ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಹಸಿರೆ ಉಸಿರು ಕಾಡಿದ್ದರೆ ನಾಡು ಸಕಲ ಚರಾಚರಾವು ಕ್ಷೇಮ ಅದಕ್ಕಾಗಿ ನಮ್ಮ ಮೊದಲ ಆದ್ಯತದ ಅರಣ್ಯ ಉಳಿಸುವುದು ಬೆಳೆಸುವುದು ಆಗಬೇಕಿದೆ. ಅದು ಸಹ ಚಿಕ್ಕ ವಯಸ್ಸಿನಲ್ಲಿ ಪರಿಸರದ ಬಗೆಗಿನ ಕಾಳಜಿ ಹೆಚ್ಚಗಬೇಕಿದೆ. ಅನ್ನ ಆಹಾರವಿಲ್ಲದೆ ಮನುಷ್ಯ ಹೇಗಾದರು ಕೆಲಸಮಯ ಬದುಕಬಲ್ಲ ಆದರೆ ಪ್ರಾಣ ವಾಯು ಆಮ್ಲಜನಕ ನೀಡುವ ಮರಗಿಡಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ನಿವೃತ್ತ ಉಪ ವಲಯ …
Read More »ಜೀವಕಳೆ ಇಲ್ಲದ ಬೇಡ್ತಿ ಒಡಲು ತುಂಬಿ ಹರಿಯುವುದೆಂದು ???
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಒಂದು ಕಾಲದಲ್ಲಿ ಯಲ್ಲಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಬೀಳುವ ಪ್ರಮಾಣ ಕಂಡರೆ ಭಯ ಪಡುವ ವಾತಾವರಣವಿತ್ತು. ಬೇರೆಕಡೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಸಹ ತಾಲೂಕಿನಲ್ಲಿ ಸುರಿಯುವ ಮಳೆಯ ಪ್ರಮಾಣ ಕಂಡು ನಮಗೆ ಅಲ್ಲಿರಲು ಸಾದ್ಯವಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು ಆದರೆ ಈ ವರ್ಷ ಮುಂಗಾರು ತಡವಾಗಿ ಆರಂಭವಾಗಿದೆ ಪ್ರತಿ ವರ್ಷದಂತೆ ಈ ವೇಳೆಗಾಗಲೆ ಹಳ್ಳಕೊಳ್ಳ, ನದಿತೊರೆಗಗಳೆಲ್ಲ …
Read More »ಯಲ್ಲಾಪುರದಲ್ಲಿ ನಡೆದ ಶಿವ ಶರಣ “ಹಡಪದ ಅಪ್ಪಣ್ಣ” ಜಯಂತಿ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ಅಣ್ಣ ಬಸವಣ್ಣನವರ ನಿಕಟವರ್ತಿಯಾಗಿ ಅವರ ಕೊನೆಯವರೆಗೆ ಜೊತೆಯಲ್ಲಿದ್ದು ಸೇವೆ ಸಲ್ಲಿಸಿದವರಲ್ಲಿ ಹಡಪದ ಅಪ್ಪಣ್ಣ ಕೂಡ ಒಬ್ಬರು. ಆಗಿನ ಕಾಲಘಟ್ಟದಲ್ಲಿ ಸಮಾಜದಲ್ಲಿನ ತಾರತನ್ಯದ ವಿರುದ್ದ ಸಾಮಾಜಿಕ ಕ್ರಾಂತಿಯ ಕಹಳೆ ಮೊಳಗುಸಿ ಪರಿವರ್ತನೆಗೆ ಪ್ರಯತ್ನಸಿದವರಲ್ಲಿ ಒಬ್ಬರು. ಅನೇಕ ಕ್ರಾಂತಿಕಾರಕ ವಚನ ರಚಿಸಿ ಸಮಜದಲ್ಲಿನ ದೋಷಗಳನ್ನು ಸೂಕ್ಷಮವಾಗಿ ಹೊರಗಿಡುವುದರಮೂಲಕ ತಮ್ಮ ಜೀವನದ ಸಾರ್ಥಕತೆಗೆವಸಾಕ್ಷಿಯಾದ ” ಹಡಪದ ಅಪ್ಪಣ್ಷ ” ನವರ ಆದರ್ಶಗಳು ಪ್ರಸ್ತುತ ಸಮಾಜಕ್ಕೆ …
Read More »ಮಾಗೋಡು ಕಾಲೋನಿಯಲ್ಲಿ ಮಕ್ಕಳೊಂದಿಗೆ ವನಮಹೋತ್ಸವ ಆಚರಣೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪರಿಸರ ಸಕಲ ಜೀವರಾಶಿಗು ಅತ್ಯವಶ್ಯಕವಾಗಿದೆ. ಅರಣ್ಯ ಸಂರಕ್ಷಣೆಯಿಂದ ಭೂಮಿಗೆ ಮಳೆ ಬೀಳಲು ಮನುಷ್ಯನಿಗೆ ಆರೋಗ್ಯಕರ ಗಾಳಿ ಸೇವನೆಗೆ, ಕಾಡು ಪ್ರಾಣಿಗಳ ಸಂತತಿ ಉಳಿಸಲು ಒಟ್ಟಿನಲ್ಲಿ ಆರೋಗ್ಯಕರ ಭೂಮಿಯ ವಾತಾವರಣಕ್ಕೆ ಅರಣ್ಯ ಉಳಿಸಿ ಬೆಳೆಸುವುದು ಅವಶ್ಯಕವಾಗಿದೆ ಎಂದು ಇಡಗುಂದಿ ವಲಯಾರಣ್ಯಾಧಿಕಾರಿ ಶಿಲ್ಪ ನಾಯ್ಕ್ ಶಾಲಾ ಮಕ್ಕಳಿಗೆ ವನಮಹೋತ್ಸವದ ಮಹತ್ವ ವಿವರಿಸಿದರು. ಅವರು ತಾಲೂಕಿನ ಮಾಗೋಡು ಕಾಲೋನಿ ಸರಕಾರಿ ಹಿರಿಯ ಪ್ರಾಥಮಿಕ …
Read More »ಪ್ರಾಂತ ಆಚಾರ್ಯರ ಅಭ್ಯಾಸ ವರ್ಗ ; 5 ದಿನಗಳ ಅಭ್ಯಾಸ ವರ್ಗಕ್ಕೆ ಶಾಸಕ ಹೆಬ್ಬಾರ್ ಚಾಲನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವ್ಯಕ್ತಿ ನಿರ್ಮಾಣವಾದರೆ ದೇಶ ನಿರ್ಮಾಣ ಸಾಧ್ಯವಿದೆ,ಅದಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಕೊಂಡಿದೆ.ಅದಕ್ಕೆ ಪೂರಕವಾಗಿ ದೇಶದ 12 ಕೋಟಿ ಜನಸಂಖ್ಯೆಯುಳ್ಳ ವನವಾಸಿಗಳ ಅಭಿವೃದ್ಧಿಗಾಗಿ ವನವಾಸಿ ಕಲ್ಯಾಣ ಆಶ್ರಮದ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ವೈಚಾರಿಕತೆ ಆಧಾರದಲ್ಲಿ ಸಂಘದ ಸಿದ್ದಾಂತ ಅಡಗಿದೆ. ಘೋಷವಾಕ್ಯ ನಾವು ನೀವು ಒಂದೇ ರಕ್ತದವರು ಎಂಬ ಭಾವದಲ್ಲಿ ಸಂಘಟನೆಯ ಕಾರ್ಯಗಾರ ನಡೆಯುತ್ತಿದೆ. ಶಿಕ್ಷಣ, ಸಾಮಾಜಿಕ, …
Read More »ಅರಣ್ಯ ರಕ್ಷಣೆಗೆ ಮುಂದಾಗಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಸಿಬ್ಬಂದಿಗೆ ಮಾನವೀಯ ನೆರವಿತ್ತು ವನಮಹೋತ್ಸವ ಆಚರಣೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಪರಿಸರ ಅರಣ್ಯ ರಕ್ಷಿಸಿ ಕಾಪಾಡಲು ಅರಣ್ಯ ಇಲಾಖೆ ಇದ್ದಂತೆ ಅದರ ಕಟಾವು ಮಾಡಲು ಕೆಲವು ಇಲಾಖೆಗಳು ಇವೆ ರಸ್ತೆಗಾಗಿ,ರೈಲ್ವೆಗಾಗಿ, ಅಭಿವೃದ್ಧಿ ಕಾರ್ಯಗಳಿಗಾಗಿ ಅರಣ್ಯ ನಾಶ ಅನಿವಾರ್ಯವಾಗುತ್ತದೆ ಇದರ ಬದಲಾಗಿ ಎಲ್ಲಾ ಇಲಾಖೆಗಳು ಸಾರ್ವಜನಿಕರು ಸಹ ತಮ್ಮ ಕೈಲಾದಷ್ಟು ಅರಣ್ಯ ರಕ್ಷಣೆಯಲ್ಲಿ ಸಹಕರಿಸಿ ಅರಣ್ಯ ಇಲಾಖೆಯ ಕಾರ್ಯದಲ್ಲಿ ಕೈ ಜೋಡಿಸಿ ಭವಿಷ್ಯದ ಪೀಳಿಗೆಗೆ ಅರಣ್ಯ ಉಳಿಸಿ ವರ್ಗಾಯಿಸಬೇಕಿದೆ. ಎಂದು …
Read More »ಸಂಪನ್ನಗೊಂಡ ಕೋಳಿಕೇರಿ ಕಾಳು ಘಾಡಿ-ಬಾಳು ಘಾಡಿ ಜಾತ್ರೋತ್ಸವ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಸುಮಾರು 300 ವರ್ಷಗಳ ಹಿಂದಿನಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಲ್ಪಡುತ್ತಾ ಜಾತ್ರೋತ್ಸವವಾಗಿ ಆಚರಿಸಲ್ಪಡುವ ತಾಲೂಕಿನ ಕೋಳಿಕೇರಿಯ ಕಾಳು ಘಾಡಿ-ಬಾಳು ಘಾಡಿ ಜಾತ್ರೆಯು ಅತ್ಯಂತ ಸಂಭ್ರಮ ಸಡಗರದಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಲ್ಪಡುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆಯಿಂದಲೇ ಪೂಜಾ ವಿಧಿ ವಿಧಾನಗಳ ಸಿದ್ಧತೆ ಜರುಗಿ ಹಿರಿಯರ ಸಮ್ಮುಖದಲ್ಲಿ ಆಚಾರ , ಸಂಪ್ರದಾಯಗಳೊಂದಿಗೆ ಪೂಜಿಸಲ್ಪಟ್ಟು ಪ್ರಾರಂಭಗೊಂಡ ಜಾತ್ರೆಗೆ ಸಂಜೆಯವರೆಗೂ ಭಕ್ತರ ದಂಡೇ ಹರಿದು ಬಂದಿತ್ತು. ಪ್ರತಿ …
Read More »ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ-ಅರ್ಜಿ ಸಲ್ಲಿಸಿ- ರವಿಂದ್ರ ನಾಯ್ಕ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಯಲ್ಲಾಪುರ : ಶ್ರೀ ಗುರು ಸಹಕಾರಿ ಸಂಘ ನಿ., ಯಲ್ಲಾಪುರ ಮತ್ತು ನಾಮಧಾರಿ ವೇದಿಕೆ , ಅನಂತ ನೆನಪು ಹಾಗೂ ಸಮಾಜ ಬಾಂಧವರ ಸಹಕಾರದೊಂದಿಗೆ ಯಲ್ಲಾಪುರದ ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಶೇ.೯೫ಕ್ಕಿಂತ ಹೆಚ್ಚು ಅಂಕ , ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದಿರುವ ಯಾವುದೇ …
Read More »ಯಲ್ಲಾಪುರ ತಾಲೂಕಿನ ಮಣ್ಣಿನ ಕುಡಿ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೆ ರ್ಯಾಂಕ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸುಚೇತ್ ಬಾಳ್ಕಲ್ UPSC ನಡೆಸುವ ಸಿವಿಲ್ ಸರ್ವಿಸ್ ನ ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ 30 ನೇ ರಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿರುತ್ತಾರೆ. UPSC ನಡೆಸುವ ಸಿವಿಲ್ ಸರ್ವಿಸ್ ನ ಪ್ರೆಲಿಮ್ಸ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾದ ಇವರು …
Read More »ಯಲ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ NSS ಗೆ ಒಂದು ದಿನದ ತರಬೇತಿ ಕಾರ್ಯಗಾರ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾ.ಸೇ.ಯೋ.ಸ್ಥಳೀಯ ನಿರ್ದೇಶಕರ ಕಚೇರಿ ಬೆಂಗಳೂರು ,ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗೂ 2 ಇವುಗಳ ಸಂಯುಕ್ತ ಆಶ್ರಯದಲ್ಲಿ “ಔಪಚಾರಿಕ ಶಿಕ್ಷಣ ಹಾಗೂ ನಿಯಮಿತ ಉದ್ಯೋಗದಲ್ಲಿಲ್ಲದ ಯುವಕರ ಸಮೀಕ್ಷೆ …
Read More »
Prathidvani Yellapura