Breaking News

Uncategorized

ಬೈಂದೂರು ಶಾಸಕ ವಿಶ್ವದರ್ಶನ ಶಿಕ್ಷಣ ಸಂಸ್ಥೆ ನಿರ್ದೇಶಕ ಗುರುರಾಜ್ ಗಂಟಿಹೊಳೆಗೆ ಸನ್ಮಾನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮೌಲ್ಯಗಳೇ ಮರೆಯಾಗಿರುವ ಇಂದಿನ ಸನ್ನಿವೇಶದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಧಾರದ ಮೇಲೆ ಮೊನ್ನೆ ತಾನೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ವ್ಯಕ್ತಿಯ ನಡತೆ ಮತ್ತು ಪ್ರಾಮಾಣಿಕತೆ ಸಾರ್ವಜನಿಕ ಜೀವನದಲ್ಲಿ ಪ್ರಮುಖ ಪಾತ್ರವಹಿಸಿ ಫಲ ನೀಡುತ್ತದೆ ಎಂಬುದಕ್ಕೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಶಾಸಕ ಗುರುರಾಜ ಗಂಟಿಹೊಳಿ ಸಾಕ್ಷಿಯಾಗಿದ್ದಾರೆ ಎಂದು ಪಂಚಾಯತ್ ರಾಜ್ ವಿಕೇಂದ್ರೀಕರಣ ಸಮಿತಿಯ ರಾಜ್ಯ ಉಪಾಧ್ಯಕ್ಷ ಪ್ರಮೋದ ಹೆಗಡೆ …

Read More »

ಮಳೆಯಲ್ಲಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತೆ ಇರಲಿ- ತಹಶಿಲ್ದಾರ ಗುರುರಾಜ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಪ್ರಸಕ್ತ ವರ್ಷ ಅಕಾಲಿಕ ಮಳೆ ಪ್ರಾರಂಭವಾಗಿದ್ದು ಬರಲಿರುವ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಂತಹ ಸಮಸ್ಯೆಗಳು ಉದ್ಭವವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. 2019 ಹಾಗೂ 2021 ನೇ ಸಾಲಿನಲ್ಲಿ ಬಿದ್ದ ಬಾರೀ ಪ್ರಮಾಣದ ಮಳೆಯಿಂದಾಗಿ ತಾಲೂಕಿನ ಕಳಚೆ, ತಳಕೇಬೈಲು, ಅರಬೈಲು, ದಬ್ಗುಳಿ ಮುಂತಾದೆಡೆಗಳಲ್ಲಿ ಭೂಕುಸಿತ ಉಂಟಾಗಿದ್ದು ಜನಜೀವನ ತೀರಾ ಅಸ್ತವ್ಯಸ್ತವಾಗಿದ್ದನ್ನು ಮನಗಂಡಿದ್ದೇವೆ. ಇದರ ಆಧಾರದ ಮೇಲೆ ಬರಲಿರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳಿಗೂ …

Read More »

ಕನ್ನಡ ಸಾಹಿತ್ಯ ಪರಿಷತ್ ಪಾರದರ್ಶಕತೆಗೆ ಲೆಕ್ಕ ಪತ್ರ ಪರಿಶೀಲನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಕನ್ನಡ ಸಾಹಿತ್ಯ ಪರಿಷತ್ತು ಯಲ್ಲಾಪುರ ತಾಲೂಕ ಘಟಕದ ಲೆಕ್ಕಪತ್ರ ಪರಿಶೀಲನಾ ಸಭೆಯು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.ಸಾಹಿತ್ಯ ಸಮ್ಮೇಳನಕ್ಕೆ ಬಿಡುಗಡೆಯಾದ ಅನುದಾನ, ಸಂಸ್ಥಾಪನ ದಿನಾಚರಣೆಯ ಖರ್ಚು ವೆಚ್ಚದ ಮಾಹಿತಿ ಹಾಗೂ ನಿರ್ವಹಣಾ ಅನುದಾನದ ಕುರಿತು ಖರ್ಚು ಭರಿಸಿದ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ನಾಯ್ಕ ರವರಿಗೆ ಪರಿಶೀಲನೆ ಸಂದರ್ಭದಲ್ಲಿ ನೀಡಿದರು. ಮಾಹಿತಿಗಳನ್ನು ಪರಿಶೀಲಿಸಿ ತಾಲೂಕಾ ಘಟಕದಲ್ಲಿ ನಿರ್ವಹಿಸಬೇಕಾದ …

Read More »

ಕಂಕಣ ಭಾಗ್ಯಕ್ಕೂ ಅಗ್ರಿಮೆಂಟ್ ಇದು ಹೊಸತನದ ಎಂಗೇಜ್‌ಮೆಂಟ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ತಾಲೂಕಿನ ಡಬ್ಗುಳಿಯ ಗುರುಗಣೇಶ ಭಟ್ಟ ಹಾಗೂ ತೇಲಂಗಾರದ ಸುಮಾ ಕಂಚಿಪಾಲ್ ಭಾನುವಾರ ಎರಡೂ ಕುಟುಂಬಗಳ ಸಮ್ಮುಖದಲ್ಲಿ ಪರಸ್ಪರ ಉಂಗುರ ಬದಲಿಸಿಕೊಂಡು ಮದುವೆ ನಿಶ್ಚಿತಾರ್ಥ ಮಾಡಿಕೊಂಡರು. ವಿಶೇಷವೆಂದರೆ ಸಪ್ತಪದಿ ತುಳಿಯುವ ಬಗ್ಗೆ ಕರಾರು ಪತ್ರವೊಂದನ್ನು ಸಿದ್ಧಪಡಿಸಿ ಅದಕ್ಕೆ ಸಹಿ ಹಾಕುವ ಮೂಲಕ ಹೊಸತನ ತೋರಿದರು.‘ವಿವಾಹದ ನಂತರ ಪತ್ನಿಯ ಸಂಪೂರ್ಣ ಹೊಣೆ ತನ್ನದು’ ಎಂದು ವರನ ಜೊತೆ ಆತನ ಕುಟುಂಬದವರು ಘೋಷಿಸಿದರು. ‘ಈ …

Read More »

ಪ್ರದಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಕೆ.ಸಿಂಗ್ ನಿವೃತ್ತಿ ಯಲ್ಲಾಪುರದಲ್ಲಿ ಸನ್ಮಾನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ರಾಜ್ಯದ ವಿವಿಧೆಡೆಗಳಲ್ಲಿ ಅನೇಕ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ಕೆನರಾ ವೃತ್ತಕ್ಕೆ ಆಗಮಿಸಿದ ನಂತರ, ನನ್ನ ಅವಧಿಯಲ್ಲಿ ನಡೆದ ಕೆಲಸ ಕಾರ್ಯಗಳು ಅಸಾಮಾನ್ಯವಾದುದೇನಲ್ಲ. ಆದರೆ ಹುದ್ದೆಯ ಘನತೆಗೆ ತಕ್ಕಂತೆ, ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಗೆ ಅಗತ್ಯವಾದ ಅನೇಕ ಯೋಜನೆಗಳನ್ನು ರೂಪಿಸಿದ್ದೇನೆ ಎಂದು ಬೆಂಗಳೂರಿನ ಅರಣ್ಯ ಪಡೆಯ ಮುಖ್ಯಸ್ಥರೂ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳೂ ಆಗಿದ್ದ ಆರ್.ಕೆ.ಸಿಂಗ್ ಹೇಳಿದರು. ಅವರು ಪಟ್ಟಣದ …

Read More »

ಸಂಪನ್ನಗೊಂಡ ಯಲ್ಲಾಪುರ ಗ್ರಾಮದೇವಿ ವಾರ್ಷಿಕ ವರ್ಧಂತಿ ಉತ್ಸವ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಶಕ್ತಿಪೀಠ ಯಲ್ಲಾಪುರ ಗ್ರಾಮದೇವಿ ಸಾನಿಧ್ಯದಲ್ಲಿ 28 ನೇ ವರ್ಷದ ವಾರ್ಷಿಕ ವರ್ಧಂತಿ ಉತ್ಸವ ಪೂಜಾ ವಿಧಿ ವಿಧಾನಗಳೊಂದಿಗೆ ಸಾಂಗವಾಗಿ ನೆರವೇರಿತು. ಶಕ್ತಿ ಮಾತೆಯರಾದ ಕಾಳಮ್ಮ-ದುರ್ಗಮ್ಮ ಗ್ರಾಮದೇವಿ ದೇವಾಲಯದ ವಾರ್ಷಿಕ ವರ್ಧಂತಿ ಉತ್ಸವ ಆಡಳಿತ ಮಂಡಳಿಯ ಪ್ರಮುಖರಾದ ರಾಜೇಂದ್ರಪ್ರಸಾದ ಬಿ ಭಟ್ಟ, ಮನು ಹೆಗಡೆ, ನಾಗೇಶ್ ಭಾಗ್ವತ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ನಂತರ ದೇವಿಯ ಸಾನಿದ್ಯದಲ್ಲಿ ಅನ್ನ …

Read More »

ವಿಶ್ವದರ್ಶನ ಯಲ್ಲಾಪುರ ದಲ್ಲಿ ಶಿಕ್ಷಕರಿಗಾಗಿ ನಡೆದ ಎರಡು ದಿನಗಳ ಪ್ರಶಿಕ್ಷಣ ಕಾರ್ಯಗಾರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ಯಲ್ಲಾಪುರ, ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು, ಪ್ರಶಿಕ್ಷಣಭಾರತಿ (ಶಿಕ್ಷಕರ ಪ್ರಶಿಕ್ಷಣ ಪ್ರಕಲ್ಪ) ನಿರಂತರ ಪ್ರಶಿಕ್ಷಣ ವರ್ಗ, ವಿಶ್ವದರ್ಶನ ಶಿಕ್ಷಣ ಸಂಸ್ಥೆ ಯಲ್ಲಾಪುರ ಇವುಗಳ ಆಶ್ರಯದಲ್ಲಿ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸಭಾಭವನದಲ್ಲಿ ಮೇ 25 ರಂದು ಎರಡು ದಿನಗಳ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಲಾಯಿತು. ಶಿಕ್ಷಕರ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ …

Read More »

ವಜ್ರಳ್ಳಿ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟ ಕಾರ್ಯಕ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ : ಮಹಿಳೆ ಸ್ವಾವಲಂಬಿಯಾಗಿ ಜೀವನ ನಡೆಸಲು ಸಂಘಟಿತವಾದ ಪ್ರಯತ್ನ ಅಗತ್ಯ. ಉತ್ತಮ ತರಬೇತಿಯು ನಮ್ಮೊಳಗಿನ ಕೌಶಲ್ಯವನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಮಹತ್ವವಾದ ಕೊಡುಗೆ ನೀಡಬಲ್ಲದು. ಕೆಲಸದಲ್ಲಿನ ಶ್ರದ್ದೆ ಉತ್ತಮ ಪ್ರತಿಫಲ ನೀಡಬಲ್ಲದು. ಚಲನಶೀಲವಾದ ಬದುಕಿಗೆ ಆಸಕ್ತಿಯ ಕೆಲಸ ನೆಮ್ಮದಿಯನ್ನೂ ನೀಡಬಲ್ಲದು ಎಂದು ತಾಲ್ಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಹೇಳಿದರು. ಅವರು ವಜ್ರಳ್ಳಿಯಲ್ಲಿ ನಾಲ್ಕು ದಿನಗಳ ಕಾಲ ಜರುಗಿದ ಭಾಗ್ಯಶ್ರೀ …

Read More »

ಆರೋಗ್ಯದ ಸಮಸ್ಯೆಯಿಂದ ನೇಣಿಗೆ ಶರಣಾದ ಭರತನಳ್ಳಿ ಶಾಲೆ ಶಿಕ್ಷಕಿ

ಯಲ್ಲಾಪುರ : ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಭರತನಹಳ್ಳಿಯ ಸ.ಹಿ.ಪ್ರಾ ಶಾಲಾ ಶಿಕ್ಷಕಿಯಾಗಿದ್ದ ಸವಿತಾ ಪ್ರೇಮಚಂದ್ರ ಗೋಂದಿ (38) ಮಾವಿನಕಟ್ಟೆಯ ತಮ್ಮ ಸ್ವಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಂಭವಿಸಿದೆ. ಅನೇಕ ವರ್ಷಗಳಿಂದ ಥೈರಾಯ್ಡ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣಿಗೆ ಶರಣಾಗಿದ್ದಾರೆ.ಓರ್ವ ಸಹೋದರ, ಮೂವರು ಸಹೋದರಿಯರು ಹಾಗೂ ತಾಯಿ ಅಲ್ಲದೇ ಅಪಾರ ಸಂಖ್ಯೆಯ ಬಂಧುಬಳಗ, ಶಿಷ್ಯರನ್ನು ಇವರು ಅಗಲಿದ್ದಾರೆ.

Read More »

ಡೋಮಗೇರಿಯಲ್ಲೊಂದು ಕಳ್ಳತನ ; 1,40,000 ಮೌಲ್ಯದ ನಗ-ನಾಣ್ಯ ಕದ್ದೊಯ್ದ ಕಳ್ಳರು

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಮದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಡೋಮಗೇರಿ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬಂಗಾರದ ಒಡವೆ, ನಗದು ಸೇರಿದಂತೆ 1 ಲಕ್ಷದ 40 ಸಾವಿರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ಕೃಷಿ ಕಾಯಕ ಮಾಡುವ ಡೋಮಗೇರಿ ನಿವಾಸಿ ಪ್ರದೀಪ ದಿವಾಕರ ಹೆಗಡೆ ಎಂಬುವರ ವಾಸದ ಮನೆಯಲ್ಲಿ ಮೇ 24 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹೆಂಚನ್ನು ತೆಗೆದು ಒಳನುಸುಳಿ ಕಪಾಟಿನ ಬಾಗಿಲು …

Read More »