಯಕಟ್ಟಿಕೊಳ್ಳಿ. ಇದು ಪ್ರತಿಧ್ವನಿ ಯಲ್ಲಾಪುರದ ಕಳಕಳಿ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *