ಪ್ರತಿಧ್ವನಿ ಯಲ್ಲಾಪುರ : ‘ ತೊಟ್ಟಿಲು ತೂಗುವ ಕೈ ಇಡೀ ಜಗತ್ತನ್ನೇ ತೋಗಬಲ್ಲದು ಎಂಬಂತೆ ಮಹಿಳೆಯು ಪ್ರತಿ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದ್ದಾಳೆ. ತಾನೂ ಏನಾದರೂ ಸಾದಿಸಬೇಕಂಬ ಛಲಕ್ಕಾಗಿ ತನ್ನ ಬಾವನೆಗಳಿಗೆ ಸ್ಪಂದಿಸುವುದರ ಮೂಲಕ ತನ್ನನ್ನು ತಾನು ಗೌರವಿಸಿಕೊಳ್ಳುವಂತಾಗಬೇಕು. ನಮ್ಮಲ್ಲಿನ ಸಾಧನೆಗಾಗಿ ಶಿಸ್ತು ಹಾಗೂ ಬದ್ಧತೆಯನ್ನು ಹೊದಿರಬೇಕು’ ಎಂದು ಡಾ. ಜಿ.ಪಿ.ಭಟ್ಟ ಮದ್ಗುಣಿ ಸ್ಮಾರಕ ಆಯುರ್ವೇದ ಸೇವಾ ಭವನದ ವೈದ್ಯೆ ಡಾ. ಸುಚೇತಾ ಮದ್ಗುಣಿ ಹೇಳಿದರು.ಚೇತನಾ ಮಹಿಳಾ …
Read More »ಯಲ್ಲಾಪುರ ಜೇನುಕಲ್ಲು ಗುಡ್ಡದಿಂದ ಹಾರಿ ಪ್ರಾಣಬಿಟ್ಟ ಯುವಕ..
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಜೇನುಕಲ್ಲು ಗುಡ್ಡದಿಂದ ಯುವಕನೋರ್ವ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.ಧಾರವಾಡ ಮೂಲದ ಶ್ರೀನಿಧಿ ಕೃಷ್ಣ ಕಡಕೋಳ(೨೩) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಫೆ.೪ರಂದು ಗೋಕರ್ಣಕ್ಕೆ ಹೋಗಿಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿ ಪ್ರಯಾಣ ಬೆಳೆಸಿದ್ದಾನೆ. ನಂತರ ಸಂಪರ್ಕಕ್ಕೆ ಸಿಗದಾದಾಗ ಪೋಷಕರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆಗಿಳಿದ ಪೊಲೀಸರು ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿದಾಗ ಯಲ್ಲಾಪುರಕ್ಕೆ ಬಂದ ನಂತರ ಪೋನ್ …
Read More »ಸಮಾಜಮುಖಿ ವ್ಯಕ್ತಿತ್ವದ ಯಲ್ಲಾಪುರ ಬೆಡಸಗದ್ದೆ ಕಿರಣ ಇನ್ನಿಲ್ಲ..
ಪ್ರತಿಧ್ವನಿ ಯಲ್ಲಾಪುರ, 7/3/26,ಶನಿವಾರ : ಪಟ್ಟಣದ ಹೊರವಲಯದಲ್ಲಿನ ಬೆಡಸಗದ್ದೆ ನಿವಾಸಿ ಸಮಾಜಮುಖಿ ವ್ಯಕ್ತಿತ್ವದ ಕಿರಣ ಹಮ್ಮಣ್ಣ ಗಾಂವಕರ (42) ಅನಾರೋಗ್ಯದ ಹಿನ್ನೆಲೆಯಲ್ಲಿ ಫೆ,7 ರಂದು ನಿಧನಹೊಂದಿದ್ದಾರೆಬೆಡಸಗದ್ದೆ ಕಿರಣ ಹಲವು ರೀತಿಯ ಸಮಾಜ ಸೇವೆಗಳಲ್ಲಿ ಯುವಕರೊಂದಿಗೆ ಬೆರೆಯುತ್ತಿದ್ದರು. ಕ್ರೀಡೆ,ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದ ಕಿರಣ್ ಕೊರೊನ ಸಂದರ್ಭದಲ್ಲಿ ಹಲವು ಸಮಾಜಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಗಮನ ಸೆಳೆಯುತ್ತಿದ್ದರು. ವಿಶೇಷವಾಗಿ ಬೆಡಸಗದ್ದೆಯಲ್ಲಿ ನಡೆಯುವ ದೀಪಾವಳಿ ಸಂದರ್ಭದ ಸಾಂಪ್ರದಾಯಿಕ ಆಟಗಳು, ವಾಲಿಬಾಲ್ ಪಂದ್ಯಾವಳಿ, ಆಲೆಮನೆ …
Read More »17 ನೆ ಬಾರಿಗೆ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..
ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಶುಕ್ರವಾರ (ಮಾ.6) ದಾಖಲೆಯ 17ನೇ ಆಯವ್ಯಯ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ. ರಾಜ್ಯದ 2026-27 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17 ನೇ ಬಾರಿಗೆ 4.48 ಲಕ್ಷ ಕೋಟಿ ಗಾತ್ರದ ಆಯವ್ಯಯ ಮಂಡಿಸಿದ್ದಾರೆ.“ರಾಜ್ಯದಲ್ಲಿ 56432 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ” 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ …
Read More »ಗುಬ್ಬಚ್ಚಿಗಳ ಗಾತ್ರ ಚಿಕ್ಕದಾದರು – ಪರಿಸರಕ್ಕೆ ಅವುಗಳ ಪಾತ್ರ ಮಹತ್ವದ್ದಾಗಿದೆ – ಸಂಗಮೇಶ ಪ್ರಭಾಕರ…
ಪ್ರತಿಧ್ವನಿ ಯಲ್ಲಾಪುರ : ಮಾನವನ ಬದುಕಿನಲ್ಲಿ ಹಾಗೂ ಪರಿಸರ ವ್ಯವಸ್ಥೆಯಲ್ಲಿ ಗುಬ್ಬಚ್ಚಿಗಳ ಪಾತ್ರ ಮಹತ್ವದ್ದಾಗಿದೆ.ಅತೀಯಾದ ರಾಸಾಯನಿಕಗಳ ಬಳಕೆ,ಆಧುನೀಕರಣದ ಅಳವಡಿಕೆ ಹಾಗೂ ಶಬ್ದ ಮಾಲಿನ್ಯಗಳಂತ ಕಾರಣಗಳಿಂದ ಗುಬ್ಬಚ್ಚಿಗಳ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಗುಬ್ಬಚ್ಚಿಗಳ ಸಂತಾನ ಅಭಿವೃದ್ಧಿಯ ಬಗ್ಗೆ ಗಂಭೀರ ಚಿಂತನೆ ಅತ್ಯಗತ್ಯವಾಗಿದೆ. ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ ಪ್ರಭಾಕರ್ ಹೇಳಿದರು. ಅವರು ತಾಲೂಕಿನ ಹಿತ್ಲಳ್ಳಿ ಸರಕಾರಿ ಪ್ರೌಢಶಾಲೆ ಯಲ್ಲಿ ಸ್ಪೇರೋ ಕಂಸೆರ್ವಶನ್ ಫೌಂಡೇಶನ್ ಹಾಗೂ ಅರಣ್ಯ ಇಲಾಖೆ ಹಾಗೂ ವನಸಿರಿ …
Read More »“ಶ್ರೀ ಪರಾಭವ ಸಂವತ್ಸರ” ನೂತನ ವರ್ಷ ಯುಗಾದಿ ಆಚರಣೆಗೆ ಉತ್ಸವ ಸಮಿತಿಯಿಂದ ಕರಪತ್ರ ಬಿಡುಗಡೆ.
ಪ್ರತಿಧ್ವನಿ ಯಲ್ಲಾಪುರ : ಹಿಂದುಗಳ ನೂತನ ವರ್ಷ ಯುಗಾದಿ ಸಂಭ್ರಮಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು “ಶ್ರೀ ಪರಾಭವ ಸಂವತ್ಸರ ಯುಗಾದಿ ” ಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಿದ್ದು ಯುಗಾದಿ ಉತ್ಸವ ಸಮಿತಿ ವತಿಯಿಂದ ಗುರುವಾರ ಯಲ್ಲಾಪುರ ಗ್ರಾಮದೇವಿ ಸಾನಿದ್ಯದಲ್ಲಿ ಕರಪತ್ರ ಬಿಡುಗಡೆ ಮಾಡಲಾಯಿತು. ಉತ್ಸವದ ಯಶಸ್ಸಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ದಿನಾಂಕ 17 ರಂದು ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ದಿನಾಂಕ 19 ರಂದು ಬೃಹತ್ …
Read More »2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ ಚೌತಿ ಗಣಪನ ಪ್ರತಿಷ್ಟಾಪನೆಯಾಗಿದೆ. https://youtu.be/EQW8cvAI1H0?si=tSh0buDDpyF-Z98s✡️ ದೇಶ ವಿದೇಶದಲ್ಲಿರುವ ಯಲ್ಲಾಪುರದವರಿಗೆ ಕುಳಿತಲ್ಲೆ ತನ್ನೂರಿನ ಗಣಪತಿಗಳ ನೋಡುವ ಸೌಭಾಗ್ಯ🛑 ಪ್ರತಿಧ್ವನಿ ಯೂಟ್ಯೂಬ್ ಚಾನಲ್ಗೆ ಸಬ್ ಸ್ಕ್ರೈಬ್ ಆಗಿ ಬೆಲ್ ಬಟನ್ ಒತ್ತಿ ಕಮೆಂಟ್ ಮಾಡಿ ಶೇರ್ ಮಾಡಿ. ವೀಡಿಯೋ ವೀಕ್ಷಣೆಗೆ ☝ಕ್ಲಿಕ್ ಮಾಡಿ ಸಂಪೂರ್ಣ ವೀಕ್ಷಸಿ ಧನ್ಯರಾಗಿ ಅತ್ಯಂತ ಹಳೆಯ ಸಮಿತಿಗಳಲ್ಲಿ …
Read More »” ಗೆಲಾಕ್ಸಿ ಹಬ್” ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್. ಗಣಪತಿ ಹಬ್ಬದ ಧಮಾಕ ಸೇಲ್..ಸೇಲ್..ಸೇಲ್.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ರಸ್ತೆಯ ಬದ್ದಿ ಕಾಂಪ್ಲೆಕ್ಸ್ ನಲ್ಲಿ ತೆರೆದಿರುವ “ಗೆಲಾಕ್ಸಿ ಹಬ್” ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ಸೆಂಟರ್ ನಲ್ಲಿ ಗೌರಿ ಗಣೇಶನ ಹಬ್ಬದ ವಿಶೇಷ ಕೊಡುಗೆಗಳ ಮಾರಾಟ ಪ್ರಾರಂಭವಾಗಿದೆ ಬನ್ನಿ ತ್ವರೆ ಮಾಡಿ ನಿಮ್ಮ ಇಷ್ಟದ ಅಂದ ಚಂದದ ಗುಣ ಮಟ್ಟದ ಮೊಬೈಲ್ ಮನೆಗೆ ಕೊಂಡೊಯ್ಯಿರಿ. ಯಲ್ಲಾಪುರ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ …
Read More »ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ ಹಿಂಬಾಗದ ನಿವಾಸಿಗಳ ಮನೆಗಳಿಗೆ ವಿದ್ಯುತ್ ಪೂರೈಕೆಗೆ .ಎಂ.ಎಲ್.ಸಿ ಶಾಂತಾರಾಮ್ ಸಿದ್ದಿ ವಿಧಾನ ಪರಿಷತ್ ನಲ್ಲಿ ಆಗ್ರಹಿಸಿದ್ದು, ವಿದ್ಯುತ್ ನೀಡುವುದಾಗಿ ಇಂಧನ ಸಚಿವರು ಭರವಸೆ ನೀಡಿದ್ದಾರೆ. ಬಹು ವರ್ಷಗಳಿಂದ ಈ ಪ್ರದೇಶದಲ್ಲಿ ಜನವಸತಿ ಇದ್ದು ಹೆಚ್ಚಿನವರು ಪರಿಶಿಷ್ಟರು ಮತ್ತು ಹಿಂದುಳಿದ ವರ್ಗದವರೇ ವಾಸಿಸುತ್ತಿದ್ದಾರೆ ಅವರ ಬಳಿ ಆದಾರ್ ಕಾಡ್೯,ಒಟರ್ ಐ.ಡಿ, …
Read More »ವೈ.ಟಿ.ಎಸ್.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಆ,14 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬಾಲಗೋಪಾಲ ಮತ್ತು ರಾಧಾಕೃಷ್ಣ ವೇಷ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀ ವೆಂಕಟ್ರಮಣ ಮಠದ ಸಭಾಭವನದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶೈಲಜಾ ಮಾಪ್ಸೇಕರ್ ಸ್ವಾಗತಿಸಿದರು. ಶ್ರೀನಿಧಿ ಮಲ್ಯ ಮತ್ತು ಸಂಗಡಿಗರು …
Read More »
Prathidvani Yellapura