Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಬಹಳ ಮುಖ್ಯ ; ಡಾ.ನರೇಂದ್ರ ಪವಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮುಂಗಾರು ಪ್ರಾರಂಭವಾಗುತ್ತಿದ್ದು ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಕಾರಣ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವಂತೆ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ| ನರೇಂದ್ರ ಪವಾರ ಮನವಿ ಮಾಡಿಕೊಂಡಿದ್ದಾರೆ.       ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ …

Read More »

ಯುವ ನಾಯಕ ವಿವೇಕ್ ಹೆಬ್ಬಾರ್‌ಗೆ ಒಲಿದ ಕೆ.ಪಿ.ಸಿ.ಸಿ ಸದಸ್ಯ ಪಟ್ಟ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮತ್ತೊಬ್ಬ ಯುವ ಉತ್ಸಾಹಿ ಬ್ರಹ್ಮಾಸ್ತ್ರ ಸೇರ್ಪಡೆಯಾದಂತಾಗಿದೆ. ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್‌ಗೆ ಕೆಪಿಸಿಸಿ ಸದಸ್ಯರನ್ನಾಗಿಸಿ ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ನೀಡಲಾಗಿದೆ. ತಂದೆ ಶಿವರಾಮ್ ಹೆಬ್ಬಾರ್ ಅವರ …

Read More »

ದ್ವಿತೀಯ ಪಿಯುಸಿ ಪರೀಕ್ಷೆ-2  ಬರೆದು ಅಂಕ ಹೆಚ್ಚಿಸಿಕೊಂಡ ನಯನಾ ಭಟ್ಟ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ವೈ.ಟಿ.ಎಸ್.ಎಸ್ ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಯನಾ ಭಟ್ಟ ದ್ವಿತೀಯ ಪಿಯುಸಿ ಪರೀಕ್ಷೆ- 2ರಲ್ಲಿ ಮೊದಲ ಪರೀಕ್ಷೆಗಿಂತ 5 ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾಳೆ ಕು|| ನಯನಾ ಭಟ್ ಮೊದಲ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಬಂದಿದ್ದ ವಿದ್ಯಾರ್ಥಿನಿ ತನ್ನ ಫಲಿತಾಂಶ ಇನ್ನಷ್ಟು ಉತ್ತಮಪಡಿಸಿಕೊಳ್ಳುವ ಸಲುವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ …

Read More »

ಆವಲೋಕನ ; ಬೂತ್ ಮಟ್ಟದ ಲೆಕ್ಕಾಚಾರ ; ಕಾಗೇರಿಗೆ 2.50 ಲಕ್ಷ ಅಂತರದಲ್ಲಿ ಗೆಲುವು – ಎನ್.ಎಸ್.ಹೆಗಡೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸದೃಡ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವಲ್ಲಿ ಬೆಂಬಲವಾಗಿ ಈ ಬಾರಿಯ ಮತದಾರ ಮತ ಚಲಾಯಿಸಿದ್ದಾನೆ. ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಭ್ಯರ್ಥಿಯಾದರೂ ಚುನಾವಣೆ ನಡೆದದ್ದು ಮಾತ್ರ ಕಾಂಗ್ರೆಸ್ ಮತ್ತು ಮೋದಿಯ ನಡುವೆ. ಈ ಮತ ಸಮರದಲ್ಲಿ ೨.೫೦ಲಕ್ಷ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬಾರೀ ಗೆಲುವನ್ನು …

Read More »

ಗಾಳಿ ಮಳೆಗೆ ವೈಟಿಎಸ್ಎಸ್ ಶಾಲಾ ಕೊಠಡಿ ಮೇಲೆ ಬಿದ್ದ ಮರ ಎರಡು ಕೊಠಡಿಗೆ ಹಾನಿ ರಜೆ ಕಾರಣ ಪಾರಾದ ಮಕ್ಕಳು.!!

ಯಲ್ಲಾಪುರ : ಸುಡು ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಭುವಿಗೆ ಮೇ 15 ರಂದು ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆ ತಂಪನ್ನುಂಟು ಮಾಡಿದ್ದಲ್ಲದೇ ಅವಘಡಗಳನ್ನೂ ಸೃಷ್ಠಿಸಿದೆ. ಪಟ್ಟಣದ ಪ್ರತಿಷ್ಠಿತ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲಾ ಕಟ್ಟಡದ ಮೇಲೆ ದೊಡ್ಡ ಗಾತ್ರದ ಕಾಡುಜಾತಿ ಮರ ಬಿದ್ದು ಎರಡು ಕೊಠಡಿಗಳಿಗೆ ಬಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಕಟ್ಟಡದ ಹಿಂಬದಿಯ ಶೌಚಾಲಯಕ್ಕೂ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಕಟ್ಟಡದ ದೊಡ್ಡ ದೊಡ್ಡ ಮರದ ತೊಲೆಗಳು …

Read More »

ಮದನೂರು ಪಂಚಾಯತ್ ಅಧ್ಯಕ್ಷರ ವಿರುದ್ದ ಅವಿಶ್ವಾಸಕ್ಕೆ ಹೈ ಕೋಟ್೯ ತಡೆ.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಮದನೂರು ಗ್ರಾಮಪಂಚಾಯತದಲ್ಲಿ ಮಂಗಳವಾರ ಅವಿಶ್ವಾಸ ಮಂಡನೆಗೆ ದಿನ ನಿಗದಿ ಮಾಡಲಾಗಿತ್ತು. ರಾಜ್ಯ ಉಚ್ಛ ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅವಿಶ್ವಾಸ ಮಂಡನೆ ಅರ್ಧಕ್ಕೆ ಕೈ ಬಿಟ್ಟ ಘಟನೆ ನಡೆದಿದೆ. ಮದನೂರು ಗ್ರಾಮ ಪಂಚಾಯತ ಒಟ್ಟು 13 ಸದಸ್ಯ ಬಲ ಹೊಂದಿದ್ದು ಸದ್ಯ ರಾಜೇಶ ಗಣಪತಿ ತಿನೇಕರ್ ಅಧ್ಯಕ್ಷ ಸ್ಥಾನದಲ್ಲಿದ್ದು ಅವರ ಮೇಲೆ ಅವಿಶ್ವಾಸ ಮಂಡನೆಗೆ 10 …

Read More »

ಹಲವು ಕ್ಷೇತ್ರಗಳ ಸಾಧಕ ಜಿ.ಟಿ.ಭಟ್ ಬೊಮ್ಮನಳ್ಳಿ 80 ರ ಸಂಭ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಾಂಸ್ಕೃತಿಕ ರಂಗ ಮಾತ್ರವಲ್ಲದೇ ಶೈಕ್ಷಣಿಕ, ಆದ್ಯಾತ್ಮ, ಕೃಷಿ ಇನ್ನಿತರೆ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿ ಸಾವಿರಾರು ಶಿಷ್ಯವೃಂದವನ್ನು ಹೊಂದಿ ಜನಮಾನಸದಲ್ಲಿ ಮೇರು ವ್ಯಕ್ತಿತ್ವದ ಸ್ಥಾನಕ್ಕೆ ಏರಿರುವ ನಮ್ಮ ನಡುವೆಯೇ ಇದ್ದು ನಮ್ಮನ್ನೂ ಸೇರಿದಂತೆ ಯುವ ಪೀಳಿಗೆಗೆ ಮಾರ್ಗದರ್ಶಕರಾಗಿ ಭವಿಷ್ಯದ ಪೀಳಿಗೆಗೆ ಉದಾಹರಣೆಯಾಗಿ ನಿಲ್ಲಬಲ್ಲ ಜಿ.ಟಿ ಭಟ್ಟ ಬೊಮ್ಮನಳ್ಳಿ ಅವರ 8೦ರ ಸಂಭ್ರಮ ಕಾರ್ಯಕ್ರಮವನ್ನು ಆಪ್ತವಲಯದ …

Read More »

ಇಷ್ಟೇಕೆ ತಾತ್ಸಾರ ಪೌರಕಾರ್ಮಿರ ವಸತಿಗೃಹ ಸಂಪೂರ್ಣವಾಗದ ವ್ಯವಹಾರ..!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಳೆದ ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯಲ್ಲಾಪುರ ಪಟ್ಟಣ ಪಂಚಾಯತ್ ಪೌರಕಾರ್ಮಿಕರ ವಸತಿಗೃಹದ ಕಾಮಗಾರಿ ತೆವಳುತ್ತ ಕುಂಟುತ್ತ ಸಾಗುತ್ತಿದೆ.       ಅಂದಾಜು 83.44 ಲಕ್ಷರೂ ಮೊತ್ತದಲ್ಲಿ 2020 ರ ಸೆಪ್ಟೆಂಬರ್ 1 ರಂದು ಕಾಮಗಾರಿ ಪ್ರಾರಂಭವಾಗಿದ್ದು ಕಾಮಗಾರಿ ಸಂಪೂರ್ಣಗೊಳಿಸಲು 12  ತಿಂಗಳುಗಳ ಗಡುವು ನೀಡಲಾಗಿತ್ತು(ಮಳೆಗಾಲ ಹೊರತುಪಡಿಸಿ) ಆದರೆ ಕುಂಟುತ್ತಾ ಸಾಗಿದ ಕಾಮಗಾರಿ ಇಂದಿಗೂ ಪೂರ್ಣವಾಗದೇ …

Read More »

ಹೆದ್ದಾರಿ ಬದಿಯಲ್ಲಿ ಸಾಲುಗಟ್ಟಿ ನಿಂತ ಲಾರಿ – ಅಪಘಾತಕ್ಕೆ ರಹದಾರಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಬಹುತೇಕ ಭಾಗಗಳಲ್ಲಿ ಹಗಲು ರಾತ್ರಿ ಎನ್ನದೆ ದೊಡ್ಡ ಗಾತ್ರದ ಕಂಟೈನರ್ ಲಾರಿಗಳು ಇನ್ನಿತರೆ ವಾಹನಗಳು ನಿಲ್ಲಿಸುವುದರಿಂದ ವಾಹನ ಸವಾರರಿಗೆ ಮತ್ತೊಂದು ಬದಿಯಲ್ಲಿ ಬರುವ ವಾಹನಗಳು ಕಾಣದೆ ಅಪಘಾತವಾಗುವ ಸಂಭವ ಹೆಚ್ಚಿದೆ. ವಿಶೇಷವಾಗಿ ಹುಬ್ಬಳ್ಳಿ ಮಾರ್ಗದ ಟಿ.ಎಂ.ಎಸ್ ಪೆಟ್ರೋಲ್ ಪಂಪ್, ಜೋಡುಕೆರೆ ಸಮೀಪ ಸರ್ಕಾರಿ ಆಸ್ಪತ್ರೆ ಸಾಗುವ …

Read More »

ರೈತರ ಬೆಳೆ ಹಾನಿಗೆ ವಿಮೆ ರೂಪದಲ್ಲಿ ಬೆನ್ನಿಗೆ ನಿಂತ ರೈತಬಂಧು ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್

ಜಿಲ್ಲೆಯ ರೈತರ ಖಾತೆಗೆ ಕೆ.ಡಿ.ಸಿ.ಸಿ ಬ್ಯಾಂಕ್ ಮೂಲಕ 41 ಕೋಟಿ ರೂಪಾಯಿ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಜಮಾ ಯಲ್ಲಾಪುರ ಕ್ಷೇತ್ರಕ್ಕೆ ಸಿಂಹಪಾಲು 35 ಕೋಟಿ ರೂಪಾಯಿ ವಿಮೆ ಬಿಡುಗಡೆ – ಹೆಬ್ಬಾರ್ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ, : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕಗೆ 2023 – 24 ನೇ ಸಾಲಿನ ಭತ್ತ …

Read More »