ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ ; ಅಂತರಜಿಲ್ಲಾ ಕಳ್ಳರ ಬಂಧನಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಒಂದಾದ ಮಾಂಗಲ್ಯ ಸರ ಕಿತ್ತು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿ 4,7೦,೦೦೦ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಸೆ.25ರಂದು ತಾಲೂಕಿನ ಬಾಳೆಹದ್ದಾದಲ್ಲಿ ಇಬ್ಬರು ಅಪರಿಚಿತರು ಬೈಕಿನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ …
Read More »ಯಲ್ಲಾಪುರದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಸುಮೋಟೊ ಪ್ರಕರಣ ದಾಖಲು.!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಸೆ,28 ರ ಗುರುವಾರದಂದು ಮುಸ್ಲಿಂ ಸಮೂದಾಯದ ಈದ್-ಮಿಲಾದ್ ಆಚರಣೆ ಸಂದರ್ಭದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸಂಭ್ರಮಿಸದ್ದರು. ಈ ನಡುವೆ ಮೆರವಣಿಗೆಯಲ್ಲಿ ಭಾರತದ ರಾಷ್ಟ್ರ ಧ್ವಜದ ಮಾದರಿಯಲ್ಲಿ ಮದ್ಯದ ಬಿಳಿ ಬಣ್ಣದ ಭಾಗದಲ್ಲಿ ಮುಸ್ಲಿಂ ಸಮೂದಾಯದ ಗುರುತನ್ನಿಟ್ಟು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ.ಈ ಸಂಬಂದ ಯಲ್ಲಾಪುರ ಠಾಣೆಯಲ್ಲಿ ಸ್ವಯಂ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿರುವುದಾಗಿ …
Read More »E -ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ಫೌಂಡೇಶನ್ ಶ್ರೀಕೃಷ್ಣ ವೇಷ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಸುಜ್ಞಾನ ಸೇವಾ ಪೌಂಡೇಶನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ಪೋಟೊ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು. ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಆನಗೋಡು ಹಾಲು ಒಕ್ಕೂಟದ ಅಧ್ಯಕ್ಷ ಪ್ರಶಾಂತ ಸಭಾಹಿತ, ನಿವೃತ್ತ ತಹಶೀಲ್ದಾರ ಡಿ.ಜಿ.ಹೆಗಡೆ, ಜಿ.ಎಸ್.ಗಾಂವ್ಕರ ಮಾತನಾಡಿದರು. …
Read More »ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ್ ಪದ್ಮನಾಭ ರೇವಣಕರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.ಪಟ್ಟಣದ ಅಂಬೇಡ್ಕರ್ ನಗರ ನಿವಾಸಿ ಕಾಂಗ್ರೆಸ್ ಸೇವಾದಳದ ಕ್ರಿಯಾಶೀಲ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಕ ಪ್ರಶಾಂತ ಸಬಾಹಿತ …
Read More »ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಾರಥ್ಯ ಬದಲಾವಣೆ ಕಾರ್ಯಕರ್ತರಲ್ಲಿ ಬುಗಿಲೆದ್ದ ಅಸಮಧಾನ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾದಿ ಬದಲಾದ ಸುದ್ದಿ ತಿಳಿಯುತ್ತಲೆ ಯಲ್ಲಾಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಅಸಮದಾನ ಸ್ಪೋಟಗೊಂಡಿದೆ. ಅಸಮದಾನಕ್ಕೆ ಎರಡು ಪ್ರಮುಖ ಕಾರಣಗಳಿವೆ. ಮೊದಲನೆಯದಾಗಿ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಟಾವಂತರಾಗಿ ಸೇವೆ ಸಲ್ಲಿಸುತ್ತಾ ಬಂದ ಡಿ.ಎನ್.ಗಾಂವ್ಕರ್ ಅವರನ್ನು ಕಳೆದ ಬಾರಿಯು ಪದಚ್ಯುತಗೊಳಿಸಿ ಏಕಾಏಕಿ ವಿ.ಎಸ್.ಭಟ್ ಅವರನ್ನು ನೇಮಕ ಮಾಡಲಾಗಿತ್ತು …
Read More »ಕ್ಷೇತ್ರಕ್ಕೆ ಶಾಸಕರಾದರು ಜನಸಾಮಾನ್ಯರ ನಡುವೆ ಸರಳ ಭಕ್ತ ಶಿವರಾಮ ಹೆಬ್ಬಾರ್.
ಪ್ರತಿಧ್ವನಿ,ಯಲ್ಲಾಪುರ : ತಾಲ್ಲೂಕಿನ ಅತ್ಯಂತ ಹಳೆಯ ಹಾಗು ಪ್ರಥಮ ಗಜಾನನೋತ್ಸವ ನಡೆಸುತ್ತಾ ಬಂದಿರುವ ಪ್ರತಿಷ್ಠಿತ ತಿಲಕ್ ಚೌಕ್ ಸಾರ್ವಜನಿಕ ಗಜಾನನೋತ್ಸವ ಆವಾರದಲ್ಲಿ ಮಂಗಳವಾರ ಮಹಾ ಅನ್ನ ಪ್ರಸಾದ ಸೇವೆ ಯಶಸ್ವಿಯಾಗಿ ನೆರವೇರಿತು. ವರ್ಷಂ ಪ್ರತಿ ನಡೆಸುವ ಚೌತಿ ಗಣಪತಿ ಸಂಭ್ರಮೋತ್ಸವದಲ್ಲಿ ತಿಲಕ್ ಚೌಕ್ ಸಮಿತಿ ಆವಾರದಲ್ಲಿ ವಿಶೇಷ ಅನ್ನ ಸಂತರ್ಪಣೆ ಶ್ರದ್ದಾ ಭಕ್ತಿಯಿಂದ ನೆರವೇರುತ್ತ ಹೆಸರುವಾಸಿಯಾಗಿದೆ ಈ ಬಾರಿಯು ಸಹಸ್ರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. …
Read More »ಗ್ರಾಮದೇವಿ ನೆಲೆನಿಂತ ಸುಕ್ಷೇತ್ರ ಯಲ್ಲಾಪುರದಲ್ಲಿ ಪ್ರತಿಷ್ಟಾಪಿತ ಗಣಪತಿಗಳ ವೈಭವ
ಎಂಟನೆ ತರಗತಿ ಓದುತ್ತಿರುವ ಶಿರಸಿ ಪೋರ ” ಶ್ರೀಧರ ಸಂಜೀವ ಕೆರೆಕರ “ ಕೈಚಳಕದಲ್ಲಿ ಮೂಡಿದ ಪರಿಸರ ಸ್ನೇಹಿ ಗಣಪ ಯಲ್ಲಾಪುರದ ಜಿಲ್ಲಾ ಪಂಚಾಯತ ಇಂಜಿನಿಯರಿಂಗ್ ಉಪವಿಭಾಗದಲ್ಲಿ ಪ್ರತಿಷ್ಟಾಪನೆಗೊಂಡಿದೆ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್, ಪಂಚಾಯತ್ ರಾಜ್ ಇಂಜಿನೀಯರಿಂಗ್ ಉಪ ವಿಭಾಗ ಯಲ್ಲಾಪುರ ಕಛೇರಿಯಲ್ಲಿ ಗಣೇಶ ಚತುರ್ಥಿ ಉತ್ಸವ ವಿಜ್ರಂಭಣೆಯಿಂದ ನೆರವೆರಿಸಲಾಗುತ್ತಿದೆ. ವಿಶೇಷವೆಂದರೆ ಕಳೆದ ವರ್ಷದಂತೆ ಈ ವರ್ಷವು ಕೂಡ ಚಂದನ ಆಂಗ್ಲ ಮಾಧ್ಯಮ ಪ್ರೌಢಶಾಲೆ, …
Read More »ಸುರಭಿ ಸೇವಾ ಚಾರಿಟಬಲ್ ಟ್ರಸ್ಟ್ ಯಲ್ಲಾಪುರ ಮಹಿಳಾ ಘಟಕದಿಂದ ಕೃಷ್ಣ ವೇಷ ಸ್ಪರ್ಧೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಕೋಟೆ ಕರಿಯಮ್ಮ ದೇವಸ್ಥಾನದ ಆವರಣದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಧಾ-ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ಪಟ್ಟಣ ವ್ಯಾಪ್ತಿಯ ಪುಟಾಣಿಗಳು ಮುದ್ದಾದ ರಾಧೆ ಹಾಗೂ ಕೃಷ್ಣ ವೇಷ ತೊಟ್ಟು ಸ್ಪರ್ಧೆಯಲ್ಲಿ ಪಾಲ್ಗೊಂಡು ನೋಡುಗರನ್ನು ರಂಜಿಸಿದರು. ಮಾಸ್ಟರ್ ಆರ್ಟ್ಸ್ ಮಾಲೀಕ ಮಹೇಶ್ ಆಲ್ಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸುರಭಿ ಮಹಿಳಾ ಘಟಕದ ಅಧ್ಯಕ್ಷೆ …
Read More »ಪ.ಪಂ ಸದಸ್ಯ ಸೋಮೇಶ್ವರ ನಾಯ್ಕ ಸಲ್ಲಿಸಿದ ಪಟ್ಟಣದ ೧೧ ಸಮಸ್ಯೆಗಳ ಪಟ್ಟಿ..!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಅವ್ಯವಸ್ಥೆಗಳು ತಾಂಡವವಾಡುತ್ತಿದ್ದು ಶೀಘ್ರ ಪರಿಹರಿಸುವಂತೆ ಮುಖ್ಯಾಧಿಕಾರಿ ಸುನಿಲ್ ಗಾವಡೆಯವರಿಗೆ ರವೀಂದ್ರನಗರ ಪಟ್ಟಣ ಪಂಚಾಯತ ಸದಸ್ಯ ಸೋಮೇಶ್ವರ ನಾಯ್ಕ 11 ಸಮಸ್ಯೆಗಳನ್ನು ಉಲ್ಲೇಖಿಸಿ ಮನವಿ ಸಲ್ಲಿಸಿದರು.ಮನವಿಯಲ್ಲಿ ಉಲ್ಲೇಖಿಸಿರುವ ಪಟ್ಟಣದ ಸಮಸ್ಯೆಗಳು :• ಎಲ್ಲೆಂದರಲ್ಲಿ ಮೀನು ಮಾರುತ್ತಿರುವುದು• ಜಾತ್ರೆಗೆ ಅಳವಡಿಸಿದ ಅಲಂಕಾರಿಕ ದೀಪಗಳು ಹಾಳಾಗಿರುವುದು• ಜಾತ್ರೆ ನಿಮಿತ್ತ ಬೆಲ್ ರಸ್ತೆ ಮಾಡಿದ್ದು ಸಂಪೂರ್ಣ …
Read More »ಗಣೇಶೋತ್ಸವ ಆಚರಣೆ ನಿಮಿತ್ತ ಯಲ್ಲಾಪುರ ಪೊಲೀಸ್ ಇಲಾಖೆ ಶಾಂತಿ ಸಭೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಆಚರಣೆಗಳು ಅಪರಾಧ ವಾಗಬಾರದು ಹಬ್ಬಗಳಿಗೆ ತಕ್ಕನಾದ ಪದ್ದತಿ ಪರಂಪರೆಗಳನುಸಾರ ನಡೆದು ಘನತೆ ಹೆಚ್ಚಿಸುವಂತ ಸಾರ್ಥಕ ಸಾತ್ವಿಕ ಉತ್ಸವಗಳನ್ನು ನಡೆಸುವಂತಾಗಬೇಕಿದೆ. ಡಿಜೆ ಎನ್ನುವುದು ನಮ್ಮ ಸಂಪ್ರದಾಯದ ಭಾಗವಲ್ಲ ಆದರೆ ಅದನ್ನು ಬೇಡ ಎನ್ನುವುದು ನನ್ನ ಉದ್ದೇಶವಲ್ಲ. ದೇಶದ ಸರ್ವೋಚ್ಚ ನ್ಯಾಯಾಲಯದ ಆದೇಶವೆ ಡಿಜೆಗೆ ನಿಷೇದ ಹೇರಿದೆ ಅದರ ಹಣವನ್ನು ಇನ್ನಷ್ಟು ಉತ್ತಮ ಕಾರ್ಯಗಳಿಗೆ ತೊಡಗಿಸುವಂತಾಗಲಿ ಎಂದು …
Read More »
Prathidvani Yellapura