Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಶಾಸಕ ಹೆಬ್ಬಾರ್ ಅವರಿಂದ ಮಳೆಯಿಂದಾದ ಹಾನಿಗೆ ಸಂತ್ರಸ್ತರಿಗೆ ಪರಿಹಾರ ಧನದ ಆದೇಶ ಪತ್ರ ವಿತರಣೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ಕೆಲವು ಅವಘಡಗಳು ಸಂಭವಿಸಿದ್ದು ಸಂಬಂಧಪಟ್ಟ 7 ಮಂದಿ ಸಂತ್ರಸ್ತರಿಗೆ ಯಲ್ಲಾಪುರ ವಿಧನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತ್ವರಿತಗತಿಯಲ್ಲಿ ಪರಿಹಾರ ಮೊತ್ತದ ಆದೇಶ ಪತ್ರ ವಿತರಿಸಿದರು.ವಾಸ್ತವ್ಯ ಮನೆ ಪೂರ್ಣ ಹಾನಿಗೊಳಗಾದ ತಾರೆಹಳ್ಳಿ ಗ್ರಾಮದ ಗೀತಾ ಸಿದ್ಧಿ ಅವರಿಗೆ 1,20,000 ರೂಪಾಯಿ, ಡೋಮಗೇರಿ ಗ್ರಾಮದ ಮಾಳು ಕೊಕರೆ, ಗೋಯಾ ಕೊಕರೆ, …

Read More »

ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಸಾಧಕವು ಹೌದು ಭಾದಕವು ಹೌದು – ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿಶ್ವ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನಕ್ಕೆ ಏರುತ್ತಿದ್ದೇವೆ ಎಂಬುದು ಸಂತಸ ಪಡುವ ವಿಚಾರವಲ್ಲ. ಹಾಗೆಂದು ಸದ್ಯದ ಸ್ಥಿತಿಯಲ್ಲಿ ದುಃಖ ಪಡುವ ವಿಚಾರವೂ ಅಲ್ಲ. ಆದರೆ ಭವಿಷ್ಯದಲ್ಲಿ ದೇಶಕ್ಕೆ ಹೊರೆಯಾಗುವ ಎಲ್ಲ ¯ಕ್ಷಣಗಳೂ ಗೋಚರಿಸುತ್ತಿವೆ. ಚೀನಾವನ್ನು ಹಿಂದಿಕ್ಕಿ ಭಾರತ ಮುನ್ನುಗ್ಗುತ್ತಿದೆ. ಮಾನವ ಸಂಪನ್ಮೂಲ ಹೆಚ್ಚಿತೆಂಬ ಸಂತಸ ಪಡುವ ವಿಚಾರವೂ ಹೌದಾಗಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ದೇಶ ಪ್ರಗತಿಗೆ …

Read More »

ಯಲ್ಲಾಪುರದಲ್ಲಿ ಹೆಚ್.ಡಿ.ಎಫ್.ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಹೆಬ್ಬಾರ್

ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕಿನ ಶಾಖೆ ಉದ್ಘಾಟನೆಗೊಂಡಿರುವುದು ಸಂತಸದ ಸಂಗತಿ. ಎಚ್.ಡಿ.ಎಫ್.ಸಿ ಬ್ಯಾಂಕು ಬಡವರಿಗೂ, ಸಣ್ಣ ಪುಟ್ಟ ಉದ್ಯೋಗ ಸ್ಥಾಪಿಸುವವರಿಗೂ ಸಾಲ ನೀಡಿ ಸಮಾಜದ ಎಲ್ಲ ವರ್ಗದವರ ಆರ್ಥಿಕ ಭದ್ರತೆಗೆ ನೇರವು ನೀಡಬೇಕಲ್ಲದೇ, ಸಿಬ್ಬಂದಿಗಳು ಗ್ರಾಹಕರೊಂದಿಗೆ ಸೌಜನ್ಯದಿಂದ ಉತ್ತಮ ಸೇವೆ ಸಲ್ಲಿಸುವ ಮನೋಭಾವ ತಳೆಯಬೇಕು. ಬ್ಯಾಂಕುಗಳಿಗೆ ಉತ್ತಮ ಸಾಲಗಾರರ ಕೊರತೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಠೇವುದಾರರ ಕೊರತೆ ಉಂಟಾಗಿಲ್ಲ ಎಂದು ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ, ಶಾಸಕರೂ ಆದ ಶಿವರಾಮ ಹೆಬ್ಬಾರ …

Read More »

ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಶಾಸಕ ಹೆಬ್ಬಾರ್ ಅವರಿಗೆ ಗೌರವಾರ್ಪಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಜನರ ಸಮಸ್ಯೆಗಳಿಗೆ, ಬೇಡಿಕೆಗಳಿಗೆ ನಾನೇ ಉತ್ತರಿಸಬೇಕಾಗುತ್ತದೆ. ವರ್ಗಾವಣೆಯ ಕಾರ್ಯದಲ್ಲಿ ಅನೇಕರು ತೊಡಗಿಕೊಂಡಿದ್ದಾರೆ. ಅನೇಕ ಸಂದರ್ಭಗಳಲ್ಲಿ ಮಳೆಯಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ. ಆಗ ಇಲಾಖೆಯೊಂದಿಗೆ ಗುತ್ತಿಗೆದಾರರು ಸಹಕರಿಸಿ, ವಿದ್ಯುತ್ ಸಂಪರ್ಕ ಸರಿಪಡಿಸುವ ಕಾರ್ಯ ಮಾಡುತ್ತಿರುವುದು ತೃಪ್ತಿಕರವಾಗಿದೆ. ಯಾವುದೇ ರೀತಿಯಲ್ಲಿ ಜನರಿಗೆ ತೊಂದರೆಯಾಗದಂತೆ ಹೆಸ್ಕಾಂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತ್ವರಿತವಾಗಿ ಕಾರ್ಯನಿರ್ವಹಿಸಿ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಅನೇಕ ಅಧಿಕಾರಿಗಳ ಕೊರತೆಯಿದ್ದು, ಸರ್ಕಾರದಿಂದ …

Read More »

ಯಲ್ಲಾಪುರ ತಾಲೂಕಿನ ಪಾಂಡಿತ್ಯದ ಗಣಿ‌ಎಂದೇ ಖ್ಯಾತರಾದ ದಿ, ಅನಂತ ವೈದ್ಯರಿಗೆ ಕಾ. ನಿ. ಪ. ಸಂಘದಿಂದ ನುಡಿನಮನ ಸಲ್ಲಿಕೆ‌..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ಹಿರಿಯ ಪತ್ರಕರ್ತ, ಅರ್ಥಧಾರಿ, ಅಂಕಣಕಾರ ಅನಂತ ವೈದ್ಯ ಅವರಿಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನುಡಿನಮನ ಸಲ್ಲಿಸಲಾಯಿತು.ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಮಾತನಾಡಿ, ಅನಂತ ವೈದ್ಯರ ಮೇರು ವ್ಯಕ್ತಿತ್ವ ಆದರ್ಶಪ್ರಾಯವಾಗಿದೆ ಎಂದರು.ಜಿಲ್ಲಾ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ ಮಾತನಾಡಿ, ವೈದ್ಯ, ಪತ್ರಕರ್ತರಾಗಿ, ಸಾಹಿತಿಗಳಾಗಿ, ಉಪನ್ಯಾಸಕರಾಗಿ ವಿವಿಧ ನೆಲೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಾದರಿಯ …

Read More »

ಕಳಚಿಕೊಂಡ ಯಲ್ಲಾಪುರದ ಪಾಂಡಿತ್ಯದ ಹಿರಿಯ ಕೊಂಡಿ – ಅನಂತ ವೈದ್ಯ..

ಪ್ರತಿಧ್ವನಿ,ಯಲ್ಲಾಪುರ : ಅಂಕಣಕಾರರು, ಯಕ್ಷಗಾನ ಅರ್ಥಧಾರಿಗಳೂ ಆದ ಅನಂತ ಮಹಾಬಲೇಶ್ವರ ವೈದ್ಯ (70) ಜುಲೈ.24 ರಂದು ಇಹಲೋಕ ತ್ಯಜಿಸಿದರು. ಇದರೊಂದಿಗೆ ಯಲ್ಲಾಪುರ ಪಾಂಡಿತ್ಯದ ಹಿರಿಯ ಕೊಂಡಿಯೊಂದು ಕಳಚಿಕೊಂಡಾಂತಾಗಿ ಸರಸ್ವತ ಲೋಕಕ್ಕೆ ತಬಲಾರದ ನಷ್ಟವಾದಂತಾಗಿದೆ.. ಅವರು ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.ದಿವಂಗತರು ಕನ್ನಡ ಮತ್ತು ಸಂಸ್ಕೃತ ಅಧ್ಯಯನಶೀಲರಾಗಿದ್ದು, ರಾಮಾಯಣ, ಭಾರತದ ಕುರಿತು ಸಾಕಷ್ಟು ಪ್ರಭುತ್ವ ಸಾಧಿಸಿದ್ದರು. ದಕ್ಷಿಣೋತ್ತರ ಕನ್ನಡದ ಯಕ್ಷಗಾನ ಆರ್ಥಧಾರಿಯಾಗಿ, ಸಾಹಿತ್ಯ ರತ್ನ ಬಿರುದು ಪಡೆದು ಯಕ್ಷಗಾನ' ಎಂಬ ಮಾಸಪತ್ರಿಕೆಯ …

Read More »

ಯಲ್ಲಾಪುರ ತಾಲೂಕಿನಲ್ಲಿ ಮಳೆ,ಮಳೆ,ಮಳೆ ಅಲ್ಲಲ್ಲಿ ಒಂದಷ್ಟು ಸಮಸ್ಯೆ…

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರೈತರ ಮೊಗದಲ್ಲಿ ಸಂತಸ ಮೂಡಿದೆ ಹಾಗೆ ವಿವಿಧ ಪ್ರದೇಶಗಳಲ್ಲಿ ಸಮಸ್ಯೆಗಳು ಉದ್ಭವವಾಗಿವೆ. ಜಾನುವಾರುಗಳ ಮರಣ ಮೃದಂಗ ಮುಂದುವರೆದಿದ್ದು ಮತ್ತೆರಡು ಎಮ್ಮೆಗಳು ನೀರು ಪಾಲಾಗಿವೆ. ಮದನೂರು ಗ್ರಾಮದ ಗೋಯಾ ಬಾಬು ಕೊಕರೆ ಹಾಗೂ ಮಾಳು ಬಾಬು ಕೊಕರೆ ಎಂಬುವರಿಗೆ ಸೇರಿದ ಎರಡು ಸಾಕು ಎಮ್ಮೆಗಳು ಡೋಮಗೇರಿ ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿವಿರುವುದರೊಂದಿಗೆ ತಾಲೂಕಿನಲ್ಲಿ ಜಾನುವಾರುಗಳ ಸಾವಿನ ಸಂಖ್ಯೆ10 ಕ್ಕೇರಿದೆ. ಗೇರಾಳದ ನಾಗವೇಣಿ ನಾಗಪ್ಪ …

Read More »

ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಕ್ಕೆ ದಕ್ಕೆ ತರಲೆತ್ನಿಸುತ್ತಿರುವವರ ವಿರುದ್ದ ಕಠಿಣಕ್ರಮಕ್ಕೆ ಮನವಿ..

ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ನೌಕರರ ಕ್ಷೇವiಕ್ಕಾಗಿ ಅಭೂತಪೂರ್ವ ಯೋಜನೆಗಳನ್ನು, ಸರ್ಕಾರದಿಂದ ಪ್ರಯೋಜನಗಳನ್ನು ಕಟಿಬದ್ಧವಾಗಿ ಮತ್ತು ಉತ್ತಮ ಸಂಬಂಧದೊಂದಿಗೆ ಸರ್ಕಾರದೊಂದಿಗೆ ಸಂವಹನ ನಡೆಸಿ ವಿವಿಧ ಅನುಕೂಲಗಳನ್ನು ಸಂಘದ ಮುಖೇನ ಸರ್ಕಾರಿ ನೌಕರರಿಗೆ ತರುವಲ್ಲಿ ಪ್ರಸ್ತುತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಯವರು ಅವಿರತವಾಗಿ ಶ್ರಮಿಸಿದ್ದು ಅವರ ಹೆಸರಿಗೆ ಮತ್ತು ಸಂಘದ ಗೌರವಕ್ಕೆ ಮಸಿ ಬಳಿಯುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಇಲ್ಲ ಸಲ್ಲದ ತಪ್ಪು ಮಾಹಿತಿ …

Read More »

ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆ ಎಲ್ಲೆಲ್ಲಿ ಏನೇನು..!!!

ಯಲ್ಲಾಪುರ : ತಾಲೂಕಿನಲ್ಲಿ ಬಿಡದೆ ಸುರಿಯುತ್ತಿರುವ ಬಾರಿ ಮಳೆಗೆ ಹಳ್ಳ ಕೊಳ್ಳಗಳೆಲ್ಲಾ ಉಕ್ಕಿ ಹರಿಯಿತ್ತಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು ತಾಲೂಕಿನಲ್ಲಿ‌ ಇಂದು ಸೋಮವಾರ ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಅವರ ಅಭಿಪ್ರಾಯ ಪಡೆದು. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ತಹಶಿಲ್ದಾರ ಶ್ರೀಕೃಷ್ಣ ಕಾಮಕರ ಈ ನಿರ್ಧಾರ ಪ್ರಕಟಿಸಿರುತ್ತಾರೆ. ಬಿಡದೆ ಸುರಿದ ಮಳೆಗೆ ರವಿವಾರದ ಸಂತೆ ಮಾರುಕಟ್ಟೆಯಲ್ಲಿ ತರಕಾರಿ,ದವಸದಾನ್ಯ, ಹಣ್ಣು, ಪ್ಲಾಸ್ಟಿಕ್ …

Read More »

ಯಲ್ಲಾಪುರ-ಮುಂಡಗೋಡು ರಸ್ತೆ‌ ಸಂಚರಿಸುವುದಾದರು ಎಲ್ಲಿ..?? ಯಕ್ಷ ಪ್ರಶ್ನೆಗೆ ಉತ್ತರಿಸಿ.

ಪ್ರತಿಧ್ವನಿ,ಯಲ್ಲಾಪುರ : ಭಾರತ ಚಂದ್ರನಲ್ಲಿಗೆ ಅಧ್ಯಯನ ಸಂಬಂಧ 3900 ಕೆ.ಜಿ ತೂಕ ಹೊತ್ತ ಉಪಗ್ರಹ ಉಡಾವಣೆ ಮಾಡಿ ಇತರೆ ದೇಶಗಳ ಎದುರು ತನ್ನ ದೇಶದ ತಂತ್ರಜ್ಞಾನದ ಶ್ರೇಷ್ಟತೆಯನ್ನು ಜಗತ್ತಿನೆದುರು ತೆರೆದಿಟ್ಟಿದೆ. ಹಗಲು ರಾತ್ರಿ ಎನ್ನದೆ ಅವಿಷ್ಕಾರದಲ್ಲಿ ತೊಡಗಿರುವ ವಿಜ್ಞಾನಿಗಳು ಒಂದೆಡೆ ದೇಶದ ಘನತೆ ಎತ್ತಿ ಹಿಡಿಯುತ್ತಿದ್ದರೆ  ಯಲ್ಲಾಪುರ ತಾಲೂಕಿನಲ್ಲಿರುವ ಸಣ್ಣ ಪುಟ್ಟ ರಸ್ತೆಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಸಂಬಂಧಪಟ್ಟ ಇಲಾಖೆಯವರು ನಗೆಪಾಟಿಲಿಗೆ ಗುರಿಯಾಗುತ್ತಿದ್ದಾರೆ.      ಯಲ್ಲಾಪುರ-ಮುಂಡಗೋಡು ರಸ್ತೆ …

Read More »