

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ತನಿ,ಯಲ್ಲಾಪುರ : 76 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಯಲ್ಲಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವೈ.ಟಿ.ಎಸ್.ಎಸ್ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.



ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿಕುಮಾರ ಶಾನಭಾಗ, ಸಹಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಪ್ರಾಂಶುಪಾಲ ಆನಂದ ಹೆಗಡೆ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರೇಷ್ಮಾ ಶೇಖೆ ಸಸಿ ನೆಡುವುದರ ಮೂಲಕ ೭೬ನೇ ಸ್ವಾತಂತ್ರೊö್ಯÃತ್ಸವದ ನೆನಪನ್ನು ಹಸಿರಾಗಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ನಾಗರಾಜ ಮದ್ಗುಣಿ, ಪ.ಪಂ ಮಾಜಿ ಅಧ್ಯಕ್ಷ ಶಿರೀಶ್ ಪ್ರಭು, ರಾ.ಸ.ನೌ.ಸಂ ತಾಲೂಕಾಧ್ಯಕ್ಷ ಪ್ರಕಾಶ ನಾಯಕ್, ವಲಯ ಅರಣ್ಯಾಧಿಕಾರಿ ಮಠ, ಡಿ.ಆರ್.ಎಫ್.ಒ ಅಲ್ತಾಫ್ ಶೇಖ, ಉಪನ್ಯಾಸಕರು, ಶಿಕ್ಷಕರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Prathidvani Yellapura