ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಕಂಪ್ಲಿ ಪಂಚಾಯತ ವ್ಯಾಪ್ತಿಯ ಕೆರೆಹೊಸಳ್ಳಿ ಗ್ರಾಮದಲ್ಲಿ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಪದಾಧಿಕಾರಿ ಮಂಡಳಿ ಏ.16ರಂದು ಅಸ್ತಿತ್ವಕ್ಕೆ ಬಂದಿತು. ದಲಿತ ಪರ ಹೋರಾಟಕ್ಕೆ , ಸಮಾಜದಲ್ಲಿ ತುಳಿತಕ್ಕೊಳಗಾದವರ ಸಹಾಯಕ್ಕೆ ಧಾವಿಸಲು ಸಮಿತಿ ಕಟಿಬದ್ಧವಾಗಿದ್ದು ನೂತನ ಪದಾಧಿಕಾರಿ ಮಂಡಳಿಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಜಿಲ್ಲಾ ಸಂಘಟನೆಯ ಸಂಚಾಲಕ ಕಲ್ಲಪ್ಪ …
Read More »ಸುಳ್ಳುದೂರು – ಸುಳ್ಳು ಮಾಹಿತಿ ನೀಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರರಲ್ಲಿ ಮನವಿ..
ಯಲ್ಲಾಪುರ : ಇತ್ತೀಚೆಗೆ ಯಲ್ಲಾಪುರ ಪಟ್ಟಣದಲ್ಲಿ ಸುಳ್ಳು ದೂರು ಸಲ್ಲಿಸುವುದು. ಪತ್ರಿಕೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡುವ ಕೆಲಸ ಅವ್ಯಾಹತವಾಗಿ ನಡೆಯುತ್ತಿದ್ದು ಅಂತಹವರ ವಿರುದ್ದ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕೆಲವು ನಾಗರಿಕರು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ಮೂಲಕ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಯಲ್ಲಾಪುರದ ಹುಬ್ಬಳ್ಳಿ ರಸ್ತೆಯ ಬಿಸಗೋಡು ಕ್ರಾಸ್ ನಲ್ಲಿ ಅನಧಿಕೃತವಾಗಿ ಹೊಟೆಲ್ ನಡೆಯುತ್ತಿರುವುದಾಗಿ ಮತ್ತು ಇದರಿಂದ ಸಾರ್ವಜನಿಕರಿಗೆ …
Read More »ಬಿರು ಬೇಸಿಗೆಯಲ್ಲೂ ಬತ್ತದೆ ನಳನಳಿಸುವ ಯಲ್ಲಾಪುರದ ಕೆರೆಗಳಿಗೆ ಕಾಯಕಲ್ಪ ಬೇಕಿದೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಯಲ್ಲಾಪುರ ತಾಲೂಕು ಜಲಪಾತಗಳ ತವರೆಂದು ಖ್ಯಾತಿ ಪಡೆದರೂ ಪಟ್ಟಣದಲ್ಲಿ ಮಾತ್ರ ಕೆರೆಗಳೇ ಪ್ರಮುಖ ಪಾತ್ರ ವಹಿಸಿವೆ. ಪಟ್ಟಣ ವ್ಯಾಪ್ತಿಯಲ್ಲಿ ಪ್ರಮುಖವಾಗಿ 9 ಕೆರೆಗಳಿದ್ದು ಮಳೆಗಾಲದಲ್ಲಿ ತುಂಬಿ ನಳನಳಿಸುತ್ತಾ ಪಟ್ಟಣದಾದ್ಯಂತ ಅಂತರ್ಜಲ ಹೆಚ್ಚಿಸುವಲ್ಲಿ ಪ್ರಮುಖವಾಗಿವೆ. ಅವುಗಳಲ್ಲಿ 5 ಕೆರೆಗಳು ರಸ್ತೆ ಬದಿಯಲ್ಲೇ ಇದ್ದು ನೋಡುಗರ ಗಮನ ತನ್ನತ್ತ ಸೆಳೆಯುತ್ತವೆ. ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮೂರು ಕೆರೆಗಳಿದ್ದು …
Read More »ಯಲ್ಲಾಪುರದ ರೈತ ಸ್ನೇಹಿ ಕೃಷಿಸಂಸ್ಥೆ ಮಲೆನಾಡು ಕೃಷಿ ಸೇವಾ ಸಹಕಾರಿ ಸಂಘ ನಿಯಮಿತ ಕ್ಕೆ “25 ರ ರಜತ ಸಂಭ್ರಮ”
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕೃಷಿ ಕ್ಷೇತ್ರದಲ್ಲಿ ನಂಬಿಕೆ ಮತ್ತು ವಿಶ್ವಾಸದೊಂದಿಗೆ ತಾಲೂಕಿನ ರೈತಾಪಿ ವರ್ಗ ನಮ್ಮ ಸಂಸ್ಥೆಯ ಮೇಲೆ ಭರವಸೆ ಇಟ್ಟು ಕಳೆದ 25 ವರ್ಷಗಳಿಂದ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು ಇಂದು ರಜತ ಸಂಭ್ರಮದ ಹೊಸಿಲಿಗೆ ಬಂದಿದೆ. ಏ. 20 ರ ರವಿವಾರ ಸಂಪೂರ್ಣ ಒಂದು ದಿನ ರಜತ ಸಂಭ್ರಮದ ಕಾರ್ಯಕ್ರಮಕ್ಕೆ ಮೀಸಲಿರಿಸಿದೆ ಎಂದು ಮಲೆನಾಡು ಕೃಷಿ ಸೇವಾ …
Read More »ಲಾರಿ ಮುಷ್ಕರಕ್ಕೆ ಯಲ್ಲಾಪುರ ತಾಲೂಕು ಲಾರಿ ಮಾಲಕ ಹಾಗು ಚಾಲಕರ ಸಂಘದ ಬೆಂಬಲ.ಇತರೆ ಸಂಘ ಸಂಸ್ಥೆಗಳು ಭಾಗಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ದಿನವೂ ದುಡಿದು ತಿನ್ನುವ ಲಾರಿ ಚಾಲಕ ಹಾಗೂ ಮಾಲಕರ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವುದಕ್ಕಾಗಿ ಲಾರಿ ಚಾಲಕ ಹಾಗೂ ಮಾಲಕ ಸಂಘದವರು ಕರೆ ನೀಡಿದ್ದ ಮುಷ್ಕರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದ್ದು ಯಲ್ಲಾಪುರ ತಾಲೂಕು ಘಟಕದವರು ಮುಷ್ಕರದಲ್ಲಿ ಪಾಲ್ಗೊಂಡು ಇತರರಿಗೆ ಜಾಗೃತಿ ಮೂಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಲಾರಿ ಚಾಲಕರು ಒಗ್ಗಟ್ಟಿನಿಂದ ಪ್ರತಿಭಟನೆ ನಡೆಸಿದ್ದು, …
Read More »ಯಲ್ಲಾಪುರ ಶಾರದಾಂಬ ಸಂಸ್ಕೃತ ವೇದಪಾಠಶಾಲೆಯಲ್ಲಿ “ವಸಂತ ವೇದ ಸಂಸ್ಕೃತ ಯೋಗ ” 21 ದಿನಗಳ ಬೇಸಿಗೆ ಶಿಭಿರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಬ್ರಾಹ್ಮಣರಾದವರು ಋಷಿಮುನಿಗಳ ಗೋತ್ರ ಪರಂಪರೆಯಿಂದ ಬಂದವರು. ನಮ್ಮ ಗುರಿ ಆಧ್ಯಾತ್ಮದತ್ತ ಮೋಕ್ಷದೆಡೆಗೆ ಇರಬೇಕಾದುದು ಮಹತ್ವದ್ದು. ಕೇವಲ ಪೌರೋಹಿತ್ಯಕ್ಕಾಗಿ, ಹಣ ಮಾಡುವುದಕ್ಕಾಗಿ ಸೀಮಿತಗೊಳ್ಳದೇ ನಮ್ಮ ಮೌಲ್ಯದ ಜೊತೆಯಲ್ಲಿ ನಾವು ಮುನ್ನಡೆಯಬೇಕು ಎಂದು ಜ್ಯೋತಿರ್ವಿದ್ವಾನ್ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಹೇಳಿದರು.ಅವರು ಶ್ರೀ ಶಾರದಾಂಬಾ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಶ್ರೀ ಶಾರದಾಂಬಾ ಸಂಸ್ಕೃತ ವೇದ ಪಾಠಶಾಲೆ ಹಮ್ಮಿಕೊಂಡ 21 ದಿನದ …
Read More »ಮಾನವ ಕುಲಕ್ಕೆ ವಿಶೇಷ ಘನತೆ ತಂದುಕೊಟ್ಟಂತಹ ಭಾರತ ಕಂಡ ದಾರ್ಶನಿಕ ಡಾ,ಬಾಬಾ ಸಾಹೇಬ್ ಅಂಬೇಡ್ಕರ್-ಹೆಬ್ಬಾರ್.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕೇವಲ ಒಂದು ಸಮುದಾಯಕ್ಕೆ ಸೀಮಿತರಾಗದೆ ವಿಶ್ವಕ್ಕೆ ಮನುಕುಲದ ಸಮಾನತೆಯ ಸಂದೇಶ ಸಾರಿದ ಮಹಾನ್ ಪುರುಷ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರಾಗಿದ್ದು ಪ್ರತಿ ಭಾರತೀಯರ ಪ್ರೇರಣಾ ಪುರುಷರಾಗಿದ್ದಾರೆ. ಡಾ, ಬಾಬು ಜಗಜೀವನರಾಮ್ ಜೀವನ ನಮ್ಮೆಲ್ಲರಿಗು ಪ್ರೇರಣೆ ಜಾತ್ಯಾತೀತ ವ್ಯವಸ್ಥೆಯಲ್ಲಿ ಜಗತ್ತಿಗೆ ಭಾರತವನ್ನು ತೆರೆದಿಟ್ಟ ಮಹಾನ್ ಚೇತನರ ಕಾರ್ಯಗಳು ನಮಗೆ ಆದರ್ಶವಾಗಲಿ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ …
Read More »ಹರಳಯ್ಯ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಜಯಂತಿ ಆಚರಣೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಶಾರದಾಗಲ್ಲಿ ಅಂಬೇಡ್ಕರ್ ಭವನದಲ್ಲಿ ಹರಳಯ್ಯ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾವ್ ಅವರ ಜಯಂತಿಯನ್ನು ಭಕ್ತಿ-ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ್ ಹಾಗೂ ಯಲ್ಲಾಪುರದ ನಿವೃತ್ತ ತಹಶೀಲ್ದಾರ್ ತುಳಸಿ ಪಾಲೇಕರ್ ಅವರಿಗೆ ಸನ್ಮಾನ ಮಾಡಲಾಯಿತು. ವೇದಿಕೆಯಲ್ಲಿ …
Read More »ಹುಣಶೆಟ್ಟಿಕೊಪ್ಪದಲ್ಲಿ ಮೊಳಗಿದ ಜೈ ಭೀಮ್ ಜೈ ಭೀಮ್ – ಶ್ರದ್ಧೆಯಿಂದ ಆಚರಿಸಿದ ಡಾ,ಬಿ.ಆರ್.ಅಂಬೇಡ್ಕರ್ ಜಯಂತಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಹುಣಶೆಟ್ಟಿಕೊಪ್ಪದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಯಲ್ಲಾಪುರ ತಾಲೂಕ ಸಮಿತಿ ವತಿಯಿಂದ ಜಿಲ್ಲಾ ಪ್ರಮುಖ ಕಲ್ಲಪ್ಪ ಹೊಳಿ ನೇತೃತ್ವದಲ್ಲಿ ಸಂವಿಧಾನ ಪಿತಾಮಹ ಡಾ,ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಮಾನವತಾವಾದಿ ಅಂಬೇಡ್ಕರ್ ಜೀವನ ಹೋರಾಟದ ಬದುಕು ತುಳಿತಕ್ಕೊಳಗಾದವರಿಗೆ ಸಂವಿಧಾನದ ಮೂಲಕ ಬದುಕು ಕೊಟ್ಟ ಮಹಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ವೇದಿಕೆ …
Read More »ಮದನೂರಿನಲ್ಲಿ ಮಹಾನ್ ಮಾನವತವಾದಿ ಡಾ,ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಮದನೂರಿನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಭಕ್ತಿ ಭಾವದಿಂದವಾಚರಿಸಲಾಯಿತು. ಸಂಘಟನಾ ಪ್ರಮುಖ ಪರಶುರಸಮ ಚಲವಾದಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ದೇಶದ ಸಂವಿಧಾನ ಜನಕ ಇಡೀ ದೇಶವನ್ನು ಕಾನೂನಿ ಚೌಕಟ್ಟಿ ನಡಿ ತಂದ ಮಹಾನ್ ಮಾನವತವಾದಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ರವರ 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪುಷ್ಪ ನಮನ …
Read More »
Prathidvani Yellapura