Breaking News

Uncategorized

ಯಲ್ಲಾಪುರದ ಬಿಲ್ಲಿಗದ್ದೆ ಪರಿಸರದಲ್ಲಿ ಅರಣ್ಯ ಅತಿಕ್ರಮಣ ಇದು ಅರಣ್ಯರೋಧನ.!!

ಕೇಬಲ್ ನಾಗೇಶ್, ಯಲ್ಲಾಪುರ 🖋 ಪ್ರತಿಧ್ವನಿ ಯಲ್ಲಾಪುರ : ಪಟ್ಟಣ ಪಂಚಾಯತ ವ್ಯಾಪ್ತಿಗೆ ಬರುವ ಬಿಲ್ಲಿಗದ್ದೆ ಎಂಬಲ್ಲಿ ಹೊಸದಾಗಿ ಅರಣ್ಯ ಅತಿಕ್ರಮಣ ಮಾಡಿರುವುದಲ್ಲದೆ ಅರಣ್ಯ ಇಲಾಖೆಯ ಭಯವಿಲ್ಲದೆ ನಿಧಾನವಾಗಿ  ಅಪ್ಪಟ ಅರಣ್ಯವನ್ನು ತೋಟ ಮಾಡುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಮಾತುಗಳು ಸ್ಥಳೀಯವಾಗಿ ಕೇಳಿ ಬರುತ್ತಿದೆ. ಕಾರಣ ಕಳೆದ ಎರಡು ವರ್ಷಗಳ ಹಿಂದೆ ಕೊಂಡುಕೊಂಡ ಸ್ಥಳಕ್ಕೆ ಹೊಂದಿಕೊಂಡ ಬೆಲೆಬಾಳುವ ಅಪ್ಪಟ ಅರಣ್ಯ ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಲಾಗಿದೆ.ಇಷ್ಟೆಲ್ಲಾ ಅವಾಂತರಗಳ ನಡುವೆ ಅರಣ್ಯ …

Read More »

ಆರ್.ವಿ.ದೇಶಪಾಂಡೆ ಹುಟ್ಟು ಹಬ್ಬದ ನಿಮಿತ್ತ ಗ್ರಾಮದೇವಿಯರಿಗೆ ಉಡಿ ತುಂಬಿ ವಿಶೇಷಪೂಜೆ ಸಲ್ಲಿಕೆ.

ಪ್ರತಿಧ್ವನಿ ಯಲ್ಲಾಪುರ : ನಾಡಿನ ಹಿರಿಯ ರಾಜಕಾರಣಿ ಉತ್ತರ ಕನ್ನಡ ಜಿಲ್ಲೆಯ ಧೀಮಂತ ನಾಯಕ ಮಾಜಿ ಮಂತ್ರಿ ಹಾಲಿ ಹಳಿಯಾಳ ಕ್ಷೇತ್ರದ ಶಾಸಕ ,ರಾಜ್ಯ ಆಡಳಿತ ಸುಧಾರಣಾ ಶುಓಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.  ತನ್ನಿಮಿತ್ತ  ಯಲ್ಲಾಪುರದ ಶಕ್ತಿ ದೇವತೆಯರಾದ ಗ್ರಾಮದೇವಿಯರಿಗೆ ಉಡಿ ತುಂಬಿ ಅವರ ಆಯುಷ್ಯ,ಆರೋಗ್ಯ , ಸಂಪತ್ತು ಮತ್ತು ಇನ್ನೂ ಹೆಚ್ಚಿನ ಅಧಿಕಾರ ಸಿಗಲೆಂದು ದೇಶಪಾಂಡೆ ಆಪ್ತರು ಪಕ್ಷದ ಪ್ರಮುಖರಾದ  ಡಿ …

Read More »

ಬಿಸಿಲ ಧಗೆಗೆ ಬಾಯಾರಿಕೆ ಹೆಚ್ಚಾಗಿ ಎಳನೀರು, ಕಲ್ಲಂಗಡಿ ಹಣ್ಣಿಗೆ ಮೊರೆಹೋದ ಯಲ್ಲಾಪುರದ ಜನತೆ.

ಪ್ರತಿಧ್ವನಿ ಯಲ್ಲಾಪುರ : ಬೇಸಿಗೆಯ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬಿಸಿಲ ಹೊಡೆತಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಬಾಯಾರಿಕೆ ನೀಗಿಸಲು ಎಳನೀರು ಮತ್ತು ಕಲ್ಲಂಗಡಿ ಹಣ್ಣಿಗೆ ಮೊರೆಹೋಗಿದ್ದಾರೆ. ಹಿಂದೆ ಒಮ್ಮೆ 50 ರುಪಾಯಿಗೆ ಜಿಗಿದ ಎಳನೀರು ದರ ವಾಪಸ್ ಬರಲೇ ಇಲ್ಲ ಇದೀಗ  ಸಾಕಷ್ಟು ಪ್ರಮಾಣದಲ್ಲಿ ಎಳನೀರು ಸರಬರಾಜಾಗದೆ ದೂರದ ಮಂಡ್ಯ ಮದ್ದೂರಿನಿಂದ ಸಪ್ಲೆ ಬರುತ್ತಿದೆ. ಆ ಕಾರಣದಿಂದ ಸಾರಿಗೆ ವೆಚ್ಚ ಹೆಚ್ಚಾಗುತ್ತಿರುವುದು ವ್ಯಾಪಾರಸ್ಥರು ಗ್ರಾಹಕರಿಗೆ ಕಡಿಮೆ ಹಣಕದಕೆ ನೀಡಲು …

Read More »

ಯುಗಾದಿ ಉತ್ಸವಕ್ಕೆ ಕೆಸರಿಮಯವಾಗುತ್ತಿದೆ ಯಲ್ಲಾಪುರ. ಪ್ರತಿ ಮನೆಯ ಮೇಲೆ ಹಾರಲಿ ಭಗವಾಧ್ವಜ

ಪ್ರತಿಧ್ವನಿ ಯಲ್ಲಾಪುರ : ಯುಗಾದಿ ಹಿಂದುತ್ವದ ಭಾವಬುನಾದಿಆತ್ಮೀಯ ಹಿಂದು ಬಂಧುಗಳೆ ಕೆಲವೇ ದಿನಗಳಲ್ಲಿ ಯುಗಾದಿ ಹಬ್ಬ ಬರುತ್ತಲಿದ್ದು ಪ್ರತಿ ಹಿಂದುಗಳ ಮನೆಯ ಮೇಲೆ ಭಗವಾಧ್ವಜ ಹಾರಿಸಬೇಕು.ಧ್ವಜವನ್ನು ತಂದು ಯಾರೋ ಕೊಡುತ್ತಾರೆ ಎಂದು ನಿರ್ಲಕ್ಷಿಸದೆ ನಿಮ್ಮ ಸ್ವಂತ ಹಣದಲ್ಲಿ ಕೇಸರಿ ಧ್ವಜ ತಂದು ಯುಗಾದಿ ಹಬ್ಬದ ದಿನ ಮುಂಜಾನೆ ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸಿ ಮುಂದಿನ ಏಳೇಳು ಜನುಮವು ಇದೇ ಪವಿತ್ರ ಭಾರತ ನೆಲದಲ್ಲಿ ಅದುಸಹ ಹಿಂದು ಧರ್ಮದಲ್ಲೆ ಹುಟ್ಟುವಂತೆ …

Read More »

ಅಸಹಾಯಕ ತಾಯಿಯ ಕರುಳಿನ ಕೂಗು –  ನನ್ನ ಮಗನ ಚಿಕಿತ್ಸೆಗೆ ನೆರವು ನೀಡಿ -ಬದುಕಿಸಿ..🙏

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವಿನಾಯಕನಗರ ( ಚೌಡೇಶ್ವರಿ ದೇವಸ್ಥಾನ ಅಂಕೋಲೆಕರ್ ಕಾಂಪೌಂಡ್) ನಿವಾಸಿ ಮಿತೇಶ್ ವಿ ಭಟ್ (24) ಎಂಬ ಯುವಕನಿಗೆ ವಿಚಿತ್ರ ಕಾಯಿಲೆಯೊಂದು ದೇಹ ಹೊಕ್ಕಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು ಆರ್ಥಿಕವಾಗಿ ಅತ್ಯಂತ ದುರ್ಬಲರಾದ ಕುಟುಂಬಕ್ಕೆ ಸಹೃಧಯ ನಾಗರಿಕರ ಕೈಲಾದ ಸಹಾಯವನ್ನು ಯುವಕನ ಅಸಹಾಯಕ ತಾಯಿ ಪ್ರಭಾವತಿ ಎಂಬುವರು ಮನವಿ ಮಾಡಿದ್ದಾರೆ. ಯುವಕನ ತಾಯಿ ಪ್ರಭಾವತಿಯವರ ಮನವಿ.ಆತ್ಮೀಯರೆನನ್ನ ಹೆಸರು ಪ್ರಭಾವತಿ ವಿಶ್ವೇಶ್ವರ ಭಟ್ಟ 48 ವರ್ಷ, …

Read More »

ಕಿರವತ್ತಿಯಲ್ಲಿ ಅಧಿಕೃತವಾಗಿ  ಉದ್ಘಾಟನೆಗೊಂಡ  ಪೊಲೀಸ್ ಉಪಠಾಣೆ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಕಿರವತ್ತಿ ಅತಿ ದೊಡ್ಡ ಪಂಚಾಯತವಾಗಿದ್ದು ವಿಶಾಲವಾದ ಭೂ ವ್ಯಾಪ್ತಿ ಹೊಂದಿದೆ. ಪಟ್ಟಣದಿಂದ 20 ಕಿಲೋಮೀಟರ್ ದೂರವಿದ್ದು ಇಲ್ಲಿಯೆ ಒಂದು ಪೊಲೀಸ್ ಉಪಠಾಣೆ ಇದ್ದರೆ ಸಾರ್ವಜನಿಕರಿಗೆ ಕಾನೂನು ಸುವ್ಯವಸ್ಥೆ ಬಲಪಡಿಸಲು ಹಾಗು ಸಾರ್ವಜನಿಕರಿಗೆ ಸೇವೆ ತ್ವರಿತವಾಗಿ ತಲುಪಲು ಸಾದ್ಯವಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.ಅವರು ತಾಲೂಕಿನ ಕಿರವತ್ತಿ ಗ್ರಾಮದಲ್ಲಿ ನೂತನ ಪೋಲಿಸ್ ಉಪಠಾಣೆಯನ್ನು ಉದ್ಘಾಟಿಸಿ  …

Read More »

ಪಶ್ಚಿಮ ಪಧವೀಧರ ಕ್ಷೇತ್ರದ ಚುನಾವಣೆಗಾಗಿ ಉಸ್ತುವಾರಿಗಾಗಿ ಬಿಜೆಪಿ ಪ್ರಮುಖರ ಪಟ್ಟಿ ಬಿಡುಗಡೆ ಮಾಡಿದ್ದು- ಹರಿಪ್ರಕಾಶ್ ಕೋಣೆಮನೆಗೆ ಸ್ಥಾನ ಲಭಿಸಿದೆ

ಪ್ರತಿಧ್ವನಿ ಯಲ್ಲಾಪುರ : ಶೀಘ್ರದಲ್ಲೇ ಎದುರಾಗಲಿರುವ ಪಶ್ಚಿಮ ಪಧವೀದರ ಕ್ಷೇತ್ರದ ಚುನಾವಣೆ ಉಸ್ತುವಾರಿ ಜವಾಬ್ದಾರಿಗೆ ರಾಜ್ಯ ಬೀಜೆಪಿ ವರಿಷ್ಟರ ಮಂಡಳಿ ಪ್ರಮುಖರನ್ನೊಳಗೊಂಡ ಸಮಿತಿ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯ ಬಿಜೆಪಿ ವಕ್ತಾರ ಯಲ್ಲಾಪುರದ ಹರಿಪ್ರಕಾಶ್ ಕೋಣೆಮನೆಗು ಸ್ಥಾನ ಲಭಿಸಿದೆ.

Read More »

ಏನಾಗುತ್ತಿದೆ ಯುಗಾದಿ ಉತ್ಸವದ ತಯಾರಿ ತಿಳಿಯಬೇಕೆ ಇಲ್ಲಿದೆ ಓದಿ ಪ್ರಮುಖ ವಿಚಾರ.

ಪ್ರತಿಧ್ವನಿ ಯಲ್ಲಾಪುರ : ಯುಗಾದಿ ಸಂಭ್ರಮಾಚರಣೆಯ ಪ್ರಮುಖ ಘಟ್ಟ ಪಂಚಾಂಗ ಪಠಣ- ವೇ.ಪಂ.ಗೋಪಾಲಕೃಷ್ಣ ಭಟ್ ಹಂಡ್ರಮನೆ ಅವರಿಗೆ ಸಮಿತಿ ಅಧ್ಯಕ್ಷ ವಿಶಾಲ್ ವಾಳಂಬಿಯವರಿಂದ ಗೌರವದ ಆಹ್ವಾನ. ,  ಯುಗಾದಿ ಉತ್ಸವಕ್ಕೆ ರಂಗು ತುಂಬಲು ಸಮಿತಿ ಉಪಾಧ್ಯಕ್ಷ ಮಹೇಶ್ ನಾಯ್ಕ್ ನೇತೃತ್ವದಲ್ಲಿ ರವೀಂದ್ರ ನಗರದಲ್ಲಿ ಕೇಸರಿ ಪತಾಕೆ ಸಂಭ್ರಮ.  ವಿಜಯ್ ಮಿರಾಶಿ ನೇತೃತ್ವದಲ್ಲಿ ಯುಗಾದಿ ಉತ್ಸವದ ಯಶಸ್ಸಿಗೆ ವಿಷ್ಣು ಸಮಾಜದಿಂದ 51,000 ಆರ್ಥಿಕ ದೇಣಿಗೆ. ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ರವೀಂದ್ರ …

Read More »

ಏಳಿ ಎದ್ದೇಳಿ ಹಿಂದೂ ಬಂಧುಗಳೆ ಬರಲಿರುವ “ಯುಗಾದಿ ಉತ್ಸವ” ಯಶಸ್ವಿಯಾಗಿಸೋಣ..

ಕೇಬಲ್ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ದಿನಾಂಕ 19 ಗುರುವಾರ ಯಲ್ಲಾಪುರದಲ್ಲಿ ಯುಗಾದಿ ಉತ್ಸವ ಸಮಿತಿ ಅಡಿಯಲ್ಲಿ ಭವ್ಯವಾದ ಶೋಭಾಯಾತ್ರೆ ಜರುಗಲಿದ್ದು ಸಮಸ್ತ ಹಿಂದುಗಳು ಮಹಿಳೆಯರಾದಿಯಾಗಿ ಪಾಲ್ಗೊಂಡು ಸಂಭ್ರಮಿಸಬೇಕಿದೆ. ಈ ಹಿನ್ನೆಲೆಯಲ್ಲಿ ಉತ್ಸವದ ಜಾಗೃತಿಗಾಗಿ ದಿನಾಂಕ 17 ರ ಮಂಗಳವಾರದಂದು ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದು ತಾಲೂಕಿನ ಸಮಸ್ತ ಹಿಂದು ಬಂಧುಗಳು ತಮ್ಮ ಬೈಕ್ ರ‍್ಯಾಲಿಯಲ್ಲಿ ತೊಡಗಿಸುವುದರೊಂದಿಗೆ ಯಶಸ್ವಿಯಾಗಿಸಬೇಕಿದೆ. ಇತ್ತೀಚಿನ ದಿನಗಳಲ್ಲಿ ಹಿಂದು ಧಾರ್ಮಿಕ ಉತ್ಸವಗಳು ಕಳೆಗುಂದುತ್ತಿದ್ದು ಇದಕ್ಕೆ …

Read More »

ಯಲ್ಲಾಪುರದಲ್ಲಿ ಕೇಂ,ಕ,ಸಾ,ವೇ ಅಡಿಯಲ್ಲಿ ” ನನ್ನ ಪುಸ್ತಕದ ಅವಲೋಕನ ” ಕಾರ್ಯಕ್ರಮ ಜರುಗಿತು.

ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಹಮ್ಮಿಕೊಂಡ ವಿನೂತನ ಕಾರ್ಯಕ್ರಮ “ನನ್ನ ಪುಸ್ತಕದ ಅವಲೋಕನ” ಹಾಗೂ ಉಪನ್ಯಾಸ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಯಲ್ಲಾಪುರದ‌ ‘ಶಿವಶಂಕರ ನಿಲಯ” ಕಾಳಮ್ಮನಗರದಲ್ಲಿ ಜರುಗಿತು. ನಮ್ಮ ಪುಸ್ತಕದ ಅವಲೋಕನಕ್ಕೆ ಒಳಪಡಿಸುವುದರಿಂದ ಆ ಪುಸ್ತಕದ ನೈಜತೆ ಮತ್ತು ಮೌಲ್ಯದ ಅರಿವಾಗುತ್ತದೆ.ನಮ್ಮ ಪುಸ್ತಕ ಇನ್ನೊಬ್ಬರಿಗೆ ವರ್ಗಾಯಿಸುವ ಮೂಲಕ ಕವಿತ್ವದ ಶಕ್ತಿ ಮತ್ತು …

Read More »