Breaking News

Uncategorized

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ;ಸೆಪ್ಟೆಂಬರ್ 12 ರಂದು ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ…!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ.ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿದರು. ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ  ಸೆಪ್ಟೆಂಬರ್‌ 12ರಂದು  ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ …

Read More »

ಕು|| ಶ್ರೀಧರ ಸಂಜೀವ ಕೆರೆಕರನ ಕರದಲ್ಲಿ ಮೂಡಿದ ಸುಂದರ ಗಣಪ..!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್, ಪಂಚಾಯತ್ ರಾಜ್ ಇಂಜಿನೀಯರಿಂಗ್ ಉಪ ವಿಭಾಗ ಯಲ್ಲಾಪುರ ಕಛೇರಿಯಲ್ಲಿ ಸಿಬ್ಬಂದಿಗಳೆಲ್ಲ ಸೇರಿ ಕಳೆದ 30 ವರ್ಷಗಳಿಂದ ಗಣೇಶ ಚತುರ್ಥಿ ಉತ್ಸವ ವಿಜೃಂಬಣೆಯಿಂದ ಆಚರಿಸತ್ತಾ ಬಂದಿದ್ದಾರೆ. ವಿಶೇಷವೆೆಂದರೆ ಕಳೆದ ಕೆಲ ವರ್ಷಗಳಿಂದ ಕು|| ಶ್ರೀಧರ ಸಂಜೀವ ಕೆರೆಕರ- ಕೆ.ಎಚ್.ಬಿ. ಕಾಲೋನಿ, ಶಿರಸಿ (ಚಂದನ ಆಂಗ್ಲ ಮಾಧ್ಯಮ ವಿಧ್ಯಾರ್ಥಿ) ಇತನು ಸುಂದರವಾದ ಮುತ್ತು …

Read More »

ಅಪಘಾತದ ಸಂದರ್ಭಗಳಲ್ಲಿ ಸಹಾಯಕ್ಕೆ ಧಾವಿಸುವ ಪ್ರಚಾರ ಬಯಸದ ಆಪ್ತ ರಕ್ಷಕ ಅರಬೈಲು ಬಾಲು ನಾಯ್ಕ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕೆಲ ಸಂದರ್ಭಗಳಲ್ಲಿ ಅಪಘಾತ ಸಂಭವಿಸಿದಾಗ ಭಯ ಅಥವಾ ಕನಿಕರ ಪಡುತ್ತಾ ದೂರ ನಿಂತು ಮಾತನಾಡುವವರೇ ಹೆಚ್ಚಿರುವಾಗ ಯಾವುದನ್ನೂ ಲೆಕ್ಕಿಸದೇ ಮುಂದೇನಾಗಬಹುದೆಂಬ ಅಂಜಿಕೆಯೂ ಇಲ್ಲದೇ ತಕ್ಷಣಕ್ಕೆ ತನ್ನಿಂದಾಗಬಹುದಾದ ಸಹಾಯಕ್ಕೆ ಧಾವಿಸುವ ಅರಬೈಲು ಬಾಲು ಎಂದೇ ಹೆಸರಾಗಿರುವ ಅರಬೈಲು ಬಾಲಕೃಷ್ಣ ನಾಯ್ಕ ಸಮಾಜ ಸೇವಕರ ಪಟ್ಟಿಯಲ್ಲಿ ವಿಶಿಷ್ಟ ವ್ಯಕ್ತಿಯಾಗಿ ಕಾಣಿಸುತ್ತಾರೆ. ಸೆ.5ರ ಗುರುವಾರ ಪಟ್ಟಣದ ನ್ಯೂ ಮಲಬಾರ್ …

Read More »

90 ದಿನಗಳ ಅಧಿಕಾರ ; ಎಲ್ಲರಿಗೂ ಆಪ್ತರಾದ ತಹಸೀಲ್ದಾರ ಇಲಾಖೆಯಲ್ಲಿ ಹೊಸತನ ತಂದ ಅಶೋಕ ಭಟ್ಟ ವರ್ಗಾವಣೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರದ ವ್ಯವಸ್ಥೆಯಲ್ಲಿ ಅಧಿಕಾರಿಗಳ ಪದೋನ್ನತಿ, ವರ್ಗಾವಣೆ , ನಿವೃತ್ತಿ ಸಹಜ ಪ್ರಕಿಯೆ. ಆದರೆ ಕೆಲವೊಮ್ಮೆ ಇಂತಹ ಪ್ರಕ್ರಿಯೆಗಳಿಂದ ವ್ಯವಸ್ಥೆಯಲ್ಲಾಗುವ ಚುರುಕುತನಕ್ಕೆ ಅಡ್ಡಿಯಾಗುತ್ತದಲ್ಲದೇ ಉತ್ತಮ ಅಧಿಕಾರಿಯಾಗಿ ಸೇವೆ ಸಲ್ಲಿಸುವವರನ್ನು ಕಳೆದುಕೊಳ್ಳುವ ಪ್ರಕ್ರಿಯೆ ಸಾರ್ವಜನಿಕ ವಲಯಕ್ಕಾಗುತ್ತದೆ.      ಕೇವಲ 9೦ ದಿನಗಳ ಕಾಲ ಯಲ್ಲಾಪುರ ಪ್ರಭಾರಿ ತಹಸೀಲ್ದಾರರಾಗಿ ಕಾರ್ಯನಿರ್ವಹಿಸಿದ ಅಶೋಕ ಭಟ್ಟ ವರ್ಗಾವಣೆ ವ್ಯವಸ್ಥೆಯಲ್ಲಿ ತರುತ್ತಿದ್ದ ಹೊಸತನಕ್ಕೆ …

Read More »

ಪ್ರತಿಷ್ಠಿತ ತಿಲಕ್ ಚೌಕ್ ಗಜಾನನೋತ್ಸವ ಸಮಿತಿ ಯಲ್ಲಾಪುರದ ಅತ್ಯಂತ ಹಳೆಯ ಸಮಿತಿ ಗಣೇಶೋತ್ಸವ ಸಿದ್ದತೆ ಬಲು ಜೋರು..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಅತ್ಯಂತ ಪುರಾತನ ಗಜಾನನೋತ್ಸವ ಸಮಿತಿಯಾದ ತಿಲಕ ಚೌಕದ ಶ್ರೀ ಗಜಾನನೋತ್ಸವ ಸಮಿತಿಯಲ್ಲಿ 58ನೇ ವರ್ಷದ ಚೌತಿಯ ಗಣೇಶನ ಪ್ರತಿಷ್ಠಾಪನೆಗೆ ಭರದಿಂದ ಸಿದ್ಧತೆಗಳು ಸಾಗಿವೆ. 1965 ರಲ್ಲಿ ಬಿ.ಆರ್. ಕವಳಿಯವರ ಜಾಗದಲ್ಲಿ ಚಂದ್ರು ಗುಡಿಗಾರ್ ಮತ್ತು ವಿ.ಪಿ ಭಟ್ಟ ಕಣ್ಣಿಮನೆ ನೇತೃತ್ವದಲ್ಲಿ ಸಮಿತಿ ಸ್ಥಾಪನೆಗೊಂಡು 1990 ರಲ್ಲಿ ಶಿವಾನಂದ ಹರಿ ಕುದುಳೆ ನೇತೃತ್ವದಲ್ಲಿ 25ನೇ …

Read More »

ಅರಣ್ಯ ಇಲಾಖೆಯ ಕಾಮಗಾರಿ ಟೆಂಡರ್ ನಲ್ಲಿ ಎಸ್.ಸಿ/ಎಸ್.ಟಿ ವರ್ಗಕ್ಕೆ ಕಾಮಗಾರಿಯಲ್ಲಿ ಸರ್ಕಾರದ ಆದೇಶದಂತೆ ಮೀಸಲಿಡಿ – ಸತ್ಯನ್ ಬಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕಾಮಗಾರಿ ಟೆಂಡರ್ ನಲ್ಲಿ ಎಸ್.ಸಿ/ಎಸ್.ಟಿ ವರ್ಗಕ್ಕೆ ಕಾಮಗಾರಿಯಲ್ಲಿ ಮೀಸಲಿಡದ ಕುರಿತು ಆಕ್ಷೇಪಿಸಿ ಬುಧವಾರ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಡಿಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಲ್ಲಾಪುರ ಉಪ ವಿಭಾಗದ ಹರ್ಷಾಬಾನು ಐ.ಎಫ್.ಎಸ್ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಸತ್ಯನ್.ಬಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗು ಸದಸ್ಯರನ್ನೊಡಗೂಡಿ ಟೆಂಡರ್ ಪ್ರಕ್ರಿಯೆಯಲ್ಲಿನ …

Read More »

ಕೊಳಗೇರಿಗೆ ಭಾವನಾತ್ಮಕ ಬೀಳ್ಕೊಡುಗೆ- ಚೀಲಗಳು ತುಂಬುವಷ್ಟು ಕೊಡುಗೆ ಎದೆ ತುಂಬುವಷ್ಟು ಪ್ರೀತಿ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಮ್ಮ ಶಿಕ್ಷಕ ವೃತ್ತಿ ಜೀವನದಲ್ಲಿ ತಪ್ಪೇ ಮಾಡಿಲ್ಲದ ಒರ್ವ ಪ್ರಬುದ್ದ ಶಿಕ್ಷಕರೆಂದರೆ ಅದು ಸಂತೋಷ್ ಕೊಳಗೇರಿಯವರು ಎನ್ನಲು ಹೆಮ್ಮೆ ಎನಿಸುತ್ತದೆ.ಸಮಾಜದ ಶಿಲ್ಪಿಯಾಗಿ ಸಹಸ್ರಾರು ಸಂಸ್ಕಾರವಂತ ವಿದ್ಯಾರ್ಥಿ ಶಿಲ್ಪಗಳನ್ಬು ಸಮಾಜಕ್ಕೆ ನೀಡಿದ್ದಾರೆ. ಅವರ ನಿವೃತ್ತಿ ಜೀವನ ಸುಖ ಸಂತೋಷದಿಂದ ಕೂಡಿರಲಿ ಎಂದು ಮಲವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಬ್ಬಣ್ಣ ಕುಂಟೆಕಳಿ ಹೇಳಿದರು. ಅವರು ತಾಲೂಕಿನ ಮಲವಳ್ಳಿ …

Read More »

ನಿವೃತ್ತಿ ಹೊಂದಿದ ಅಜಾತಶತ್ರು, ಶಿಕ್ಷಣ ಪ್ರೇಮಿ ಮುಖ್ಯ ಶಿಕ್ಷಕ “ಸಂತೋಷ ಹೊನ್ನಪ್ಪ ಕೊಳಗೇರಿ” ಅವರಿಗೆ ಇಂದು ಬೀಳ್ಕೊಡುಗೆ.

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಸುಧೀರ್ಘ 40 ವರ್ಷಗಳ ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದುತ್ತಿರುವ ಸಂತೋಷ ಹೊನ್ನಪ್ಪ ಕೊಳಗೇರಿ ಹುಟ್ಟಿದ್ದು ಕುಮಟಾ ತಾಲೂಕಿನ ಹನೇಹಳ್ಳಿಯ ಬಡಕುಟುಂಬದಲ್ಲಿ. ಶ್ರೀಮಂತಿಕೆ ಇಲ್ಲದಿದ್ದರೂ ಜ್ಞಾನ ಸಂಪತ್ತಿನಲ್ಲಿ ಆಗರ್ಭ ಶ್ರೀಮಂತರು. ಅಜಾತಶತ್ರು, ಸರ್ವರನ್ನೂ ಅತ್ಯಾಪ್ತರಾಗಿ ಕಂಡು ಶಿಕ್ಷಣ ವಲಯವಲ್ಲದೇ ಸಾಮಾಜಿಕ , ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸೇವೆ ಸಲ್ಲಿಸಿ ಜನಮಾನಸದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. 1985ರಲ್ಲಿ ಶಿಕ್ಷಣ ಇಲಾಖೆಯಲ್ಲಿ …

Read More »

ಯಲ್ಲಾಪುರ ತಾಲೂಕು ವಿಶ್ವ ಹಿಂದೂ ಪರಿಷತ್ ಗೆ ನೂತನ ಸಾರಥಿಯಾಗಿ ಗಜಾನನ ನಾಯ್ಕ್ ತಳ್ಳೀಕೆರೆ ಆಯ್ಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಹು ದೀರ್ಘ ಕಾಲದ ನಂತರ ಯಲ್ಲಾಪುರ ತಾಲೂಕು ವಿಶ್ವ ಹಿಂದೂ ಪರಿಷತ್ ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಪ್ರಖರ ಹಿಂದುತ್ವವಾದಿ ತಳ್ಳೀಕೆರೆ ಗಜಾನನ ನಾಯ್ಕ್ ಅಧ್ಯಕ್ಷರಾಗಿ ಮತ್ತು ಉತ್ಸಾಹಿ ಯುವಕ ಗ್ರಾಮದೇವಿ ಕನ್ಸಟ್ರಕ್ಷನ್ ಮಾಲಿಕ ವಿಶಾಲ್ ವಾಳಂಬಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.ವಿ.ಹಿಂ.ಪ ಸಂಚಾಲಕ ಗಣಪತಿ ಭಟ್ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷ ಗಂಗಾಧರ ಭಟ್ ಹಾಗು …

Read More »

ಶಿಕ್ಷಕಿ ಸುನಂದಗೆ ವೃತ್ತಿಯಿಂದ ನಿವೃತ್ತಿ ಭಾವನಾತ್ಮಕ ಬೀಳ್ಕೊಡುಗೆ – ಸಿ.ಆರ್.ಪಿ ಶಿವಾನಂದ ವರ್ಣೇಕರ್ ಅವರಿಗು ಸಂದ ಗೌರವ…

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸರ್ಕಾರಿ ವೃತ್ತಿಗೆ ಸೇರಿದ ದಿನದಂದೇ ನಿವೃತ್ತಿಯ ದಿನಾಂಕ ನಿಗಧಿಯಾಗಿರುತ್ತದೆ. ಈ ಮಧ್ಯೆ ಯಾವುದೇ ಕ್ಷೇತ್ರದ ಸೇವಾ ಅವಧಿಯಲ್ಲಿ ಸಮಾಜದೊಂದಿಗೆ ಬದುಕಿದ ರೀತಿ, ವೃತ್ತಿಯೊಂದಿಗಿನ ಬದ್ಧತೆ , ಜನರೊಂದಿಗಿನ ಒಡನಾಟ ನಮ್ಮೊಂದಿಗೆ ಬರಲಿದೆ. ಈ ದಿಸೆಯಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ವಿಶೇಷವಾಗಿ ೪೦ವರ್ಷಗಳ ವೃತ್ತಿ ಪಯಣಿಸಿದ ಪದೋನ್ನತಿ ಮುಖ್ಯಾಧ್ಯಾಪಕಿ ಸುನಂದಾ ವೈ ಪಾಟಣಕರ ಅವರ …

Read More »