ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ೧೦೭ನೆಯ ವಾರ್ಷಿಕಾಧಿವೇಶನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿರುವ ಶ್ರೀ ರಾಘವೇಂದ್ರ ಜ್ಞಾನಮಂದಿರದಲ್ಲಿ ನಡೆಯಿತು. ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ ೧೦.೩.೨೪ರಂದು ನಡೆದ ವಾರ್ಷಿಕ ಸಭೆಯ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಮಾರ್ಗದರ್ಶಿ ಸಮಿತಿಯ ವೇಣುಗೋಪಾಲ ಮದ್ಗುಣಿಯವರಿಗೆ ಗೌರವಿಸಿ ಸನ್ಮಾನಿಸಲಾಯಿತು. …
Read More »ಚಂದಗುಳಿ ವ್ಯಾಪ್ತಿಯ ಯುವತಿ ಕಾಣೆ ಮೂರು ತಿಂಗಳು ಕಳೆದರು ಪತ್ತೆಯಾಗದ ಯುವತಿ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಚಂದಗುಳಿ ದೇಸಾಯಿ ಮನೆಯ 26 ವರ್ಷದ ಯುವತಿಯೋರ್ವಳು ತಾನು ಕೆಲಸ ಮಾಡುತ್ತಿದ್ದ ಕಂಪನಿಗೆ ಹೋಗುವುದಾಗಿ ಹೇಳಿ 2023ರ ಡಿ.12 ರಂದು ಮನೆಯಿಂದ ಹೋದವಳು ಕಂಪನಿಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ , ತನ್ನ ಮನೆಗೂ ಬಾರದೇ ಎಲ್ಲೋ ಕಾಣೆಯಾಗಿದ್ದು ಹುಡುಕಿ ಕೊಡುವಂತೆ ಯುವತಿಯ ತಂದೆ ರಾಮಕೃಷ್ಣ ಸುಬ್ರಾಯ ಭಟ್ಟ ಯಲ್ಲಾಪುರ ಠಾಣೆಯಲ್ಲಿ ದೂರು …
Read More »ಜೋಡುಕೆರೆ ಕಣ್ಣೀರು ಕೇಳೋರುಯಾರು ?? ಪ್ಲಾಸ್ಟಿಕ್ ವಿಷವಿಕ್ಕುತ್ತಿದ್ದಾರೆ ಹೊಟ್ಟೆಗೆ ಅನ್ನ ತಿನ್ನದವರು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಹಾದು ಹೋಗಿರುವ ಬಳ್ಳಾರಿ- ಕಾರವಾರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೆಬಿರುವ ಒಂದರ ಪಕ್ಕ ಇಂದಿರುವ ಜೋಡುಕೆರೆ ಹೆಂಡ ಕುಡುಕರ ತಾಣ, ಪ್ಲಾಸ್ಟಿಕ್ ತ್ಯಾಜ್ಯದ ಗುಡಾಣವಾಗಿ ನೀರೆಲ್ಲಾ ವಿಷಕಾರಿಯಾಗಿಸುತ್ತಿದ್ದು ಕಂಡು ಕಾಣದಂತೆ ನಿತ್ಯ ಅದರ ಪಕ್ಕದಲ್ಲೆ ತಿರುಗುವ ಪ್ರಜ್ಞಾವಂತ ನಾಗರಿಕರ ಕಂಡು ನೀರೊಳಗೆ ಕಣ್ಣೀರಿಡುತ್ತಿದೆ ಜೋಡುಕೆರೆ. ಪಟ್ಟಣದ ಅತ್ಯಂತ ಸುಂದರ ಕೆರೆಗಳು ಅಂತರ್ಜಲ ಹೆಚ್ಚಿಸುವಲ್ಲಿ …
Read More »ದಕ್ಷಿಣ ಭಾರತದ ರಾಷ್ಟ್ರ ಮಟ್ಟದ ಮಾಸ್ಟರ್ ಗೇಮ್ಸ್ ನಲ್ಲಿ ಯಲ್ಲಾಪುರದ ಸಂತೋಷ್ ಮರಾಠಿಗೆ ಬಂಗಾರದ ಪದಕ.
ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ದಕ್ಷಿಣ ಭಾರತದ ರಾಷ್ಟ್ರಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟದಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕ್ರೀಡಾಪಟು ಸಂತೋಷ ಮರಾಠಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚು,ಬೆಳ್ಳಿ ಹಾಗು ಬಂಗಾರದ ಪದಕ ಗಳಿಸಿ ತಾಲೂಕಿಗೆ ಕೀರ್ತಿ ತಂದಿರುತ್ತಾರೆ. ಮಾ, 09 ಮತ್ತು 10 2024 ರಂದು ಮಹಾತ್ಮ ಗಾಂಧಿ ಕ್ರೀಡಾಂಗಣ ಅಜ್ಜರಕಾಡು ಉಡಪಿ ಯಲ್ಲಿ ನಡೆದ 02ನೇ ದಕ್ಷಿಣ ಭಾರತದ …
Read More »ಮಾರುಕಟ್ಟೆಗೆ ಹಣ್ಣಿನರಾಜ ಮಾವು ಆಗಮನ – ಹಳದಿ ಸುಂದರಿ ನಿಂಬೆ ಬೆಲೆ ತಲುಪಿದೆ ಗಗನ – ದಾಹ ತಣಿಸುವ ಎಳನೀರಿಗು ಬರಲಿದೆ ಬರ…
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಪ್ರತಿ ರವಿವಾರ ನಡೆಯುವ ಸಂತೆಗೆ ಹಣ್ಣಿನ ರಾಜ ಎಂದೇ ಕರೆಯಲ್ಪಡುವ ಮಾವಿನಹಣ್ಣಿನ ಆಗಮನವಾಗಿದೆ. ಸೇಂದುಲ ಜಾತಿಯ ಮಾವಿನ ಹಣ್ಣು ಕೆ.ಜಿ ಗೆ 200 ನಂತೆ ಮಾರಾಟವಾಗುತ್ತಿತ್ತು ವರ್ಷದಲ್ಲಿ ಪ್ರಥಮವಾಗಿ ಕೊಂಡು ತಿನ್ನುವ ತವಕದಲ್ಲಿ ಗ್ರಾಹಕರು ಮಾವಿನಹಣ್ಣನ್ನು ಇಷ್ಟಪಟ್ಟು ಕೊಂಡರು. ಪ್ರತಿ ವರ್ಷಕ್ಕಿಂತ ಈ ವರ್ಷ ಬಿಸಿಲಿನ ಝಳ ಹೆಚ್ಚಿದ್ದು ದಾಹ ನೀಗಿಸುವ ಪ್ರಮುಖ …
Read More »ಯಲ್ಲಾಪುರ ತಾಲೂಕಿನ ಕಿರವತ್ತಿ-ಮದನೂರು ಪಂಚಾಯತ ವ್ಯಾಪ್ತಿಯಲ್ಲಿ ಹೆಬ್ಬಾರ್ ಅಭಿವೃದ್ಧಿ ನಡಿಗೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಾಲೂಕಿನ ಕಿರವತ್ತಿ ಮತ್ತು ಮದನೂರು ಪಂಚಾಯತ ವ್ಯಾಪ್ತಿಯಲ್ಲಿ ಕೆಲವಾರು ಅಭಿವೃದ್ಧಿ ಪರ ಕಾರ್ಯಕ್ರಮದಲ್ಲಿ ಶಾಸಕ ಹೆಬ್ಬಾರ್ ಪಾಲ್ಗೊಂಡರು. ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ 140 ಕ್ಕು ಹೆಚ್ಚು ಅಂಗವಿಕಲ ಮತ್ತು ವಿಧವ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೋಟಿ ಹಣ ಸರ್ಕಾರದಿಂದ …
Read More »ಇರಲಿ ನೀರಿನ ಬಗ್ಗೆ ಎಚ್ಚರ ತಪ್ಪಿದರೆ ಎದುರಾಗಲಿದೆ ನೀರಿಗೆ ಹಾಹಾಕಾರ.!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ರಣರಣ ಬಿಸಿಲಿಗೆ ಭೂಮಿ ಕಾದ ಕೆಂಡವಾಗುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆಗೆ ಕೆರೆ ಕಟ್ಟೆ ಗಳಲ್ಲಿ ನೀರು ಬತ್ತಿಹೋಗುತ್ತಿದೆ. ಎಚ್ಚರ..ಎಚ್ಚರ..ಬರಲಿದೆ ನೀರಿಗೆ ಹಾಹಾಕಾರ ನಿರ್ಲಕ್ಷ್ಯದಿಂದಲೆ ಯಲ್ಲಾಪುರಕ್ಕೆ ಸಂಚಕಾರ ಎನ್ನುತ್ತಿದ್ದಾರೆ ಊರ ಹಿರಿಯರು. ಯಲ್ಲಾಪುರ ಪಟ್ಟಣ ಪಂಚಾಯತ ಕೇವಲ ಕೊಳವೆ ಬಾವಿಗಳನ್ನೆ ನಂಬಿಕೊಂಡು ಕಳೆದ ಕೆಲವು ವರ್ಷಗಳಿಂದ ಪಟ್ಟಣದ ಸಾರ್ವಜನಿಕರ ನೀರಿನ ದಾಹ ನೀಗಿಸುತ್ತಾ ಬರುತಿದೆ. …
Read More »ಬಂಜೆತನ ನಿವಾರಣೆಗೆ ಇಲ್ಲಿದೆ ಮದ್ದು ಖ್ಯಾತ ಬಂಜೆತನ ತಜ್ಞರು ಡಾ.ವಿನುತಾ ಕುಲಕರ್ಣಿ ಅವರಿಂದ ಯಲ್ಲಾಪುರದಲ್ಲಿ ” ಬಂಜೆತನ ಸಮಾಲೋಚನೆ ಶಿಭಿರ “
ಪ್ರತಿಧ್ವನಿ ಯಲ್ಲಾಪುರ – ಮಕ್ಕಳಿರಲವ್ವ ಮನೆತುಂಬಾ ಎಂಬುದು ಆಡು ಭಾಷೆಯ ಮಾತು ಅದು ಸತ್ಯವು ಹೌದು ಮನೆಯಲ್ಲಿ ಮಕ್ಕಳಿದ್ದರೆ ಆ ಮನೆ ನಂದಗೋಕುಲವಾಗಿರುತ್ತದೆ. ಆದರೆ ಕೆಲವು ಕಾರಣಗಳಿಂದ ಮಕ್ಕಳಾಗದೆ ದಂಪತಿಗಳು ನೋವು ಅನುಭವಿಸುತ್ತಿರುತ್ತಾರೆ ಅಂತಹ ದಂಪತಿಗಳಿಗೆ ಇದೊಂದು ಸುವರ್ಣಾವಕಾಶ. ನಿಮ್ಮ ಬಾಳಲ್ಲಿಯು ಮಗುವಿನ ನಗು ಕೇಳಬಹುದಾಗಿದೆ ಅದಕ್ಕಾಗಿ ಮಾಚ್೯ 14 ರ ಗುರುವಾರ ಯಲ್ಲಾಪುರದ ದೇವಿ ದೇವಸ್ಥಾನ ರಸ್ತೆಯಲ್ಲಿರುವ ಹೆಸರಾಂತ ಆಸ್ಪತ್ರೆ “APM ಕ್ಲಿನಿಕ್ ಮತ್ತು ನರ್ಸಿಂಗ್ ಹೋಂ” ( …
Read More »ಹನುಮ ಧ್ವಜ ಹಾಗೂ ಸಾವರ್ಕರ್ ನಾಮಫಲಕ ತೆರವು ಪ್ರಕರಣ : ಹರಿಪ್ರಕಾಶ್ ಕೋಣೆಮನೆ ಆಕ್ರೋಶ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಭಟ್ಕಳದ ತೆಂಗಿನಗುಂಡಿ ಬೀಚ್ ಬಳಿಯ ಹನುಮ ಧ್ವಜ ಹಾಗೂ ಸಾವರ್ಕರ್ ನಾಮಫಲಕ ತೆರವು ಮಾಡಿರುವುದನ್ನು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ ವೀರ ಸಾವರ್ಕರ್ ಹೆಸರಿನಲ್ಲಿ ಒಂದು ಕಟ್ಟೆ ಕಟ್ಟಿದರೂ ವಿರೋಧ, ನಮ್ಮ ನೆಲದಲ್ಲಿ …
Read More »ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಯಲ್ಲಿರುವಾಗ ಇಲ್ಲೊಂದು ಮೈ ಕೊಡವಿ ಎದ್ದುನಿಂತ ಮನಮೆಚ್ಚುವ ಕನ್ನಡ ಶಾಲೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತೆಂಗಿನಗೇರಿ ಕಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರೆ ಇಲ್ಲದಿದ್ದರು ಅತಿಥಿ ಶಿಕ್ಷಕರ ಶ್ರಮ ಮತ್ತು ಅಲ್ಕೇರಿ ಗೌಳಿವಾಡ ಶಾಲೆಯ ಶಿಕ್ಷಕ ಗಂಗಾಧರ ಲಮಾಣಿ ಅವರ ಪರಿಶ್ರಮದಲ್ಲಿ 44 ಮಕ್ಕಳಿಂದ ತುಂಬಿ ಕಳಕಳೆಯಾಡುತ್ತಿದೆ ಸರ್ಕಾರಿ ಶಾಲೆ. ಇದೀಗ ಊರ ನಾಗರಿಕರ ಪರಿಶ್ರಮದಲ್ಲಿ ನೂತನ ಕೊಠಡಿ ಉದ್ಘಾಟನೆಯಾಯಿತು. …
Read More »
Prathidvani Yellapura