Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ತೊಗಲು ಹರಳಯ್ಯ ಟ್ರಸ್ಟ (ರಿ) ವತಿಯಿಂದ ಕುಲಕಸುಬು ಜಾಗದ ಸ್ವಚ್ಚತೆ – ಕಚೇರಿ ಉದ್ಘಾಟನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ: ಕುಟುಂಬದ ಹಿರಿಯರು ತಲ ತಲಾಂತರದಿಂದ ಕುಲಕಸಬಾದ ತೊಗಲು (ಚರ್ಮ) ಹದಮಾಡುವ ಕೆಲಸದ ಸ್ಥಳ ಮಣ್ಣು ಕಸ ಹಾಗು ಗಲಿಜು ನೀರು ಸಂಗ್ರಹ ವಾಗಿ ಜನರು ತೀರುಗಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು.ಈ ಜಾಗದ ಪರಿಸ್ಥಿತಿ ನೊಡಿ ತೊಗಲು ಹರಳಯ್ಯ ಟ್ರಸ್ಟ್ ( ರಿ) ಅಡಿಯಲ್ಲಿ ಸ್ಥಳ ವನ್ನು ಸ್ವಚ್ಚಗೊಳಿಸಿ ಅಲ್ಲಿಯೆ ಕಚೇರಿ ನಿರ್ಮಿಸಿ ಸಮಾಜಮುಖಿ ಸೇವೆಗೆ ಅಣಿಗೊಳಿಸಲಾಗಿದೆ. ಸಮುದಾಯದ ಹಿರಿಯರ …

Read More »

ಹೆದ್ದಾರಿ ಗುಂಡಿಗಳನ್ನು ಮುಚ್ಚಿ ಇಲ್ಲ ಅಲ್ಲೊಂದು ಗಿಡ ಹಚ್ಚಿ – ಅಹಿಂದ ದ್ಯಾಮಣ್ಣ ಬೋವಿ ವಡ್ಡರ್ ಎಚ್ಚರಿಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಅತ್ಯಂತ ಕಳಪೆಯಾಗಿದ್ದು ಇತ್ತೀಚೆಗೆ ವಿಪರೀತ ಹೊಂಡಗುಂಡಿಗಳಿಂದ ಅಪಾಯಕಾರಿಯಾಗಿ ಪರಿಣಮಿಸಿದ್ದು ಬಲಿಗಾಗಿ ಬಾಯ್ತೆರೆದು ಕಾದಂತಿದೆ. ಬಹುತೇಕ ಮಾದ್ಯಮಗಳಲ್ಲಿ ಈ ಸಮಸ್ಯೆ ಬಹಳಷ್ಟುಬಾರಿ ಬಂದಿರುವುದನ್ನು ಗಮನಿಸಿದ್ದೇನೆ ಆದರು ದುರಸ್ತಿ ಮಾಡದಿರುವುದು ದುರಂತವಾಗಿದೆ. ನಮ್ಮ ತೆರಿಗೆ ಹಣ ಸಮರ್ಪಕವಾಗಿ ಬಳಸಿ ಮೂಲಭೂತ ಸೌಕರ್ಯಗಳ ಒದಗಿಸಿ ಇಲ್ಲವಾದರೆ ತೆರಿಗೆ ಹಣ ನಮಗೆ ಕೊಡಿ …

Read More »

ಕಿರವತ್ತಿ ಡಿಪೋದಲ್ಲಿ ಆಗಸ್ಟ್ 11,12,13,14 ರಂದು ಟಿಂಬರ್ ಹರಾಜು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಯಲ್ಲಾಪುರ ವಿಭಾಗದ ಕಿರವತ್ತಿ ಡಿಪೋದಲ್ಲಿ 2025ನೇ ಅಗಸ್ಟ್ 11, 12,13 ಮತ್ತು 14, ರಂದು ಮರದ ದಿಮ್ಮೆಗಳು, ಸಾಗ ಎಳೆ, ಬಿಲ್ಲೇಟ್ಸ ಹಾಗೂ ಜಲಾವುಗಳ ಇ-ಹರಾಜು ಕಮ್ ಟೆಂಡರ್ ಮೂಲಕ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುವುದು. ಉತ್ತಮ ಗುಣಮಟ್ಟದ ಸಾಗ, ಸಿಸಂ, ಹೊನ್ನೆ, ಕಿಂದಳ ಕಲಂ, ಹೆದ್ದಿ, ನಂದಿ, ಜಂಗ್ಲಿ ಸಾಫ್ಟ, ಜಂಗ್ಲಿ ಹಾರ್ಡ ಅಕೇಶಿಯಾ ಮತ್ತಿ …

Read More »

ಯಲ್ಲಾಪುರ ಆಸ್ಪತ್ರೆಗೆ ಪ್ರಸೂತಿ ತಜ್ಞರನ್ನು ಶೀಘ್ರವಾಗಿ ನಿಯೋಜಿಸಿ – ಜಗನ್ನಾಥ ರೇವಣ್ಕರ್ ಆಗ್ರಹ.

ಯಲ್ಲಾಪುರ : ತಾಲೂಕು ಸರ್ಕಾರಿ ಆಸ್ಪತ್ರೆ ಜಿಲ್ಲೆಯಲ್ಲೆ ಉತ್ತಮ ಗುಣಮಟ್ಟದ ಚಿಕಿತ್ಸೆ, ಸ್ವಚ್ಚತೆ, ಹಾರೈಕೆ ನೀಡುವ ಆಸ್ಪತ್ರೆ ಎಂಬ ಹೆಗ್ಗಳಿಕೆಯೊಂದಿಗೆ ಪ್ರಸೂತಿಯಲ್ಲಿಯು ಒಳ್ಳೆಯ ಹೆಸರು ತಂದುಕೊಂಡಿದೆ,ಅಂತಹ ಸೇವೆ ನೀಡುತ್ತಿದ್ದ ಡಾ,ದೀಪಕ್ ಭಟ್ ವರ್ಗಾವಣೆ ಆಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೇರೆ ವೈದ್ಯರನ್ನು ಇನ್ನೂ ನಿಯೋಜಿಸದಿರುವುದು ಆತಂಕಕಾರಿಯಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಮಾಜಿ ಅಧ್ಯಕ್ಷ ಜಗನ್ನಾಥ ರೇವಣ್ಕರ್ ಆತಂಕ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಒಂದೆಡೆ ಶಾಸಕ ಹೆಬ್ಬಾರ್ ಅವರ …

Read More »

“ಮನೆಮನೆಗೆ ಪೊಲೀಸರು” ನೂತನ ನಗರ ಜಡ್ಡಿಯಲ್ಲಿ ಪಿ.ಐ.ರಮೇಶ್ ಮನೆಮನೆ ಬೇಟಿ.

ಯಲ್ಲಾಪುರ : ಪೊಲೀಸ್ ಇಲಾಖೆಯ ವಿನೂತನ ಕಾರ್ಯಕ್ರಮವಾದ ” ಮನೆಮನೆಗೆ ಪೊಲೀಸ್ ” ಯಶಸ್ವಿಯಾಗಿ ಜರುಗುತ್ತಿದ್ದು ಬುಧವಾರ ಬೀಟ್ ನಂ 3 ರ ನೂತನನಗರ ಜಡ್ಡಿಯಲ್ಲಿ ಪಿ.ಐ.ರಮೇಶ್ ಹಾನಾಪುರ ಹಲವು ಮನೆಗಳಿಗೆ ಭೇಟಿ ನೀಡಿ ಜಾಗೃತಿಯೊಂದಿಗೆ ಅವರ ಸಮಸ್ಯೆಗಳನ್ನು ಆಲಿಸಿದರು. ಕೆಲವು ನಾಗರಿಕರು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವುದು ತಪ್ಪು, ಕೆಟ್ಟದ್ದು ಎಂದು ತಿಳಿದುಕೊಂಡಿದ್ದಾರೆ ಅಲ್ಲದೆ ಕೆಲವು ಗಂಭೀರ ಸಮಸ್ಯೆಗಳನ್ನು ಪೊಲೀಸ್ ಠಾಣೆಗೆ ಬಂದು ಹೇಳಿಕೊಳ್ಳಲು ಭಯ ಹಾಗು ಮುಜುಗರ …

Read More »

ಮಂಚಿಕೇರಿ ಮತ್ತು ಹಾಸಣಗಿ ವ್ಯಾಪ್ತಿಯಲ್ಲಿ ” ಮನೆಮನೆಗೆ ಪೊಲೀಸ್ ” ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಭಾಗಿ.

ಯಲ್ಲಾಪುರ -:  ಡಿ ಜಿ ಪಿ ಮತ್ತು ಐ ಜಿ ಪಿ ಯವರ ಸುತ್ತೋಲೆ ಮತ್ತು  ಮೇಲಾಧಿಕಾರಿಯವರ ಆದೇಶದಂತೆ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಯಲ್ಲಾಪುರ ಪೊಲೀಸ್ ಠಾಣೆಯಿಂದ ಅನುಷ್ಠಾನ ಗೊಳಿಸಲಾಯಿತು.      ಪೊಲೀಸ್ ಉಪಾಧೀಕ್ಷಕರಾದ ಗೀತಾ ಪಟೀಲ್ (ksps)  ರವರ ನೇತೃತ್ವದಲ್ಲಿ ಯಲ್ಲಾಪುರ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿ ಮಂಚಿಕೇರಿ ಮತ್ತು ಹಾಸಣಗಿ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ …

Read More »

ಕಿರವತ್ತಿಯಲ್ಲಿ ಸಂಸ್ಕೃತಿ ಮಹಿಳಾ ಸೌಹಾರ್ಧ ಸಹಕಾರಿ ನೂತನ ಶಾಖೆ ಆರಂಭ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ –  ಕಳೆದೆರಡು ವರ್ಷಗಳ ಹಿಂದೆ ಹುಟ್ಟಿದ ಆರ್ಥಿಕ ಸಂಸ್ಥೆಯೊಂದು  ಯಶಸ್ವಿಯಾಗಿ  ಎರಡನೆ ಶಾಖೆಯನ್ನು ತೆರೆಯುವಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಂಸ್ಥೆಯ ಆರ್ಥಿಕ ಶಿಸ್ತು ಉತ್ತಮವಾಗಿದ್ದು. ಬೆಂಬಲಕ್ಕೆ ನಿಂತ ಮಿರಾಶಿಯವರಂತಹ ನಾಯಕರು ಇರುವಾಗ ಮತ್ತಷ್ಟು ಅಭಿವೃದ್ಧಿ ಸಾಧ್ಯವಿದೆ ಎಂದು ವಿಕಾಸ್ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಹೇಳಿದರು. ಅವರು ತಾಲೂಕಿನ ಕಿರವತ್ತಿಯಲ್ಲಿ ಸಂಸ್ಕೃತಿ ಮಹಿಳಾ ಸೌಹಾರ್ಧ ಸಹಕಾರಿ …

Read More »

ಸಮಾಜ ಸೇವೆ ಉಸಿರು ನಿಂತ ಮೇಲೂ ಹೆಸರು ಉಳಿಯಲು ಕಾರಣವಾಗುತ್ತದೆ-ಅನಂತಮೂರ್ತಿ ಹೆಗಡೆ.

ಯಲ್ಲಾಪುರ : ‘ಪುನೀತ್ ರಾಜಕುಮಾರ್ ಸಾವಿನ ನಂತರವು ಬದುಕಿರುವ ಮಹಾನ್ ಚೇತನರಾಗಿದ್ದಾರೆ. ಕಾರಣ ಅವರು ಸಮಾಜಕ್ಕೆ ನೀಡಿದ ಸೇವೆ ಅವರ ಮರಣದ ನಂತರವು ಇಂದಿಗು ಬದುಕಿಸಿದೆ. ನನಗೆ ಅವರೇ ಸ್ಪೂರ್ತಿ ಯಾಗಿದ್ದಾರೆ. ಅವರು ಸಮಾಜಕ್ಕೆ ನೀಡಿದ ಸೇವೆ ನೋಡಿ ಸಮಾಜ ಸೇವೆಯ ಮೂಲಕ ಉಸಿರುನಿಂತ ಮೇಲೂ ಹೆಸರು ಉಳಿಯಲು ಕಾರಣವಾಗುತ್ತದೆ ಎಂಬುದನ್ನು ಮನಗಂಡು ಸಮಾಜ ಸೇವೆಗೆ ಮುಂದಾಗಿದ್ದೇನೆಎಂದು ಶಿರಸಿಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದರು. ಅವರು …

Read More »

ಸಿ.ಸಿ‌ ಕ್ಯಾಮೆರಾ ಮಹಿಮೆ – ಬೈಕ್ ಸವಾರರ ಹೆಲ್ಮೆಟ್ ಒಲುಮೆ- -ಯಲ್ಲಾಪುರ ಪೊಲೀಸರ ಉಪಾಯ ಸಕ್ಸಸ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಇತ್ತೀಚಿನ ದಿನಗಳಲ್ಲಿ ತಾಲೂಕಿನಾಧ್ಯಂತ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ದ್ವಿಚಕ್ರ ವಾಹನಗಳ ಸಂಖ್ಯೆ ವಿಪರೀತ ಹೆಚ್ಚಿದ್ದು ಅದಕ್ಕೆ ಸರಿಹೊಂದುವಂತೆ ಅಪಘಾತಗಳ ಸಂಖ್ಯೆಯು ಹೆಚ್ಚಳವಾಗಿದೆ. ಇದನ್ನು ತಡೆಗಟ್ಟಲು ಯಲ್ಲಾಪುರ ಪೊಲೀಸರು ಹುಡುಕಿದ ಅದ್ಬುತವಾದ ಉಪಾಯ ” ಸಿ.ಸಿ.ಕ್ಯಾಮೆರಾ ಎಚ್ಚರ ” ಯಶಸ್ವಿಯಾಗಿದೆ.   ಬ್ಯಾಂಕ್, ಫೈನಾನ್ಸ್, ಸಹಕಾರಿ ಸಂಘಗಗಳು ಬೈಕ್ ಕೊಡಿಸುವುದಕ್ಕೆ ಸಾಲದ ರೂಪದಲ್ಲಿ ಸಹಾಯಕ್ಕೆ ಮುಂದಾಗುತ್ತವೆ …

Read More »

ಒಂದು ನೆನಪು…………ತುರ್ತು ಪರಿಸ್ಥಿತಿಯ ಸುತ್ತ 50 ವರ್ಷ..

ಯಲ್ಲಾಪುರ : ದೇಶದ ರಾಜಕೀಯ ದಿಗಂತದಲ್ಲಿ ದಿಢೀರ್ ಪ್ರತ್ಯಕ್ಷವಾಗಿ 21 ತಿಂಗಳ ಕಾಲ ಸಾಕಷ್ಟು ಅನಾಹುತಗಳನ್ನು ಸೃಷ್ಠಿಸಿ ಅಷ್ಟೇ ವೇಗದಲ್ಲಿ ಕಣ್ಮರೆಯಾದ “ತುರ್ತು ಪರಿಸ್ಥಿತಿ” ಎಂಬ ಧೂಮಕೇತು ಅಪ್ಪಳಿಸಿದ ದಿನ  1975 ರ ಜೂನ್ 25 ಅಂದಿನ ಹೋರಾಟದಲ್ಲಿ ಧುಮುಕಿ 6 ತಿಂಗಳು ಜೈಲು ಸೇರಿ ರಾಜಕೀಯ ಖೈದಿಯಾಗಿ ಶಿಕ್ಷೆ ಅನುಭವಿಸಿದ ನಾಗರೀಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ತಮ್ಮ ನೆನಪಿನಂಗಳದಿಂದ ಹೋರಾಟದ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಅಂದು ತುರ್ತು ಪರಿಸ್ಥಿತಿಯನ್ನು …

Read More »