ಯಲ್ಲಾಪುರ, ಮಾರ್ಚ್ 14 : ಮಾಜಿ ಸಂಸದರು ಹಾಗೂ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ಅವರು ನಿನ್ನೆ ಅನ್ಯ ಕಾರ್ಯಕ್ರಮದ ನಿಮಿತ್ತ ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಅವರನ್ನು ಭೇಟಿಯಾಗಿ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮಾರ್ಗರೇಟ್ ಆಳ್ವಾ ಅವರಿಗೆ ಶಾಲು ಹೊದಿಸಿ ಗೌರವಪೂರ್ವಕವಾಗಿ ಸನ್ಮಾನಿಸಿ, ಅವರ ಆರೋಗ್ಯ ಹಾಗೂ ಕ್ಷೇಮವನ್ನು …
Read More »ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯಿಂದ ಶಿವಶಂಕರ ನಿಲಯದಲ್ಲಿ ಇಂದು ” ಪುಸ್ತಕ ಅವಲೋಕನ ” ಕವಿಗೋಷ್ಟಿ
ಪ್ರತಿಧ್ವನಿ ಯಲ್ಲಾಪುರ : ಜಿಲ್ಲೆಯಲ್ಲಿ ಕ್ರಿಯಾಶೀಲ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ನಡೆಸಿಕೊಂಡು ಬರುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾಧ್ಯಕ್ಷೆ ಶಿಕ್ಷಕಿ ಲೇಖಕಿ ಶಿವಲೀಲಾ ಹುಣಸಗಿ ಅವರ ಶಿವಶಂಕರ ನಿವಾಸದಲ್ಲಿ ” ನನ್ನ ಪುಸ್ತಕದ ಅವಲೋಕನ ಕಾರ್ಯಕ್ರಮ ಮತ್ತು ಕವಿಗೋಷ್ಟಿ/ಉಪನ್ಯಾಸ ” ಕಾರ್ಯಕ್ರಮ ಮದ್ಯಾಹ್ನ 3 ಗಂಟೆಗೆ ಜರುಗಲಿದೆ. ಖ್ಯಾತ ಇತಿಹಾಸ ತಜ್ಞ ಡಾ.ಲಕ್ಷ್ಮೀಷ ಸೋಂದ,ಹಿರಿಯ ಸಾಹಿತಿ ಬೀರಣ್ಣ ನಾಯಕ ಮೊಗಟ, ಲೇಖಕ ಡಾ,ನವೀನ್ ಕುಮಾರ್ ಉಪನ್ಯಾಸ ನೀಡಲಿದ್ದು …
Read More »ಟಿ.ಎಂ.ಎಸ್ ಉಳಿಸಿ ಹೋರಾಟದ ಉಪವಾಸ ಸತ್ಯಾಗ್ರಹದಲ್ಲಿ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ ಅಸ್ವಸ್ಥ – ಸ್ಥಳದಲ್ಲೆ ಚಿಕಿತ್ಸೆ
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಟಿ.ಎಂ.ಎಸ್ ಆಡಳಿತಾಧಿಕಾರಿ ವಜಾಗೊಳಿಸುವಂತೆ ಶುಕ್ರವಾರ ಮುಂದುವರೆದ ಭಾಗವಾಗಿ ಟಿ.ಎಂ.ಎಸ್ ಮುಂಭಾಗ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿ ಕುಂಬ್ರಿ ನೇತೃತ್ವದಲ್ಲಿ ಹೋರಾಟ ಸಮಿತಿಯ ಪ್ರಮುಖರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು ಸಂಜೆ ವೇಳೆಗೆ ಎನ್.ಕೆ.ಭಟ್ ಅಗ್ಗಾಶಿಕುಂಬ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ಪೊಲೀಸರ ಸಹಕಾರದಲ್ಲಿ ಆಂಬುಲೆನ್ಸ ಕರೆಸಿ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಪವಾಸ ಸತ್ಯಾಗ್ರಹ ಮುಂದುವರೆದಿದ್ದು ಸತ್ಯಾಗ್ರಹ ಯಾವುದೆ ಕಾರಣಕ್ಕು ನಿಲ್ಲಿಸುವುದಿಲ್ಲ ತಕ್ಷಣವೆ ಆಡಳಿತಾಧಿಕಾರಿ ವಜಾಗೊಳಿಸುವಂತೆ …
Read More »ತಾಲೂಕು ಆಡಳಿತ ಸೌಧದಲ್ಲಿ ಇನ್ನೂ ಅಳವಡಿಸದ ಲಿಫ್ಟ್ – ವಯೋವೃದ್ದರಿಗೆ ಮೆಟ್ಟಿಲು ಹತ್ತುವ ದೌರ್ಭಾಗ್ಯ.
ಕೇಬಲ್ ನಾಗೇಶ್ ಲೇಖನಿಯಲ್ಲಿ🖋 ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಆಡಳಿತಸೌಧ ಲೋಕಾರ್ಪಣೆಗೊಂಡು 3 ವರ್ಷಗಳೆ ಕಳೆಯುತ್ತಾ ಬಂದರು ಇನ್ನೂ ಲಿಫ್ಟ್ ಅಳವಡಿಸದಿರುವುದು ಶೋಚನೀಯ. ಶಾಸಕ ಶಿವರಾಮ ಹೆಬ್ಬಾರ್ ವಿಶೇಷ ಪ್ರಯತ್ನದ ಫಲವಾಗಿ ಪಟ್ಟಣದಲ್ಲಿ ಬಹುತೇಕ ಸರ್ಕಾರಿ ಕಚೇರಿಗಳ ಕಟ್ಟಡಗಳು ಸ್ವಂತ ಜಾಗ ಹೊಂದಿ ಹೈಟೆಕ್ ಸ್ಪರ್ಶ ದಲ್ಲಿ ನಳನಳಿಸುತ್ತಿವೆ ಅವುಗಳಲ್ಲಿ ಬಹು ಪ್ರಮುಖವಾಗಿ ಕೆ.ಬಿ ರಸ್ತೆಯಲ್ಲಿ ನಿರ್ಮಾಣಗೊಂಡ ಮಿನಿ ವಿಧಾನಸೌಧ ಯಲ್ಲಾಪುರದ ಆಡಳಿತ ಸೌಧ ಕೂಡ ಒಂದಾಗಿದೆ. ಕೋಟಿಗಟ್ಟಲೆ ಹಣ …
Read More »ಟಿ.ಎಂ.ಎಸ್ ಉಳಿಸಿ ಹೋರಾಟದ ಮುಂದಿನ ಹಂತವಾಗಿ ಉಪವಾಸ ಸತ್ಯಾಗ್ರಹ.
ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಟಿ.ಎಂ.ಎಸ್ ಬಾರಿ ಸುದ್ದಿಯಲಿದ್ದು ಆಡಳಿತಾಧಿಕಾರಿ ವಜಾಗೊಳಿಸುವಂತೆ ಗುರುವಾರ ರಸ್ತೆ ತಡೆ ನಡೆಸಲಾಗಿತ್ತು. ಶುಕ್ರವಾರ ಮುಂದುವರೆದ ಭಾಗವಾಗಿ ಟಿ.ಎಂ.ಎಸ್ ಮುಂಭಾಗ ಹಿರಿಯ ಸಹಕಾರಿ ಎನ್.ಕೆ.ಭಟ್ ಅಗ್ಗಾಶಿ ಕುಂಬ್ರಿ ನೇತೃತ್ವದಲ್ಲಿ ಹೋರಾಟ ಸಮಿತಿಯ ಪ್ರಮುಖರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ರೈತರ ಜೀವನಾಡಿಯಂತಿರುವ ಟಿ.ಎಂ.ಎಸ್ ಸಂಸ್ಥೆಯ ಕತ್ತು ಹಿಚುಕುವ ಕಾರ್ಯ ಹಿಬಂದಿಯ ಬಾಗಿಲಿನಿಂದ ಆಡಳಿತಾಧಿಕಾರಿ ಮೂಲಕ ಮಾಡುತ್ತಿದ್ದು ಇಂತಹ ಹೇಯ ಕೃತ್ಯ ಎಸಗದಂತೆ ತಡೆಯುವ …
Read More »“ಪ್ರತಿಧ್ವನಿ ಯಲ್ಲಾಪುರ ನ್ಯೂಸ್” ಸುದ್ದಿಗೆ ಸ್ಪಂದನೆ-ಅಂಬೇಡ್ಕರ್ ಕಟ್ಟೆ ಶುಚಿಗೊಳಿಸಿದ ಪಟ್ಟಣ ಪಂಚಾಯತ. ಪೌರಕಾರ್ಮಿಕರಿಗೆ ಪ್ರತಿಧ್ವನಿ ವಂದನೆ.
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಕಟ್ಟೆಗೆ ಕವಳ ತಿಂದು ಉಗಿದು ಅಪಮಾನ ಮಾಡಿರುವ ಘಟನೆಯ ಕುರಿತು ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಖಂಡಿಸಿ ಹೋರಾಟದ ಎಚ್ಚರಿಕೆ ನೀಡಿದ ಸುದ್ದಿಯನ್ನು ಪ್ರತಿಧ್ವನಿ ಯಲ್ಲಾಪುರ ನ್ಯೂಸ್ ತಕ್ಷಣದಲ್ಲೇ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಪಟ್ಟಣ ಪಂಚಾಯತ ತಕ್ಷಣಕ್ಕೆ ಅಂಬೇಡ್ಕರ್ ಕಟ್ಟೆ ತೊಳೆದು ಶುಚಿಗೊಳಿಸಿದ್ದಾರೆ.ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಮುಂದೆ ನಿಂತು ಪಟ್ಟಣ ಪಂಚಾಯತ ಆರೋಗ್ಯ …
Read More »ಪ್ರತಿಭಟನೆ ಹೆಸರಲ್ಲಿ ಅಂಬೇಡ್ಕರ್ ವೃತ್ತಕ್ಕೆ ಅಪಮಾನ – ಕ್ರಮ ಜರುಗಿಸದಿದ್ದರೆ ಹೋರಾಟದ ಎಚ್ಚರಿಕೆ – ಜಗನ್ನಾಥ ರೇವಣ್ಕರ್.
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ಎಂದೇ ಪರಿಗಣಿಸುವ ಅಂಬೇಡ್ಕರ್ ವೃತ್ತದ ಅಂಬೇಡ್ಕರ್ ಕಟ್ಟೆಗೆ ಕವಳ ಉಗಿದು ಅವಮಾನಿಸಿರುವುದನ್ನು ದಲಿತ ಪ್ರಮುಖ ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಉಗ್ರವಾಗಿ ಖಂಡಿಸಿರುವುದಲ್ಲದೆ ಸಂಬಂಧಿಸಿದ ಇಲಾಖೆಗಳು ಕ್ರಮಜರುಗಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಟಿ.ಎಂ.ಎಸ್ ಉಳಿಸಿ ಹೋರಾಟದ ವೇದಿಕೆ ಅಡಿಯಲ್ಲಿ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ವೃತ್ತದ ಮದ್ಯದಲ್ಲಿರುವ ಅಂಬೇಡ್ಕರ್ ಕಟ್ಟೆಗೆ …
Read More »ಟಿ.ಎಂ.ಎಸ್ ಉಳಿಸಿ ಹೋರಾಟ ಕೆಲವೇ ಜನರ ಪ್ರಹಸನ – ಪ್ರಸಾದ ಹೆಗಡೆ ಮಾತು ಖಂಡನೆಗೆ ಅರ್ಹ- ವಿ.ಎಸ್ ಭಟ್.
ಪ್ರತಿಧ್ವನಿ ಯಲ್ಲಾಪುರ – ಟಿ.ಎಂ.ಎಸ್ ಉಳಿಸಿ ಎಂಬ ಪ್ರಹಸನ ಕೆಲವೆ ಮಂದಿಗೆ ಸೀಮಿತವಾಗಿದೆ. ಸಹಕಾರಿ ರಂಗದ ಕಿಂಚಿತ್ತು ಅರಿವಿರದ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ ಮಾತು ಬಾಲಿಷವಾಗಿದೆ.ರಾಜ್ಯ ಮಟ್ಟದಲ್ಲಿ ಶ್ರೇಷ್ಠ ಸಹಕಾರಿಗಳಲ್ಲಿ ಓರ್ವರಾದ ಶಾಸಕ ಶಿವರಾಮ ಹೆಬ್ಬಾರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಪ್ರಸಾದ್ ಹೆಗಡೆಗೆ ಇರುವುದಿಲ್ಲ.ಟಿ.ಎಂ.ಎಸ್ ಸಂಸ್ಥೆಯ ಇತಿಹಾಸ ಗೊತ್ತಿರದ ನೀವಿನ್ನು ಹಸುಳೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್ ಭಟ್ ಗುರುವಾರ ಯಲ್ಲಾಪುರದ ಅಂಬೇಡ್ಕರ್ …
Read More »ನಾಯಕನಕೆರೆಯ ಶ್ರೀ ಶಾರದಾಂಬಾ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಮಾ.15 ರಂದು ವಾರ್ಷಿಕ ಧಾರ್ಮಿಕ ಕಾರ್ಯಕ್ರಮ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ನಾಯಕನಕೆರೆಯ ಶ್ರೀ ಶಾರದಾಂಬಾ ವೇದ ಸಂಸ್ಕೃತ ಪಾಠಶಾಲೆಯಲ್ಲಿ ಮಾ.15 ರಂದು ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಪ್ರಾತಃಕಾಲದಲ್ಲಿ ನವಗ್ರಹಹೋಮ, ಗಣಹೋಮ, ಸರಸ್ವತೀ ಹೋಮ ಮುಂತಾದ ಧಾಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮುಖ್ಯಾಧ್ಯಾಪಕ ಡಾ.ಶಿವರಾಮ ಭಾಗ್ವತ ತಿಳಿಸಿದ್ದಾರೆ. ಮಧ್ಯಾಹ್ನ 2-30 ಕ್ಕೆ ನಡೆಯುವ ಸಾಹಿತ್ಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯು ಸಂಸ್ಥೆಯ ಅಧ್ಯಕ್ಷ ಉಮೇಶ ಭಾಗ್ವತ ಅಧ್ಯಕ್ಷತೆಯಲ್ಲಿ ನಡೆಯುವುದು. ಉಪನ್ಯಾಸಕರಾಗಿ ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಅಭ್ಯಾಗತರಾಗಿ …
Read More »ಕಿರವತ್ತಿ ದೊಡ್ಲ ಡೈರಿಯಲ್ಲಿ ” ಸುರಕ್ಷತೆಗೆ ಸಂಬಂಧಿಸಿದ ಜಾಗೃತಿ ಮತ್ತು ಸ್ಪರ್ಧೆಗಳು..
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪದ ದೊಡ್ಲಾ ಹಾಲಿನ ಡೈರಿ ಘಟಕದಲ್ಲಿ ಸುರಕ್ಷತೆಗೆ ಸಂಬಂದಿಸಿದಂತೆ ವಿವಿಧ ಸ್ಪರ್ಧೆಗಳು ಹಾಗು ಜಾಗೃತಿ ಕಾರ್ಯಕ್ರಮ ಜರುಗಿತು. 55ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ 2026 ಅಂಗವಾಗಿ ಡೋಡ್ಲಾ ಡೈರಿ ಲಿಮಿಟೆಡ್, ಕಿರವಟ್ಟಿ ಘಟಕ ವತಿಯಿಂದ ಎಲ್ಲಾ ಉದ್ಯೋಗಿಗಳು ಹಾಗೂ ಗುತ್ತಿಗೆ ಆಧಾರದ ಕಾರ್ಮಿಕರಿಗಾಗಿ ವಿವಿಧ ಸುರಕ್ಷತಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸ್ಪರ್ಧೆಗಳಲ್ಲಿ ಸುರಕ್ಷತಾ ಕ್ವಿಜ್, ಚಿತ್ರಕಲೆ, ಘೋಷವಾಕ್ಯ ಬರವಣಿಗೆ ಹಾಗೂ ರೋಲ್ ಪ್ಲೇ ಸ್ಕಿಟ್ …
Read More »
Prathidvani Yellapura