ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪೊಲೀಸ್ ವೃತ್ತಿ ಎಂದರೆ ಅದೊಂದು ಒತ್ತಡದ ವೃತ್ತಿ ಎಂಬುದು ಎಲ್ಲರಿಗೂ ತಿಳಿದ ಸಾಮಾನ್ಯ ವಿಷಯ. ನಿತ್ಯವೂ ಒಂದಲ್ಲ ಒಂದು ಜಂಜಾಟದಲ್ಲಿ ಸಮಸ್ಯೆಗಳ ಮದ್ಯದಲ್ಲಿ , ಅಪರಾಧಗಳ ವಿಚಾರದಲ್ಲಿ ಮುಳುಗಿ ಹೋಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಒತ್ತಡದಲ್ಲಿರುತ್ತಾರೆ. ಇದಕ್ಕೆಲ್ಲಾ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯಲ್ಲಾಪುರ ಪೊಲೀಸರು ಪ್ರತಿನಿತ್ಯ ಮುಂಜಾನೆ ಕ್ರೀಡಾ ಚಟುವಟಿಕೆಗೆ ಮೊರೆ ಹೋಗಿದ್ದು ತಮ್ಮ ವಸತಿ ಗೃಹ ಸಂಕೀರ್ಣದ …
Read More »ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಬುಧವಾರ 5 ಮಂದಿ ನಾಮಪತ್ರ ಸಲ್ಲಿಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಬುಧವಾರ 5 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ,ನಾಗೇಶ್ ನಾಯ್ಕ ಕಾಗಾಲ , ಗಾಲಿ ಜನಾರ್ದನ ರೆಡ್ಡಿ ಸ್ಥಾಪಿತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ರಾಯ್ಕರ್, ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ …
Read More »ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮತ್ತೆ ಇಬ್ಬರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಲಕ್ಷ್ಮಣ ಬನ್ಸೋಡೆ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಆನಂದ್ ಗಣಪತಿ ಭಟ್ ನಾಮಪತ್ರ ಸಲ್ಲಿಕೆ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮೇ.10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್.ಪಾಟೀಲ, ಬಿಜೆಪಿ ಅಭ್ಯರ್ಥಿಯಾಗಿ ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದಾರೆ.ಎರಡು ರಾಷ್ಟ್ರೀಯ ಪಕ್ಷಗಳ ಘಟಾನುಘಟಿಗಳಿಗಳ ಮದ್ಯೆ ಕಾಂಗ್ರೆಸ್ನಿಂದ ಟಿಕೆಟ್ ವಂಚಿತರಾಗಿ ಅಸಮಧಾನಗೊಂಡಿದ್ದ ಪ್ರಬಲ ಆಕಾಂಕ್ಷಿ ಮುಂಡಗೋಡು …
Read More »ಸಚಿವ ಹೆಬ್ಬಾರ್ ಐತಿಹಾಸಿಕ ಜನಸಾಗರದ ನಡುವೆ ಹೈ ವೋಲ್ಟೇಜ್ ನಾಮಪತ್ರ ಸಲ್ಲಿಕೆ
ಕ್ಷೇತ್ರದ ಜನತೆಯ ಆಶಿರ್ವಾದ ಬೇಡಿದ ಹೆಬ್ಬಾರ್ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ- ಇತಿಹಾಸದಲ್ಲಿ ಇಂದೆಂದು ಕಂಡರಿಯದ ಜನಸಾಗರ ಉತ್ತರ ಕನ್ನಡ ಜಿಲ್ಲೆಯಲ್ಲಿಯೆ ಈ ಪ್ರಮಾಣದ ಜನಸಾಗರದ ನಡುವೆ ಅಭ್ಯರ್ಥಿ ಒಬ್ಬರು ನಾಮಪತ್ರ ಸಲ್ಲಿಕೆ ಮಾಡಿದ ದಾಖಲೆಗಳಿಲ್ಲ. ಮಂಗಳವಾರ ಯಲ್ಲಾಪುರ ತುಂಬಾ ಜನಸಾಗರ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಬೈಲ್ ಶಿವರಾಮ ಹೆಬ್ಬಾರ್ 5 ನೇ ಬಾರಿಗೆ ನಾಮಪತ್ರ ಸಲ್ಲಿಸಿದರು. ಇತಿಹಾಸ ನಿರ್ಮಿಸಿದ ನಾಮಪತ್ರ …
Read More »ಕಮಲಬಿಟ್ಟು ಕೈ ಹಿಡಿದ ವಿ.ಎಸ್.ಪಾಟೀಲ್ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ತಹಶಿಲ್ದಾರ ಕಚೇರಿ ಆವರಣ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರಿಂದ ತುಂಬಿಹೋಗಿತ್ತು. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಯಾಗಿ ವಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಸಿದರು.
Read More »ಯಲ್ಲಾಪುರದಲ್ಲಿ ರಂಗಸಹ್ಯಾದ್ರಿ ಬೇಸಿಗೆ ಶಿಬಿರಕ್ಕೆ ಚಾಲನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರತಿವರ್ಷದಂತೆ ಈ ವರ್ಷವೂ ರಂಗಸಹ್ಯಾದ್ರಿ ಅಡಿಯಲ್ಲಿ ಬೇಸಿಗೆ ಶಿಬಿರ ಆರಂಭವಾಗಿದ್ದು ಮೊದಲ ದಿನವೇ 45 ಕ್ಕೂ ಅಧಿಕ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಮಕ್ಕಳು ಎಲ್ಲ ವಿಧದ ತರಬೇತಿಗಳನ್ನು ಪಡೆದು ಪ್ರಯೋಜನ ಪಡೆದುಕೊಳ್ಳಬೇಕಿದೆ. ಬೇಸಿಗೆ ರಜೆ ಎಂದು ಕಾಲಹರಣ ಮಾಡದೇ ಸಂಸ್ಕಾರ, ಸಂಗೀತ, ಕಲೆ, ಸಾಹಿತ್ಯ , ಕ್ರೀಡೆ, ಬುದ್ದಿಚುರುಕಾಗುವಂತಹ ಅಭ್ಯಾಸಗಳನ್ನು ಕಲಿತು ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಳ್ಳಬೇಕು. …
Read More »ಯಲ್ಲಾಪುರ ವಿಧಾನಸಭಾ ಚುನಾವಣಾ ಅಖಾಡಕ್ಕೆ ದೇಶಪಾಂಡೆ ಎಂಟ್ರಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ, ರಾಜಕಾರಣಿ , ಮಾಜಿ ಸಚಿವ ಆರ್.ವಿ ದೇಶಪಾಂಡೆ ಯಲ್ಲಾಪುರ ವಿಧಾನಸಭಾ ಚುನಾವಣಾ ಕಣಕ್ಕೆ ಎಂಟ್ರಿ ಕೊಟ್ಟಿದ್ದು ಈ ಬಾರಿ ಚುನಾವಣೆ ಘೋಷಣೆಯ ನಂತರ ಯಲ್ಲಾಪುರ ಕಾಂಗ್ರೆಸ್ ಕಚೇರಿಗೆ ಇದೇ ಮೊದಲ ಬಾರಿ ಆಗಮಿಸಿ ಬಹುಸಮಯದ ವರೆಗೆ ಕಾರ್ಯಕರ್ತರೊಂದಿಗೆ ನೇರಾನೇರ ಚರ್ಚೆ ನಡೆಸಿದರು.ಉತ್ತರಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ಆರ್.ವಿ.ಡಿ ಅವರಿಗೆ ವಿಶೇಷ ಸ್ಥಾನಮಾನವಿದೆ. ಅದರಲ್ಲೂ ಯಲ್ಲಾಪುರ …
Read More »ಬಡವರ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರವೆ- ಗಾಂವ್ಕರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಬಾಯಲ್ಲಿ ರಾಮಮಂತ್ರ ನಡೆಯಲ್ಲಿ ಬಡವರ ರಕ್ತ ಹೀರುವ ರಾವಣ ತಂತ್ರ ಬಿಜೆಪಿ ಕುತಂತ್ರವಾಗಿದೆ. ಬಡವರ ಪರವಾಗಿ ಧ್ವನಿ ಎತ್ತುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ಗೆಲ್ಲಿಸಿ, ದೇಶ ಉಳಿಸಿ ‘ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ್ ಹೇಳಿದರು. ಅವರು ತಾಲೂಕಿನ ಉಮ್ಮಚಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಭಾವಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪ್ರಮುಖ ಎಂ.ಜಿ.ಭಟ್ಟ …
Read More »ಸುಸೂತ್ರವಾಗಿ ಮುಕ್ತಾಯ ಕಂಡ ಎಸ್.ಎಸ್.ಎಲ್.ಸಿ ಪರೀಕ್ಷೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿದ್ಯಾರ್ಥಿ ದೆಸೆಯಲ್ಲಿ ಅತ್ಯಂತ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಏ.15 ರಂದು ಮುಕ್ತಾಯಗೊಂಡಿದೆ. ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಿದ್ದು ಮಾ.31 ರಿಂದ ಪ್ರಾರಂಭವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದಂತೆ ಏ.15 ರಂದು ಮುಕ್ತಾಯ ಕಂಡಿದೆ. ಕೊನೆಯ ದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯಿದ್ದು ಎಲ್ಲಾ ಕೇಂದ್ರಗಳಲ್ಲೂ ಸಂಪೂರ್ಣ ಹಾಜರಾತಿ ಇದ್ದು ಯಶಸ್ವಿ ಮುಕ್ತಾಯ ಕಂಡಿದೆ. ಈ ಸುದ್ದಿಯ ದೃಶ್ಯಾವಳಿ …
Read More »ಚಿಪಗೇರಿ ಶ್ರೀ ರಾಮ ವನವಾಸಿ ವಿದ್ಯಾರ್ಥಿ ನಿಲಯದ ಆವಾರದಲ್ಲಿ ಮೂರು ದಿನಗಳ ಪರಶುರಾಮ ಸೇವಾ ಯಾತ್ರೆಗೆ ಶಾಂತಾರಾಮ್ ಸಿದ್ದಿ ಚಾಲನೆ
ಸಾರ್ಥಕ ಸಾತ್ವಿಕ ಕಾರ್ಯಕ್ರಮದ ದೀಪ ಬೆಳಗಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ ಪ್ರತಿಧ್ವನಿ,ಯಲ್ಲಾಪುರ : ಅನಪೇಕ್ಷಿತ ಜೀವನ ಶೈಲಿಯಿಂದಾಗಿ ಸ್ವಯಂ ನಾಟಿ ವೈದ್ಯರಾಗಿದ್ದ ವನವಾಸಿಗಳಿಗೂ ಇತ್ತೀಚಿನ ದಿನಗಳಲ್ಲಿ ಸ್ವಾಸ್ಥ್ಯಕ್ಕಾಗಿ ಔಷಧಿ-ಚಿಕಿತ್ಸೆಗಳ ಅಗತ್ಯ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಣ್ಣ-ಪುಟ್ಟ ಖಾಯಿಲೆಗಳಿಗೂ ವೈದ್ಯರನ್ನು ಆಶ್ರಯಿಸಬೇಕಾಗಿದೆ. ವನವಾಸಿ ಕಲ್ಯಾಣದ ಗಂಗೋತ್ರಿ ಎನಿಸಿರುವ ಚಿಪಗೇರಿಯ ವಿದ್ಯಾರ್ಥಿ ನಿಲಯದ ಆವರಣದಲ್ಲಿ ವೈದ್ಯಕೀಯ ರಂಗದ ಹಿರಿ-ಕಿರಿಯರಿಗೆ ಅಧ್ಯಯನ ಮತ್ತು ಅಪೂರ್ವ ಅನುಭವಗಳಿಗೆ ಅವಕಾಶ ನೀಡಿರುವುದು …
Read More »
Prathidvani Yellapura