Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ದತ್ತ ಮಂದಿರ ನಿರ್ಮಾಣಕ್ಕೆ ವೇಣುಗೋಪಾಲ ಮದ್ಗುಣಿ ದೇಣಿಗೆ.

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರದ ನಾಯಕನ ಕೆರೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದತ್ತಮಂದಿರಕ್ಕೆ ಸ್ಥಳಿಯ ನಿವಾಸಿ ವೇಣುಗೋಪಾಲ ಮದ್ಗುಣಿಯವರು ಒಟ್ಟು 1,22,221/- (ಒಂದು ಲಕ್ಷದ ಇಪ್ಪತ್ತೇರಡು ಸಾವಿರದ ಎರಡನೂರಾಇಪ್ಪತ್ತೋಂದು ರೂಪಾಯಿ ) ದೇಣಿಗೆ ನೀಡಿದ್ದಾರೆ.ಅವರು ತಮ್ಮ ತಂದೆ ಹಾಗೂ ಹಿಂದಿನ ಶೀವಾನಂದ ಸ್ವಾಮಿಯವರ ಸ್ನೇಹದ ದ್ಯೋತಕವಾಗಿ ಈ ಹಣವನ್ನು ನೀಡಿದ್ದಾರೆ. ದತ್ತಮಂದಿರಕ್ಕೆ ಹಿಂದಿನಿಂದಲೂ ಭಕ್ತರಾಗಿರುವ ಇವರು ಮಂದಿರವನ್ನು ರಾಮಚಂದ್ರಾಪುರ ಮಠ ವಹಿಸಿಕೊಂಡ ದಿನದಿಂದಲೂ,ಕಳೆದ ಹದಿನಾರು ವರ್ಷಗಳಿಂದ ದತ್ತ ಜಯಂತಿಗೆ ಸೇವೆ ಸಲ್ಲಿಸುತ್ತಿರುವುದು …

Read More »

ಸರ್ಕಾರಿ ಅಧಿಕಾರಿಯ  ಸಾರ್ಥಕ ಕಾರ್ಯ- ಕಚೇರಿ ಎದುರಲ್ಲೆ ಪ್ರಾಣಿ ಪಕ್ಷಿಗಳಿಗೆ ನೀರು ಪೂರೈಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ಉಪವಿಭಾಗ ಕಚೇರಿ ಎದುರಿನಲ್ಲಿ ಕೇಸರಿ,ಬಿಳಿ,ಹಸಿರು ಬಣ್ಣದ ವೃತ್ತಾಕಾರದ ತೊಟ್ಟಿ ಇಟ್ಟು ನೀರು ತುಂಬಿಸಲಾಗಿದೆ. ಬಾಯಾರಿದ ಹಸು ಒಂದು ನೀರು ಕುಡಿದು ಧನ್ಯತೆ ಸಲ್ಲಿಸಿತೇನೊ ಎಂಬ ಭಾವ       ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು ಮನುಷ್ಯರಾದ ನಾವೆ ನಲುಗಿ ಹೋಗುತ್ತಿರುವಾಗ ಮೂಕ ಪ್ರಾಣಿ ಪಕ್ಷಿಗಳ ಪಾಡೇನು. ಈ ಪರಿಸ್ಥಿತಿ …

Read More »

ಪತ್ರಕರ್ತ, ಅರಣ್ಯ ಇಲಾಖೆ ಅಧಿಕಾರಿಗಳು ಎಂದೆಲ್ಲಾ ಸುಳ್ಳು ಹೇಳಿ ಹಣ ವಸೂಲಿಗಿಳಿದವರ ಗಡಿಪಾರಿಗೆ ಗ್ರಾಮಸ್ಥರ ಆಗ್ರಹ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕನ್ನಡಗಲ್ ಗ್ರಾಮದ ಕೃಷಿ ಜಮೀನಿಗೆ ಅಕ್ರ.ವಾಗಿ ನುಗ್ಗಿದ ಮೂವರು ಮುಗ್ದ ರೈತರೋರ್ವರಿಗೆ ಬೆದರಿಸಿ ಹಣ ಮತ್ತು ಬಂಗಾರದ ಉಂಗುರ ದೋಚಿದ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು.      ಪಟ್ಟಣದ ನಿವಾಸಿಗಳಾದ ಶಂಶುದ್ದೀನ್ ಮಾರ್ಕರ್, ತಾರಾನಾಥ ನಾಯ್ಕ, ವಿನಾಯಕ ಭೋವಿ ವಡ್ಡರ್  ಇದುವರೆಗು ಆರೋಪಿಗಳ ಬಂಧನವಾಗಿಲ್ಲ ಇದರಿಂದ ಗ್ರಾಮದಲ್ಲಿ …

Read More »

ಮನೆಯೊಂದು ಮುರಿದ ಬಾಗಿಲು ಯಲ್ಲಾಪುರ ಕಾಂಗ್ರೆಸ್ ಪರಿಸ್ಥಿತಿ..!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕು ಬ್ಲಾಕ್ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಸಮಸ್ಯೆ ಜಟಿಲವಾಗುತ್ತಾ ಸಾಗುತ್ತಿದೆ.ಒಂದು ತಂಡ ಸಿಡಿಯುತ್ತಲೆ ಮತ್ತೊಂದು ತಂಡ ಆರ್ಭಟಿಸುತ್ತದೆ ಒಬ್ಬರ ಮೇಲೊಬ್ಬರ ಸವಾರಿ ಸಾಗುತ್ತಲೆ ಇದೆ.      ಕಳೆದೆರಡು ದಿನಗಳ ಹಿಂದೆ  ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ನ ಒಂದು ಬಣ ಮಾಜಿ ಶಾಸಕ ವಿ.ಎಸ್.ಪಾಟೀಲ ಸೇರಿದಂತೆ ಕೆಲವು ನಾಯಕರು ಹಾಗು ಬ್ಲಾಕ್ ಅಧ್ಯಕ್ಷ ಎನ್.ಕೆ.ಭಟ್ ಮೇಲಿನ …

Read More »

ವಿ‌.ಎಸ್.ಪಿ ಪಾಳಯದ ಕೆಲವರ ಪತ್ರಿಕಾ ಹೇಳಿಕೆ ಸತ್ಯಕ್ಕೆ ದೂರವಾದುದು; ಅನಿಲ್ ನಾಯ್ಕ್ ಇಡಗುಂದಿ.

ಯಲ್ಲಾಪುರದ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಯಲ್ಲಾಪುರ ಭೇಟಿ ನೀಡಿದ ದಿನ ಪ್ರತ್ಯೇಕ ಸಭೆ ನಡೆಸಿದ್ದಾರೆಂದು ದೂರಿ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ವಿ.ಎಸ್.ಪಾಟೀಲ ಬಣದ ಹೇಳಿಕೆಗಳು ಸತ್ಯಕ್ಕೆ ದೂರವಾದುದಾಗಿದೆ. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿ.ಎಸ್. ಭಟ್ಟ ಅವರನ್ನು ಸ್ವತಃ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೆ …

Read More »

“ಜೋಡುಕೆರೆ ಕ್ಲೀನ್” ಸ್ವಚ್ಚತಾ ಅಭಿಯಾನ ವಾರದಲ್ಲಿ ಒಮ್ಮೆಕೈ ಜೋಡಿಸಿ.

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಜೋಡುಕೆರೆ ಸುತ್ತ ಮುತ್ತ ಮತ್ತು ನೀರೊಳಗಿನ ಪ್ಲಾಸ್ಟಿಕ್ ತ್ಯಾಜ್ಯ ಹೊರತೆಗೆದು ಸ್ವಚ್ಛಗೊಳಿಸುವ ಅಭಿಯಾನ ” ಜೋಡುಕೆರೆ ಕ್ಲೀನ್” ಅಭಿಯಾನದ ಹೆಸರಿನಲ್ಲಿ ಕಳೆದ ಕೆಲವು ದಿನಗಳಿಂದ ಪ್ರಾರಂಭಿಸಿದ್ದು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮತ್ತಷ್ಟು ವೇಗ ಸಿಕ್ಕಿದೆ. ಇದೀಗ ಪ್ರತಿ ವಾರದಲ್ಲಿ ಶನಿವಾರ ಬೆಳಗ್ಗೆ ಒಂದು ಗಂಟೆಗಳ ಸ್ವಚ್ಚತಾ ಕಾರ್ಯಕ್ಕಾಗಿ ಶ್ರಮದಾನ ಕೈಗೊಳ್ಳುತ್ತಿದ್ದು ಅದರ ಭಾಗವಾಗಿ …

Read More »

‘ಡಾ.ಅಂಜಲಿಗೆ ಒಂದ್ ಚಾನ್ಸ್ ಕೊಟ್ಟು ನೋಡೋಣ ಎಂಬ ಅಭಿಪ್ರಾಯ ಜನರಲ್ಲಿದೆ- ಡಾ.ಅಂಜಲಿ ನಿಂಬಾಳ್ಕರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಬಿಜೆಪಿ ಸಂಸದರು ಕಳೆದ 30 ವರ್ಷಗಳಿಂದ ಏನೂ ಕೆಲಸ ಮಾಡಿಲ್ಲವೆಂದು ಜನ ಹೇಳುತ್ತಿದ್ದಾರೆ. ಈ ಬಾರಿ ಜನರ ಆಶೀರ್ವಾದ ಕಾಂಗ್ರೆಸ್ ಗಿದೆ. ಡಾ.ಅಂಜಲಿಗೆ ಒಂದ್ ಚಾನ್ಸ್ ಕೊಟ್ಟು ನೋಡೋಣ ಎಂಬ ಅಭಿಪ್ರಾಯ ಬರುತ್ತಿದೆ. ಕಾಂಗ್ರೆಸ್ ಪರ ಅಲೆ‌ ಇದ್ದು, ಸರ್ಕಾರದ ಐದು ಗ್ಯಾರಂಟಿ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ …

Read More »

ಪರೋಕ್ಷವಾಗಿ ಹೆಬ್ಬಾರ್ ಗೆ ಪಂಥಾಹ್ವಾನ ನೀಡಿದ ಕಾರವಾರ ಮಾಜಿ ಶಾಸಕಿ ರೂಪಾಲಿ ನಾಯಕ್ – ಕೆಂಡಾಮಂಡಲರಾದ ಹೆಬ್ಬಾರ್ ಅಭಿಮಾನಿ ಬಳಗದ ತಿರುಗೇಟು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ :ಪಟ್ಟಣದ ಎಪಿಎಂಸಿ ರೈತಭವನದಲ್ಲಿ ಬುಧವಾರ ನಡೆದ ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣ ಪೂರ್ವಸಿದ್ದತಾ ಸಭೆಯಲ್ಲಿ ಸ್ಥಳೀಯ ಶಾಸಕ ಶಿವರಾಮ್ ಹೆಬ್ಬಾರ್ ಅನುಪಸ್ಥಿತಿ ಎದ್ದು ಕಾಣುತ್ತಿತ್ತು ಮತ್ತು ಅವರ ಆಪ್ತ ಬಳಗದವರು ಕೂಡ ಯಾರು ಇಲ್ಲದಾಗಿತ್ತು. ‌ ‌  ವೇದಿಕೆಯಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯಕ್ ಮಾತನಾಡಿ ಪರೋಕ್ಷವಾಗಿ ಶಾಸಕ ಹೆಬ್ಬಾರ್ …

Read More »

ಮತಗಳಿಕೆಗಾಗಿ ಮರಾಠಿ ಭಾಷಣ ಮಾಜಿ ವಿಧಾನಸಭಾಧ್ಯಕ್ಷ ಉತ್ತರ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲೆ ..??

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಬುಧವಾರ ಯಲ್ಲಾಪುರದ ಎಪಿಎಂಸಿ ರೈತಭವನದಲ್ಲಿ ಲೋಕಸಭಾ2024 ರ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಕ್ಷದ ಚುನಾವಣ ಪೂರ್ವ ಸಿದ್ದತಾ ಸಭೆ ನಡೆಯಿತು.     ಸಭೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದು ಹಾಲಿ ಮಾಜಿ ಶಾಸಕರು , ಎಂ.ಎಲ್.ಸಿ ಇನ್ನಿತರ ಪ್ರಮುಖರು ಮಾತನಾಡಿ ದರು. ಜನರ ಮತ ಸೆಳೆಯಲು  ಮರಾಠಿ ಭಾಷೆಯಲ್ಲಿ ಭಾಷಣ ಮಾಡಿ ತಮ್ಮವರ ಚಪ್ಪಾಳೆ  …

Read More »

ಯಲ್ಲಾಪುರದಲ್ಲಿ ರಂಗೇರಿಸಿದ “ಬೇಡರ ವೇಷ”ದ ಪ್ರದರ್ಶನ

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಸೋಮವಾರ ಸಂಜೆಯ ವೇಳೆ ಪಟ್ಟಣದ ಎಲ್ಲೆಡೆ ತಮಟೆಯದೆ ಸದ್ದು , ಬೇಡರ ವೇಷದಾರಿಗಳ ಕುಣಿತದ ಸೊಬಗು ಕಂಡುಬಂದಿತು. ಹೋಳಿ ಹಬ್ಬದ ಸಂದರ್ಭದಲ್ಲಿ ಅನಾದಿಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಬೇಡರ ವೇಷದ ಕುಣಿತದ ಪ್ರದರ್ಶನ ಬಹುತೇಕ ಶಿರಸಿ ಭಾಗದಲ್ಲಿ ಹೆಸರುವಾಸಿಯಾಗಿತ್ತು. ಕಳೆದ ಕೆಲವು ವರ್ಷಗಳಿಂದ ಈ ಪದ್ದತಿ ನಿಧಾನವಾಗಿ ಯಲ್ಲಾಪುರದಲ್ಲೂ ಪ್ರಾರಂಭವಾಗಿ ಈ ವರ್ಷ ಪಟ್ಟಣದ ಎರಡು ಕಡೆಗಳಲ್ಲಿ ಅದ್ದೂರಿಯಾಗಿ …

Read More »