Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಶ್ರೀರಾಮನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಉಳಿಕೆ ಹಣ ಧಾರ್ಮಿಕ ಕಾರ್ಯಕ್ಕೆ ನೀಡಿಕೆ- ಬಸವೇಶ್ವರ ವೃತ್ತ ರಾಮ ಭಕ್ತ ಬಳಗದ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟೆ ಮತ್ತು ಮಂದಿರ ಲೋಕಾರ್ಪಣೆ ಕಾರ್ಯಕ್ಕೆ ಯಲ್ಲಾಪುರ ತಾಲೂಕಿನಾದ್ಯಂತ ಪೂಜಾ ಪುರಸ್ಕಾರಗಳು ವಿಜ್ರಂಭಣೆಯಿಂದ ಜರುಗಿದ್ದವು ಅದರಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ದಯಾಕಾರಂತ್ ಅವರ ನೇತೃತ್ವದಲ್ಲಿ ಅತ್ಯಂತ ವಿಜ್ರಂಭಣೆಯಿಂದ ಶ್ರೀರಾಮೋತ್ಸವ ಆಚರಿಸಲಾಗಿತ್ತು.       ಆಚರಣೆಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಂಗಡಿಕಾರರು,ಸಾರ್ವಜನಿಕರು,ಸ್ಥಳೀಯ ನಿವಾಸಿಗಳು ಹಾಗು ಹಿತೈಷಿಗಳು ನೀಡಿದ ದೇಣಿಗೆ ಹಣ …

Read More »

ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ದೊಡ್ಡದಿದೆ ಋಣ ತೀರಿಸುವ ಕಾಲ ಬಂದಿದೆ.. ಫೈರೋಝ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ದತಿಧ್ವನಿ ಯಲ್ಲಾಪುರ : ಪ್ರತಿ ಚುನಾವಣೆಯಲ್ಲಿ ನಮ್ಮ ಅಲ್ಪ ಸಂಖ್ಯಾತ ಮುಸ್ಲಿಂ ಸಮಾಜ ಕಾಂಗ್ರೆಸ್ ಪಕ್ಷದ ದೊಡ್ಡ ಶಕ್ತಿಯಾಗಿ ಬೆನ್ನಿಗೆ ನಿಂತಿದೆ. ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ಬಹಳ ದೊಡ್ಡದಿದೆ ಈ ಹಿನ್ನೆಲೆಯಲ್ಲಿ ಪಕ್ಷವು ಸಹ ಸಮುದಾಯದ ಋಣ ತೀರಿಸುವ ನಿಟ್ಟಿನಲ್ಲಿ ಉನ್ನತ ಸ್ಥಾನಮಾನ ನೀಡುವಲ್ಲಿ ಮುಂದಾಗಬೇಕಿದೆ. ಈ ದಿಸೆಯಲ್ಲಿ ನಮ್ಮ ಸಮುದಾಯದ ಕ್ರಿಯಾಶೀಲ ಮುಖಂಡರಾದ ಅಬ್ದುಲ್ …

Read More »

ಯಲ್ಲಾಪುರ ನೂತನ ಪಿಐ ಆಗಿ ರಮೇಶ್ ಹೆಚ್ ಹನಾಪುರ ಅಧಿಕಾರ ಸ್ವೀಕಾರ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ವೃತ್ತಕ್ಕೆ ನೂತನ ಪಿ.ಐ ಆಗಿ ಮಂಗಳೂರು ಸಿಟಿ ಠಾಣೆಯಿಂದ ವರ್ಗಾವಣೆಗೊಂಡ ರಮೇಶ್ ಹೆಚ್ ಹನಾಪುರ ನಿಯುಕ್ತಿಗೊಂಡಿದ್ದಾರೆ.ಈ ಹಿಂದೆ ಯಲ್ಲಾಪುರ ವೃತ್ತದ ಪಿಐ ಆಗಿದ್ದ ರಂಗನಾಥ ನೀಲಮ್ಮನವರ್ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನಿಯುಕ್ತಿಗೊಂಡ ರಮೇಶ್ ಹೆಚ್ ಹನಾಪುರ ಮೂಲತಃ ಬಾಗಲಕೋಟ ಜಿಲ್ಲೆಯ ಕಜ್ಜಿದೋಣಿ ಗ್ರಾಮದವರಾಗಿದ್ದು ಬಾದಾಮಿ ಸರ್ಕಲ್ 3 ವರ್ಷ, ಕಾರವಾರ …

Read More »

ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಸಾವು…!!!!

ಪ್ರತಿಧ್ವನಿ ಯಲ್ಲಾಪುರ – ತಾಲ್ಲೂಕಿನ ಅರಬೈಲ್ ಘಟ್ಟದಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ  ಡಾಂಬರ್ ಟ್ಯಾಂಕರ್ ಗಾಡಿ ಗುದ್ದಿದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುರುವಾರ ನಡೆದಿದೆ.       ಮುಂಡಗೋಡು ತಾಲೂಕು ಬಾಚಣಕಿ ಮೂಲದ ಹಾಲಿ ಕಾರವಾರದ ಬಾಡದಲ್ಲಿ ವಾಸವಿದ್ದು ಹೋಂ ಗಾಡ್೯ ವೃತ್ತಿ ಮಾಡುತ್ತಿದ್ದ ಪರಶುರಾಮ ಕಲ್ಲಪ್ಪ ಬಾರಕೇರ ( 39 ) ಎಂಬಾತನೆ ಮೃತ ಬೈಕ್ ಸವಾರನಾಗಿದ್ದು ಕಾರವಾರದಿಂದ ಮುಂಡಗೋಡು …

Read More »

ಸುದೀರ್ಘ 39 ವರ್ಷಗಳ ಅರಣ್ಯ ಇಲಾಖೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಎಸ್.ಜಿ.ಹೆಗಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಗೆ ನನ್ನ ಪ್ರವೇಶ ಆಕಸ್ಮಿಕವಾಗಿತ್ತು 85 ರಲ್ಲಿ ಅರಣ್ಯ, ಬ್ಯಾಂಕ್, ವಿಮಾ ಸಂಸ್ಥೆ ಕೆಲಸಕ್ಕಾಗಿ ಪರೀಕ್ಷೆ ಎದುರಿಸಿದ್ದೆ ಮೊದಲಿಗೆ ಅರಣ್ಯ ಇಲಾಖೆಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಕರ್ತವ್ಯಕ್ಕೆ ಸಿದ್ದನಾದೆ ಆಗಲೆ ಬ್ಯಾಂಕ್ ಪರಿಕ್ಷೆಯು ಉತ್ತೀರ್ಣನಾಗಿದ್ದೆ ಆದರು ನನ್ನ ಪಯಣ ಅರಣ್ಯ ಇಲಾಖೆಯಲ್ಲಿ ಪ್ರಾರಂಭವಾಯ್ತು ಇಂತಹ ಸುದೀರ್ಘ ಪಯಣದಲ್ಲಿ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು, ನಾಗರಿಕರ …

Read More »

ಪತ್ರಕರ್ತ ಪುತ್ರನ ಸಾಧನೆ – ಪಿಹೆಚ್‌ಡಿ ಪದವಿ ಮುಡಿಗೇರಿಸಿಕೊಂಡ ತಿಲಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹಿರಿಯ ಪತ್ರಕರ್ತರು ಸಮಾಜಮುಖಿ ಚಿಂತಕರು ಶಂಕರ ಭಟ್ಟ ತಾರೀಮಕ್ಕಿ ಅವರ ಪುತ್ರ ಟಿ.ಎಸ್ ತಿಲಕರಾಜ್ ಅವರು ಭೌತಶಾಸ್ತ್ರದಲ್ಲಿ ಎಂ.ಎಸ್.ಸಿ. ಪದವಿ ಪಡೆದು ‘ಸ್ಪೆಕ್ಟೊಸ್ಕೋಪಿಕ್ ಸ್ಟಡಿ ಆಫ್ ಸಮ್ ಫ್ಲೊರೆಸೆಂಟ್ ನ್ಯಾನೊಮಟಿರಿಯಲ್ಸ್ ಆ್ಯಂಡ್ ಆರ್ಗಾನಿಕ್ ಮೊಲೆಕ್ಯುಲ್ಸ್’ ಎಂಬ ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿ ಘೋಷಿಸಿದೆ. ಕರ್ನಾಟಕ ವಿ.ವಿ.ಯ …

Read More »

ಯಲ್ಲಾಪುರ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ- ಹಲವು ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರದ ನಿರ್ದೇಶನವನ್ನು ಅನುಸರಿಸಿ ಜನರ ಜೀವನ ಮಟ್ಟವನ್ನು ಆದರಿಸಿ ಪಟ್ಟಣ ಪಂಚಾಯತ್ ಆಸ್ತಿ ತೆರಿಗೆ ಪರಿಷ್ಕರಿಸಿ ವಿಧಿಸಬೇಕಿದೆ. ಇದಕ್ಕಾಗಿ ಆಯಾ ವಾಡ್೯ ಸದಸ್ಯರು ಸಹಕರಿಸಿ ಕರವಸೂಲಿ ಸಮರ್ಪಕವಾಗಿಸಲು ಕೈ ಜೋಡಿಸಬೇಕಿದೆ. ಕಳೆದ ಮೂರು ವರ್ಷಗಳಿಂದ ನಿವೇಶನಗಳನ್ನು ಖಾಲಿ ಬಿಟ್ಟಿದ್ದಲ್ಲಿ ನೋಟಿಸ್ ನೀಡಿ ಪಟ್ಟಣ ಪಂಚಾಯತ್ ವಶಕ್ಕೆ ಪಡೆಯ ಬಹುದಾಗಿದ್ದು ಈ ಕುರಿತು ಆಯಾ ವಾಡ್೯ …

Read More »

ಕೆಳಾಸೆಯಲ್ಲಿ ಬೆಂಕಿಯಿಂದ ಅರಣ್ಯ ರಕ್ಷಣೆ ಮತ್ತು ಜಾಗೃತಿ ಅಭಿಯಾನ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ನಿಮ್ಮ ಅರಣ್ಯವನ್ನು ನೀವೇ ರಕ್ಷಿಸಬೇಕು, ಕಿಡಿಗೇಡಿಗಳು ಯಾರಾದರೂ ಅರಣ್ಯಕ್ಕೆ ಬೆಂಕಿ ಹಚ್ಚುವ ಕೃತ್ಯ ನಡೆಸುವುದು ಗಮನಕ್ಕೆ ಬಂದಲ್ಲಿ ನಮಗೆ ಮಾಹಿತಿ ನೀಡಬೇಕು ನಾವು ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ವಲಯ ಅರಣ್ಯ ಅಧಿಕಾರಿ ಶಿಲ್ಪಾ ನಾಯ್ಕ್ ಹೇಳಿದರು. ಅವರು ಜ,31 ರಂದು ಕೆಳಾಸೆ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಗ್ರಾಮ …

Read More »

ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ಸೌಹಾರ್ಧತೆಯ ಮಾನವ ಸರಪಳಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿಐಟಿಯು ಸಂಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತರಿಂದ ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಸೌಹಾರ್ಧತೆಯ ಸಂದೇಶ ಸಾರಲು ಮಾನವ ಸರಪಳಿ ನಿರ್ಮಿಸಲಾಗಿತ್ತು. ನೂರಾರು ಅಂಗನವಾಡಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಗಾಂಧೀಜಿಯವರ ಹೆಸರಿನಲ್ಲಿ ಹುತಾತ್ಮರಾದ ಯೋಧರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕೆ ಅನ್ನ ನೀಡಿದ ರೈತರು, ಅಕ್ಷರ ಜ್ಞಾನ ನೀಡಿದ ಶಿಕ್ಷಕರು, ದೇಶ …

Read More »

ಯಲ್ಲಾಪುರದಲ್ಲಿ ಫಲಾನುಭವಿ ರೈತರಿಗೆ ಮೀನು ಮರಿಗಳ ವಿತರಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಮೀನುಗಾರಿಕೆ ಇಲಾಖೆಯ ಆವಾರದಲ್ಲಿ ಫಲಾನುಭವು ರೈತರಿಗೆ ಸಾಕಾಣಿಕೆಗಾಗಿ ಉಚಿತವಾಗಿ ಮೀನುಮರಿಗಳನ್ನು ವಿತರಿಸಲಾಯಿತು. ತಾಲ್ಲೂಕಿನ ಎಲ್ಲಾ ಪಂಚಾಯತ್ ಗಳಿಂದ ಸುಮಾರು 48 ಅರ್ಜಿಗಳು ಬಂದಿದ್ದು ಅವುಗಳಲ್ಲಿ 30 ಮಂದಿ ಫಲಾನುಭವಿಗಳಿಗೆ 45 ದಿನಗಳ ಉತ್ತಮವಾದ 500 ಗೌರಿ ತಳಿಯ ಮೀನಿನ ಮರಿಗಳನ್ನು ವಿತರಿಸಲಾಯಿತು. ರೈತರ ಆರ್ಥಿಕ ಮಟ್ಟ ಉನ್ನತೀಕರಣಕ್ಕೆ ಮೀನುಸಾಕಾಣಿಕೆ ವರದಾನವಾಗಿದ್ದು ಕಾಲ ಕಾಲಕ್ಕೆ …

Read More »