ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ರಾಜ್ಯ ವಿಧಾನಸಭಾ ಚುನಾವಣ ಪಲಿತಾಂಶ ಹೊರಬಿದ್ದಿದೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಸೋಲು ಕಂಡಿದ್ದಾರೆ ಆದರು ಯಲ್ಲಾಪುರ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಕ್ಕೆ ಕೊರತೆ ಇರಲಿಲ್ಲ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಲ್ಪ ಮತಗಳಿಂದ ವಿ.ಎಸ್.ಪಾಟೀಲ್ ಸೋತರು ಅದೊಂದು ಸೋಲಲ್ಲ ಗೆಲುವಿಗೆ ಸಮ ಹಾಗು ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿ ಬಡವರ ಜೀವನಕ್ಕೆ ಕಷ್ಟ ತಂದೊಡ್ಡಿದ್ದ …
Read More »ಕ್ಷೇತ್ರದಲ್ಲಿ ನಾಲ್ಕನೆ ಬಾರಿ ಗೆಲುವು ದಾಖಲಿಸಿದ ಅರಬೈಲ್ ಶಿವರಾಮ ಹೆಬ್ಬಾರ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಪಲಿತಾಂಶ ಹೊರ ಬಿದ್ದಿದ್ದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಶಿವರಾಮ ಹೆಬ್ಬಾರ್ ಗೆಲುವು ದಾಖಲಿಸಿದ್ದಾರೆ. ಯಲ್ಲಾಪುರದಲ್ಲಿ ಅಭಿಮಾನಿಗಳು,ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿತ್ತು. ಕುಮುಟಾದಲ್ಲಿ ನಡೆದ ಮತ ಎಣಿಕೆ ಪಲಿತಾಂಶ ಹೊರಬೀಳುತ್ತಲೆ ಹೆಬ್ಬಾರ್ ಮನೆಯಲ್ಲಿ ಸಂತಸದ ಸಿಹಿ ಹಂಚಲಾಯಿತು ಪತ್ನಿ ವನಜಾಕ್ಷಿ ಹೆಬ್ಬಾರ್, ಮಗಳು ಶೃತಿ ರಾವ್, ಸೊಸೆ ದಿವ್ಯಾ …
Read More »ಸಂಪನ್ನಗೊಂಡ ಯಲ್ಲಾಪುರ ಬಸವೇಶ್ವರ ವರ್ಧಂತಿ ಉತ್ಸವ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ- ಪಟ್ಟಣದ ಬಸವೇಶ್ವರ ವೃತ್ತದಲ್ಲಿನ ಅತಿ ಪುರಾತನ ದೇವಾಲಯಗಳಲ್ಲಿ ಒಂದಾದ ಬಸವೇಶ್ವರ ದೇವಾಲಯದ ವರ್ಧಂತಿ ಉತ್ಸವ ಸತತ ಎರಡುದಿನಗಳಿಂದ ವಿವಿಧ ಪೂಜಾ ವಿಧಿವಿಧಾನದೊಂದಿಗೆ ಸಂಪನ್ನಗೊಂಡಿತು.ಶುಕ್ರವಾರ ಮುಂಜಾನೆಯಿಂದಲೆ ಬಸವೇಶ್ವರ ದೇವರ ಸನ್ನಿದಾನದಲ್ಲಿ ಗಣಹಣೊಮ ನವಗ್ರಹ ಪೂಜೆ, ರುದ್ರ ಹೋಮ ನೆರವೇರಿಸಲಯಿತು. ಪೂರ್ಣಾಹುತಿಯೊಂದಿಗೆ ಮಹಾಮಂಗಳಸರತಿ ಪ್ರಸಾದ ವಿನಿಯೋಗ ನೆರವೇರಿತು. ದಿನ ಪೂರ್ತಿ ದೇವರ ಆರಾಧನೆ ಜರುಗಿತು. ಶನಿವಾರ ರುದ್ರಾಭಿಶೇಕ, ವಿಶೇಷ ಹೂವಿನ ಅಲಂಕಾರ ಅನ್ನ …
Read More »ಯಲ್ಲಾಪುರ ತಾಲೂಕಿನ ಅಭಿವೃದ್ಧಿಗೆ ಒಂದು ವಿಶೇಷ ಪ್ಯಾಕೇಜ್ ಬೇಕಿದೆ…!!!
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ- ಪ್ರಣಾಳಿಕೆ ಎಂದರೆ ಒಂದು ಪಕ್ಷದ ಆತ್ಮವಿದ್ದಂತೆ ಆ ಪಕ್ಷದ ಅಸ್ಮಿತೆ ಅದರಂತೆ ರಾಜ್ಯದಲ್ಲಿರುವ ಪ್ರಮುಖ ಮೂರು ಪಕ್ಷಗಳು ಚುನಾವಣಾ ಸಮಯದಲ್ಲಿ ಅಧಿಕಾರ ಲಭಿಸಿದರೆ ತಾವೇನು ಮಾಡುತ್ತೇವೆ ಎಂಬುದನ್ನು ಪ್ರಣಾಳಿಕೆ ಮೂಲಕ ಜನರ ಮುಂದೆ ತಮ್ಮ ಪಕ್ಷದ ಉದ್ದೇಶ ತೆರೆದಿಡುತ್ತಾರೆ. ಅದನ್ನು ನೋಡಿದ ಜನರು ತೀರ್ಮಾನಿಸಿ ಮತಚಲಾಯಿಸುತ್ತಾರೆ ಹಾಗೆಂದು ಚುನಾವಣೆ ಗೆಲುವಿಗೆ ಪ್ರಣಾಳಿಕೆ ಮಾನದಂಡವೇ ? ಎಂದು ಪ್ರಶ್ನಿಸಿದರೆ ಅಲ್ಲ …
Read More »
ಅಯ್ಯೋ ದುರ್ವಿಧಿ!!ಇದೆಂತ ಘೋರ
ಮೂರು ಮುಗ್ದರು ಬಾವಿಗಿಳಿದು ಸಾವು.
ಪ್ರತಿಧ್ವನಿ, ಯಲ್ಲಾಪುರ- ತಾಲ್ಲೂಕಿನ ಮಾವಿನಕಟ್ಟಾ ದಲ್ಲಿ ಗುರುವಾರ ನಡೆದ ಮನ ಕಲಕುವ ಘಟನೆ ಪಂಪ್ ದುರಸ್ತಿಗೆ ಇಳಿದ ವ್ಯಕ್ತಿಯ ಸಾವು. ಕಾಪಾಡಲು ತೆರಳಿದ ಮತ್ತೂ ಇಬ್ಬರ ದುರ್ಮರಣ ವಿಧಿಯಾಟಕ್ಕೆ ಮೂವರು ಬಲಿ ಮುಗಿಲು ಮುಟ್ಟಿದ ಕುಟುಂಬದ ಆಕ್ರಂದನ. ಮಾವಿನಕಟ್ಟದಲ್ಲಿ ವ್ಯಕ್ತಿಯೋರ್ವರಿಗೆ ಸೇರಿದ ಬಾವಿಯಲ್ಲಿನ ಪಂಪ್ ದುರಸ್ತಿಗಾಗಿ ಗೋವಿಂದ ಸೋಮಯ್ಯ ಪೂಜಾರಿ (60) ಎಂಬುವರು ಪಂಪ್ ದುರಸ್ತಿಗೆ ಬಾವಿಯೊಳಗೆ ಇಳಿದಿದ್ದು ಬಹಳ ಸಮಯದವರೆಗೆ ಬಾರದಿದ್ದದ್ದನ್ನು ಕಂಡವರು ಕೂಗಿಕೊಂಡಿದ್ದಾರೆ ತಕ್ಷಣವೇ ಅಲ್ಲಿಯೆ ಹೋಗುತ್ತಿದ್ದ …
Read More »ರಿಲ್ಯಾಕ್ಸ್ ಮೂಡಿನಲ್ಲಿ ಸಚಿವ ಹೆಬ್ಬಾರ್- ಸದಾ ಜನರೊಂದಿಗೆ
ಪ್ರತಿಧ್ವನಿ,ಯಲ್ಲಾಪುರ-ಚುನಾವಣೆ ಮುಗಿದಿದೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಯಾರಾಗಬೇಕೆಂದು ಮತದಾರ ತನ್ನ ನಿರ್ಧಾರವನ್ನು ಅದಾಗಲೆ ದಾಖಲಿಸಿ ಪೆಟ್ಟಿಗೆಯೊಳಗೆ ಜೋಪಾನವಾಗಿರಿಸಿದ್ದಾನೆ ನಾಳೆ 9 ಮಂದಿ ಅಭ್ಯರ್ಥಿಗಳ ಹಣೆ ಬರಹ ಹೊರಬೀಳಲಿದೆ. ಇಷ್ಟೆಲ್ಲಾ ಒತ್ತಡವಿದ್ದರು ಸಚಿವ ಹೆಬ್ಬಾರ್ ಅವರಿಗೆ ಪಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರ ಜೊತೆ ಕಾರ್ಯಕರ್ತರ ಜೊತೆ ಕುಳಿತು ಮಾತನಾಡುತ್ತ ಸಮಯ ಕಳೆದರು. ಸಚಿವರ ಹಲವು ವಿಶೇಷತೆಗಳಲ್ಲಿ ಇದು ಒಂದು ಎಷ್ಟೇ ಒತ್ತಡ ಸಮಸ್ಯೆಗಳಿದ್ದರು ಎಲ್ಲವನ್ನು ಜನರ ಮದ್ಯೆ ಬೆರೆತು ಕಳೆದುಬಿಡುತ್ತಾರೆ. …
Read More »ಯಲ್ಲಾಪುರ ತಾಲೂಕಿನಲ್ಲಿ ಶಾಂತಿಯುತ ಮತದಾನ 81.72% ಮತ ಚಲಾವಣೆ
ಪ್ರತಿಧ್ವನಿ,ಯಲ್ಲಾಪುರ – ತಾಲೂಕಿನಲ್ಲಿ ಮೇ,10 ರಂದು ನಡೆದ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಅತ್ಯಂತ ಶಾಂತಿ ಮತ್ತು ಸುವ್ಯವಸ್ಥಿತ ಯಶಸ್ವಿಯಾಗಿ ನೆರವೇರಿತು.ತಾಲೂಕಿನಲ್ಲಿ ಒಟ್ಟು 15 ಗ್ರಾಮ ಪಂಚಾಯತ್ ಹಾಗು ಪಟ್ಟಣ ಪಂಚಾಯತ್ ಸೇರಿದಂತೆ 96 ಮತಗಟ್ಟೆಗಳಿದ್ದು ಪಟ್ಟಣದ ಮಹಿಳಾ ಮಂಡಲ ಕನ್ನಡ ಶಾಲೆಯ ಮತಗಟ್ಟೆ ಅತಿ ಹೆಚ್ಚು 1366 ಮತದಾರರನ್ನು ಹೊಂದಿರುವ ದೊಡ್ಡ ಮತಗಟ್ಟೆಯಾದರೆ ಕುಂದೂರು ಮತಗಟ್ಟೆ 187 ಮತದಾರರನ್ನು ಒಳಗೊಂಡ ಅತಿ ಸಣ್ಣ ಮತಗಟ್ಟೆ ಯಾಗಿದೆ. ಹಾಸಣಗಿ ಪಂಚಾಯತ್ ವ್ಯಾಪ್ತಿಯ …
Read More »ಸಮಾಜ ಸುಧಾರಣೆಯಲ್ಲಿ ಸಾಹಿತ್ಯದ ಪಾತ್ರ.
ಭಾರತದ ಪುಣ್ಯ ಭೂಮಿಯಲ್ಲಿ ರಾಮಾಯಣ , ಮಹಾಭಾರತ , ಭಾಗವತದಂಥ ಮಹಾನ್ ಗ್ರಂಥಗಳ ಉದಯದಿಂದ ನಮ್ಮ ಸಾಹಿತ್ಯಕ್ಷೇತ್ರ ಅತ್ಯಂತ ಉನ್ನತಮಟ್ಟದಲ್ಲಿದ್ದು ಇದು ನಮ್ಮ ಸಾಹಿತ್ಯದ ಸಂಪನ್ಮೂಲಗಳೆನ್ನಬಹುದು. ಅನಾದಿ ಕಾಲದಿಂದಲೂ ಸಾಹಿತ್ಯವು ನಮ್ಮ ಸಂಸ್ಕೃತಿ , ಕಲೆ , ಆಚಾರ ವಿಚಾರ , ಜೀವನ ಶೈಲಿಗಳನ್ನು ಪೀಳಿಗೆಯಿಂದ ಪೀಳಿಗೆಗೆ ಮುಂದುವರೆಸಿಕೊಂಡು ಬರುವ ಕೊಂಡಿಯಾಗಿಯೂ , ಸಮಾಜದ ಓರೆ ಕೋರೆಗಳನ್ನು ತಿದ್ದಿ ಸ್ವಸ್ಥ ಸಮಾಜದ ನಿರ್ಮಾಣ ಕಾರ್ಯವೂ ಸಾಹಿತ್ಯದಿಂದ ನಿರಂತರವಾಗಿ ಸಾಗಿ ಬಂದಿದೆ …
Read More »ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ; ಓರ್ವನ ಸಾವು
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕೋಳಿಕೇರಿ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಲಾರಿ ಮತ್ತು ಬೈಕ್ ನಡುವಿನ ಅಪಘಾತದ ಚಿತ್ರಣ ಪಟ್ಟಣದ ರವೀಂದ್ರನಗರ ನಿವಾಸಿ ಹನುಮಂತ ತಿಮ್ಮಣ್ಣ ಭೋವಿವಡ್ಡರ್ (18) ಎಂಬಾತನೇ ಮೃತ ಯುವಕನಾಗಿದ್ದು ಶಿಗ್ಗಾವಿ ಮೂಲದ ಫಕೀರೇಶ್ ಹನುಮಂತಪ್ಪ ದೊಡ್ಡಮನಿ ಎಂಬ ಯುವಕನ ಸ್ಥಿತಿ ಗಂಭಿರವಾಗಿದ್ದು ಹುಬ್ಬಳ್ಳಿ ಆಸ್ಪತ್ರೆಗೆ …
Read More »ವಿಶ್ವದರ್ಶನ ಕನ್ನಡ ಮಾದ್ಯಮ ಪ್ರೌಢಶಾಲಾ ಎಸ್.ಎಸ್ಎಲ್.ಸಿ ಪಲಿತಾಂಶ 94 %
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.94 ಆಗಿದ್ದು, ಪೃಥ್ವಿ ಎಂ.ಜೋಷಿ (96.8%), ಅನುಷಾ ಎಸ್. ಭಟ್ಟ (96.16%), ಚಿನ್ಮಯ ವಿ. ವೈದ್ಯ (93.92%) ಅನುಕ್ರಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಐವರು ಹಾಗೂ ಹಿಂದಿಯಲ್ಲಿ ಮೂವರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ.ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೊಣೇಮನೆ, ಗೌರವ ಕಾರ್ಯದರ್ಶಿ ನರಸಿಂಹ ಕೋಣೇಮನೆ, ಮುಖ್ಯಾಧ್ಯಾಪಕಿ ಮುಕ್ತಾ …
Read More »
Prathidvani Yellapura