ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಯಥೇಚ್ಛವಾಗಿ ದೊರೆಯುತ್ತಿದ್ದ ಬಾಯಲ್ಲಿ ನೀರೂರಿಸುವ ಅಪ್ಪೆ ಮಿಡಿ ಮಾವಿನಕಾಯಿಗೆ ಬರ ಬಂದಂತಾಗಿದ್ದು ಈ ವರ್ಷ ಮಾರುಕಟ್ಟೆಯಲ್ಲಿ ದೊರೆಯುವುದೇ ವಿರಳವಾಗಿದೆ. ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಯಲ್ಲಾಪುರ, ಶಿರಸಿ, ಸಿದ್ದಾಪುರ ಹಾಗೂ ದಾಂಡೇಲಿಯ ಕೆಲ ಭಾಗಗಳಲ್ಲಿ ಹೇರಳವಾಗಿ ದೊರೆಯುತ್ತಿದ್ದ ಅಪ್ಪೆಮಿಡಿ ಹಾಗೂ ಜೀರಿಗೆ ಮಾವು ನೂರು ಮಿಡಿಗಳಿಗೆ ಇಂತಿಷ್ಟು ಎಂದು ಮಾರಾಟವಾಗುತ್ತಿತ್ತು. ಈ ವರ್ಷ ಮಾವಿನಮಿಡಿ …
Read More »ದ್ವಿತೀಯ ಪಿ.ಯು ಫಲಿತಾಂಶ ಅಂಕಗಳು ಕಡಿಮೆಯಾಯಿತೆಂದು ನೊಂದ ವಿದ್ಯಾರ್ಥಿನಿ ಸಾವಿಗೆ ಶರಣು.
ಯಲ್ಲಾಪುರ : ದ್ವಿತೀಯ ಪಿಯುಸಿಯಲ್ಲಿ ಅಂಕಗಳು ಕಡಿಮೆ ಬಂದ ಕಾರಣ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ತಾಲೂಕಿನ ಬರಗದ್ದೆಯಲ್ಲಿ ನಡೆದಿದೆ. ಏ.8 ರಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ಬರಗದ್ದೆಯ ಮಂಜುನಾಥ ಮಹಾದೇವ ಪೂಜಾರಿ ಎಂಬುವರ ಮಗಳಾದ ದೀಪಿಕಾ ಮಂಜುನಾಥ ಪೂಜಾರ(18) ಎಂಬಾಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಶೇ.62ರಷ್ಟು ಅಂಕಗಳಿಸಿ ಉತ್ತೀರ್ಣಳಾಗಿದ್ದರೂ ಅಂಕಗಳು ಕಡಿಮೆಯಾಯಿತೆಂದು ನೊಂದು …
Read More »ವಿಶ್ವದರ್ಶನ ಪಿಯು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ_ 2024_25 ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ವಾರ್ಷಿಕ ಪರೀಕ್ಷೆ 1ರ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ ವಿಶ್ವದರ್ಶನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಒಟ್ಟು 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನೊಂದಿಗೆ ಉತ್ತಮ ಫಲಿತಾಂಶ ಪಡೆದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 95.6 ಪ್ರತಿಶತದೊಂದಿಗೆ ಕುಮಾರಿ ಮಾಲಾ ದಿಬ್ಬದಮನಿ ಕಾಲೇಜಿಗೆ ಪ್ರಥಮ ಸ್ಥಾನವನ್ನು,ಕುಮಾರಿ …
Read More »ಸ.ಪ.ಪೂ ಕಾಲೇಜು ಮಂಚೀಕೇರಿ 78% ದ್ವಿತೀಯ ಪಿಯುಸಿ ಫಲಿತಾಂಶ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿನ ಮಂಚೀಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 59 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟಾರೆ ಕಾಲೇಜು ಫಲಿತಾಂಶ 78% ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗದಲ್ಲಿ 29ಕ್ಕೆ 22, ವಾಣಿಜ್ಯ ವಿಭಾಗದಲ್ಲಿ 21 ಕ್ಕೆ 19, ವಿಜ್ಞಾನ ವಿಭಾಗದಲ್ಲಿ ೦9ಕ್ಕೆ ೦5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ …
Read More »ದ್ವಿತೀಯ ಪಿಯುಸಿಯಲ್ಲಿ 100ಕ್ಕೆ 100 ಫಲಿತಾಂಶ : ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆ ಸಾಧನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2024-25ನೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪ ರಣದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತ ಒಟ್ಟು 148 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. 49 ಉನ್ನತ ಶ್ರೇಣಿ, 85 ಪ್ರಥಮ ಶ್ರೇಣಿ, 14 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣ ಆಗಿರುತ್ತಾರೆ. ಕನ್ನಡದಲ್ಲಿ 1, ಸಂಸ್ಕೃತದಲ್ಲಿ 5, ಲೆಕ್ಕಶಾಸ್ತçದಲ್ಲಿ 1, ವ್ಯವಹಾರ ಅಧ್ಯಯನದಲ್ಲಿ 3, …
Read More »ಏ,11 ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ “ಜನಾಕ್ರೋಶ ಯಾತ್ರೆ” ಗೆ ಯಲ್ಲಾಪುರಕ್ಕೆ ಆಗಮನ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯ ಸರ್ಕಾರದ ವೈಪಲ್ಯತೆ ಜನರಲ್ಲಿ ಮಡುಗಟ್ಟಿರುವ ಆಕ್ರೋಶ ಹೊರಹಾಕುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಜನಾಕ್ರೋಶ ಪಾದಯಾತ್ರೆ ಆಗಮಿಸುತ್ತಿದ್ದು ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಯಲ್ಲಾಪುರದಲ್ಲಿ ಏ,11 ರಂದು ನಡೆಯಲಿದ್ದು ಕಾಂಗ್ರೆಸ್ ಸರ್ಕಾರದ ದುರಾಡಳಿತ,ಸ್ವಜನ ಪಕ್ಷಪಾತ,ಓಟ್ ಬ್ಯಾಂಕ್ ರಾಜಕಾರಾಣ, ಎಸ್.ಸಿ/ಎಸ್.ಟಿ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯ ದುರುಪಯೋಗ, ಮುಸ್ಲಿಂ …
Read More »ಯಲ್ಲಾಪುರದಲ್ಲಿ ಸಿಡಿಲು,ಗುಡುಗು, ಗಾಳಿ ಸಹಿತ ಭಾರಿ ಮಳೆ ಅಲ್ಲಲ್ಲಿ ಬಾರಿ ಅವಾಂತರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ: ಪಟ್ಟಣದಲ್ಲಿ ಮದ್ಯಾಹ್ನದ ವೇಳೆಯಲ್ಲಿ ಸಿಡಿಲು ಗುಡುಗು ಸಹಿತ ಭಾರಿ ಮಳೆ ಸುರಿಯಿತು.ಸೋಮವಾರ ಮಧ್ಯಾಹ್ನ ದಟ್ಟನೆ ಮೋಡಕವಿದು ರಭಸವಾಗಿ ಗಾಳಿ ಬೀಸಲು ಪ್ರಾರಂಭವಾಯಿತು ನೋಡನೋಡುತ್ತಲೆ ಗುಡುಗು ಸಿಡಿಲು ಆರ್ಭಟ ಪ್ರಾರಂಭವಾಗಿ ಕೊಂಚ ಆಲಿಕಲ್ಲು ಸಹಿತ ಮಳೆ ಸುರಿಯಲಾರಂಭಿಸಿತು ಮಳೆಯ ಮುನ್ಸೂಚನೆ ಇಲ್ಲದೆ ಏಕಾ ಏಕಿ ಗಾಳಿ ಮಳೆ ಸುರಿದ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹೆಂಚುಗಳು,ತಗಡಿನ ಶೀಟುಗಳು ಹಾರಿ ಬಂದು …
Read More »ಯಲ್ಲಾಪುರದ ಕುಂದರಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿದ ಶಾಸಕ ಹೆಬ್ಬಾರ್.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಸರ್ಕಾರದ ಅಡಿಯಲ್ಲಿ ಮಂಜೂರಾಗುವ ಸವಲತ್ತಿನೊಂದಿಗೆ ಹಲವು ಖಾಸಗಿ ಕಂಪನಿಗಳ ಸಿಎಸ್ಆರ್ ಫಂಡ್ ಸಹಕಾರದೊಂದಿಗೆ ಶಿಕ್ಷಣಕ್ಕೆ ಬೇಕಾದ ಸವಲತ್ತುಗಳನ್ನು ಪೂರೈಸಲಾಗುತ್ತಿದೆ.ಒದಗಿಸಿದ ಕೊಠಡಿಗಳಾಗಲಿ ಇನ್ನಿತರ ಸವಲತ್ತುಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಉತ್ತಮವಾಗಿ ನಿರ್ವಹಣೆ ಮಾಡಬೇಕಿದೆ ಎಂದು ಯಲ್ಲಾಪುರ ಮುಂಡಗೋಡು ಕ್ಷೇತ್ರದ …
Read More »ಇಡಗುಂದಿ ವಲಯ ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ – ನಟೋರಿಯಸ್ ಕಾಡುಗಳ್ಳ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ ಬಂಧನ ; 2.5 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ.!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲು ಅರಣ್ಯಪ್ರದೇಶ ವ್ಯಾಪ್ತಿಯಲ್ಲಿ 2.5 ಲಕ್ಷ ಮೌಲ್ಯದ ನಾಲ್ಕು ಸಾಗುವಾನಿ ಹಾಗೂ ಒಂದು ಸೀಸಂ ಜಾತಿಯ ಮರಗಳನ್ನು ಕತ್ತರಿಸಿ ತುಂಡುಗಳನ್ನಾಗಿ ತಯಾರಿಸಿ ಅಕ್ರಮವಾಗಿ ಸಾಗಿಸಲು ಸಜ್ಜಾದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಇಡಗುಂದಿ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಸಂದೀಪ ಸದಾನಂದ ನಾಯ್ಕ, ಸುರೇಶ ತುಳಸು ಗೌಡ ಎಂಬುವರೇ ಬಂಧಿತ ಆರೋಪಿಗಳಾಗಿದ್ದು 2.161 ಕ್ಯೂಬಿಕ್ …
Read More »ಮತಾಂತರಗೊಂಡ ಹಿಂದೂಗಳನ್ನು ಮರಳಿ ಮಾತೃ ಧರ್ಮಕ್ಕೆ ಕರೆತರುವ ಕಾಯಕವಾಗಲಿ – ಚಕ್ರವರ್ತಿ ಸೂಲಿಬೆಲೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಜಗತ್ತಿನ ಅತ್ಯಂತ ಶ್ರೇಷ್ಟ ಧರ್ಮ ಹಿಂದೂಧರ್ಮ ಸಂಕುಚಿತ ವ್ಯವಸ್ಥೆಯಲ್ಲಿರುವ ಧರ್ಮಗಳ ಮುಂದೆ ನನ್ನ ಹಿಂದೂ ಧರ್ಮ ವಿಶ್ವಧರ್ಮವಾಗಿದೆ. ನಾಬೊಬ್ಬ ಹಿಂದು ಎನ್ನುವ ಸಾತ್ವಿಕ ಅಹಂಕಾರವಿದೆ ಅದಕ್ಕಾಗಿ ನನಗೆ ಹೆಮ್ಮೆ ಇದೆ. ನಮ್ಮ ಬಹುದೊಡ್ಡ ವೈಪಲ್ಯವೆಂದರೆ ಮಕ್ಕಳಿಗೆ ಧರ್ಮ ಭೋದನೆ ಆಗದಿರುವುದು ವೈಪಲ್ಯವಾಗಿದೆ. ನಮ್ಮ ಜನ್ಮ ಭಾರತದಲ್ಲಿ ಮತ್ತು ಹಿಂದೂ ಧರ್ಮದಲ್ಲಿ ಹುಟ್ಟಿರುವುದು ನಮ್ಮೆಲ್ಲರ ಪುಣ್ಯ. ಭಾರತ …
Read More »
Prathidvani Yellapura