Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಯಲ್ಲಾಪುರ ಅರಣ್ಯ ಇಲಾಖೆಯ ಪರಿಸರ ಕಳಕಳಿ ರವಿವಾರ ಕಿರವತ್ತಿ ಯಲ್ಲಿ ರೈತರಿಗೆ ಸಸಿ ವಿತರಿಸಿ “ಸಸ್ಯಸಂತೆ”

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಅರಣ್ಯ ರಕ್ಷಣೆ, ಪೋಷಣೆಯೊಂದಿಗೆ ರೈತಾಪಿ ವರ್ಗದವರಲ್ಲಿ ಕಾಡು ಬೆಳೆಸುವ ಜಾಗೃತಿ ಮೂಡಿಸುವ ಸಲುವಾಗಿ ರಿಯಾಯಿತಿ ದರದಲ್ಲಿ ಸಸಿಗಳನ್ನು ಮಾರಾಟ ಮಾಡಲಾಗುತ್ತಿದೆ. ರವಿವಾರ ತಾಲೂಕಿನ ಕಿರವತ್ತಿಯಲ್ಲಿ  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ ಯಲ್ಲಾಪುರ ಉಪ ವಿಭಾಗ ರವರ ನೇತೃತ್ವದಲ್ಲಿ ಸಸ್ಯಸಂತೆ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪರೀಕ್ಷಾರ್ಥ ಕಿರವತ್ತಿ ವಲಯ ಮತ್ತು ಕಿರವತ್ತಿ ವಲಯದ …

Read More »

ಕೋಳಿಕೇರಿ ಕಾಳು ಘಾಡಿ ಮತ್ತು ಬಾಳು ಘಾಡಿ ಸತ್ಪುಷರ ಜಾತ್ರೋತ್ಸವ ಜೂ,29 ರ ರವಿವಾರ – ವಿಜಯ್ ಮಿರಾಶಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ,ಯಲ್ಲಾಪುರ : ಸುಮಾರು 300 ವರ್ಷಗಳ ಹಿಂದಿನಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಲ್ಪಡುತ್ತಾ ಜಾತ್ರೋತ್ಸವವಾಗಿ ಆಚರಿಸಲ್ಪಡುವ ತಾಲೂಕಿನ ಕೋಳಿಕೇರಿಯ ಕಾಳು ಘಾಡಿ-ಬಾಳು ಘಾಡಿ ಜಾತ್ರೆಯು ಇದೇ ತಿಂಗಳ 29-6-2025 ರ ರವಿವಾರ ದಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲ್ಪಡಲಿದೆ ಎಂದು ಸಮಾಜ ಸೇವಕ ಜಿಲ್ಲಾ ಪಂಚಾಯತ ಮಾಹಿ ಸದಸ್ಯ ಮಿಜಯ್ ಮಿರಾಶಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ತಮ್ಮ ಪೂರ್ವಜರ ಕಾಲದಲ್ಲಿ …

Read More »

ಪುರಾತನ ಇತಿಹಾಸವಿರುವ ಭುವನೇಶ್ವರಿ ದೇವಾಲಯದ ನಿರ್ಮಾಣ ; ದೇಣಿಗೆ ಕೋರಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕ್ರಿ.ಶ ೧೬೫೦ರಲ್ಲಿ ಛತ್ರಪತಿ ಶಿವಾಜಿ ಮಹಾರಾಜನ ಸೈನ್ಯದಲ್ಲಿದ್ದ ನಮ್ಮ ಹಿಂದೂ ಸಮಾಜಕ್ಕೆ ಮತ್ತು ನಮ್ಮ ಧರ್ಮದವರು ಪೂಜಿಸಲೆಂದೇ ಋಷಿಮುನಿಗಳಿಂದ  ದೇವಿಯ ವಿಗ್ರಹವನ್ನು ಬಳುವಳಿಯಾಗಿ ನೀಡಿದ್ದು ಇತಿಹಾಸ. ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಸರ್ವ ಸಮಾಜದ ಬಂಧುಗಳ ಸಹಕಾರದೊಂದಿಗೆ ಭುವನೇಶ್ವರಿ ದೇವಿಯ ಶಿಲಾಮಯ ದೇವಸ್ಥಾನ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದು 25 ಲಕ್ಷಕ್ಕೂ ಅಧಿಕ ಮೊತ್ತವನ್ನು ಅಂದಾಜಿಸಲಾಗಿದೆ. ಈ ಮಹಾ …

Read More »

ಗಟಾರ ತುಂಬಿ ಗಬ್ಬು ನಾರುತ್ತಿದೆ ಯಾರಿಗೇಳೋದು ನಮ್ಮ ಸಮಸ್ಯೆ.?

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಗುಳ್ಳಪುರದಲ್ಲಿ ಗ್ರಾಮ ಪಂಚಾಯತ್ ಇದ್ದು ಇಲ್ಲದಂತಾಗಿದೆ.ರಾಮನಗರ ದೇವಿಕಟ್ಟೆ ರೋಡಿನ ಅಂಚಿನಲ್ಲಿರುವ ಗಟಾರ ಕಸ ಕಡ್ಡಿ ತ್ಯಾಜ್ಯಗಳಿಂದ ತುಂಬಿ ಗಬ್ಬು ನಾರುತ್ತಿದ್ದು ಸುತ್ತಮುತ್ತಲಿನ ಜನ ಮೂಗು ಮುಚ್ಚಿ‌ ತಿರುಗುವ ಪರಿಸ್ಥಿತಿ ಎದುರಾಗಿದೆ. ಸಮಸ್ಯೆ ಪಂಚಾಯ್ತಿ ಅಧಿಕಾರಿಗಳ ಗಮನಕ್ಜೆ ತಂದರು ಸಹ ಸರಿಯಾದ ಗಮನ ಹರಿಸುತ್ತಿಲ್ಲ.ಬೇಸರದ ಸಂಗತಿ ಏನೆಂದರೆ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಹ ಇದೆ …

Read More »

ಶಿವ ಶಂಕರ ನಿಲಯದಲ್ಲಿ ಭಾವಕವಿ ದಿವಂಗತ ಡಾ,ಹೆಚ್.ಎಸ್.ವಿ ನುಡಿ ನಮನ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಮನುಷ್ಯ ಅತ್ಯಂತ ಭಾವಜೀವಿ ಆತನ ಭಾವನೆಗಳಿಗೆ ಸ್ಪಂದಿಸುವಂತೆ ಪ್ರತಿ ಅಕ್ಷರಗಳನ್ನು ಜೋಡಿಸಿ ಪದಗುಚ್ಚವಾಗಿಸಿ ಭಾವಗೀತೆಗಳನ್ನು ನಾಡಿಗೆ ನೀಡಿದ ಮಹಾನ್ ಚೇತನ ಹೆಚ್.ಎಸ್.ವೆಂಕಟೇಶಮೂರ್ತಿ ಗಳು ಅಜರಾಮರ ಅವರ ಗೀತೆಗಳು ಸದಾ ಅಮರ ಎಂದು ಸಂಕಲ್ಪ ಸಂಸ್ಥೆ ಅಧ್ಯಕ್ಷ ಸಾಂಸ್ಕೃತಿಕ ರಾಯಭಾರಿ ಪ್ರಮೋದ ಹೆಗಡೆ ಹೇಳಿದರು. ಅವರು ಪಟ್ಟಣದ ಕೋಟ್೯ ಹಿಂಬಾಗದ ಶಿವ-ಶಂಕರ ನಿಲಯದಲ್ಲಿ ಕೇಂದ್ರ ಕನ್ನಡ ಸಾಹಿತ್ಯ …

Read More »

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ಡಕಾಯಿತಿ ಮಾಡಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ವರ್ಷದ ನಂತರ ಪ್ರಕರಣದ ಆರೋಪಿಗಳನ್ನು ಕಂಬಿ ಹಿಂದೆ ಕಳಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳೆದ ವರ್ಷ 23-5-2024 ರಂದು ಮುಂಬಯಿ ನಿಂದ ಮಂಗಳೂರಿಗೆ ರಾಜಸ್ಥಾನ ಮೂಲದ ಸುರೇಶ್ ರಾವ್ ಮತ್ತು ಸಂಪತ್ ಸೋಲಂಕಿ ಎಂಬುವರು ತೆರಳುವ ವೇಳೆ ಅರಬೈಲ್ ಘಟ್ಟದಲ್ಲಿ ಅಡ್ಡಗಟ್ಟಿದ ಡರೋಡೆಕೋರರ …

Read More »

ಕಿರವತ್ತಿ ದೊಡ್ಲ ಡೈರಿ ಯಲ್ಲಿ‌” ವಿಶ್ವ ಪರಿಸರ ದಿನ ” ಆಚರಿಸಲಾಯಿತು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ಇರುವ ದೊಡ್ಲ ಡೈರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ವಿಶ್ವ ಪರಿಸರ ದಿನವನ್ನು ಆಚರುಸಲಾಯಿತು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರವಾರದ ಹಿರಿಯ ಅಧಿಕಾರಿ ಗಣಪತಿ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಂಸ್ಥೆ ಆವಾರದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪರಿಸರ ಮಾಲಿನ್ಯದ ಅಪಾಯ ಮತ್ತು ಅದನ್ನು ತಡೆಗಟ್ಟುವ ಬಗೆ ಹಾಗು ಹಸಿರು …

Read More »

ನಾನು ಕಂಡ ನನ್ನೂರಿನ ಜಾತ್ರೆ – ಒಂದು ವಿಶ್ಲೇಷಣೆ.

ಸುರಭಿ.ನಾಗೇಶ್ ಕುಮಾರ್.ಎನ್, ನರಸಿಂಹರಾಜಪುರ ನರಸಿಂಹರಾಜಪುರ : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹೃದಯಭಾಗ ಮೈಸೂರು ಸಂಸ್ಥಾನಕ್ಕೆ ನಿಕಟ ಸಂಪರ್ಕವಿದ್ದ ನರಸಿಂಹರಾಜಪುರ ತಾಲೂಕು ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಪುಟ್ಟ ಭಾರತ ಎಂದರೆ ತಪ್ಪಾಗಲಾರದು ವಿವಿಧ ಧರ್ಮಗಳ ವಿವಿಧ ಬಾಷೆ ಮಾತನಾಡುವ ವಿಧವಿಧ ಸಂಸ್ಕೃತಿ ಸಂಪ್ರದಾಯ ಹೊಂದಿರುವವರ ನೆಲೆ ಬೀಡಾಗಿದೆ ನರಸಿಂಹರಾಜಪುರ.      ಭತ್ತ,ಅಡಿಕೆ,ತಳಿರುಗಳಿಂದ ಕಂಗೊಳಿಸುವ ಹಸಿರು ಸಸ್ಯ ಕಾಶಿ ಎನ್‌ಆರ್‌ಪುರ .ಹಿಂದಿನ ಕಾಲದಲ್ಲಿ ಶೃಂಗೇರಿ,ಕಳಸ,ಹೊರನಾಡು ತೀರ್ಥಕ್ಷೇತ್ರಗಳಿಗೆ ಪಯಣಿಸುವ ಭಕ್ತಾದಿಗಳಿಗೆ ತಂಗಲು ವಸತಿ ಮತ್ತು …

Read More »

ಸಾರ್ಥಕ ಕಾರ್ಯ ಸರ್ಕಾರಿ ಹಣದ ಉಳಿತಾಯ ಕೈಸರ್ ಸೈಯ್ಯದ್ ಗೆ ಗೌರವ ಸಲ್ಲಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಸರ್ಕಾರಿ ಸ್ವತ್ತನ್ನು ಹಾಳುಗೆಡವುದು ಅಥವ ದುಂದು ಮಾಡುವರ ನಡುವೆ ಹಳೆಯ ರಸ್ತೆಗಳಿಗೆ ಬಳಸಿದ ಸಿಮೆಂಟ್ ಫೇವರ್ಸ್ ಗಳನ್ನು ಕಿತ್ತು ಎಲ್ಲೆಂದರಲ್ಲಿ ಹಾಳುಮಾಡದೆ ಹೊಸದಾಗಿ ನಿರ್ಮಿಸಿದ ಸಿಸಿ ರಸ್ತೆಗಳ ಅಂಚಿನಲ್ಲಿ ಇದೇ ಫೇವಸ್೯ ಗಳನ್ನು ಬಳಸಿ ರಸ್ತೆ ಅಂದಹೆಚ್ಚಿದ್ದು ರಸ್ತೆ ಎರಡುಬದಿ ಸುಭದ್ರವಾಗಿದೆ ಇಂತಹ ಉತ್ತಮ ಕಾರ್ಯ ಮಾಡಿದ  ಗೋಪಾಲಕೃಷ್ಣ ಗಲ್ಲಿ ವಾಡ್೯ ಸದಸ್ಯ ಕೈಸರ್ ಸೈಯದ್ …

Read More »

ಗ್ಯಾರಂಟಿ ಅನುಷ್ಟಾನಕ್ಕಾಗಿ ಕೃಷಿ ಕೇತ್ರಕ್ಕೆ ಕೊರತೆ ಮಾಡದ ರಾಜ್ಯ ಸರ್ಕಾರ – ಭತ್ತದ ಕ್ಷೇತ್ರ ಗಣನೀಯ ಕುಸಿತ ಭವಿಷ್ಯದಲ್ಲಿದೆ ಆತಂಕ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನಲ್ಲಿ ಮಳೆಗಾಲ ಹತ್ತಿರವಾಗುತ್ತಿದ್ದಂತೆ ಕೃಷಿ ಚಟುವಟಿಕೆ ನಿಧಾನವಾಗಿ ಗರಿಗೆದರಿದೆ. ಭೂಮಿ ಹದಗೊಳಿಸುವುದು ಎಲೆಗೊಬ್ವರ ಒಟ್ಟುಮಾಡುವುದು ಸೇರಿದಂತೆ ಇತರೆ ಚಟುವಟಿಕೆಗಳು ದಿನದಿಂದ ದಿನಕ್ಕೆವೇಗ ಪಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರ ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಿಲ್ಲ ಅಭಿವೃದ್ಧಿ ಶೂನ್ಯ ಎಂಬ ವಿರೋದ ಪಕ್ಷದ ಆರೋಪದ ಮದ್ಯೆಯು ಸರ್ಕಾರ ಕೃಷಿ ಕ್ಷೇತ್ರಕ್ಕಾಗಲಿ ರೈತರಿಗಾಗಲಿ ಯಾವುದೇ  ಯೋಜನೆಗಳನ್ನು ನಿಲ್ಲಿಸಿಲ್ಲ …

Read More »