ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಬಸವೇಶ್ವರ ವೃತ್ತದಿಂದ ಐ.ಬಿ ಕಡೆಸಾಗುವ ರಸ್ತೆ ದಿನದಿಂದ ದಿನಕ್ಕೆ ಸಂಚಾರ ಕಂಟಕ ರಸ್ತೆಯಾಗಿ ಪರಿಣಮಿಸುತ್ತಿದೆ. ಮೊದಲು ಈ ರಸ್ತೆ ಕಿರಿದಾಗಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿತ್ತು ಆದರೆ ಕ್ರಮೇಣ ಗಟಾರ ನಿರ್ಮಿಸಿ ರಸ್ತೆ ವಿಶಾಲ ಮಾಡಿದ್ದರು ಸಂಚಾರ ದುಸ್ತರವಾಗುತ್ತಿದೆ. ಪ್ರಮುಖವಾಗಿ ಈ ರಸ್ತೆಯಲ್ಲಿ ಕಾರುಗಳ ಪಾರ್ಕಿಂಗ್ ಹೆಚ್ಚಾಗಿದೆ ಅಲ್ಲದೆ ವೆಂಕಟರಮಣ ಮಠದಲ್ಲಿ ಮದುವೆ ಇತ್ಯಾದಿ ಕಾರ್ಯಕ್ರಮಗಳು …
Read More »ವಿಶ್ವ ಹಿಂದು ಪರಿಷತ್ ಅಡಿಯಲ್ಲಿ ಯಲ್ಲಾಪುರದ ಮೊದಲ ತಂಡ ಅಯೋಧ್ಯೆ ಪಯಣ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ವಿಶ್ವ ಹಿಂದು ಪರಿಷತ್ ವತಿಯಿಂದ ಶ್ರೀರಾಮ ಮಂದಿರ ಯಾತ್ರೆ ಆಯೋಜಿಸಿದ್ದು ರಾಮಲಲ್ಲನ ದರ್ಶನ ವ್ಯವಸ್ಥೆ ಕಲ್ಲಿಸುತ್ತಿದ್ದು ಇಂದು ಯಲ್ಲಾಪುರದ ಗ್ರಾಮದೇವಿ ಸಾನಿದ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಾಲ್ಲೂಕಿನ 14 ಮಂದಿ ರಾಮಭಕ್ತರನ್ನು ಬೀಳ್ಕೊಡಲಾಯಿತು. ನೆಲದ ಶಕ್ತಿ ದೇವಿಯರಿಗೆ ಪೂಜೆ ಸಲ್ಲಿಸಿ ಅಯೋದ್ಯೆ ಕಡೆಗೆ ಪ್ರಯಾಣ ಬೆಳಸಿದರು. ಯಲ್ಲಾಪುರ ಪಟ್ಟಣದ ಹೆಸರಾಂತ ಕೆತ್ತನೆ ಶಿಲ್ಪಿ ಸಂತೋಷ …
Read More »ಯಲ್ಲಾಪುರದ ಸಂಗೀತ ಕುಡಿ ವಿಭಾ ರಮೇಶ್ ಹೆಗಡೆಗೆ ಒಲಿದ ತಿರುಪತಿ ದೇವಸ್ಥಾನದ ” ಯುವ ಪುರಸ್ಕಾರ ” ಪ್ರಶಸ್ತಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ನಿವಾಸಿ ಹೆಸರಾಂತ ಸಂಗೀತ ವಿದ್ವಾಂಸರಾದ ವಾಣೀ ರಮೇಶ್ ಹೆಗಡೆ ಪುತ್ರಿ ವಿಭಾ ರಮೇಶ್ ಹೆಗಡೆ ಆಂಧ್ರ ಪ್ರದೇಶದ ಪ್ರತಿಷ್ಟಿತ ಆದ್ಯಾತ್ಮ ಕ್ಷೇತ್ರವಾದ ವೆಂಕಟೇಶ್ವರ ನ ಸನ್ನಿದಾನ ತಿರುಪತಿ ದೇವಸ್ಥಾನದ ವತಿಯಿಂದ ಸಂಗೀತ ಸ್ವರ ಸೇವೆಗೆ ಪ್ರತಿಷ್ಟಿತ. ” ಯುವ ಪುರಸ್ಕಾರ ” ನೀಡಿ ಗೌರವಿಸಲಾಯಿತು. ಫೆ,9 ರಂದು ವಿಭಾ ರಮೇಶ ಹೆಗಡೆಗೆ ತಿರುಮಲ …
Read More »ಮಂಜುನಾಥ ನಗರದಲ್ಲಿ ಉದಯಿಸಿದ ಶ್ರೀರಾಮ ಭಕ್ತ ಬಳಗದ ಭಜನಾ ತಂಡ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಮಂಜುನಾಥ ನಗರದಲ್ಲಿ ಶ್ರೀ ರಾಮ ಭಕ್ತ ಬಳಗದ ಭಜನಾ ತಂಡ ಉದಯಿಸಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆಯಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಟೆಯಾದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ ಹಿಂದು ಭಕ್ತಗಣ ವಿಜ್ರಂಭಣೆಯಿಂದ ಪೂಜಾವಿಧಿ ವಿಧಾನಗಳನ್ನು ಆಚರಿಸಿ ಸಂಭ್ರಮಿಸಿತ್ತು. ಅದೇರೀತಿ ಯಲ್ಲಾಪುರ ಪಟ್ಟಣದ ಮಂಜುನಾಥ ನಗರದಲ್ಲಿಯು ಶ್ರೀರಾಮನ ಮಹೋತ್ಸವ ಶ್ರದ್ದಾ ಭಕ್ತಿಯಿಂದ …
Read More »ಯಲ್ಲಾಪುರದಲ್ಲೊಂದು ಮನಃ ಕಲಕುವ ಘಟನೆ – ತಂದೆ ಮಗನ ದಾರುಣ ಸಾವು
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಅಪ್ಪೆಕೊಡಿ ಗ್ರಾಮದಲ್ಲಿ ಹಾದುಹೋದ ಬೇಡ್ತಿ ನದಿಯ ನಿಂತ ನೀರಲ್ಲಿ ಮೀನು ಹಿಡಿಯಲು ಹೋದ ತಂದೆ-ಮಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕಂಪ್ಲಿ ಹಳ್ಳಿಗದ್ದೆಯ ಕಲಂದರ ಪಕ್ರು ಸಾಬ(೫೧) ಹಾಗೂ ಅಬ್ದುಲ್ಖಾದರ್ ಕಲಂದರ ಸಾಬ(೨೧) ಎಂಬುವರೇ ಮೃತ ವ್ಯಕ್ತಿಗಳಾಗಿದ್ದು ಫೆ.೮ರ ಸಾಯಂಕಾಲ ತಾಲೂಕಿನ ಅಪ್ಪೆಕೊಡಿ ಗ್ರಾಮದಲ್ಲಿ ಹಾದುಹೋದ ಬೇಡ್ತಿ ನದಿಯ ನಿಂತ ನೀರಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ನೀರಲ್ಲಿ ಬಿದ್ದು …
Read More »ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ 5 ಮಂದಿ ಗಾಂಜಾ ಪೆಡ್ಲರ್ ವಶಕ್ಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ –ಬಹುದಿನಗಳಿಂದ ಕಾಣಿಸದ ಗಾಂಜಾ ಘಾಟು ಯಲ್ಲಾಪುರದಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದು ಶುಕ್ರವಾರ ಮಾರಾಟಕ್ಕಾಗಿ ಗಾಂಜಾ ಸಾಗಿಸುವ ವೇಳೆ ಮಾಲಿನ ಸಹಿತ ಐವರು ಪೆಡ್ಲರ್ ವಶಕ್ಕೆ ಪಡೆಯಲಾಗಿದೆ. ಸಾಂದರ್ಭಿಕ ಚಿತ್ರ ಯಲ್ಲಾಪುರ ಪಟ್ಟಣದ ನೂತನ ನಗರ ನಿವಾಸಿಗಳಾದ ಹಣ್ಣಿನ ವ್ಯಾಪಾರಿ ಸೈಯದ್ ನಹೀಮ್ ಸೈಯದ್ ಮಹ್ಮದ್ ( 28 ) ,ಆದಿಲ್ ಮೀರ ಆದಂ ಮೀರ ಮುನಾಫ್ ( …
Read More »ಬುಡಕಟ್ಟು ಸಮುದಾಯದ ಹೊಸ ಪ್ರಯತ್ನ ” ಡಮಾಮಿ ಸಮುದಾಯ ಹೋಂ ಸ್ಟೇ “
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಿಂಗದಬೈಲ್ ಗ್ರಾಮದಲ್ಲಿ ರಾಜ್ಯದಲ್ಲೆ ಪ್ರಥಮ ಪ್ರಯೋಗದಲ್ಲಿ ಬುಡಕಟ್ಟು ಜನಾಂಗದ ಸಿದ್ದಿ ಸಮುದಾಯದ ಮಹಿಳೆಯರೆ ನಿರ್ವಹಿಸಿ ಆರ್ಥಿಕ ವಹಿವಾಟಿನಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ” ಡಮಾಮಿ ಸಮುದಾಯ ಹೋಂ ಸ್ಟೇ ” ಪ್ರಾರಂಬಿಸಲಾಗಿದೆ ಎಂದು ಎನ್ ಆರ್ ಎಲ್ ಎಂ ಅಧಿಕಾರಿ ನಾಗರಾಜ್ ಕಲ್ಮನೆ ಹೇಳಿದರು. ಅವರು ಲಿಂಗದಬೈಲ್ ನಲ್ಲಿ …
Read More »ಕಳಪೆ ಕಾಮಗಾರಿ ; ಕಣ್ಣಿದ್ದೂ ಕುರುಡಾದ ಯಲ್ಲಾಪುರದ ಜಲಜೀವನ್ ಮಿಷನ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಗ್ರಾ.ಪಂ ವ್ಯಾಪ್ತಿಯ ಕಂಚನಳ್ಳಿಯ ತೆಂಗಿನಗೇರಿ ಗ್ರಾಮದಲ್ಲಿ ಸರಿ ಸುಮಾರು 100 ಮನೆಗಳಿಗೆ ಕುಡಿಯುವ ನೀರಿನ ಅವಶ್ಯಕತೆ ಪೂರೈಸಲು ಜಲಜೀವನ ಮಿಷನ್ ಅಡಿಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗಿದ್ದು ಕಾಮಗಾರಿ ಅತ್ಯಂತ ಕಳಪೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ಸುದ್ದಿ ವೈರಲ್ ಆಗಿದೆ.ಜಲ ಜೀವನ್ ಮಿಷನ್ ಅಡಿಯಲ್ಲಿ ನಡೆದ ಕೆಲವಷ್ಟು ಕಾಮಗಾರಿಗಳು …
Read More »ಗಣಪತಿಗಲ್ಲಿ ಶಾಲೆಯ ದ್ವಾರ ಬಾಗಿಲು, ಕಲಿಕಾ ಪ್ರದರ್ಶನ,ಮೆಟ್ರಿಕ್ ಮೇಳ ಉದ್ಘಾಟನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಪಟ್ಟಣದ ಗಣಪತಿಗಲ್ಲಿ ವಾಡ್೯ ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಾರ ಬಾಗಿಲು ಉದ್ಘಾಟನೆ ಮತ್ತು ಕಲಿಕಾ ಪ್ರದರ್ಶನ ಮೆಟ್ರಿಕ್ ಮೇಳ ನಡೆಯಿತು. ಶಾಲೆಯ ಶಿಕ್ಷಕಿ ನಾಗರತ್ನ ನಾಯಕ ಅವರ ಕೊಡುಗೆಯಲ್ಲಿ ದ್ವಾರ ಬಾಗಿಲು ನಿರ್ಮಿಸಲಾಗಿತ್ತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸುನಿಲ್ ಯಲ್ಲಾಪುರಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ದ್ವಾರಬಾಗಿಲನ್ನು ಉದ್ಘಾಟಿಸಿದರು. ಕಲಿಕಾ ಪ್ರದರ್ಶನ ಮತ್ತು …
Read More »ಯಲ್ಲಾಪುರದಲ್ಲಿ ಬಿಜೆಪಿ ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಡವರ, ರೈತರ, ಕಾರ್ಮಿಕರ ಪರ ಎಂದು ಹೇಳಿಕೊಳ್ಳುತ್ತಿರುವ ಸರ್ಕಾರ ಬೂಟಾಟಿಕೆ ಮಾಡುತ್ತಿದ್ದು ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನೂ ನೀಡದೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಬರ ಪರಿಹಾರ ನೀಡದೇ ರೈತಪರ ವಿವಿದ ಯೋಜನೆಗಳನ್ನು ಅನುಷ್ಠಾನಗೊಳಿಸದೇ ರೈತ ವಿರೋಧಿ ಸರ್ಕಾರವಾಗಿ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್ ಹೆಗಡೆ ಹೇಳಿದರು.ಅವರು …
Read More »
Prathidvani Yellapura