ಪ್ರತಿಧ್ವನಿ ಯಲ್ಲಾಪುರ : ವಿದ್ಯುತ್ ವಿತರಣೆಯನ್ನು ಟಾಟಾ ಪವರ್ ಕಂಪನಿಗೆ ನೀಡುವುದನ್ನು ವಿರೋಧಿಸಿ ಪಟ್ಟಣದ ಹೆಸ್ಕಾಂ ಉಪ ವಿಭಾಗದಲ್ಲಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘ ಹಾಗೂ ಹೆಸ್ಕಾಂ ಸಿಬ್ಬಂದ್ದಿಗಳು ಪ್ರತಿಭಟನೆ ನಡೆಸಿದರು. ಸರಕಾರದ ನಿಲುವಿನಿಂದಾಗಿ ವಿದ್ಯುತ್ ಗುತ್ತಿಗೆದಾರರಿಗೂ ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ತೊಂದರೆ ಯಾಗಿ ನಿರುದ್ಯೋಗಿಗಳಾಗುತ್ತಾರೆ. ವಿದ್ಯುತ್ ಕಂಪನಿಗಳ ಅಸ್ತಿತ್ವ, ಹಿತರಕ್ಷಣೆ, ನೌಕರ ಭವಿಷ್ಯದ ದೃಷ್ಟಿಯಿಂದ ಕಾರ್ಮಿಕರ ಉದ್ಯೋಗ ಭದ್ರತೆ, ಗ್ರಾಮೀಣ ಗ್ರಾಹಕರ ಹಿತರಕ್ಷಣೆಯ ಸಲುವಾಗಿ ಟಾಟಾ …
Read More »ಯಲ್ಲಾಪುರ ತಾಲೂಕಿನ ನೂತನ ದಂಢಾಧಿಕಾರಿಯಾಗಿ ಎಂ.ಆರ್.ಕುಲಕರ್ಣಿ ಅಧಿಕಾರ ಸ್ವೀಕಾರ.
ಪ್ರತಿಧ್ವನಿ ಯಲ್ಲಾಪುರ : ತಾಲೂಕು ದಂಢಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ ಹೊಸ್ಮನಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸರ್ಕಾರದ ಆದೇಶದಂತೆ ಎಂ ಆರ್ ಕುಲಕರ್ಣಿ ಯವರು ಯಲ್ಲಾಪುರ ತಾಲ್ಲೂಕಿನ ನೂತನ ದಂಢಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುತ್ತಾರೆ. ಎಂ.ಆರ್.ಕುಲಕರ್ಣಿಯವರು ಮೂಲತಃ ದಾರವಾಡ ಜಿಲ್ಲೆಯವರಾಗಿದ್ದು ರಾಜ್ಯದ ವಿವಿಧ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗು ಸಿದ್ದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಯಲ್ಲಾಪುರ ತಾಲೂಕಿನ ತಹಶಿಲ್ದಾರರಾಗಿ ಜವಾಬ್ದಾರಿ ತೆಗೆದುಕೊಂಡಿರುತ್ತಾರೆ. ನೂತನ …
Read More »ಮಂಗಳೂರು ಸಂಚಾರಿ ಪೀಠ ಸ್ಥಾಪನೆ – ಉತ್ತರ ಕನ್ನಡ ಅದರ ವ್ಯಾಪ್ತಿಗೆ ಸಮಂಜಸವಲ್ಲದ ನಡೆ – ರಾಮು ನಾಯ್ಕ್
ಪ್ರತಿಧ್ವನಿ,ಯಲ್ಲಾಪುರ : ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಜನರ ಅನುಕೂಲಕ್ಕಾಗಿ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಲು ಸರಕಾರ ಮುಂದಾಗಿದ್ದು, ಅದಕ್ಕೆ ನಮ್ಮ ವಿರೋಧವಿಲ್ಲ. ಈ ಪೀಠದ ವ್ಯಾಪ್ತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸಲು ಹೊರಟಿದ್ದು ಮಾತ್ರ ಸರ್ವತಾ ಸಮರ್ಥನೀಯವಲ್ಲ. ಉತ್ತರ ಕನ್ನಡ ಜಿಲ್ಲೆ, ವಿಶೇಷವಾಗಿ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳು ಈ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ. ಕಳೆದ ಹತ್ತಾರು ವರ್ಷಗಳಿಂದ ನಾವು ಧಾರವಾಡ ಸಂಚಾರಿ ಪೀಠದ ಜೊತೆಗೆ ಗುರುತಿಸಿಕೊಂಡಿದ್ದೇವೆ. …
Read More »ಅತಿ ಹೆಚ್ಚು ದಿನಗಳು ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು – ರಾಮುನಾಯ್ಕ್.
ಪ್ರತಿಧ್ವನಿ ಯಲ್ಲಾಪುರ : 2014 ಮೇ 26 ರಂದು ದೇಶದ ಪ್ರಧಾನಮಂತ್ರಿ ಪದ ಸ್ವೀಕರಿಸಿದ ಮೋದಿಜೀ, ಇಂದು 4399 ದಿನಗಳನ್ನು ಪೂರೈಸಿ, ಭಾರತದ ಮೊಟ್ಟ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ದಾಖಲೆ ಮುರಿದು ಮುಂದೆ ಹೆಜ್ಜೆ ಇಟ್ಟಿದ್ದಾರೆ. ಈ ಹನ್ನೆರಡು ವರ್ಷಗಳ ಅವಧಿಯಲ್ಲಿ ದೇಶ ಅಪರಿಮಿತ ಅಭಿವೃದ್ಧಿ ಸಾಧಿಸಿದೆ. ಗಡಿಗಳು ಸಧ್ರಡಗೊಂಡಿವೆ. ಸೈನ್ಯದ ವಿಶ್ವಾಸ ಇಮ್ಮಡಿಯಾಗಿದೆ. ಮೋದಿ ಭಾರತ ಈಗ ಮೊದಲಿನಂತಿಲ್ಲ. “ಘುಸಕೆ ಮಾರೇಂಗೆ” ಕೇವಲ ಸ್ಲೋಗನ್ನಲ್ಲ, ಶತ್ರು …
Read More »ಬೇಡ್ತಿ-ಅಘನಾಶನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ವೃಕ್ಷಾಪರೋಪಣ ಹಸಿರು ಸಮಾರಂಭ.
ಕೇಬಲ್ ನಾಗೇಶ್, ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಸರ್ಕಾರಕ್ಕೆ ಬೇಡ್ತಿ ಯೋಜನೆ ಮಾಡುವುದಕ್ಕೆ ಬಹಳ ಅವಸರ ಮತ್ತು ಆಸಕ್ತಿ. ಆದ್ದರಿಂದ ನದಿ ತಟದಿಂದ ಗಂಗಾವಳಿ ತುದಿಯವರೆಗೂ ಜಾಗೃತಿ ನಡೆಸುವ ಕೆಲಸ ಮಾಡಬೇಕಿದೆ ಅದಕ್ಕಾಗಿ ಒಗ್ಗಟ್ಟಿನಿಂದ ಮುಂದಡಿ ಇಡಬೇಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಪರಿಸರ ಸಂರಕ್ಷಣೆಯ ಬದ್ದತೆಯ ಕರೆ ನೀಡಿದರು. ಅವರು ಬುಧವಾರ ಬೇಡ್ತಿ ನದಿಯ ತಟದಲ್ಲಿ ಹೊಳೆ ಹುಲಿಯಪ್ಪ ಬಳಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ …
Read More »ಯಲ್ಲಾಪುರದಲ್ಲಿ ಗಾಂಜಾ ಘಮಲು 50 ಸಾವಿರ ಮೌಲ್ಯದ ಗಾಂಜದೊಂದಿಗೆ ಆರೋಪಿ ಸೆರೆ.
ಕೇಬಲ್ ನಾಗೇಶ್, ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿ ದೊಡ್ಡ ಯಲವಳ್ಳಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು 860 ಗ್ರಾಂ ತೂಕ 50 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ದೊಡ್ಡ ಯಲವಳ್ಳಿ ನಿವಾಸಿ 64 ವರ್ಷ ವಯೋಮಾನದ ಬೈಯ್ಯ ವಾಗು ಕೊಕರೆ ಎಂಬಾತನೆ ಗಾಂಜಾ ಮಾರುತ್ತಿದ್ದ ವ್ಯಕ್ತಿಯಾಗಿದ್ದು ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ಯಲ್ಲಾಪುರ …
Read More »ರಾಜ್ಯದ ಉಪ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನ್ಮದಿನ ಗ್ರಾಮದೇವಿಗೆ ಪೂಜೆ ಸಲ್ಲಿಕೆ.
ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ರಾಜ್ಯಾದ್ಯಂತ ಅತ್ಯಂತ ಕ್ರಿಯಾಶೀಲವಾಗಿ ನಡೆಯುತ್ತಿದ್ದು, ಉಪ ಮುಖ್ಯಮಂತ್ರಿಗಳಾಗಿ ಜನಪರ ಕಾರ್ಯಕ್ರಮಗಳನ್ನು …
Read More »ಯಲ್ಲಾಪುರ ಹೆಬ್ಬಾರ್ ನಗರ ಕಾರ್ಮಿಕ ಭವನದಲ್ಲಿ ಮೇ,17 ರಂದು ಗೀತಾ ಮಹಾತ್ಮೆ- ಗೀತಾಜ್ಞಾನ ಯಜ್ಞ ಸ್ನೇಹ ಸಮ್ಮಿಲನ ಪುಸ್ತಕ ಲೋಕಾರ್ಪಣೆ,
ಪ್ರತಿಧ್ವನಿ ಯಲ್ಲಾಪುರ : ನಾಲ್ಕು ತಿಂಗಳಿಗೊಮ್ಮೆ ಸ್ನೇಹ ಸಮ್ಮಿಲನ ಹೆಸರಿನಲ್ಲಿ ಕರ್ನಾಟಕ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಗೀತಾಜ್ಞಾನ ಯಜ್ಞದ ಸದಸ್ಯರು ಒಂದೆಡೆ ಸೇರಿ ಗೀತಾ ಪಾರಾಯಣವನ್ನು ನಡೆಸಿ ಗೀತಾ ಪ್ರಸಾರ ಮಾಡಲಾಗುತ್ತಿದೆ. ಹತ್ತು ಕಡೆಗಳಲ್ಲಿ ಯಶಸ್ವಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಈಗಾಗಲೇ ನಡೆಸಲಾಗಿದೆ. ಹನ್ನೊಂದನೆಯ ಸ್ನೇಹ ಸಮ್ಮಿಲನವು ಯಲ್ಲಾಪುರದ ಕಾರ್ಮಿಕ ಭವನದಲ್ಲಿ ಮೇ 17ರಂದು ನಡೆಯಲಿದೆ. ಆನ್ಲೈನ್ ಮೂಲಕ ಪರಿಚಿತವಾದ ಅಪರಿಚಿತ ಮುಖಗಳು ಒಂದೆಡೆ ಸೇರಿ ಪರಿಚಯಮಾಡಿಕೊಂಡು, ಆತ್ಮೀಯರಾಗುವ …
Read More »ಕ್ಷೇತ್ರಕ್ಕೆ ವ್ಯಾಪಿಸುತ್ತಿದೆ ಬಾಲಕೃಷ್ಣ ನಾಯಕ್ ಸಹಾಯ ಹಸ್ತ – ಯುವ ನಾಯಕನ ರಾಜಕೀಯ ಆರಂಗೆಟ್ರಂಗೆ ವೇದಿಕೆ ತಯಾರಿನ.?
ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡಿನಲ್ಲಿ ಹಳೂರು ಓಣಿಯಲ್ಲಿ ಮಾರಿಕಾಂಬ ದೇವಸ್ಥಾನದ ಅನ್ನ ಛತ್ರ ನಿರ್ಮಿಸಲು ಉದ್ದೇಶಿಸಿದ್ದು ಅದರ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ನಡೆಯಿತು. ಅನ್ನ ಛತ್ರದ ನಿರ್ಮಾಣ ಕಾರ್ಯದಲ್ಲಿ ವಿವಿಧ ರೂಪದಲ್ಲಿ ಸಹಕಾರ ನೀಡುತ್ತಿರುವ ಬಿಜೆಪಿ ಯುವ ನಾಯಕಉದ್ಯಮಿ ಬಾಲಕೃಷ್ಣ ನಾಯಕ್ ಅವರನ್ನು ಸಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರುವೇ.ಮೂ.ಲಕ್ಷ್ಮಿನಾರಾಯಣ ಭಟ್ ನೇತೃತ್ವದಲ್ಲಿ ನಡೆದ ಶಿಲನ್ಯಾಸ ಕಾರ್ಯಕ್ರಮದಲ್ಲಿ ವೇ.ಮೂ.ರುದ್ರಮುನಿ ಸ್ವಾಮಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ದಿನದಿಂದ ದಿನಕ್ಕೆ ಯಲ್ಲಾಪುರ …
Read More »“ಸೇವೆ ಎಂಬ ಯಜ್ಞದಲ್ಲಿ ಸಮಿತೆಯಂತೆ ಉರಿಯುವ” ಹಿಂದು ಮುಖಂಡ ಸೋಮೇಶ್ವರ ನಾಯ್ಕ್ ಗೆ ಒಪ್ಪುವಂತಹ ಸಾಲುಗಳು.
ಪ್ರತಿಧ್ವನಿ ಯಲ್ಲಾಪುರ : ಸೇವಾ ಭಾವದಲ್ಲಿ ಸಮಾಜಕ್ಕಾಗಿ ಶ್ರಮಿಸುವ ಮತ್ತು ಸಮಾಜದ ಒಳಿತಿಗಾಗಿ ಸದಾ ಮಿಡಿವ ಮನಸ್ಸುಗಳಲ್ಲಿ ಯಲ್ಲಾಪುರದ ಹಿಂದು ಸಂಘಟನೆಗಳ ಪ್ರಮುಖ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ಅವರು ಕೂಡ ಒಬ್ಬರು,ಒಂದಿಲ್ಲೊಂದು ಸೇವಾ ಕಾರ್ಯದಲ್ಲಿ ಸದಾ ತೊಡಗಿಸಿಕೊಂಡಿರುತ್ತಾರೆ. ಪಟ್ಟಣದ ಹೊರವಲಯ ಹುಬ್ಬಳ್ಳಿ ಸಾಗುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೆ ಇರುವ ಹಿಂದುಗಳ ಚಿತಾಗಾರದಲ್ಲಿ ರವಿವಾರ ಸ್ವಚ್ಚತಾ ಕಾಯಕದಲ್ಲಿ ತೊಡಗಿಕೊಂಡು ಚಿತಾಗಾರದ ಸ್ಟ್ಯಾಂಡ್ ಮೇಲಿನ ಬೂದಿ, ಕೊಳೆತ ಹಣ್ಣು,ಹೂ …
Read More »
Prathidvani Yellapura