ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಹಾಗು ಕಾಂಗ್ರೆಸ್ ಸೇವಾದಳದ ವತಿಯಿಂದ ಬಿಜೆಪಿ ಯ ದ್ವೇಷದ ರಾಜಕಾರಣದ ವಿರುದ್ದ ಮೌನ ಪ್ರತಿಭಟನೆ ಮಾಡಲಾಯಿತು. ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದು ತಾಲೂಕು ಆಡಳಿತ ಸೌಧದ ಮುಂಬಾಗ ಕೆಲಕಾಲ ಮಹಾತ್ಮ ಗಾಂಧಿ ಭವಚಿತ್ರ ಹಿಡಿದು ಮೌನದಿಂದ ಕುಳಿತು ಪ್ರತಿಭಟನೆ …
Read More »ಮಳೆಯಿಂದಾದ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಪಟ್ಟಣ ಪಂಚಾಯತ ಸಿದ್ದ – ಗುರು ಗಡಗಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲ್ಲಿ ಈ ವರ್ಷ ಹೇಳಿಕೊಳ್ಳುವಂತಹ ಮಳೆ ಬೀಳದ ಕಾರಣ ಅಂತಹ ಸಮಸ್ಯೆಗಳೇನು ಸೃಷ್ಟಿಯಾಗಿಲ್ಲ. ಆದರು ಪಟ್ಟಣ ಪಂಚಾಯತ ಎಲ್ಲೆಲ್ಲಿ ಸಮಸ್ಯೆ ಉದ್ಬವವಾಗಬಹುದೋ ಅಂತಹ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೊಂಡು ಮುನ್ನೆಚ್ಚರಿಕೆ ಕೆಲಸಗಳನ್ನು ಮಾಡುತ್ತ್ತಿದೆ. ಪಟ್ಟಣದ ಉದ್ಯಮ ನಗರದಲ್ಲಿ ಗುಡ್ಡಪ್ರದೇಶದಲ್ಲಿ ಮನೆಗಳ ಬಳಿ ಗಟಾರವಿಲ್ಲದೆ ನೀರು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಜೆಸಿಬಿ ಬಳಸಿ ತಾತ್ಕಲಿಕ …
Read More »ಯಲ್ಲಾಪುರ ನ್ಯಾಯಾಲಯದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅಧಾಲತ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖಲಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಲೋಕ್ ಅದಾಲತ್ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಜಿ.ಬಿ ಹಳ್ಳಕಾಯಿ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 72 ಪ್ರಕರಣಗಳಲಿ ಒಟ್ಟು 17 ಪ್ರಕರಣಗಳು ಇತ್ಯರ್ಥವಾದವು. ಸಂಧಾನಕಾರರಾಗಿ ವಕೀಲ ರವಿ ಶಿವನಗೌಡ ಪಾಟೀಲ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 69,68,670 ರೂ ಭರಣ ಮಾಡಲಾಯಿತು. ಗೌರವಾನ್ವಿತ …
Read More »ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿದ ಲಾರಿ ಪಲ್ಟಿ – ಡೀಸಲ್ ಹರಿದು ಹಾಳಾದ ಹೆದ್ದಾರಿ.!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ರಸ್ತೆ ಪಕ್ಕ ಬಿದ್ದಿದ್ಷು ಲಾರಿಯಲಿದ್ದ ಬೆಳ್ಳುಳ್ಳಿ ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿದೆ. ಬೆಳ್ಳುಳ್ಳಿ ಲಾರಿ ಅಪಘಾತ ವಿಡಿಯೋ ದೃಶ್ಯಾವಳಿ ನೋಡಬೇಕ ಇದನ್ನು ಒತ್ತಿ ರಾಜಸ್ಥಾನದಿಂದ ಬೆಳ್ಳುಳ್ಳಿ ತುಂಬಿಕೊಂಡು ಕೆರಳ ಸಾಗುತ್ತಿದ್ದ ಲಾರಿ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದೆ. ಸಂಚಾರಕ್ಕೆ ಯಾವುದೆ ತೊಡಕಾಗಿಲ್ಲ ಆದರೆ ಲಾರಿ …
Read More »ಇಡಗುಂದಿ ಸೊಸೈಟಿ ಚುನಾವಣಾ ಪಲಿತಾಂಶ ಪ್ರಕಟ – ನಾರಾಯಣ ಸೀತರಾಮಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಮೂರನೇ ಹಾಗೂ ತಾಲೂಕಿನ ಕೊನೆಯ ಸೊಸೈಟಿಯಾದ ಇಡಗುಂದಿ ಸೊಸೈಟಿ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ ಬಾರಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ಸೋಮವಾರ ನಡೆದಿದ್ದು ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ, ವಿಶ್ವನಾಥ ನಾರಾಯಣ ಭಟ್ಟ, ಶಿವರಾಮ ಮಹಾಬಲೇಶ್ವರ ಭಟ್ಟ, ಶಂಕರ …
Read More »ಶಾಸಕ ಹೆಬ್ಬಾರ್ ಬದ್ದತೆಯ ಕಾರ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳ ಯಶಸ್ವಿ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಈ ಹಿಂದೆ ವಿದ್ಯಾಭ್ಯಾಸ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ನಾನ ಕಡೆ ಅಲೆದು ಕೆಲಸ ಹುಡುಕಬೇಕಿತ್ತು. ಕಾಲ ಬದಲಾಗಿದೆ ಪ್ರತಿಭೆಗಳನ್ನು ಅರಸಿ ಪ್ರತಿಷ್ಠಿತ ಕಂಪನಿಗಳು ನೀವಿದ್ದಲ್ಲಿಗೆ ಬರುತ್ತಿವೆ ಇನ್ನು ಅವಕಾಶಗಳನ್ನು ಬಾಚಿಕೊಳ್ಳುವುದು ನಿಮ್ಮ ಆಯ್ಕೆಯಾಗಿದೆ. ಇಂತಹ ಸಾರ್ಥಕ ಕಾರ್ಯ ಯಶಸ್ವಿಯಾಗಲೆಂದು ಶುಭ ಹಾರೈಸುತ್ತೇನೆ ಎಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೈಟಿಎಸ್ಎಸ್ ನಿವೃತ್ತ ಪ್ರಾಂಶುಪಾಲರಾದ ಶ್ರೀರಂಗ ಕಟ್ಟಿ ಹೇಳಿದರು. ಪ್ರತಿಧ್ವನಿ ವಿಡಿಯೋ ವೀಕ್ಷಿಸಿ …
Read More »ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಕುಸಿತ -ತಕ್ಷಣದಲ್ಲಿ ತೆರವು- ಸಂಚಾರಕ್ಕೆ ಸಮಸ್ಯೆ ಇಲ್ಲಾ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಸಡಿಲವಾಗಿ ಪಕ್ಕದಲ್ಲೆ ಹಾದು ಹೋದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿದೆ.ವಿಷಯ ತಿಳಿಯುತ್ತಲೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿಗಳು ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದರು. ಇದರಿಂದ ಸಂಚಾರಕ್ಕೆ ಯಾವುದೆ ಅಡಚಣೆಯಾಗಿಲ್ಲ. ಕಳೆದ ಎರಡು ವರ್ಷದ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಅರಬೈಲ್ ಘಟ್ಟದಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. …
Read More »ಆನಗೋಡು ಸೊಸೈಟಿ ಪಲಿತಾಂಶ ಪ್ರಕಟ-ಅಗ್ಗಾಶಿಕುಂಬ್ರಿ ತಂಡ ಗೆಲುವು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಆನಗೋಡು ಸೊಸೈಟಿ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ತಂಡ ಜಯಭೇರಿ ಬಾರಿಸಿದೆ.ಚುನಾವಣೆ ನಡೆದಾಗಿನಿಂದ ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ರವಿವಾರ ನಡೆದಿದ್ದು ಉಪಖಜಾನೆಯಲ್ಲಿದ್ದ ಮತಪೆಟ್ಟಿಗೆ ಕಾದು ಕುಳಿತ ವಿಚಾರಕ್ಕೆ ತೆರೆ ಬಿದ್ದಿದೆ. ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಕಾಮೇಶ್ವರ ಭಟ್ಟ ಅಗ್ಗಾಶಿಕುಂಬ್ರಿ, ಗಣಪತಿ ರಾಮಕೃಷ್ಣ ಗಾಂವ್ಕರ ಮಾನಿಗದ್ದೆ, …
Read More »ಸಮರ್ಪಣಾ ಭಾವದ ಜಗನ್ನಾಥ ರಾವ ಜೋಷಿ , ದೇಶಕಂಡ ಶ್ರೇಷ್ಠ ನಾಯಕ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಪುರ ; ರಾಷ್ಟಪತಿ, ರಾಜ್ಯ ಪಾಲ ದಂತಹ ಹುದ್ದೆಗಳನ್ನು ನಿರಾಕರಿಸಿ, ತಮ್ಮನ್ನು ರಾಷ್ಟಕ್ಕಾಗಿ ಸಮರ್ಪಿಸಿಕೊಂಡ ಸರಳ ಜೀವಿ ಜಗನ್ನಾಥರಾವ್ ಜೋಶಿ. ಅವರ ವ್ಯಕ್ತಿತ್ವ ಅಟಲ್ ಬಿಹರಿ ವಾಜಪೇಯಿ ಅವರ ವ್ಯಕ್ತಿತ್ವಕ್ಕೆ ಸರಿಸಮಾನವಾಗಿತ್ತು. ಅಂತವರ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ ಎಂದು ಚಿಂತಕ , ಶಿಕ್ಷಣ ತಜ್ಞ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರೋಹಿತ ಚಕ್ರತೀರ್ಥ ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ …
Read More »ದೇಶಪಾಂಡೆ ಮಾರ್ಗದರ್ಶನ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರಿಗಿದೆ ಸಂಬಂಧ ಸೌಹಾರ್ಧವಾಗಿದೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ: ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೂ ಗಟ್ಟಿಯಾದ ಸಂಬAಧವಿದ್ದು ಎಲ್ಲಿಯೂ ಒಡಕಿಗೆ ಅವಕಾಶವಿಲ್ಲ. ಆ ಕಾರಣದಿಂದಲೇ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗಿದೆ. ಶಾಸಕ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಕೆಲವರು ಇಲ್ಲಸಲ್ಲದ ವದಂತಿ ಹರಡುತ್ತಿದ್ದಾರೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ ಹೇಳಿದರು. ಅವರು …
Read More »
Prathidvani Yellapura