Breaking News

Uncategorized

ಯಲ್ಲಾಪುರದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ ರಾಜ್ಯವನ್ನಾಗಿ ಬಳಸಿಕೊಂಡಿದೆ. ಪಂಚರಾಜ್ಯಗಳ ಚುನಾವಣೆಯ ಸಮಯದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಮನೆಗಳಲ್ಲಿ ಕೋಟಿ ಕೋಟಿ ಹಣ ಐಟಿ ಧಾಳಿಯ ವೇಳೆ ಕಂಡು ಬಂದಿರುವುದು ಯಾವ ಪ್ರಮಾಣದಲ್ಲಿ ಸರ್ಕಾರ ಲೂಟಿಗಿಳಿದಿದೆ ಎಂಬುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಉಚಿತ ಭಾಗ್ಯಗಳ ಹೆಸರಿನಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ನೈತಿಕ ಹೊಣೆ …

Read More »

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು ಒಬ್ಬನ ಸ್ಥಿತಿ ಗಂಭೀರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ತಟಗಾರ ಕ್ರಾಸ್ ಬಳಿ ರವಿವಾರ ಸಂಜೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಮತ್ತೊಬ್ಬ ತೀವ್ರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಚಂದಗುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮನಕೊಪ್ಪ ನಿವಾಸಿ , ಹಳಿಯಾಳದಲ್ಲಿ ಐಟಿಐ ಓದುತ್ತಿರುವ ದರ್ಶನ ಶ್ರೀಕಾಂತ ಭಂಡಾರಿ (18) ಹಾಗೂ ಮದನೂರು ಗ್ರಾಮ ಪಂಚಾಯತಿ …

Read More »

ಇದೆಂತಹ ವಿಪರ್ಯಾಸ ಹಿಂದುಗಳನ್ನು ಒಗ್ಗೂಡಿಸುವುದೆ ಪ್ರಯಾಸ – ಹಿಂದು ಸಮಾಜದ ಉತ್ಸವದಲ್ಲಿ ಬೆರಳೆಣಿಕೆ ಹಿಂದುಗಳು!!!

ನೊಂದ ಹಿಂದುವಿನ ಅಳಲು. ಅತಿಥಿ ಬರಹ -ಕೇಬಲ್ ನಾಗೇಶ್, ಯಲ್ಲಾಪುರಪ್ರತಿಧ್ವನಿ ಯಲ್ಲಾಪುರ – ನೊಂದು ನುಡಿದ ನುಡಿಗಳಿವು ತಪ್ಪದೆ ಸಂಪೂರ್ಣ ಓದಿ.ಪ್ರಭು ಶ್ರೀರಾಮನ ಜನ್ಮ ಸ್ಥಳ ಅಯೋದ್ಯೆಯಲ್ಲಿ ನಿರ್ಮಾಣವಾಗಿ ಲೋಕಾರ್ಪಣೆಗೆ ಸಿದ್ದಗೊಂಡ ಭವ್ಯ ದೇಗುಲ ಭವ್ಯ ಭಾರತದ ಶತಕೋಟಿ ಹಿಂದುಗಳ ದಶಕಗಳ ಕನಸು ನಾವು ಬದುಕಿದ್ದಾಗಲೆ ನನಸಾಗುತ್ತಿರುವ ಕ್ಷಣಕ್ಕೆ ಅದೆಷ್ಟೊ ಹಿಂದುಗಳ ತ್ಯಾಗ ಬಲಿದಾನವಾಗಿದೆ ಅದರ ನೆನಪುಗಳನ್ನು ಹಸಿರಾಗಿಸಿ ಭವಿಷ್ಯದ ಯುವ ಪೀಳಿಗೆಗೆ ನೆನಪಿಸುವ ಸದುದ್ದೇಶದಿಂದ ಜಿಲ್ಲೆಯಾದ್ಯಂತ ಸಂಚರಿಸಿ ಯಲ್ಲಾಪುರ …

Read More »

ಶಿಕ್ಷಣ ಇಲಾಖೆ ವಾಹನ ಚಾಲಕ ವಿನಾಯಕ ಮಡಗಾಂವ್ಕರ್ ಅವರಿಗೆ ಮಾತೃವಿಯೋಗ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ವಿನಾಯಕ ಮಟಗಾಂವಕರ ಅವರ ತಾಯಿಯವರು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜದಿಂದ ನಿಧನರಾದ ರಾಧಾ ಕೆರಿಯ ಮಡಗಾಂವಕರ ಅವರು ಓರ್ವ ಹೆಣ್ಣು ಹಾಗೂ 4 ಗಂಡು ಮಕ್ಕಳನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸೀರಿ ಜೋಕೆ- ಕಠಿಣ ಕಾನೂನು ಕ್ರಮ ಎಚ್ಚರಿಕೆ

ಪ್ರತಿಧ್ವನಿ ಯಲ್ಲಾಪುರ : ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದಿಂದ ಪಟ್ಟಣದ ರವಿವಾರದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿರುವ ಎಲ್ಲಾ ಅಂಗಡಿಗಳ ಪರಿಶೀಲನೆ ನಡೆಯಿತು. ಅಪ್ರಾಪ್ತ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿ ಪೋಷಕರ ಒತ್ತಡದಿಂದ ಹಣದ ಆಮಿಷದಿಂದ ಮತ್ತಾವುದೇ ಅವಸರದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದವರ ತಪಾಸಣೆ ನಡೆಯಿತು.ವಿದ್ಯೆಯಿಂದ ವಂಚಿತರಾಗಿ ಶಾಲೆ ಬಿಟ್ಟು ಅಂಗಡಿಗಳ ಕೆಲಸದಲ್ಲಿ ತೊಡಗಿಕೊಂಡಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಕುರಿತು ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದ ಅಧಿಕಾರಿಗಳಾದ ಮಹೇಶ್, ಯಾಲ್ಸಿ ಅವರೊಂದಿಗೆ ತಾಲೂಕು …

Read More »

ಹೊಸ ಪ್ರಭೇದಗಳನ್ನು ಗುರುತಿಸಿ ಅಧ್ಯಯನ ಮಾಡುವ ಕೆಲಸವಾಗಲಿ-ಎಸಿಎಫ್ ಹಿಮವತಿ ಭಟ್ಟ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪರಿಸರದ ಕಾಳಜಿ ಬಿಂಬಿಸುವ ಸಂಶೋಧನೆಗಳ ಕಾರ್ಯ ಸ್ಥಳೀಯರಿಂದಲೇ ಆರಂಭವಾಗಬೇಕು. ಪಶ್ಚಿಮ ಘಟ್ಟಗಳು ಅಧ್ಯಯನಕ್ಕೆ ಅಗತ್ಯವಾದ ವಸ್ತು ವಿಷಯಗಳನ್ನು ಒಳಗೊಂಡಿದೆ. ಕಾಡಿನ ಕೌತುಕದ ಹಿಂದೆ ನಾವರಿಯದ ಅನೇಕ ಸೂಕ್ಷ್ಮತೆಗಳಿವೆ. ಅರಣ್ಯದ ವನ್ಯಜೀವಿಗಳು ಕ್ಷೇಮವಾಗಿದ್ದರೆ ನಮ್ಮ ಬದುಕೂ ಕ್ಷೇಮವಾಗಿರಬಲ್ಲದು. ಈ ಭಾಗದ ಅರಣ್ಯದ ಜೀವವೈವಿಧ್ಯತೆಗಳ ಪ್ರಭೇದಗಳನ್ನು ಇತ್ತೀಚೆಗೆ ಸ್ಥಳೀಯರ ನೆರವಿನೊಂದಿಗೆ ಗುರುತಿಸುವ ಕಾರ್ಯ ನಡೆದಿದ್ದು ಜಗತ್ತಿಗೆ ಅಪರೂಪದ …

Read More »

ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೋಸ ಪೀಳಿಗೆಗೆ ಅವಕಾಶ ಸಿಗಬೇಕಿದೆ.

ಪ್ರತಿಧ್ವನಿ ಯಲ್ಲಾಪುರ : ಹೊಸ ಪೀಳಿಗೆಯು ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳ ಆಸಕ್ತಿ ಹೆಚ್ಚಿಸಿಕೊಳ್ಳಬೇಕಿದೆ ಮತ್ತು ಅವುಗಳಲ್ಲಿ ಭಾಗವಹಿಸುವ ಅವಕಾಶ ಸಂಘಟಕರು ನೀಡಬೇಕಿದೆ ಕೇಂದ್ರ ಸಾಹಿತ್ಯ ವೇದಿಕೆಯ ಕಾರ್ಯಕ್ರಮಗಳು ಹಲವಾರು ಹೊಸ ಪ್ರತಿಭೆಗೆ ಅವಕಾಶ ನೀಡುವ ಕಾರ್ಯ ಮಾಡುತ್ತಿದ್ದು. ಇದರಿಂದ ಹೊಸಬರಲ್ಲಿ ಹೆಚ್ಚಿನ ಪ್ರೋತ್ಸಾಹ ಮೂಡಿಸಿ ಕವನ ರಚನೆಗೆ ಉತ್ಸಾಹ ಮೂಡಿಸುತ್ತದೆ. ಈ ಮೂಲಕ ಇನ್ನೂ ಹೆಚ್ಚಿನ ಸಾಹಿತ್ಯ ರಚನೆಗೆ ಅವಕಾಶವಾಗುತ್ತದೆ. ಎಂದು ಪತ್ರಕರ್ತ ಜಗದೀಶ ನಾಯಕ ಹೇಳಿದರು. ಅವರು ಪಟ್ಟಣದ …

Read More »

ಯಲ್ಲಾಪುರದಲ್ಲಿ ನಾಳೆ “ಶೌರ್ಯ ಜಾಗರಣ ರಥಯಾತ್ರೆ ಪರ್ಯಟನೆ”

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ರಾಷ್ಟ್ರಕಂಡ ಬಹು ಧೀರ್ಘ ಕಾಲದ ಕನಸು. ಪ್ರಭು ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಅವನಿಗೊಂದು ಆಲಯ ನಿರ್ಮಾಣ ಸಾಕಾರಗೊಂಡಿದೆ. ಜನವರಿ ತಿಂಗಳಿನಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ದೇವಾಲಯ ನಿರ್ಮಾಣ ಕಾರ್ಯದ ಹಿಂದೆ ದಶಕಗಳ ತ್ಯಾಗ, ಬಲಿದಾನ, ಶೌರ್ಯ, ಸಾಹಸಗಳ ಕಥಾನಕವೂ ಅಡಗಿದೆ. ಇಂತಹ ಸಾರ್ಥಕ ಕ್ಷಣದಲ್ಲಿ ಭವಿಷ್ಯದ ಪೀಳಿಗೆಯ ಅರಿವಿಗೆ ಬರುವಂತೆ ಜಾಗೃತಿ ಮೂಡಿಸಲು “ಶೌರ್ಯ ಜಾಗರಣಾ …

Read More »

ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಸಾಧನೆ:

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಗಣೇಶಗುಡಿ ಜೊಯಿಡಾದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ಜಿ. ಎಂ. ತಾಂಡುರಾಯನ್ ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , …

Read More »

ನ್ಯಾಯಾಧೀಶರುಗಳ ನೇತೃತ್ವದಲ್ಲಿ ನ್ಯಾಯಾಲಯ ಆವರಣದ ಸ್ವಚ್ಚತೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಗಾಂಧಿ ಜಯಂತಿ ಪ್ರಯುಕ್ತ ನ್ಯಾಯಾಧೀಶರ ಸ್ವಚ್ಛತಾ ಕಾರ್ಯಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪೂರ್ವದಲ್ಲೇ ನ್ಯಾಯಾಧೀಶರುಗಳ ನೇತೃತ್ವದಲ್ಲಿ ವಿವಿಧ ಇಲಖೆಗಳು, ಸಂಘಟನೆಗಳ ಸಹಯೋಗದಲ್ಲಿ ಸ್ವಚ್ಛತಾಕಾರ್ಯ ಜರುಗಿತು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪಟ್ಟಣ ಪಂಚಾಯತಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾಕಾರ್ಯ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಬಿ ಹಳ್ಳಕಾಯಿ, ಸಿವಿಲ್ …

Read More »