ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗೋಡ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಸಂಜನಾ ಪಟಗಾರ ಇವಳು ರಾಜ್ಯ ಮಟ್ಟದ ಇನ್ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಯಲ್ಲಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಎಸ್. ಡಿ. ಎಂ. ಸಿ ಯವರು ಹಾಗು ಊರ ನಾಗರಿಕರು ಮತ್ತು ಜನಪ್ರತಿನಿಧಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಶಾಲೆಯ ವಿಜ್ಞಾನ …
Read More »ಉಸ್ತುವಾರಿ ಸಚಿವರಾಗಿ 26 ದಿನ ಕಳೆದರು ಯಲ್ಲಾಪುರ ಕ್ಷೇತ್ರ ಕಾಲಿಡದ ಮಂಕಾಳ ವೈದ್ಯ ಏನಿದರ ಮರ್ಮ.?
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ. ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ನಂತರದ ಮೊದಲ ಅಧಿವೇಶನ ಜು.3 ರಿಂದ ನಡೆಯಲಿದ್ದು ನೂತನ ಸಚಿವರು ಸದನದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದರಾಗಬೇಕಿದ್ದು ಅದಕ್ಕಾಗಿ ಕನಿಷ್ಠ ಅಧ್ಯಯನ ಬೇಕಿದೆ ಇಲ್ಲವಾದಲ್ಲಿ ಕೇಳಿದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಲಾಗದೆ ತಡವರಿಸಬೇಕಾಗುತ್ತದೆ. ಆದರೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಭಟ್ಕಳ ಶಾಸಕ ಮಂಕಾಳ ವೈದ್ಯ ಆಯ್ಕೆಯಾದಾಗಿನಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರದಿರುವುದು ಆಶ್ಚರ್ಯವಾಗಿದೆ. …
Read More »ಯಲ್ಲಾಪುರದ ಕೆನರಾ ಬ್ಯಾಂಕ್ ಜನರೇಟರೊಳಗೊಬ್ಬ ಮಾನಸಿಕ ಅಸ್ವಸ್ಥ
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ವೆಂಕಟರಮಣ ಮಠದ ಕಟ್ಟಡದಲ್ಲಿರುವ ಕೆನರಾಬ್ಯಾಂಕ್ಗೆ ಸಂಬAಧಿಸಿದ ಜನರೇಟರ್ ಪೆಟ್ಟಿಗೆಯೊಳಗೆ ಮಾನಸಿಕ ಅಸ್ವಸ್ಥನಂತಿರುವ ಯುವಕನೊಬ್ಬ ಅವಿತು ಕುಳಿತಿದ್ದು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಕೆನರಾ ಬ್ಯಾಂಕ್ ಜನರೇಟರ್ ಡಬ್ಬಿಯೊಳಗೆ ಅವಿತು ಕುಳಿತಿದ್ದ ಮಾನಸಿಕ ಅಸ್ವಸ್ಥನಂತಿರುವ ಯುವಕ ಯಾವಾಗ ಮತ್ತು ಎಷ್ಟು ದಿನದಿಂದ ಒಳಗಿದ್ದ ಎಂಬುದು ಯಾರಿಗೂ ತಿಳಿದಿಲ್ಲ. ಬ್ಯಾಂಕ್ ಸಿಬ್ಬಂದಿ ಶನಿವಾರ ಮದ್ಯಾಹ್ನ ಜನರೇಟರ್ ಆನ್ ಮಾಡಲು ತೆರಳಿದಾಗ ಜನರೇಟರ್ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಅನುಮಾನಗೊಂಡು …
Read More »ಕೋಳಿಕೇರಿಯಲ್ಲಿ “ಕಾಳು ಘಾಡಿ-ಬಾಳು ಘಾಡಿ” ಸತ್ಪುರುಷರ ಜಾತ್ರೆ ಜುಲೈ 2 ಕ್ಕೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪೂರ್ವಜರ ಕಾಲದಿಂದಲೂ ತಾಲೂಕಿನ ಕೋಳಿಕೇರಿ ಗ್ರಾಮದಲ್ಲಿ ವೀರಯೋಧರಾಗಿ ಮರಣವನ್ನಪ್ಪಿದ ಕಾಳು ಘಾಡಿ ಮತ್ತು ಬಾಳು ಘಾಡಿ ಸತ್ಪುರುಷರ ಜಾತ್ರಾ ಮಹೋತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರಸಕ್ತ ಸಾಲಿನಲ್ಲಿ ಜು.2 ರಂದು ಜಾತ್ರೆ ನಡೆಯಲಿದೆ.ಮಿರಾಶಿ ಕುಟುಂಬದ ಪೂರ್ವಜರು ಆಚರಿಸಿಕೊಂಡು ಬರುತ್ತಿದ್ದರು ಎನ್ನಲಾದ ಜಾತ್ರಾ ಮಹೋತ್ಸವವು ಹಲವು ವಿಶೇಷತೆಗಳನ್ನು ಹೊಂದಿದೆ. ಸತ್ಪುರುಷರ ಸಮಾಧಿ ಕೋಳಿಕೇರಿಯಲ್ಲಿದ್ದು ಬೇಡಿ ಬಂದ ಭಕ್ತರ ಕಷ್ಟ ಕಾರ್ಪಣ್ಯಗಳು, ರೋಗ-ರುಜಿನಗಳನ್ನು …
Read More »ಕರುಳು ಹಿಂಡುವ ಘಟನೆ ತಾಲೂಕಿನ ಬಳಗಾರದ ಹಂಸನಗದ್ದೆಯಲ್ಲಿ ಬಾಲಕನೋರ್ವನ ಸಾವು..
ಪ್ರತಿಧ್ವನಿ,ಯಲ್ಲಾಪುರ : ಮನೆಯಲ್ಲಿ ವಿದ್ಯುತ್ ಹೋದಾಗ ಚಿಮಣಿ ದೀಪ ಹಚ್ಚಲು ಹೋದ 4 ವರ್ಷ 6ತಿಂಗಳು ಪ್ರಾಯದ ಬಾಲಕನೋರ್ವ ದೇಹಕ್ಕೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತಾಲೂಕಿನ ಬಳಗಾರ ಗ್ರಾಮದ ಹಂಸನಗದ್ದೆಯಲ್ಲಿ ನಡೆದಿದೆ. ರವಿ ಗಣಪತಿ ಗೌಡ ಎಂಬುವರ ಮಗನಾದ ಯತೀನ ರವಿ ಗೌಡ ಎಂಬಾತನೇ ಮೃತ ಬಾಲಕನಾಗಿದ್ದು ಜೂ.26 ರಂದು ಸಂಜೆ 7 ಗಂಟೆಯ ಸುಮಾರಿಗೆ ತನ್ನ ಮನೆಯ ಕರೆಂಟ್ ಹೋದಾಗ ಚಿಮಣಿ ದೀಪ ಹಚ್ಚಲೆಂದು ಹೋದವನಿಗೆ ಆಕಸ್ಮಿಕವಾಗಿ …
Read More »ಬ್ರಾಹ್ಮಣ ಮಹಾಸಭಾ ತಾಲೂಕಾ ಸಂಚಾಲಕರಾಗಿ ಶಂಕರಭಟ್ಟ ತಾರಿಮಕ್ಕಿ ಸಹ ಸಂಚಾಲಕರಾಗಿ ಕುಮಾರ ಭಟ ಹಂಡ್ರಮನೆ ಆಯ್ಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ನ್ಯಾಯವಾದಿ ಅಶೋಕ ಹಾರ್ನಳ್ಳಿ ರಾಜ್ಯಾದ್ಯಂತ ಮಹಾಸಭೆಯ ಸಂಘಟನೆಯನ್ನು ಬಲಗೊಳಿಸುವ ಉದ್ದೇಶದಿಂದ ಈಗಾಗಲೇ ಕ್ರಿಯಾಶೀಲರಾಗಿದ್ದಾರೆ. ಅವರ ನಿರ್ದೇಶನದಂತೆ ಮಹಾಸಭೆಯ ಉಪಾಧ್ಯಕ್ಷ ಡಾ.ಶಶಿಭೂಷಣ ಹೆಗಡೆ ಯಲ್ಲಾಪುರದಲ್ಲಿ ಬ್ರಾಹ್ಮಣ ಸಭೆಯನ್ನು ಕರೆದು, ಸಂಘಟನೆ ಮತ್ತು ಸದಸ್ಯತ್ವದ ಕುರಿತು ಸಲಹೆ-ಸೂಚನೆ ಪಡೆದು ರಾಜ್ಯಾಧ್ಯಕ್ಷರಿಗೆ ವರದಿ ಒಪ್ಪಿಸಿದ್ದಾರೆ.ವರದಿಯಲ್ಲಿ ಶಿಫಾರಸು ಮಾಡಿದಂತೆ ಯಲ್ಲಾಪುರ ತಾಲೂಕಿನ ನೂತನ ಸಂಚಾಲಕರಾಗಿ ಶಂಕರ ಭಟ್ಟ …
Read More »
ವಜ್ರಳ್ಳಿಯ ಸಂಜೀವಿನಿ ಒಕ್ಕೂಟಕ್ಕೆ
ಅಧ್ಯಯನ ಪ್ರವಾಸಿ ತಂಡದ ಭೇಟಿ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯ ಮಟ್ಟದಲ್ಲಿ ” ಉತ್ತಮ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟ ” ಎಂಬ ಪ್ರಶಸ್ತಿಗೆ ಭಾಜನವಾದ ವಜ್ರಳ್ಳಿಯ ಭಾಗ್ಯಶ್ರೀ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೇವರಮಳ್ಳೂರು ಮತ್ತು ಹುಣಸೇನಹಳ್ಳಿ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಎರಡು ದಿನಗಳ ಕಾಲ ಅಧ್ಯಯನ ಕಲಿಕಾ ಪ್ರವಾಸವನ್ನು ಕೈಗೊಂಡರು. ಭಾಗ್ಯಶ್ರೀ …
Read More »ಕನ್ಯೆ ಸಿಗದೆ ಮನನೊಂದ ಯುವಕ ನೇಣಿಗೆ ಶರಣು…!!!
ಯಲ್ಲಾಪುರ : ಮದುವೆಯಾಗಲು ಹೆಣ್ಣು ದೊರೆಯುತ್ತಿಲ್ಲ ಎಂಬ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡ ೩೫ವರ್ಷದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೆಲಂಗಾರದ ಕಿರಗಾರಿಮನೆ ಎಂಬಲ್ಲಿ ನಡೆದಿದೆ. ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (೩೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ತನಗೆ ಮದುವೆಯಾಗಲು ಇನ್ನೂ ಹೆಣ್ಣು ಸಿಗುತ್ತಿಲ್ಲ ಹಾಗೂ ಮನಸ್ಸಿಗೆ ಇನ್ನಾವುದೋ ವಿಷಯವನ್ನು ಹಚ್ಚಿಕೊಂಡು ಮನನೊಂದು ತಾಲೂಕಿನ ಕಿರಗಾರಕೇರಿ ಬಿದ್ರೇಪಾಲ ಗುಡ್ಡದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ …
Read More »ಆರ್ಥಿಕ ಸಬಲೀಕರಣದತ್ತ ಯಲ್ಲಾಪುರದಲ್ಲಿ ಮತ್ತೊಂದು ಹೆಜ್ಜೆ- ಸಂಸ್ಕೃತಿ ಮಹಿಳಾ ಸೌಹಾರ್ದ ಸಹಕಾರಿ ಸಂಘ ಅಸ್ತಿತ್ವಕ್ಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ,ಯಲ್ಲಾಪುರ – ಸಂಘಗಳನ್ನು ಸ್ಥಾಪಿಸುವುದು ಕಷ್ಟವಲ್ಲ ಠೇವಣಿ ಸಂಗ್ರಹ ಕೂಡ ಕಷ್ಟವಾಗದು ಆದರೆ ಒಳ್ಳೆಯ ಸಾಲಗಾರರನ್ನು ಹುಡುಕುವುದೆ ಕಷ್ಟವಾಗಿದೆ. ಸಂಘದ ಸ್ಥಾಪನೆ ನಂತರ ಬದ್ದತೆಯಿಂದ ನಡೆಸಿಕೊಂಡು ಹೋಗುವುದು ಸಹ ಒಂದು ಅಗ್ನಿಪರೀಕ್ಷೆಯಂತೆ. ನಿಮ್ಮ ಸಾರ್ಥಕ ಪ್ರಯತ್ನ ಯಶಸ್ವಿಯಾಗಲಿ. ಹಾಗು ನನ್ನ ಸಂಪೂರ್ಣ ಬೆಂಬಲವು ನಿಮಗಿದ್ದು ಜಿಲ್ಲಾ ಮದ್ಯವರ್ತಿ ಬ್ಯಾಂಕ್ ನ ಸಹಕಾರವು ನಿಮಗಿರಲಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ …
Read More »ಚಿರತೆಯೋ..ಹುಲಿಯೋ..ತಿಳಿಯದು ದಾಳಿಗೆ ಮಾಗೋಡು ಗ್ರಾಮದಲ್ಲಿ ಆಕಳ ಕರುವೊಂದು ಬಲಿಯಾಗಿದೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಅರಣ್ಯ ಇಲಾಖೆಯ ಯಲ್ಲಾಪುರ ವಿಭಾಗದ ಇಡುಗುಂದಿ ವಲಯದ ಮಾಗೋಡು ಗ್ರಾಮದಲ್ಲಿ ಹಲವಾರು ತಿಂಗಳುಗಳಿಂದ ಚಿರತೆಯೊಂದು ದನ ಮತ್ತು ನಾಯಿಗಳನ್ನು ಹಿಡಿದು ತಿನ್ನುತ್ತಿದ್ದ ಬಗ್ಗೆ ಪ್ರಕರಣಗಳು ಬಲವಾಗಿ ಕೇಳಿ ಬಂದಿತ್ತು. ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮ ಅರಣ್ಯ ಸಮಿತಿ ಸದಸ್ಯರು ಹಲವಾರು ಬಾರಿ ಕೋಂಬಿಂಗ್ ಕಾರ್ಯಚರಣೆ ಮಾಡಿದ್ದರು ಆದರೆ ಚಿರತೆ ಸಿಗಲು ಇಲ್ಲ ಮತ್ತೆ ದಾಳಿ …
Read More »
Prathidvani Yellapura