Breaking News

Uncategorized

ವಿವೇಚನೆ ಇಲ್ಲದೆ ಬಳಸುವ ಪ್ಲಾಸ್ಟಿಕ್ ಮಾರಕ ಮಾನವ ಬದುಕಿನ ಅಂತ್ಯಕ್ಕೆ ಕಾರಣ- ರೇಮಂಡ್ ಫರ್ನಾಂಡೀಸ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಕೃತಿಯಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಇಂದು ಅನವಶ್ಯಕವಾದ ತೊಂದರೆಗಳನ್ನು ಮಾನವನು ಎದುರಿಸುವಂತಾಗಿದೆ. ಸರಿಯಾಗಿ ವಿವೇಚನೆ ಇಲ್ಲದೆ ಬಳಸುವ ಈ ಪ್ಲಾಸ್ಟಿಕ್ ನಿಂದ ಮನುಷ್ಯನ ಬದುಕು ಕೊನೆಗೊಳ್ಳುವ ಹಂತಕ್ಕೆ ಬರುತ್ತದೆ. ಈಗಲಾದರೂ ಎಚ್ಚೆತ್ತುಕೊಂಡು ಸಮಸ್ಯೆಯನ್ನ ಪರಿಹರಿಸಿಕೊಳ್ಳದಿದ್ದರೆ ಹಾಗೂ ಪ್ಲಾಸ್ಟಿಕ್ ಅನ್ನು ಸರಿಯಾಗಿ ಬಳಸದೆ ಇದ್ದರೆ ಅದು ಮುಂದಿನ ದಿನಗಳಲ್ಲಿ ಮನುಷ್ಯನ ನಾಶಕ್ಕೆ ಕಾರಣವಾಗುವುದು ಎಂದು ಹೋಲಿ ರೋಜರಿ ಪ್ರೌಢಶಾಲೆಯ ಮುಖ್ಯ ಅಧ್ಯಕ್ಷರಾದ …

Read More »

ಪ್ಲಾಸ್ಟಿಕ್ ಬಳಕೆ ಅಳಿಸುವ ಪ್ರತಿಜ್ಞೆ ನಾವು ಮಾಡಬೇಕಿದೆ- ಎಂ.ಎಲ್‌.ಸಿ ಶಾಂತಾರಾಮ್ ಸಿದ್ದಿ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಯಲ್ಲಾಪುರ : ಪರಿಸರ ಮಾಲಿನ್ಯದಿಂದ ಅಧಿಕಗೊಳ್ಳುತ್ತಿರುವ ಆಮ್ಲಜನಕದ ಕೊರತೆಯನ್ನು ನೀಗಿಸುವ ಪರೋಪಕಾರ ಕಾರ್ಯ ಮರಗಿಡಗಳಿಂದ ಮಾತ್ರ ನೈಸರ್ಗಿಕವಾಗಿ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ನಾವು ಪ್ರತಿವರ್ಷ ವನಮಹೋತ್ಸವದ ಹೆಸರಿನಲ್ಲಿ ನೆಡುವ ಗಿಡಗಳನ್ನು ಬದುಕಿಸುವ ಕಾರ್ಯವೂ ಅತ್ಯಂತ ಮಹತ್ವದ್ದು. ನೆಟ್ಟ ಗಿಡಗಳನ್ನು ಬೆಳೆಸುವ, ಉಳಿಸುವ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಅಳಿಸುವ ಪ್ರತಿಜ್ಞೆ ನಮ್ಮದಾಗಬೇಕಿದ್ದು, ವಿವಿಧ ಇಲಾಖೆಗಳ ಸಮನ್ವಯತೆಯಿಂದ ಮಾತ್ರ ಇಂತಹ ಕಾರ್ಯಕ್ರಮಗಳ ಉದ್ದೇಶ ಹಾಗೂ …

Read More »

ಎನ್.ಎಸ್.ಎಸ್. ಘಟಕ ಹಾಗು ಕಾಲೇಜು ಮತ್ತು ಸ.ಹಿ.ಪ್ರಾ ಶಾಲೆ ವಿದ್ಯಾರ್ಥಿಗಳ ಪರಿಸರ ದಿನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ£ ಎನ್.ಎಸ್.ಎಸ್, ಸ್ಕೌಟ್ ಅಂಡ್ ಗೈಡ್ಸ್ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದರ ಅಂಗವಾಗಿ ಪರಿಸರ ಅರಿವು ಕುರಿತ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು ಹಾಗೆಯೇ ಕಾಲೇಜಿನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪಕ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೂಡ ಈ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ …

Read More »

ಆನಗೋಡು ಹಾಲು ಉತ್ಪಾದಕರ ಸಹಕರಿ ಸಂಘದ ಚುನಾಣೆಯಲ್ಲಿ ಪ್ರಶಾಂತ್ ಸಭಾಹಿತ್ ತಂಡ ಗೆಲುವು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಪ್ರಶಾಂತ ಸಬಾಹಿತ ತಂಡದ ಎಲ್ಲಾ ಸದಸ್ಯರು ವಿಜೇತರಾಗುವುದರೊಂದಿಗೆ ಅಭೂತಪೂರ್ವ ಜಯಬೇರಿ ದಾಖಲಿಸಿದ್ದಾರೆ..ಪ್ರಶಾಂತ ಸುಬ್ರಾಯ ಸಬಾಹಿತ, ವೆಂಕಟರಮಣ ನರಸಿಂಹ ಭಟ್ಟ ಕಾಕೇಮನೆ, ನಾರಾಯಣ ಗಣಪತಿ ಗಾಂವ್ಕರ ದೋಣೀಗದ್ದೆ, ಮಂಜುನಾಥ ಗಣಪತಿ ಭಟ್ಟ, ಸುಬ್ರಹ್ಮಣ್ಯ ನಾರಾಯಣ ಭಟ್ಟ, ಸುಬ್ರಾಯ ನಾರಾಯಣ ಭಟ್ಟ ಗೋಳೀಗದ್ದೆ, ಕಮಲಾ ಪ್ರಭಾಕರ ಭಟ್ಟ ಕಾಕೇಮನೆ, ಸರಸ್ವತಿ ಉಮಾಮಹೇಶ್ವರ …

Read More »

ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಿ ಪಾಟೀಲ್ ಸಸಿ ನೆಟ್ಟು ಪರಿಸರ ದಿನದ ಆಚರಣೆ

ಪ್ರತಿಧ್ವನಿ,ಯಲ್ಲಾಪುರ : ಜೆ ಎಮ್ ಎಫ್ ಸಿ ನ್ಯಾಯಾಲಯ ಯಲ್ಲಾಪುರ ಹಾಗೂ ಯಲ್ಲಾಪುರ ಅರಣ್ಯ ವಿಭಾಗ ಹಾಗೂ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ಸಸಿ ನೆಡುವುದರ ಮೂಲಕ ಆಚರಿಸಲಾಯಿತು.ಕಾರ್ಯಕ್ರಮವನ್ನು ಜೆ ಎಮ್ ಎಫ್ ಸಿ ನ್ಯಾಯಾಲಯ ಯಲ್ಲಾಪುರದ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ರವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಆರ್.ಕೆ ಭಟ್, ವಕೀಲರ ಸಂಘದ …

Read More »

ಏನೆ ಮಾಡಿದರು ನನ್ನ ಸೋಲಿಸಲು ಆಗಲಿಲ್ಲ ಮತದಾರ,ಭಗವಂತ ಬೆನ್ನಿಗಿದ್ದಾನೆ-ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ವಿರೋಧಿಗಳೊಂದು ಬಗೆದರೆ ದೈವವೊಂದು ಬಗೆದಿತ್ತು. ದೇವ ದುರ್ಲಬ ಮತದಾರರ ಆಶೀರ್ವಾದದಿಂದ ವಿರೋಧಿಗಳು ನನ್ನ ಗೆಲುವನ್ನು ತಡೆಯಲು ಸಾದ್ಯವಾಗಲಿಲ್ಲ. ತಾಯಿ ಗ್ರಾಮದೇವಿಯು ಅನುಗ್ರಹ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಲ ನೀಡಿ ಹರಸಿದ್ದಾಳೆ. ಇದೇ ಮೊದಲ ಬಾರಿಗೆ ವಿರೋದ ಪಕ್ಷದಲ್ಲಿ ಕುಳಿತು ಕೆಲಸ ಮಾಡುವ ಅವಕಾಶ ಒದಗಿ ಬಂದಿದೆ. ಎಂದಿಗೂ ಜಾತಿ ರಾಜಕಾರಣ ಮಾಡಿದವನಲ್ಲ. ನೀತಿಯಲ್ಲಿ ನಂಬಿಕೆ ಇಟ್ಟವನು. ಕೊಂಚ …

Read More »

ಯಲ್ಲಾಪುರ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ,ರಕ್ತದಾನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಅರಣ್ಯ ಸಭಾಭವನದಲ್ಲಿ ಯಲ್ಲಾಪುರ ವಿಭಾಗದ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವನ್ನು ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್ ಜಿ ಹೆಗಡೆ ರವರು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಟಿಎಸ್‌ಎಸ್ ಆಸ್ಪತ್ರೆಯ ಮುಖ್ಯ ಆಡಳಿತ …

Read More »

ಬದುಕಿದ್ದಾಗ ದೇವಾಲಯ ಸತ್ತಾಗ ಸ್ಮಶಾನ ಹಿಂದುಗಳಿಗೆ ಎರಡು ಪ್ರಮಖವೇ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಬದುಕಿನುದ್ದಕ್ಕೂ ತಾನು, ತನ್ನದು ಎಂಬ ಸ್ವಾರ್ಥದಲ್ಲಿರುವ ಮನುಜನು ಭೂಮಿಯ ಮೇಲಿನ ಭಾಂಧವ್ಯ ಮುಗಿದ ನಂತರ ಸೇರಬೇಕಾದ ಕೊನೆಯ ಸ್ಥಳ ಸ್ಮಶಾನ. ಕೆಲವರು ಚಿತೆಯೇರಿದರೆ ಮತ್ತೆ ಕೆಲವರು ಭೂಮಿಯೊಳಗೆ ಮಣ್ಣಾಗುತ್ತಾರೆ. ಈ ಕ್ರಿಯೆಗಳಿಗಾಗಿಯೇ ಇರುವ ಚಿತಾಗಾರವಾಗಲೀ, ಸ್ಮಶಾಣವಾಗಲೀ ಇಂದಿಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವುದು ದುರ್ದೈವದ ಸಂಗತಿಯಾಗಿದೆ. ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಹಿಂದೂಗಳ ಚಿತಾಗಾರ ಅವ್ಯವಸ್ಥೆಯ ಆಗರವಾಗಿದ್ದು ಪ್ರತಿಯೊಬ್ಬರಿಗೂ ಬೇಕಾಗಿರುವ ಸ್ಥಳವಾಗಿದೆ. …

Read More »

ಸಂಭ್ರಮ, ಸರಳತೆಗೆ ಸಾಕ್ಷಿಯಾದ ಶಾಸಕ ಹೆಬ್ಬಾರ್ ಜನ್ಮದಿನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರ್ ಅವರ ಹುಟ್ಟುಹಬ್ಬ ಅಭಿಮಾನಿ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆಡೆ ಮಾಡಿತ್ತು. ಮುಂಜಾನೆಯಿಂದಲೇ ಹೆಬ್ಬಾರ್ ಸ್ವಗೃಹದ ಮುಂದೆ ನೆಚ್ಚಿನ ನಾಯಕನನ್ನು ಕಂಡು ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರ ದಂಡು ಕಾತರದಿಂದ ಕಾಯುತ್ತಿತ್ತು. ಪ್ರತಿದಿನದಂತೆ ದೇವರ ಪೂಜೆ ನೆರವೇರಿಸಿ ಹೆಬ್ಬಾರ್ ಮನೆಯಿಂದ ಹೊರಗಡಿಯಿಡುತ್ತಲೇ ಅಭಿಮಾನಿಗಳು, ಕಾರ್ಯಕರ್ತರು ಹೂಗುಚ್ಛ ನೀಡಿ , ಸಿಹಿ ತಿನಿಸಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು. ಹೆಬ್ಬಾರ್ ಆಪ್ತರು, …

Read More »

ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಚರಣೆ ಡೊಮಗೇರಿ ಕಳ್ಳತನ ಪ್ರಕರಣ ಬಯಲಿಗೆ

ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನ ಮದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಡೋಮಗೇರಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬಂಗಾರದ ಒಡವೆ, ನಗದು ಸೇರಿದಂತೆ 1 ಲಕ್ಷದ 4೦ಸಾವಿರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಠಾಣೆಯಲ್ಲಿ ಮೇ 24 ರಂದು ಪ್ರಕರಣ ದಾಖಲಾಗಿತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರು 8 ದಿನದ ಕಾರ್ಯಾಚರಣೆಯಲ್ಲಿ ಕಳ್ಳನನ್ನು ಬಂಧಿಸಿ 1,4೦,೦೦೦ ಮೌಲ್ಯದ ಬಂಗಾರದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಬೆನ್ನತ್ತಿದ ಪೊಲೀಸರು ಖಚಿತ ಮಾಹಿತಯನ್ನಾಧರಿಸಿ ಬೆಳಗಾವಿಯ …

Read More »