ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಮದನೂರಿನಲ್ಲಿ ಸಂವಿಧಾನ ಶಿಲ್ಪಿ ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಭಕ್ತಿ ಭಾವದಿಂದವಾಚರಿಸಲಾಯಿತು. ಸಂಘಟನಾ ಪ್ರಮುಖ ಪರಶುರಸಮ ಚಲವಾದಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಮ್ಮ ದೇಶದ ಸಂವಿಧಾನ ಜನಕ ಇಡೀ ದೇಶವನ್ನು ಕಾನೂನಿ ಚೌಕಟ್ಟಿ ನಡಿ ತಂದ ಮಹಾನ್ ಮಾನವತವಾದಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ರವರ 134ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪುಷ್ಪ ನಮನ …
Read More »ತಾಯಿಯ ಆಧಾರ ಅಣ್ಣನ ಸಹಕಾರ ದ್ವಿತೀಯ ಪಿಯುಸಿ ಸಾಧನೆ ತೋರಿದ ವಿಶ್ವದರ್ಶನ ಕಾಲೇಜು ವಿದ್ಯಾರ್ಥಿನಿ ಲಕ್ಷ್ಮೀ ಜನ್ನು ಪಾಂಡ್ರಮಿಸೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಂದೆಯಿಲ್ಲದೆ ತಾಯಿಯ ಆಧಾರ ಹಾಗೂ ಅಣ್ಣನ ಬಲದಲ್ಲಿ ಬಡತನದ ಬೇಗೆಯಿದ್ದರೂ ಛಲ ಬಿಡದೇ ಓದಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.91.5% (549) ಅಂಕ ಗಳಿಸಿದ ತಾಲೂಕಿನ ಖಾರೇವಾಡ ನಿವಾಸಿ ಪಟ್ಟಣದ ವಿಶ್ವದರ್ಶನ ಪಿಯು ಕಾಲೇಜಿನ ಲಕ್ಷ್ಮೀ ಜನ್ನು ಪಾಂಡ್ರಮಿಶೆ ಸಾಧನೆ ಮಾಡಿದ್ದಾಳೆ. ಪಟ್ಟಣದ ವಿಶ್ವದರ್ಶನ ಕಾಲೇಜಿನಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಅಂಕ ಗಳಿಸಿದ ಕುವರಿ …
Read More »ಗ್ರಾಹಕ ಸ್ನೇಹಿ ಗ್ರಾಮದೇವಿ ಕನ್ಸ್ಟ್ರಕ್ಷನ್ಸ್ ನೂತನ ಕಚೇರಿ ಉದ್ಘಾಟಿಸಿದ ಶಾಸಕ ಶಿವರಾಮ ಹೆಬ್ಬಾರ್.
ವಾಣಿಜ್ಯ ಉದ್ದೇಶದ ಸುದ್ದಿ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕೆ.ಬಿ.ರಸ್ತೆಯಲ್ಲಿ ಸಂಕಲ್ಪ ಹೊಟೆಲ್ ಮುಂಭಾಗದ ಎಲ್.ಎಸ್.ಎಂ.ಪಿ ವಾಣಿಜ್ಯ ಸಂಕೀರ್ಣದಲ್ಲಿ ರವಿವಾರ ಗ್ರಾಹಕ ಸ್ನೇಹಿ ಸಂಸ್ಥೆ ಎಂದೇ ಹೆಸರಾದ ವಿಶಾಲ್ ವಾಳಂಬಿ ಒಡೆತನದ ಶ್ರೀ ಗ್ರಾಮದೇವಿ ಕನ್ಸ್ಡ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ನ ನೂತನ ಕಚೇರಿಯನ್ನು ಯಲ್ಲಾಪುರ-ಮುಂಡಗೋಡು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. 2016 ರಲ್ಲಿ ಪ್ರಾರಂಭಿಸಿದ ಸಂಸ್ಥೆ ಸಂತೃಪ್ತ ಗ್ರಾಹಕರ …
Read More »ಏಪ್ರಿಲ್ 20 ಕ್ಕೆ ವಜ್ರಳ್ಳಿಯಲ್ಲಿ ನಡೆವ ಸಾವರ್ಕರ್ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಚಿಂತಕ “ಅಜಿತ್ ಹನುಮಕ್ಕನವರ್”
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ: ವೀರ ಸಾವರ್ಕರ್ ಪ್ರತಿಮೆ ಅನಾವರಣ ಸಮಿತಿ ವಜ್ರಳ್ಳಿ ಹಾಗೂ ಸಾವರ್ಕರ್ ವಿಚಾರ ಪ್ರಚಾರ ಸಮಿತಿ ಯಲ್ಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಏ.20 ರಂದು ವಜ್ರಳ್ಳಿಯ ಸರ್ವೋದಯ ಹೈಸ್ಕೂಲ್ ಮೈದಾನದಲ್ಲಿ ಪುಸ್ತಕ ಬಿಡುಗಡೆ, ಉಪನ್ಯಾಸ ಹಾಗೂ ಬೆಳದಿಂಗಳ ಊಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿಯ ಸಂಚಾಲಕ ವಿ.ಎನ್.ಭಟ್ ವಜ್ರಳ್ಳಿ ತಿಳಿಸಿದರು. ಅವರು ಶನಿವಾರ ಪಟ್ಟಣದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ …
Read More »ಹೆಮ್ಮಾಡಿ ಸ.ಹಿ.ಪ್ರಾ ಶಾಲೆಯ ಸುವರ್ಣ ಸಂಭ್ರಮ – ಶಾಸಕ ಹೆಬ್ಬಾರ್ ಉದ್ಘಾಟನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಸರ್ಕಾರಿ ಶಾಲೆಗಳೆಂದರೆ ಹಿಂಜರಿಯುವ ದಿನಗಳು ಕಳೆದು ಹೋದವು. ಗುಣ ಮಟ್ಟದ ಶಿಕ್ಷಣ, ಸಂಸ್ಕಾರ ಕಲಿಸುವ ಗುರುಗಳು, ಉತ್ತಮ ವಾತಾವರಣವಿರುವ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುತ್ತಿವೆ. ಮಕ್ಕಳು ವಿದ್ಯೆಯೊಂದಿಗೆ ಬದುಕಿನ ಪಾಠವನ್ನೂ ಕಲಿಯಬೇಕು. ತಾಲೂಕಿನ ಗಡಿಭಾಗದ ಶಾಲೆಯಾಗಿ ಉತ್ತಮ ಹೆಸರುಗಳಿಸಿ ಸುವರ್ಣ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಭವಿಷ್ಯದಲ್ಲಿ ಬೇಕಾದ ಸವಲತ್ತುಗಳನ್ನು ಸರ್ಕಾರದಿಂದ ಕೊಡಿಸುವ ಪ್ರಾಮಾಣಿಕ …
Read More »ಅರಬೈಲ್ ಮಾರುತಿ ದರ್ಶನ ಪಡೆದ ಶಾಸಕ ಹೆಬ್ಬಾರ್ ದಂಪತಿಗಳು
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಹನುಮ ಜಯಂತಿ ಪ್ರಯುಕ್ತ ತಾಲೂಕಿನ ವಿವಿಧ ಮಾರುತಿ ಮಂದಿರಗಳಲ್ಲಿ ವಿಶೇಷ ಪೂಜಾ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ರವರ ಅತ್ಯಂತ ಪ್ರಿಯವಾದ ಮತ್ತು ಶ್ರದ್ಧೆಯಿಂದ ನಡೆದುಕೊಳ್ಳುವ ಅರಬೈಲು ಮಾರುತಿ ದೇವರ ಜಾತ್ರೆಯು ಜರುಗಿತು. ಪತ್ನಿ ವನಜಾಕ್ಷಿ ಹೆಬ್ಬಾರ್ ಸಹಿತ ದೇವರ ದರ್ಶನ ಪಡೆದು ರಾಜ್ಯ ಮತ್ತು ಕ್ಷೇತ್ರದ ಒಳಿತಿಗೆ ವಿಶೇಷ ಪೂಜೆ …
Read More »2028 ರ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿರುವ ಸಾಮಾನ್ಯ ಕಾರ್ಯಕರ್ತ ಯಾರು? ಬಿಜೆಪಿ ರಾಜ್ಯಾಧ್ಯಕ್ಷರ ಮಾತಿನ ಮರ್ಮವೇನು ?
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ವೈ.ಟಿ.ಎಸ್.ಎಸ್ ಮೈದಾನದಲ್ಲಿ ಉತ್ತರಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಜನಾಕ್ರೋಶ ಯಾತ್ರೆ , ಕಾಂಗ್ರೆಸ್ ಸರ್ಕಾರದ ವಿರುದ್ಧದ ಆಕ್ರೋಶವಾದರೂ ಸಂಚಲನ ಮೂಡಿಸಿರುವುದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರ ಆ ಮಾತು. ಏ.11ರ ಶುಕ್ರವಾರ ಯಲ್ಲಾಪುರದಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವೈ ಪುತ್ರ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರ ಹಾಗೂ …
Read More »ಯಲ್ಲಾಪುರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ -ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಭಾಗಿ.!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ:ಭ್ರಷ್ಟಾಚಾರದಲ್ಲಿ ದೇಶದಲ್ಲೆ ಮೊದಲ ಸ್ಥಾನಕ್ಕೆ ಕರ್ನಾಟಕ ಬಂದಿರುವುದು ಕಾಂಗ್ರೆಸ್ ಸರ್ಕಾರದ ಕೊಡುಗೆ. ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅವರೆ ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮದಾನ ವ್ಯಕಪಡಿಸಿರುವುದನ್ನು ಕಾಣಬಹುದು. ಯಲ್ಲಾಪುರ ಕ್ಷೇತ್ರದ ಶಾಸಕರು ಉದ್ಘಾಟಿಸುವ ಪ್ರತಿ ಯೋಜನೆಯು ಬಿಜೆಪಿ ಸರ್ಕಾರದ ಯೋಜನೆಗಳೆ ಆಗಿದೆ. ಮುಂದಿನ ಚುನಾವಣೆಯಲ್ಲಿ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಯನ್ನೆ ಗೆಲ್ಲಿಸುತ್ತೇವೆ ಅದರಲ್ಲೂ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ನಾನೆ ಖುದ್ದು ಯಲ್ಲಾಪುರ …
Read More »ಸುಳ್ಳು ಸಾಮಾಜಿಕ ಕಾರ್ಯಕರ್ತ ಧೀರಜ್ ತಿನೇಕರ್ ಮೇಲೆ ಕಾನೂನು ಕ್ರಮವಾಗಲಿ – ದೇಹಳ್ಳಿ ಗ್ರಾಮಸ್ಥರು
ಯಲ್ಲಾಪುರ : ತಾನೊಬ್ಬ ಸಾಮಾಜಿಕ ಕಾರ್ಯಕರ್ತ ಎಂಬ ಸುಳ್ಳು ಹೇಳಿಕೊಂಡ ಧೀರಜ್ ತಿನೇಕರ್ ಎಂಬಾತ ದೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಮಂದಿಗೆ ಕಾಟ ಕೊಡುತ್ತಿದ್ದಾನೆ. ಸ್ಥಳೀಯ ಪಂಚಾಯತಕ್ಕೆ ಸಂಬಂಧವೇ ಇಲ್ಲದಿದ್ದರು ಜನಪ್ರತಿನಿಧಿಗಳ ಅಭಿವೃದ್ಧಿ ಕಾರ್ಯಗಳಿಗೆ ಕಂಟಕನಾಗಿದ್ದಾನೆ. ವಿನಾ ಕಾರಣ ಲೋಕಾಯುಕ್ತ ದೂರು ನೀಡಿ ಅನೇಕರನ್ನು ಬೆದರಿಸುವ ಕಾರ್ಯದಲ್ಲಿ ತೊಡಗಿದ್ದಾನೆ.ಈತನ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ಸೇರಿದಂತೆ ನೂರಾರು ಗ್ರಾಮಸ್ಥರು …
Read More »ಯಲ್ಲಾಪುರದಲ್ಲಿ ನಾಳೆ ಕಮಲ ಕಲರವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮನಕ್ಕೆ ವೈಟಿಎಸ್ಎಸ್ ಮೈದಾನದಲ್ಲಿ ಭರದ ಸಿದ್ದತೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಜನಾಕ್ರೋಶ ಪಾದಯಾತ್ರೆ ಕೈಗೊಂಡಿದ್ದು ನಾಳೆ ಯಲ್ಲಾಪುರಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರೆಲ್ಲಾ ಆಗಮಿಸುತ್ತಿದ್ದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ಥಳೀಯ ಯಲ್ಲಾಪುರ ಬಿಜೆಪಿ ಮಂಡಲದ ಸಹಕಾರದಲ್ಲಿ ಯಲ್ಲಾಪುರದ ವೈಟಿಎಸ್ಎಸ್ ಮೈದಾನದಲ್ಲಿ ಜನಾಕ್ರೋಶ ಪಾದಯಾತ್ರೆಯ ಸಭಾ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ, ಪ್ರಧಾನ ಕಾರ್ಯದರ್ಶಿ …
Read More »
Prathidvani Yellapura