Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

“ಸ್ಪೋರ್ಟ್ಸ್ ಕ್ಲಬ್ ಯಲ್ಲಾಪುರ” ಅರ್ಪಿಸುವ ಏಕದಿನ ವಾಲಿಬಾಲ್ ಪಂದ್ಯಾವಳಿ.!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅತ್ಯಂತ ಹಳೆಯ ಸ್ಪೋರ್ಟ್ಸ್ ಕ್ಲಬ್‌ಗಳಲ್ಲಿ ಒಂದಾದ “ಸ್ಪೋರ್ಟ್ಸ್ ಕ್ಲಬ್, ಯಲ್ಲಾಪುರ” ವತಿಯಿಂದ ಮೇ 18 ರ ರವಿವಾರ ಒಂದು ದಿನದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಕಮಿಟಿಯ ಪದ್ಮನಾಭ ಶಾನಭಾಗ ಮಾಹಿತಿ ನೀಡಿದ್ದಾರೆ. ಬೆಳೆಯುತ್ತಿರುವ ಜಗತ್ತಿನೊಂದಿಗೆ ಮೊಬೈಲ್, ಇಂಟರ್‌ನೆಟ್, ಟಿವಿಗಳ ಭರಾಟೆಯಲ್ಲಿ ಕ್ರೀಡೆ ನಶಿಸುತ್ತಿದ್ದು ಮಕ್ಕಳು, ಯುವಜನತೆಯಲ್ಲಿ ಕ್ರೀಡಾ …

Read More »

ಮರೆತಿದ್ದ ಬೆಳೆ ವಿಮೆ ಮರಳಿ ಪಡೆದ ಸಂತಸ – ಶ್ರಮಿಸಿದ ಸಂಸದ ಶಾಸಕರಿಗೆ ಧನ್ಯವಾದಗಳು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕಳೆದ ಸಾಲಿನ ಹವಮಾನ ಆಧಾರಿತ ಬೆಳೆ ವಿಮೆ ತಾಂತ್ರಿಕ ಕಾರಣಗಳಿಂದಾಗಿ ರೈತರ ಕೈ ಸೇರದೆ ಗಗನ ಕುಸುಮವಾಗಿತ್ತು. ಬೆಳೆ ವಿಮೆ ಪಡೆಯುವುದು ಕನಸಿನ ಮಾತು ಎನ್ನುವಷ್ಟರಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಪ್ರಯತ್ದ ಫಲ ಮತ್ತು ಶಾಸಕ ಶಿವರಾಮ ಹೆಬ್ಬಾರ್ ಅವರ ಮುತುವರ್ಜಿ ಮರೆತೆ ಹೋಗಿದ್ದ ಬೆಳೆ ವಿಮೆ ಪಡೆದಂತಾಗಿದೆ. …

Read More »

ಯಲ್ಲಾಪುರಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – ಸ್ವಾಗತಿಸಿ ಗೌರವಿಸಿದ ಶಾಸಕ ಹೆಬ್ಬಾರ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಅನ್ಯ ಕಾರ್ಯಕ್ರಮದ ನಿಮಿತ್ತ ಯಲ್ಲಾಪುರ ಪಟ್ಟಣಕ್ಕೆ ಭೇಟಿನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಕ್ಷೇತ್ರದ ಪರವಾಗಿ ಶಾಸಕ ಹೆಬ್ಬಾರ್ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿ ಗೌರವಿಸಿದರು. …

Read More »

ಕೊಟ್ಟಿರುವ ಜವಾಬ್ದಾರಿ ಇಟ್ಟಿರುವ ನಂಬಿಕೆ ಉಳಿಸಿಕೊಂಡು ಪಕ್ಷಸಂಘಟನೆಗೆ ಒತ್ತು ಕೊಡುವೆನು – ವಿ.ಎಸ್.ಭಟ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆಯಾಗಿದ್ದು ರಾಜ್ಯ ನಾಯಕರು ಜಿಲ್ಲಾ ವರಿಷ್ಟರು ಹಾಗು ತಾಲ್ಲೂಕಿನ ಹಿರಿಯ ಕಾಂಗ್ರೆಸ್ಸಿಗರ ಸಲಹೆ ಸೂಚನೆ ಪಡೆದು ವಿಶೇಷವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಯುವ ನಾಯಕ ಕೆ.ಪಿ.ಸಿ.ಸಿ ಸದಸ್ಯ ವಿವೇಕ್ ಹೆಬ್ಬಾರ್ ಮಾರ್ಗದರ್ಶನದಲ್ಲಿ ಕಾರ್ಯಕರ್ತರ ವಿಶ್ವಾಸದೊಂದಿಗೆ ಭವಿಷ್ಯದಲ್ಲಿ ಪಕ್ಷದ ಬಲವರ್ಧನೆಗೆ ಪ್ರಾಮಾಣಿಕವಾಗಿ ಶ್ರಮಿಸುವೆನು ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ನೂತನ …

Read More »

ಅವಳಿ ಮಕ್ಕಳ ಅಂಕಗಳು ಅವಳಿ ಎಸ್‌.ಎಸ್.ಎಲ್.ಸಿ ಯಲ್ಲಿ ಸಹೋದರಿಯರ ಅಂಕ 612

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಹಂಸನಗದ್ದೆ ಪ್ರೌಢಶಾಲೆಯ ಅವಳಿ-ಜವಳಿ ಅಕ್ಕ-ತಂಗಿಯರಾದ ಸ್ಪೂರ್ತಿ ರಾಜೇಶ ಗಾಮದ ಹಾಗೂ ಸ್ಪಂದನಾ ರಾಜೇಶ ಗಾಮದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಸಮಾನ ಅಂಕ ಪಡೆದಿದ್ದು 625ಕ್ಕೆ ತಲಾ 612 ಅಂಕ ಗಳಿಸಿರುವುದು ವಿಶೇಷವಾಗಿದೆ.ತಾಲೂಕಿನಲ್ಲಿ 600 ಕ್ಕೂ ಅಧಿಕ ಅಂಕ ಪಡೆದ 20 ವಿದ್ಯಾರ್ಥಿಗಳಲ್ಲಿ 8 ಮತ್ತು 9 ನೇ ಸ್ಥಾನದಲ್ಲಿರುವ ಸ್ಪೂರ್ತಿ ಮತ್ತು ಸ್ಪಂದನಾ ತಾಲೂಕಿಗೆ ಹಾಗೂ …

Read More »

ದೊಡ್ಲ ಡೈರಿಯಲ್ಲಿ ನಡೆದ ಕಾರ್ಮಿಕ ದಿನಾಚರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪವಿರುವ ದೊಡ್ಲ ಹಾಲಿನ ಡೈರಿಯಲ್ಲಿ ಕಾರ್ಮಿಕ ದಿನಾಚರಣೆಯನ್ನು ತಾಲೂಕು ಕಾನೂನು ಸೇವಾ ಸಮಿತಿ , ವಕೀಲರ ಸಂಘ , ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮೇ.3ರಂದು ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ …

Read More »

ಯಲ್ಲಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಾಧನೆ ಎಸ್.ಎಸ್.ಎಲ್.ಸಿ ಫಲಿತಾಂಶ100%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಏಕೈಕ ವಸತಿಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್.ಎಸ್.ಎಲ್.ಸಿಯಲ್ಲಿ ಶೇ.1೦೦ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 39 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿದ್ದು 18 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆಯಲ್ಲೂ 21 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲೂ ಉತ್ತೀರ್ಣರಾಗಿದ್ದಾರೆ. ಮೇಘಾ ವಿಶ್ವನಾಥ ಮರಾಠಿ 625ಕ್ಕೆ 619(99.04) ಅಂಕಗಳೊಂದಿಗೆ ರಾಜ್ಯಕ್ಕೆ 7 ನೇ ರ‍್ಯಾಂಕ್ ಹಾಗೂ …

Read More »

ಯಲ್ಲಾಪುರದ ಪ್ರಮುಖ ಸರ್ಕಲ್ ಗಳಲ್ಲಿ ಶಿವಾಜಿ,ಅಂಬೇಡ್ಕರ್, ಬಸವೇಶ್ವರ ಪುತ್ಥಳಿ ಸ್ಥಾಪಿಸಲಿ – ರಜತ್ ಬದ್ದಿ ಆಗ್ರಹ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಪ್ರಮುಖ ವೃತ್ತಗಳಲ್ಲಿ ದೇಶ ಕಂಡ ಮಹನೀಯರ ಮೂರ್ತಿಗಳನ್ನು ಸ್ಥಾಪಿಸುವಂತೆ ಭಾರತೀಯ ಜನತಾ ಪಕ್ಷದ ತಾಲೂಕು ಯುವಮೋರ್ಚ ಅಧ್ಯಕ್ಷ ರಜತ್ ರಾಜೇಂದ್ರ ಬದ್ದಿ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ. ಪ್ರತಿಷ್ಠಿತ ಬಸ್ ನಿಲ್ದಾಣದ ಸರ್ಕಲ್ ನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಯನ್ನು ಸಂಕಲ್ಪ ಸಮೀಪದ ಶಿವಾಜಿ ವೃತ್ತದಲ್ಲಿ ಛತ್ರಪತಿ …

Read More »

ಯಲ್ಲಾಪುರ ಹೋಲಿ ರೋಜರಿ ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಫಲಿತಾಂಶ 95%

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೆ ಸಾಲಿನ ಎಸ್‌.ಎಸ್‌‌.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಪಟ್ಟಣದ ಹೋಲಿ ರೋಜರಿ ಪ್ರೌಢಶಾಲೆ 95% ಫಲಿತಾಂಶ ಪಡೆದಿದೆ.ಕುಮಾರಿ ಸಿಂಚನ ವಿಷ್ಣು ದೇಸಾಯಿ 609/625 ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಹಾಗೂ ತಾಲೂಕಿಗೆ ಉತ್ತಮವಾದ ಸ್ಥಾನವನ್ನು ಪಡೆದಿದ್ದಾಳೆ. ದ್ವಿತೀಯ ಸ್ಥಾನವನ್ನು ದರ್ಶನ್ ಸಾಗ್ರೇಕರ್ ಹಾಗೂ ತೃತೀಯ ಸ್ಥಾನವನ್ನು ಮನೀಶ್ ಕ್ವಾಡಗಿ ಈ ಗರಿಷ್ಠ ಫಲಿತಾಂಶವನ್ನು …

Read More »

ಯಲ್ಲಾಪುರ ವಿಶ್ವದರ್ಶನ ಕನ್ನಡ ಮಾದ್ಯಮ ಪ್ರೌಢಶಾಲೆ ಎಸ್.ಎಸ್.ಎಲ್.ಸಿ 90% ಫಲಿತಾಂಶ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೆ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 94 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, 90% ಫಲಿತಾಂಶ ಸಾಧಿಸಿದೆ.7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿಯೂ, 44 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿಯೂ, 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಯೂ ತೇರ್ಗಡೆ ಹೊಂದಿದ್ದಾರೆ. ವಿನಯ ವೆಂಕಟೇಶ ಭಟ್ಟ (614) 98.24 % ಪ್ರಥಮ, ಸಿಂಚನಾ ನರಸಿಂಹ …

Read More »