ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಶಿರಸಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ತೆರಳುವ ಮಾರ್ಗಮಧ್ಯೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ವತಿಯಿದ ಶಾಲು ಹೊದಿಸಿ ಸನ್ಮಾನಿಸಿ ಭವ್ಯ ಸ್ವಾಗತ ಕೋರಲಾಯಿತು. ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಬ್ಲಾಕ್ ಕಮಿಟಿ ಅಧ್ಯಕ್ಷ ಎನ್.ಕೆ ಭಟ್ಟ , ಸದಸ್ಯರಾದ ದಿಲೀಪ ರೋಖಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ …
Read More »ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘಕ್ಕೆ ನೂತನ ಸಾರಥಿ ಲೋಕೇಶ್ ನೀಲಪ್ಪ ಪಾಟಣಕರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸೇವಾ ಸಂಘವು ಕಳೆದೆರಡು ದಶಕಗಳಿಗಿಂತ ಅಧಿಕ ಸಮಯದಿಂದ ತಾಲೂಕಿನಲ್ಲಿ ಕ್ರಿಯಾಶೀಲ ಸಂಘಟನೆಯಾಗಿ ಮುಂದುವರೆಯುತ್ತಿದ್ದು ಅಧ್ಯಕ್ಷ ಸ್ಥಾನ ತೆರವಾದ ಕಾರಣದಿಂದ ನೂತನ ಅಧ್ಯಕ್ಷನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದು ಭವಿಷ್ಯದ ದಿನಗಳಲ್ಲಿ ಸಂಘದ ಚಟುವಟಿಕೆಯನ್ನು ಮತ್ತಷ್ಟು ಕ್ರಿಯಾಶೀಲವಾಗಿ ನಿರ್ವಹಿಸುತ್ತಾ ಹಿರಿಯರ, ಸಮಾಜದ ಬಂಧುಗಳ ಮತ್ತು ನಿರ್ಗಮಿತ ಪದಾಧಿಕಾರಿ ಮಂಡಳಿಯ ಸಲಹೆ ಸ್ವೀಕರಿಸಿ ಉತ್ತಮ ರೀತಿಯಲ್ಲಿ …
Read More »ಜೆಸಿಬಿ ಘರ್ಜನೆಗೆ ಗುಡ್ಡಗಳೇ ಮಾಯ ; ಕಾದಿದೆ ಮುಂದೆ ಭೂಕುಸಿತದ ಅಪಾಯ-ಅರಣ್ಯ ಇಲಾಖೆ.???
ಯಲ್ಲಾಪುರ : ತಾಲೂಕಿನ ಹುಟಕಮನೆ ಗ್ರಾಮದ ಸರ್ವೆ ನಂ 61/6 ಹಾಗೂ ಲಗ್ತ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಎತ್ತರದ ಪ್ರಾಕೃತಿಕವಾಗಿರುವ ಗುಡ್ಡವನ್ನು ಜೆಸಿಬಿ ಯಂತ್ರ ಬಳಸಿ ಸಮತಟ್ಟು ಮಾಡುವ ಕಾನೂನುಬಾಹಿರ ಕೆಲಸ ಹಲವು ದಿನಗಳಿಂದ ನಡೆಯುತ್ತಿದೆ. ಈ ಕುರಿತು ಕೆಲವು ಪ್ರಜ್ಞಾವಂತ ನಾಗರೀಕರು ಅರಣ್ಯ ನಾಶದೊಂದಿಗೆ ಪ್ರಾಕೃತಿಕ ವೈಪರೀತ್ಯಕ್ಕೆ ಕಾರಣವಾಗುವ ರೀತಿಯಲ್ಲಿ ಗುಡ್ಡ ನೆಲಸಮ ಮಾಡುವುದನ್ನು ತಡೆಯುವಂತೆ ಯಲ್ಲಾಪುರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ …
Read More »ಯುಗಾದಿ ಉತ್ಸವದ ಜಾಗೃತಿ ಬೈಕ್ ರ್ಯಾಲಿ – ಯಲ್ಲಾಪುರದಲ್ಲಿ ಎಲ್ಲೆಲ್ಲು ಕೇಸರಿ ರಂಗು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯದಲ್ಲೇ ವಿಶಿಷ್ಟ ಯುಗಾದಿ ಆಚರಣೆಗೆ ಹೆಸರಾದ ಯಲ್ಲಾಪುರದ ಯುಗಾದಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ತನ್ನಿಮಿತ್ತ ಪಟ್ಟಣದಲ್ಲಿ ಯುಗಾದಿ ಉತ್ಸವದ “ಜಾಗೃತಿ ಬೈಕ್ ರ್ಯಾಲಿ” ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಕಾಳಮ್ಮ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೈಕ್ ರ್ಯಾಲಿಗೆ ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ.ಪಂ ಮಾಜಿ ಉಪಾಧ್ಯಕ್ಷೆ …
Read More »ಹಿಂದೂಗಳ ನೂತನ ವರ್ಷ ಯುಗಾದಿ ಧಾರ್ಮಿಕ ಶ್ರದ್ದೆಯಿಂದ ಆಚರಿಸಲಾಗುವುದು – ಜಿ.ಎನ್.ಜಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿ ದ್ವನಿ ಯಲ್ಲಾಪುರ ಯಲ್ಲಾಪುರ : ಈ ವರ್ಷ ಯುಗಾದಿ ಉತ್ಸವವನ್ನು ವಿವಿಧ ಬಗೆಯ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಗುವುದು ಎಂದು ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ಯುಗಾದಿ ಉತ್ಸವಾಚರಣೆ ಕುರಿತು ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮಾ.27 ರಂದು ಸಂಜೆ 4.30 ಕ್ಕೆ ಉತ್ಸವದ ಜಾಗೃತಿಗಾಗಿ ಬೈಕ್ ರ಼್ಯಾಲಿ ನಡೆಯಲಿದೆ. ಮಾ.30 …
Read More »ಸಂವಿಧಾನ ಬದಲಿಸುವ ಹೇಳಿಕೆ ಡಿ.ಕೆ.ಶಿ ಪ್ರತಿಕೃತಿ ದಹಿಸಿದ ಬಿಜೆಪಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಬಿಜೆಪಿ ಸಂವಿಧಾನ ಬದಲಾಯಿಸಲು ಹೊರಟಿದೆ ಎಂಬ ಸುಳ್ಳನ್ನೆ ಅಸ್ತ್ರವಾಗಿಸಿಕೊಂಡು ಅಪಪ್ರಚಾರದಲ್ಲಿ ತೊಡಗಿ ಜನರ ದಿಕ್ಕು ತಪ್ಪಿಸಿ ಚುನಾವಣೆಯಲ್ಲಿ ಗೆದ್ದು ಪಟ್ಟಕ್ಕೆ ಬಂದ ನಂತರ ಸಂವಿಧಾನ ಬದಲಿಸುವ ಹೇಳಿಕೆ ನೀಡುತ್ತಿರುವುದು ಹುನ್ನಾರ ನಡೆಸುತ್ತಿರುವುದು ಕಾಂಗ್ರೆಸಿಗರೇ. ಅದರಲ್ಲೂ ಪ್ರಮುಖ ಜವಾಬ್ದಾರಿ ಸ್ಥಾನದಲ್ಲಿರುವ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ ಮಾದ್ಯಮದ ಸಂದರ್ಶನವೊಂದರಲ್ಲಿ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಕುರಿತು ಮಾತನಾಡುವಾಗ …
Read More »ಯಲ್ಲಾಪುರದ ಇಳೆಗೆ ಮಳೆಯ ಸ್ಪರ್ಷ ಭೂರಮೆಯ ಹಸಿರಿಗೆ ಎಲ್ಲಿಲ್ಲದ ಹರ್ಷ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ ಮಂಗಳವಾರ ಮದ್ಯಾಹ್ನದ ವೇಳೆಗೆ ಗುಡುಗು ಸಿಡಿಲಿನ ಸಹಿತ ಮಳೆ ಸುರಿದಿದ್ದು ಕಾದು ಕೆಂಡವಾಗಿದ್ದ ಭೂಮಿಗೆ ತಂಪೆರೆದಂತಾಗಿದೆ. ಪಟ್ಟಣದಲ್ಲಿ ಮಂಗಳವಾರ ಮೋಡಕವಿದ ವಾತಾವರಣವಿದ್ದು ಆಗಾಗ ಗುಡುಗಿನ ಸದ್ದು ಕೇಳಿಸುತ್ತಿತ್ತು.2 ಗಂಟೆ ಸುಮಾರಿಗೆ ಸಿಡಿಲು ಗುಡುಗು ಜೋರಾಗುತ್ತಲೆ ಮಳೆ ಜೋರಾಗಿ ಧರೆಗಿಳಿಯಿತು. ಭೂಮಿಗೆ ಬಿದ್ದ ಈ ವರ್ಷದ ಮೊದಲ ಮಳೆ ಇದಾಗಿದ್ದು ಮಣ್ಣಿನ ಸುವಾಸನೆ ಕೆಲಕಾಲ ಜನರನ್ನ …
Read More »ಅರಣ್ಯರಕ್ಷಣೆಯ ಬೇಲಿಗೆ ರಕ್ಷಣೆ ಬೇಕಿದೆ ಇಲ್ಲವಾದರೆ ಸಾರ್ವಜನಿಕರ ತೆರಿಗೆ ಹಣ ಪೋಲಾಗಲಿದೆ.!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಅರಣ್ಯ ಇಲಾಖೆ ಅರಣ್ಯ ರಕ್ಷಣೆಗೆಂದು ಹಾಕುವ ಬೇಲಿಗೇ ರಕ್ಷಣೆ ಬೇಕಿದೆ. ಸಾರ್ವಜನಿಕರ ತೆರಿಗೆ ಹಣದಲ್ಲಿ ಇಲಾಖೆಗಳು ತಮ್ಮ ವಿವೇಚನೆಗೆ ಬಂದಂತೆ ಯೋಜನೆಗಳಿಗೆ ಹಣ ಸುರಿಯುತ್ತ ಬಂದಿದ್ದು ಅದರಲ್ಲಿ ಅರಣ್ಯಕ್ಕೆ ತಂತಿ ಬೇಲಿ ಅಳವಡಿಸುವ ವಿಚಾರ ಸಮಸ್ಯೆಯಾಗಿಯೇ ಉಳಿದಿದ್ದು ಸದಾ ಜೀವಂತವಾಗಿದೆ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ವಿಶಾಲವಾದ ಅರಣ್ಯವನ್ನು ತಂತಿ ಬೇಲಿ ಹಾಕಿ ರಕ್ಷಿಸುತ್ತೇವೆಂಬುದೇ …
Read More »24 ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ವಿಧಾನಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಆವಾರದ ಗಾಂಧಿ ಕುಟಿರದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿಯವರು ತಮ್ಮ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 24 ವಿಕಲಚೇತರಿಗೆ ತ್ರಿಚಕ್ರವಾಹನ ವಿತರಿಸಿದರು. ಸಮಾಜದಲ್ಲಿ ವಿಶೇಷ ಚೇತನರಿಗೆ ಸರ್ಕಾರಗಳು ಕಳಕಳಿ ತೋರುವುದು ಮತ್ತು ಅವರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಡುವುದು ಬದ್ದತೆಯ ಕಾರ್ಯವಾಗಿದೆ. ನನ್ನ ಪಾಲಿಗೆ ಬಂದ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಇಂತಹ …
Read More »ಶಾಸಕ ಹೆಬ್ಬಾರ್ ಉದ್ಘಾಟಿಸಿದ ಬ್ರಾಂಡಡ್ ಮೊಬೈಲ್, ಆಕ್ಸಸರೀಸ್ ವಾಚಸ್ ಸನ್ ಗ್ಲಾಸ್ ಮಾರಾಟದ ಮಿರಾಶಿ ಒಡೆತನದ “ಎ.ವಿ.ಎಂ ಗ್ಯಾಲಕ್ಸಿ ಹಬ್ “
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಶಾಸಕರ ಕಚೇರಿ ಸಮೀಪದ ಬದ್ದಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಬ್ರಾಂಡಡ್ ಮೊಬೈಲ್ಸ್,ಆಕ್ಸಸರೀಸ್,ವಾಚಸ್,ಸನ್ ಗ್ಲಾಸಸ್ ಮಾರಾಟದ ಬೃಹತ್ ಮಳಿಗೆ ಸೋಮವಾರ ವಿದ್ಯಯಕ್ತವಾಗಿ ಪ್ರಾರಂಭವಾಯಿತು. “ಎವಿಎಂ ಗ್ಯಾಲಕ್ಸಿ ಹಬ್” ಪ್ರಾರಂಭಗೊಂಡಿದ್ದು ಯಲ್ಲಾಪುರ-ಮುಂಡಗೋಡು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಮತ್ತು ಪತ್ನಿ ವನಜಾಕ್ಷಿ ಹೆಬ್ಬಾರ್ ಜೊತೆಯಾಗಿ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ ಮಜಿ ಸದಸ್ಯ ಕಿರವತ್ತಿ ಮದನೂರು …
Read More »
Prathidvani Yellapura