ಪ್ರತಿಧ್ವನಿ ಯಲ್ಲಾಪುರ: ಯಲ್ಲಾಪುರದ ಸಾಹಿತ್ಯ ಪ್ರೇಮಿ, ಸಾಹಿತ್ಯ ಸಂಘಟಕ ಮಂಜುನಾಥ ಪಟಗಾರ ಅವರು ಕನ್ನಡದಲ್ಲಿ ಸಾಹಿತ್ಯ ಬರೆಯುವವರನ್ನು ಪ್ರೋತ್ಸಾಹಿಸಲು ತಮ್ಮ ತಾಯಿಯವರ ಹೆಸರಿನಲ್ಲಿ ‘ಮಾತೆ ಗಣಪಿ ತಿಪ್ಪಯ್ಯ ಪಟಗಾರ ಸಾಹಿತ್ಯ ಪ್ರಶಸ್ತಿ’ ಸ್ಥಾಪಿಸಿ ನಡೆಸಿಕೊಂಡು ಬಂದಿದ್ದಾರೆ. ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ಸನ್ಮಾನಗಳನ್ನೊಳಗೊಂಡಿದ್ದು, ಈ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಈ ಬಾರಿ (2025) ಕವನ ಸಂಕಲನಕ್ಕೆ ನೀಡಲು ಉದ್ದೇಶಿಸಲಾಗಿದೆ. ಹಾಗಾಗಿ 2025 …
Read More »ಯಲ್ಲಾಪುರ ಬಸ್ ನಿಲ್ದಾಣದ ಮಹಡಿಯಲ್ಲಿ ಆರಂಭಗೊಂಡ ಮಕ್ಕಳ ” ಬೇಸಿಗೆ ಶಿಭಿರ “
ಪ್ರತಿಧ್ವನಿ ಯಲ್ಲಾಪುರ : ಪ್ರೋಪಾತ್ ಅಕಾಡೆಮಿ ಮತ್ತು ಸ್ಪೂರ್ತಿ ಟ್ಯೂಷನ್ಸ್ ಹಾಗು ವಿ.ಹೆಚ್ ಹೌಸ್ ಆಫ್ ಡಾನ್ಸ್ ಕ್ಲಾಸ್ ವತಿಯಿಂದ ಆರಂಭವಾದ ಮಕ್ಕಳ ಬೇಸಿಗೆ ಶಿಭಿರ.ಪ್ರತಿ ವರ್ಷ 6 ರಿಂದ 16 ವರ್ಷದ ಮಕ್ಕಳ ಕಲಿಕೆಗೆ ಸ್ಪೂರ್ತಿ ತುಂಬುವ ಹಾಗು ಬೇಸಿಗೆ ರಜಾ ದಿನಗಳನ್ನು ವ್ಯರ್ಥ ಮಾಡದಂತೆ ಮಕ್ಕಳ ಭವಿಷ್ಯದ ಶೈಕ್ಷಣಿಕ ದಿನಗಳಿಗೆ ಸಹಕಾರಿಯಾಗುವಂತೆ ಸಾರ್ಥಕ ದಿಕ್ಕಿನೆಡೆಗೆ ಸಾಗಿಸುವ ಮತ್ತು ಸಂಸ್ಕಾರ ಕಲಿಸುವ ಬೇಸಿಗೆ ಶಿಭಿರವನ್ನು ಪ್ರೋಪಾತ್ ಅಕಾಡೆಮಿ ಮತ್ತು …
Read More »ಮಹಜರ್ ಪ್ರಕ್ರಿಯೆಯ 6 ನ್ಯೂನ್ಯತೆಯ ಪಟ್ಟಿ ಜಿಲ್ಲಾಡಳಿತಕ್ಕೆ – ರವಿಂದ್ರ ನಾಯ್ಕ.
ಕೇಬಲ್ ನಾಗೇಶ್ ಯಲ್ಲಾಪುರ🖋 ಪ್ರತಿಧ್ವನಿ ಯಲ್ಲಾಪುರ: ಅರಣ್ಯ ಹಕ್ಕು ಕಾಯಿದೆ ಮತ್ತು ರಾಜ್ಯ ಸರ್ಕಾರದ ನಿರ್ದೇಶನ ಉಲ್ಲಂಘಿಸಿ, ರಾಜ್ಯ ಮಟ್ಟದ ಉಸ್ತವಾರಿ ಸಮಿತಿಯ ನಡವಳಿಕೆಗೆ ವ್ಯತಿರಿಕ್ತವಾಗಿ ಜಂಟಿ ಮಹಜರ್ ಜರುಗುತ್ತಿರುವುದಕ್ಕೆ ಅರಣ್ಯವಾಸಿಗಳು, ಶಿರಸಿಯಲ್ಲಿ ಎಪ್ರಿಲ್ 9 ಗುರುವಾರದಂದು, ಮುಂಜಾನೆ.10-30 ಕ್ಕೆ ಮಹಜರ್ ಪ್ರಕ್ರಿಯೆಯ 9 ನೂನ್ಯತೆ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕೊಡಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …
Read More »ಧಾರ್ಮಿಕ ಸೇವೆಗೆ ಚಂದಗುಳಿ ಗಣಪನ ಸನ್ನಿದಾನದಲ್ಲಿ ಹೆಬ್ಬಾರ್ ದಂಪತಿಗಳಿಗೆ ಸಂದ ಗೌರವ..
ಕೇಬಲ್ ನಾಗೇಶ್, ಯಲ್ಲಾಪುರ🖋 ಪ್ರತಿಧ್ವನಿ ಯಲ್ಲಾಪುರ : ರಾಜ್ಯದ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಚಂದಗುಳಿಯ ಶ್ರೀ ಸಿದ್ಧಿವಿನಾಯಕ ದೇವಾಲಯದ ವತಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ್ ಅವರ ಧಾರ್ಮಿಕ ಸೇವೆಗೆ “ಗೌರವಾರ್ಪಣೆ” ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶಾಸಕ ಶಿವರಾಮ ಹೆಬ್ಬಾರ್ ಸೇರಿದಂತೆ ಗಣ್ಯರೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಲ್ಲಿಸಲಾದ ಗೌರವವನ್ನು ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕರ ಧರ್ಮಪತ್ನಿ ವನಜಾಕ್ಷಿ ಶಿವರಾಮ ಹೆಬ್ಬಾರ್ …
Read More »ಹನುಮಾನ್ ಜಯಂತಿ ಅಂಗವಾಗಿ ವಿವಿದೆಡೆ ವಿಶೇಷ ಪೂಜೆ ಸಲ್ಲಿಕೆ.
ಪ್ರತಿಧ್ವನಿ ಯಲ್ಲಾಪುರ : ಹನುಮಾನ ಜಯಂತಿಯ ಅಂಗವಾಗಿ ಗುರುವಾರ ತಾಲೂಕಿನ ವಿವಿದೆಡೆಯಲ್ಲಿ ಮಾರುತಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು. ವಿಶೇಷವಾಗಿ ಪಟ್ಟಣದ ತಿಲಕ್ ಚೌಕ್ ನಲ್ಲಿ ಮಾರುತಿಗೆ ವಿಶೇಷ ಅಲಂಕಾರ ಪೂಜೆ ಸಲ್ಲಿಸಿ ಪ್ರಸಾದವಿತರಣೆ ಜರುಗಿತು. ಶಾಸಕ ಶಿವರಾಮ ಹೆಬ್ಬಾರ್ ಅವರು ತಾಲ್ಲೂಕಿನ ಅರಬೈಲ್ ಗ್ರಾಮದ ಶ್ರೀ ಮಾರುತಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮಾನ ಜಯಂತಿ ಅಂಗವಾಗಿ ನಡೆಯುವ ಪಲ್ಲಕ್ಕಿ ಹೊರುವ ಮೂಲಕ ಉತ್ಸವದಲ್ಲಿ ಪಾಲ್ಗೊಂಡು, …
Read More »ಏಸುಪ್ರಭುವು ಶಿಲುಬೆಗೇರಿದ ಪವಿತ್ರ ಗುಡ್ ಫ್ರೈಡೆ ಕಿರವತ್ತಿಯಲ್ಲಿ ಶಿಲುಬೆ ಹೊತ್ತು ಮೆರವಣಿಗೆ.
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿಯಲ್ಲಿ “ಸೆಂಟ್ ಜೋಸೆಫ್ ಚಚ್೯ ” ಫಾದರ್ ಮೈಕೆಲ್ ಪಿಂಟೋ ನೇತೃತ್ವದಲ್ಲಿ ಯೇಸುಕ್ರಿಸ್ತನು ಶಿಲುಬೆಯ ಮೇಲೆ ಮರಣವನ್ನಪ್ಪಿದ ದಿನವನ್ನು ಶ್ರದ್ದಾ ಭಕ್ತಿಯಿಂದ ಪ್ರಾರ್ಥಿಸಿ ಮೆರವಣಿಗೆ ಮಾಡುವ ಮೂಲಕ ಆಚರಿಸಲಾಯಿತು. ಇದು ಕ್ರೈಸ್ತರ ನಂಬಿಕೆಯ ಪ್ರಕಾರ, ಅವರ ತ್ಯಾಗದ ಮೂಲಕ ಮಾನವಕುಲಕ್ಕೆ ಪಾಪ ವಿಮೋಚನೆ ಮತ್ತು ಮೋಕ್ಷ ದೊರೆತ ದಿನವಾಗಿದೆ. ಈ ದಿನವನ್ನು ಉಪವಾಸ, ಪ್ರಾರ್ಥನೆ, ಮತ್ತು ಚರ್ಚ್ಗಳಲ್ಲಿ ವಿಶೇಷ ಸೇವೆಗಳ (ವೇಷರ್ ಪ್ರಾರ್ಥನೆ) ಮೂಲಕ …
Read More »ಯೋಗ ಇದ್ದರೆ ರೋಗ ಇರದು – ವೇದ ಪಂಡಿತ ಗೋಪಾಲಕೃಷ್ಣ ಭಟ್ ಹಂಡ್ರಮನೆ.
ಪ್ರತಿಧ್ವನಿ ಯಲ್ಲಾಪುರ : ಇಂದ್ರಿಯಗಳು ಸದೃಢವಾದರೆ ಮನಸ್ಸು ಸದೃಢವಾಗುತ್ತದೆ. ಯೋಗಕ್ಕೆ ಭಾರತವೇ ಪ್ರಧಾನ. ಯೋಗ ಇದ್ದರೆ ರೋಗ ಇರುವುದಿಲ್ಲ , ಹಿರಿಯರನ್ನು ಗೌರವಿಸುವುದು ನಮ್ಮ ಭಾರತೀಯ ಪರಂಪರೆ. ಮಾತೃ ದೇವೋ ಭವ ಎಂದು ಹೆತ್ತ ತಾಯಿಯನ್ನು ದೇವರ ಸ್ಥಾನದಲ್ಲಿ ನೋಡುವ ಸಂಸ್ಕೃತಿ ನಮ್ಮದು. ನಾವು ತಾಯಿ ತಂದೆಗೆ ಪ್ರತಿದಿನವೂ ನಮಸ್ಕರಿಸಬೇಕು. ಗುರುಗಳನ್ನು ದೇವರ ಸ್ಥಾನದಲ್ಲಿ ನೋಡಬೇಕು. ಇದು ನಮ್ಮ ಭಾರತೀಯ ಸಂಸ್ಕೃತಿ. ಇದು ಬೆಳಕನ್ನು ಕಾಣುವ ಸಂಸ್ಕೃತಿ. ಗುರು ಹಿರಿಯರಿಗೆ …
Read More »ಮೂಲಭೂತ ಸೌಕರ್ಯ ವಂಚಿತ ಸಣ್ಣ ಪಾನಿಗುಂಡಿ ಗ್ರಾಮಕ್ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಿವಕುಮಾರ್ ಭೇಟಿ ಪರಿಶೀಲನೆ.
ಪ್ರತಿಧ್ವನಿ ಯಲ್ಲಾಪುರ : ಕಳೆದ ಕೆಲವು ದಿನಗಳಿಂದ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಣ್ಣ ಪಾನಿಗುಂಡಿ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವುದರ ಕುರಿತು ಪ್ರತಿಧ್ವನಿ ನಿರಂತರ ಸುದ್ದಿ ಪ್ರಕಟಿಸುತ್ತಿದ್ದು ಇದೀಗ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶಿವಕುಮಾರ್ ವಿರಕ್ತಮಠ ಮಂಗಳವಾರ ಬೇಟಿ ನೀಡಿದ್ದು ಗ್ರಾಮಸ್ಥರಲ್ಲಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ವಿಟ್ಟು ದೋಂಡು ಪಟಕಾರೆ ಸ್ಥಳದಲಿದ್ದು ಗ್ರಾಮದ ಹಿರಿಯರೊಡಗೂಡಿ ಪಿ.ಡಿ.ಒ ಅವರಿಗೆ ನೈಜ ಪರಿಸ್ಥಿತಿ ವಿವರಿಸಿ ಪ್ರತ್ಯಕ್ಷವಾಗಿ …
Read More »ಕೊನೆಗು ವಿಶೇಷ ನ್ಯಾಯಾಲಯದ ಕದ ತಟ್ಟಿದ ಹುಟಕಮನೆ ಗುಡ್ಡ ನೆಲಸಮ – ಅರಣ್ಯ ನಾಶ – ಭೂ ಕಬಳಿಕೆ ಮಹಾ ಪ್ರಕರಣ.
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಕಳೆದ ವರ್ಷ ಬಾರಿ ಚರ್ಚೆಗೆ ಗ್ರಾಸವಾಗಿದ್ದ ” ಹುಟಕ ಮನೆ ” ಗುಡ್ಡ ನೆಲಸಮ, ಅರಣ್ಯ ನಾಶ,ಭೂ ಕಬಳಿಕೆ ಮಹಾ ಪ್ರಕರಣ ನಿಧಾನವಾಗಿ ತಣ್ಣಗಾಗಿತ್ತು ಆದರೆ ಸಾಮಾಜಿಕ ಹೋರಾಟಗಾರ ಮಂಜುನಾಥ ಹೆಗಡೆ ಬಿಡದ ಛಲದಿಂದ ಪ್ರಕರಣ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಂಗಳಕ್ಕೆ ಅಧಿಕೃತವಾಗಿ ತಲುಪಿಸಿದ್ದು ಸತ್ಯಾಸತ್ಯತೆ ಹೊರ ಬರಲಿದೆ ಅಲ್ಲದೆ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಲಿದೆ ಎಂಬುದು ಪ್ರಕರಣದ ಬೆನ್ನು …
Read More »ಯಲ್ಲಾಪುರದಲ್ಲಿ ನಡೆದ ಜನ ಶಿಕ್ಷಣ ಸಂಸ್ಥಾನದ ಸಾಮರ್ಥ್ಯಭಿವೃದ್ದಿ ತರಭೇತಿ ಶಿಭಿರ.
ಪ್ರತಿಧ್ವನಿ ಯಲ್ಲಾಪುರ : ಜನ ಶಿಕ್ಷಣ ಸಂಸ್ಥಾನ, ಉತ್ತರ ಕನ್ನಡ, ಜಿಲ್ಲೆಯ ಒಂದು ವೃತ್ತಿಪರ ಸಂಸ್ಥೆ ಆಗಿ, ನೂರಾರು ಜನರ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಟ್ಟಿದೆ ಎಂದು ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ, ಆರ್. ಡಿ ಜನಾರ್ಧನ ಅಭಿಪ್ರಾಯ ಪಟ್ಟರು. ಅವರು ಜನ ಶಿಕ್ಷಣ ಸಂಸ್ಥಾನ ಉತ್ತರ ಕನ್ನಡ ಇದರ ಆಶ್ರಯದಲ್ಲಿ ಯಲ್ಲಾಪುರದ ಕ್ರಿಯೇಟಿವ್ ಸಂಸ್ಥೆ ಆವರಣದಲ್ಲಿ ನಡೆದ “ ತರಬೇತಿ ಸಂಪನ್ಮೂಲವ್ಯಕ್ತಿಗಳಿಗಾಗಿ ನಡೆದ ಒಂದು …
Read More »
Prathidvani Yellapura