Breaking News

Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

ಯಲ್ಲಾಪುರದಲ್ಲಿ ಸಚಿವ ಹೆಬ್ಬಾರ್ ಪರ ಪ್ರಮುಖರ ರ‍್ಯಾಲಿ ಮತಯಾಚನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಬಿಜೆಪಿ ಕಚೇರಿಯಿಂದ ನೂರಾರು ಸಂಖ್ಯೆಯ ಅಭಿಮಾನಿ ಕಾರ್ಯಕರ್ತರು ಒಳಗೊಂಡಂತೆ ಬಹತ್ ರ್‍ಯಾಲಿ ನಡೆಯಿತು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಗೋವಾ ರಾಜ್ಯದ ಸಮಾಜ ಕಲ್ಯಾಣ ಸಚಿವ ಸುಭಾಷ್ ಪಾಲ್ ದೇಸಾಯಿ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ನೇತೃತ್ವದಲ್ಲಿ ಪಕ್ಷದ ಚುನಾವಣಾ ವೀಕ್ಷಕ ರವಿ ಹೆಗಡೆ ಹೂವಿನ ಮನೆ, ನಗರ ಘಟಕ ಪ್ರಮುಖ ರಾಮುನಾಯ್ಕ್ ಹಾಗು ಪಕ್ಷದ ಪದಾಧಿಕಾರಿಗಳು, …

Read More »

ಬೆಲೆ ಏರಿಕೆ ಆಡಳಿತ ವಿರೋದಿ ಅಲೆ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ – ವಿ.ಎಸ್.ಪಾಟೀಲ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ – ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ನನ್ನ ಶಾಸಕ ಸ್ಥಾನ ಈ ಕ್ಷೇತ್ರದಲ್ಲಿ ಪ್ರಾರಂಭವಾದಾಗಿನಿಂದ ಪ್ರಾರಂಭಿಸಿದ್ದು ಇಂದಿಗು ಕ್ಷೇತ್ರದ ತುಂಬಾ ಜನರ ಆತ್ಮೀಯತೆಯ ಮಾತುಗಳು ಮುಂದಿನ ಸೇವಾ ಕಾರ್ಯಕ್ಕೆ ಪ್ರೇರಣೆಯಾಗಿದೆ. ಜನರು ದಬ್ಬಾಳಿಕೆಯ ರಾಜಕಾರಾಣ ಅಂತ್ಯ ಹಾಡಿ ಸೌಮ್ಯ ರಾಜಕಾರಣವನ್ನು ಆಯ್ಕೆಮಾಡಲಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ರಾಜ್ಯದಲ್ಲಿ …

Read More »

ರಾಜ್ಯದ ಪ್ರಗತಿಗೆ ಬಿಜೆಪಿ . ಕ್ಷೇತ್ರದ ಅಭಿವೃದ್ಧಿಗೆ ಶಿವರಾಮ ಹೆಬ್ಬಾರ್. ಬಿಜೆಪಿ ಗೆ ಮತ ನೀಡಿ – ಪ್ರಮೋದ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಭ್ರಷ್ಟಾಚಾರ ಮುಕ್ತ ಅಭಿವೃದ್ಧಿ ಪರ ಆಡಳಿತ ನೀಡಿ ಜನ ಮಾನಸದಲ್ಲಿ ನೆಮ್ಮದಿಯ ವಾತವರಣ ಮೂಡಿಸಿದ ರಾಷ್ಟ್ರ ಭಕ್ತ ಬಿಜೆಪಿ ಆಡಳಿತ ರಾಜ್ಯದಲ್ಲಿ ಮತ್ತೊಮ್ಮೆ ಕಾಣಲಿದ್ದೇವೆ. ವಿಶೇಷವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಾಮಾನ್ಯರ ನಾಯಕರೆಂದೇ ಹೆಸರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ.ಜೊತೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು ರಾಜ್ಯದಲ್ಲಿ …

Read More »

ಮತ್ತಷ್ಟು ಹೆಚ್ಚಾದ ಕೊರೊನ ಸೋಂಕು, 6 ಕ್ಕೇರಿದ ಸೋಂಕಿತರ ಸಂಖ್ಯೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಜನಜೀವನದಿಂದ ಕಣ್ಮರೆಯಾಗಿದ್ದ ಕೊರೊನ ಹೆಮ್ಮಾರಿ ಶುಕ್ರವಾರ ಯಲ್ಲಾಪುರದಲ್ಲಿ  ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು ಶನಿವಾರ ಮತ್ತೆ 5 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು ಆತಂಕ ಇನ್ನಷ್ಟು ಹೆಚ್ಚಾಗಿದೆ.       ಚುನಾವಣೆ ಕಾರ್ಯಕ್ಕಾಗಿ ರಾಜಸ್ಥಾನ ದಿಂದ ಬಂದಿರುವ ಯುವಕನೋರ್ವನಲ್ಲಿ ಸೋಂಕು ಕಾಣಿಸಿದ್ದು ಆತನ ಸಂಪರ್ಕದಲಿದ್ದ ಸುಮಾರು 70 ಮಂದಿ ಗಂಟಲುದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಶನಿವಾರ ಅದರ ಪಲಿತಾಂಶ ಬಂದಿದ್ದು ಮತ್ತೆ …

Read More »

ನನ್ನ ಉಸಿರಿನ ಕೊನೆತನಕ ಜನಸೇವೆ ನಿರಂತರ. ಕ್ಷೇತ್ರದ ಜನರೆ ನನ್ನ ನಾಯಕರು – ಶಿವರಾಮ ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸ್ವಕ್ಷೇತ್ರ ಯಲ್ಲಾಪುರದಲ್ಲಿ ಮತ ಯಾಚಿಸುವುದಕ್ಕಿಂತ ಮತದಾನ ಮಾಡೇ ಮಾಡುತ್ತಾರೆಂಬ ನಂಬಿಕೆಯೇ ಹೆಚ್ಚು. ಮನೆಯ ಮಗನಾಗಿ , ಕ್ಷೇತ್ರವನ್ನೇ ಕುಟುಂಬವೆAದು ತಿಳಿದ ನಾನು ಸದಾ ಜನರ ಮದ್ಯದಲ್ಲೇ ಇದ್ದೇನೆ, ಕಣ್ಣಿಗೆ ಕಾಣುವಂತಹ ಅಭಿವೃದ್ಧಿಯನ್ನೇ ಮಾಡಿದ್ದೇನೆ. ಸ್ವಜನ ಪಕ್ಷಪಾತ, ಪೊಳ್ಳು ಭರವಸೆ, ಕೋಮು ದ್ವೇಷ, ಧರ್ಮ ಬೇಧ ಇದಾವುದನ್ನೂ ನನ್ನ ಜೀವನದಲ್ಲೇ ಮಾಡಿ ರಾಜಕೀಯದಲ್ಲಿ ಬಂದವನಲ್ಲ. ಬದಲಾಗಿ ಬಡವರ ಕಷ್ಟಸುಖಗಳ ಮದ್ಯೆ …

Read More »

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ “ತಿಂಗಳ ಕವನ” ಕಾರ್ಮಿಕ ದಿನಾಚರಣೆ

ಪ್ರತಿಧ್ವನಿ,ಯಲ್ಲಾಪುರ : ಸಾಹಿತ್ಯ ಮತ್ತು ಕಲೆ ಒಂದೇ ನಾಣ್ಯದ ಎರಡು ಮುಖಗಳು. ಎರಡಕ್ಕೂ ಶ್ರದ್ಧೆ ಮತ್ತು ಶ್ರಮ ಸಂಸ್ಕೃತಿ ಅತಿ ಮುಖ್ಯವಾಗಿದೆ. ಯಾವುದೇ ಸಾಧನೆಯ ಹಿಂದೆ ಧೀರ್ಘಕಾಲದ ತಪಸ್ಸು, ಮಾಡಿಯೇ ತೀರುತ್ತೇನೆಂಬ ಛಲ ಸಾಧಕನನ್ನಾಗಿಸುತ್ತದೆ. ಪ್ರತಿಯೊಬ್ಬರಲ್ಲೂ ದೇವರ ವರವೆಂಬAತೆ ಏನಾದರೊಂದು ಸಾಧಿಸುವ ಶ್ರೇಷ್ಠ ಗುಣ ಇದ್ದೇ ಇರುತ್ತದೆ. ಅದನ್ನು ಜಾಗೃತಗೊಳಿಸಿ ಸಮಾಜಕ್ಕೆ ಸೇವೆಯ ರೂಪದಲ್ಲಿ ತನಗೆ ಶ್ರಮದ ರೂಪದಲ್ಲಿ ಸಾಧಿಸಿ ಸಾರ್ಥಕಪಡಿಸಿಕೊಳ್ಳಬೇಕಿದೆ ಎಂದು ಖ್ಯಾತ ಕೆತ್ತನೆ ಶಿಲ್ಪಿ ಸಂತೋಷ ಗುಡಿಗಾರ …

Read More »

ಯಲ್ಲಾಪುರದಲ್ಲಿ ಮತ್ತೆ ಕಾಣಿಸಿಕೊಂಡ ಹೆಮ್ಮಾರಿ ಕೊರೊನಾ

ಪ್ರತಿಧ್ವನಿ,ಯಲ್ಲಾಪುರ : ವರ್ಷದ ನಂತರ ಮತ್ತೆ ಓರ್ವ ವ್ಯಕ್ತಿಯಲ್ಲಿ ಕೊರೋನಾ ಸೋಂಕು ದೃಡಪಟ್ಟಿದ್ದು ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಭದ್ರತೆ ಕಲ್ಪಿಸುವ ಸಲುವಾಗಿ ದೇಶದ ವಿವಿದ ರಾಜ್ಯಗಳಿಂದ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸಿದ್ದು ರಾಜಸ್ಥಾನದಿಂದ ಬಂದ 34 ವರ್ಷ ಪ್ರಾಯದ ಯುವಕನೋರ್ವನಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆ ಮುಂದುವರೆಸಲಾಗಿದೆ. ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಚಿಕಿತ್ಸೆಗಾಗಿ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ೧೦೯ ನೆ ಸಂಸ್ಥಾಪನ ದಿನಾಚರಣೆ

ಪ್ರತಿಧ್ವನಿ,ಯಲ್ಲಾಪುರ : ಶತಮಾನಗಳ ಹಿಂದೆ ಅನೇಕ ಮಹನೀಯರ ಪ್ರಯತ್ನದ ಫಲವಾಗಿ ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ ಅನೇಕ ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಹಿತ್ಯ ಕ್ಷೇತ್ರದ ಕೃಷಿಯನ್ನು ಮುಂದುವರೆಸಿಕೊಂಡು ಬಂದಿದ್ದು ಅದರ ಅಡಿಯಲ್ಲಿ ಪ್ರಕಟಗೊಳ್ಳುತ್ತಿದ್ದ ಅಖಂಡ ಪತ್ರಿಕೆಯು ಕರ್ನಾಟಕದ ಕಲ್ಪನೆಯನ್ನು ನಾಡಿನಲ್ಲಿ ಬಿಂಬಿಸಿತು. ಇದೀಗ ಸಾಹಿತ್ಯ ಪರಿಷತ್ ಕನ್ನಡ ಬೆಳೆಸಿ ಉಳಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಕನ್ನಡಕ್ಕೆ ಧಕ್ಕೆ ತರುವಂತಹ ಸವಾಲುಗಳಿದ್ದು ಪರಿಹರಿಸುವತ್ತ ಎಲ್ಲರ ಪ್ರಯತ್ನ ಸಾಗಬೇಕಿದೆ. ಇತ್ತೀಚಿಗೆ ಬಿಡುಗಡೆಗೊಳ್ಳುತ್ತಿರುವ ಕನ್ನಡ …

Read More »

ರಾಜ್ಯದಲ್ಲಿ ಕುಮಾರಸ್ವಾಮಿ ಆಡಳಿತದ ಸುವರ್ಣಕಾಲ ಮತ್ತೆ ಬರಲಿದೆ- ನಾಗೇಶ್ ನಾಯ್ಕ್ ಕಾಗಲ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದ ಬಿಜೆಪಿ ಸರ್ಕಾರದ ನಿರಂತರ ಪ್ರಗತಿ ಶೂನ್ಯತೆಗೆ ಬೇಸತ್ತಿರುವ ಜನ ಈ ಬಾರಿ ಬದಲಾವಣೆ ಬಯಸಿದ್ದಾರೆ ರಾಜ್ಯದ ಜನತೆ ಹೆಚ್‌ಡಿ.ಕುಮಾರಸ್ವಾಮಿ ಆಡಳಿತದ ಸುವರ್ಣ ಕಾಲ ಮತ್ತೆ ಬಯಸುತ್ತಿದ್ದಾರೆ ಜಾತ್ಯಾತೀತ ಜನತಾ ದಳ ಮತ್ತೊಮ್ಮೆ ಪೂರ್ಣ ಬಹುಮತದೊಂದಿಗೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಗೇಶ್ ನಾಯ್ಕ ಕಾಗಾಲ ಹೇಳಿದರು. ಅವರು ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ಮೇ ೪ರಂದು …

Read More »

ಎಂ.ಎಲ್.ಸಿ ಶಾಂತರಾಮ್ ಸಿದ್ದಿ ಹೆಬ್ಬಾರ್ ಪರ ಬಿರುಸಿನ ಪ್ರಚಾರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರರ ಪರವಾಗಿ ವಿಧಾನಸಭಾ ಸದಸ್ಯ ಶಾಂತಾರಾಂ ಸಿದ್ದಿ ತಾಲೂಕಿನ ಹಿತ್ಲಳ್ಳಿಯ ವಿವಿಧ ಭಾಗಗಳಲ್ಲಿ ಮತ ಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಪ್ರಸನ್ನ ಭಟ್ಟ, ಬೂತ್ ಅಧ್ಯಕ್ಷ ರಾಜೇಶ್ ಉಪ್ಪಾರ್ ಪ್ರಮುಖರಾದ ರಾಘವ ಭಟ್ಟ, ವಿಘ್ನೇಶ್ವರ ಹೆಗಡೆ , ನಾಗೇಂದ್ರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Read More »