ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಮದರ್ ಥೆರೆಸಾ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95.23% ಫಲಿತಾಂಶ ಗಳಿಸಿದೆ. ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕುಮಾರಿ ಸೋನಿಯಾ ಭಾವೆ 625 ಕ್ಕೆ 617 ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದು ಕುಮಾರಿ ಸಾತ್ವಿಕ ನಾಯ್ಕ 615 ಅಂಕಗಳೊಂದಿಗೆ ದ್ವಿತೀಯ, ಕುಮಾರ ಸುಶಾಂತ ಕೋಡ್ಕಣಿ 612 ಅಂಕಗಳದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಉತ್ತಮ ಅಂಕ ಗಳಿಸಿ ಶಾಲೆಗು …
Read More »ವಿಶ್ವದರ್ಶನ ಆಂಗ್ಲ ಮಾದ್ಯಮ ಪ್ರೌಡಶಾಲೆ 96.88%
ಪ್ರತಿಧ್ವನಿ, ಯಲ್ಲಾಪುರ – ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ.ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ _2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ 96.88% ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟೂ 64 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622 ಅಂಕ (99.5%) ಗಳಿಸುವ …
Read More »ವೈಟಿಎಸ್ಎಸ್ ಆಂಗ್ಲ ಮಾದ್ಯಮ ಪ್ರೌಡಶಾಲೆ SSLC 100% ಪಲಿತಾಂಶ ದಾಖಲು
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ – 2022-23 ನೆ ಸಾಲಿನ sslc ಪರೀಕ್ಷ ಪಲಿತಾಂಶ ಪ್ರಕಟವಾಗಿದ್ದು 100% ಪಲಿತಾಂಶ ಪಡೆದಿದೆ. ಕು.ಧನ್ಯಾ ಗಣೇಶ್ ಪಾಲನಕರ 625 ಕ್ಕೆ 618 ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು ರಾಜ್ಯಕ್ಕೆ ಎಂಟನೇ ಸ್ಥಾನ ಪಡೆದಿರುತ್ತಾಳೆ. ಕು ಸೃಷ್ಟಿ ಗಣಪತಿ ಮರಾಠ 600 ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಕು,ಮಾಹಿನಾ ಅಮೀರ ಶೇಖ್ 585 ಅಂಕ ಪಡೆದು …
Read More »ವೈ.ಟಿ.ಎಸ್.ಎಸ್ ಕನ್ನಡ ಮಾದ್ಯಮ ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಫಲಿತಾಂಶ : -96.07%
ಪ್ರತಿಧ್ವನಿ,ಯಲ್ಲಾಪುರ : 2022-23 ನೇ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ 96.07% ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಕುಳಿತ 102 ವಿದ್ಯಾರ್ಥಿಗಳಲ್ಲಿ 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕನ್ನಡ ಮಾಧ್ಯಮದಲ್ಲಿ ಕುಮಾರ ದಿವಾಕರ ಗೇರಗದ್ದೆ 625 ಕ್ಕೆ 615 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ , ಕುಮಾರಿ ಶ್ರೀನಿಧಿ ನಾಯ್ಕ 604 ಅಂಕ ಗಳಿಸಿ ದ್ವಿತೀಯ ಹಾಗೂ ಕುಮಾರ ಸುದರ್ಶನ ಎಂ …
Read More »ಯಲ್ಲಾಪುರದಲ್ಲಿ ವಿ.ಎಸ್.ಪಾಟೀಲ್ ಭರ್ಜರಿ ರ್ಯಾಲಿ ಮತ ಯಾಚನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಗ್ರಾಮದೇವಿ ದೇವಸ್ಥಾನದ ಆವರಣದಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಮತದಾರರು ರ್ಯಾಲಿ ನಡೆಸಿ ಮತಯಾಚಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ, ಪ್ರಮುಖರಾದ ಉಲ್ಲಾಸ ಶಾನಬಾಗ್ , ಶ್ರೀನಿವಾಸ್ ಭಟ್ ಧಾತ್ರಿ, ವಿ.ಎಸ್.ಭಟ್, ರಾಘು ಭಟ್, ಎನ್.ಕೆ ಭಟ್, ಪ್ರಶಾಂತ್ ಸಭಾಹಿತ್, ಅನಿಲ್ ಮರಾಠೆ , …
Read More »ಯಲ್ಲಾಪುರದಲ್ಲಿ ವಿ.ಎಸ್.ಪಾಟೀಲ್ ಭರ್ಜರಿ ರ್ಯಾಲಿ ಮತ ಯಾಚನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಗ್ರಾಮದೇವಿ ದೇವಸ್ಥಾನದ ಆವರಣದಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಮತದಾರರು ರ್ಯಾಲಿ ನಡೆಸಿ ಮತಯಾಚಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ, ಪ್ರಮುಖರಾದ ಉಲ್ಲಾಸ ಶಾನಬಾಗ್ , ಶ್ರೀನಿವಾಸ್ ಭಟ್ ಧಾತ್ರಿ, ವಿ.ಎಸ್.ಭಟ್, ರಾಘು ಭಟ್, ಎನ್.ಕೆ ಭಟ್, ಪ್ರಶಾಂತ್ ಸಭಾಹಿತ್, ಅನಿಲ್ ಮರಾಠೆ , …
Read More »ಯಲ್ಲಾಪುರದಲ್ಲಿ ಸಚಿವ ಹೆಬ್ಬಾರ್ ಪರ ಪ್ರಮುಖರ ರ್ಯಾಲಿ ಮತಯಾಚನೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಬಿಜೆಪಿ ಕಚೇರಿಯಿಂದ ನೂರಾರು ಸಂಖ್ಯೆಯ ಅಭಿಮಾನಿ ಕಾರ್ಯಕರ್ತರು ಒಳಗೊಂಡಂತೆ ಬಹತ್ ರ್ಯಾಲಿ ನಡೆಯಿತು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಗೋವಾ ರಾಜ್ಯದ ಸಮಾಜ ಕಲ್ಯಾಣ ಸಚಿವ ಸುಭಾಷ್ ಪಾಲ್ ದೇಸಾಯಿ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ನೇತೃತ್ವದಲ್ಲಿ ಪಕ್ಷದ ಚುನಾವಣಾ ವೀಕ್ಷಕ ರವಿ ಹೆಗಡೆ ಹೂವಿನ ಮನೆ, ನಗರ ಘಟಕ ಪ್ರಮುಖ ರಾಮುನಾಯ್ಕ್ ಹಾಗು ಪಕ್ಷದ ಪದಾಧಿಕಾರಿಗಳು, …
Read More »ಬೆಲೆ ಏರಿಕೆ ಆಡಳಿತ ವಿರೋದಿ ಅಲೆ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ – ವಿ.ಎಸ್.ಪಾಟೀಲ್
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ, ಯಲ್ಲಾಪುರ – ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ನನ್ನ ಶಾಸಕ ಸ್ಥಾನ ಈ ಕ್ಷೇತ್ರದಲ್ಲಿ ಪ್ರಾರಂಭವಾದಾಗಿನಿಂದ ಪ್ರಾರಂಭಿಸಿದ್ದು ಇಂದಿಗು ಕ್ಷೇತ್ರದ ತುಂಬಾ ಜನರ ಆತ್ಮೀಯತೆಯ ಮಾತುಗಳು ಮುಂದಿನ ಸೇವಾ ಕಾರ್ಯಕ್ಕೆ ಪ್ರೇರಣೆಯಾಗಿದೆ. ಜನರು ದಬ್ಬಾಳಿಕೆಯ ರಾಜಕಾರಾಣ ಅಂತ್ಯ ಹಾಡಿ ಸೌಮ್ಯ ರಾಜಕಾರಣವನ್ನು ಆಯ್ಕೆಮಾಡಲಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ರಾಜ್ಯದಲ್ಲಿ …
Read More »ರಾಜ್ಯದ ಪ್ರಗತಿಗೆ ಬಿಜೆಪಿ . ಕ್ಷೇತ್ರದ ಅಭಿವೃದ್ಧಿಗೆ ಶಿವರಾಮ ಹೆಬ್ಬಾರ್. ಬಿಜೆಪಿ ಗೆ ಮತ ನೀಡಿ – ಪ್ರಮೋದ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಭ್ರಷ್ಟಾಚಾರ ಮುಕ್ತ ಅಭಿವೃದ್ಧಿ ಪರ ಆಡಳಿತ ನೀಡಿ ಜನ ಮಾನಸದಲ್ಲಿ ನೆಮ್ಮದಿಯ ವಾತವರಣ ಮೂಡಿಸಿದ ರಾಷ್ಟ್ರ ಭಕ್ತ ಬಿಜೆಪಿ ಆಡಳಿತ ರಾಜ್ಯದಲ್ಲಿ ಮತ್ತೊಮ್ಮೆ ಕಾಣಲಿದ್ದೇವೆ. ವಿಶೇಷವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಾಮಾನ್ಯರ ನಾಯಕರೆಂದೇ ಹೆಸರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ.ಜೊತೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು ರಾಜ್ಯದಲ್ಲಿ …
Read More »ಮತ್ತಷ್ಟು ಹೆಚ್ಚಾದ ಕೊರೊನ ಸೋಂಕು, 6 ಕ್ಕೇರಿದ ಸೋಂಕಿತರ ಸಂಖ್ಯೆ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ,ಯಲ್ಲಾಪುರ – ಜನಜೀವನದಿಂದ ಕಣ್ಮರೆಯಾಗಿದ್ದ ಕೊರೊನ ಹೆಮ್ಮಾರಿ ಶುಕ್ರವಾರ ಯಲ್ಲಾಪುರದಲ್ಲಿ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು ಶನಿವಾರ ಮತ್ತೆ 5 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು ಆತಂಕ ಇನ್ನಷ್ಟು ಹೆಚ್ಚಾಗಿದೆ. ಚುನಾವಣೆ ಕಾರ್ಯಕ್ಕಾಗಿ ರಾಜಸ್ಥಾನ ದಿಂದ ಬಂದಿರುವ ಯುವಕನೋರ್ವನಲ್ಲಿ ಸೋಂಕು ಕಾಣಿಸಿದ್ದು ಆತನ ಸಂಪರ್ಕದಲಿದ್ದ ಸುಮಾರು 70 ಮಂದಿ ಗಂಟಲುದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಶನಿವಾರ ಅದರ ಪಲಿತಾಂಶ ಬಂದಿದ್ದು ಮತ್ತೆ …
Read More »
Prathidvani Yellapura