ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸುಮಾರು 12 ರಿಂದ 13 ಗ್ರಾಂ ತೂಗುವ ಚಿನ್ನದ ಮಾಂಗಲ್ಯ ಸರ ಕಳೆದುಕೊಂಡಿದ್ದ ದಂಪತಿಗಳು ವಾಟ್ಸಪ್ ಗ್ರೂಪ್ನಲ್ಲಿದ್ದ ಸಂದೇಶದ ಮೂಲಕ ಮರಳಿ ಪಡೆದ ಘಟನೆ ಯಲ್ಲಾಪು ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಕೃಷ್ಣಮೂರ್ತಿ ಗಾಂವ್ಕರ್ ಶೇವ್ಕಾರ ದಂಪತಿಗಳು ಏ.29ರಂದು ಚಿನ್ನಾಪುರ- ಮಲವಳ್ಳಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುವಾಗ ಮಾರ್ಗಮಧ್ಯೆ ಸುಮಾರು ಅಂದಾಜು 85 ರಿಂದ 90 ಸಾವಿರ ಮೌಲ್ಯದ …
Read More »ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸಂದರ್ಭದಲ್ಲಿ ಇಂತಹ ಕೋಮು ರಾಜಕಾರಣ ಇರಲಿಲ್ಲ; ಎನ್.ಕೆ ಭಟ್ಟ
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಬಡವರ, ಶ್ರಮಿಕರ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಬದುಕಿಗೆ ಆಸರೆಯಾಗಿ ನಿಲ್ಲಬಲ್ಲ ಏಕೈಕ ಪಕ್ಷ ಕಾಂಗ್ರೆಸ್. ಅದು ಬಡವರ ಭಾವನೆಗಳನ್ನು ಮತ್ತು ಬದುಕಿನ ಸಂಕಷ್ಟಗಳನ್ನು ಅರಿತು ಸ್ಪಂದಿಸುತ್ತದೆ ಹೊರತು ಧರ್ಮ, ಜಾತಿ, ಅಂತಸ್ತಿನ ಆಧಾರದಲ್ಲಿ ಎಂದಿಗೂ ರಾಜಕಾರಣ ಮಾಡಿದ್ದಿಲ್ಲ. ಇಂತಹ ಕುಟಿಲ ರಾಜಕಾರಣ ಬಿಜೆಪಿಗೆ ಒಲಿದಿದೆ. ರಾಜ್ಯದ ಜನತೆ ಸತ್ಯ ಮತ್ತು ಸುಳ್ಳನ್ನು ಅವಲೋಕಿಸಿ …
Read More »ತನ್ನ ಪ್ರಾಣ ಕೊಟ್ಟು ಅಣ್ಣನ ಪ್ರಾಣ ರಕ್ಷಿಸಿದ ತಮ್ಮನ ಕರುಣಾಜನಕ ಸಾವು
ಸಾಂದರ್ಭಿಕ ಚಿತ್ರ ಗೂಗಲ್ ಕೃಪೆ ಪ್ರತಿಧ್ವನಿ ಯಲ್ಲಾಪುರ : ಬಾವಿ ಸ್ವಚ್ಛಗೊಳಿಸಲು ಬಾವಿಗಿಳಿದ ಅಣ್ಣ ಅಸ್ವಸ್ಥನಾಗಿದ್ದನ್ನು ಕಂಡು ಬಾವಿಗಿಳಿದ ತಮ್ಮ ಅಣ್ಣನನ್ನು ಮೇಲಕ್ಕೆ ಕಳುಹಿಸಿ ತಾನು ಉಸಿರುಗಟ್ಟಿ ಪ್ರಾಣಬಿಟ್ಟ ದಾರುಣ ಘಟನೆ ಮಂಗಳವಾರ ತಾಲೂಕಿನ ಗೇರಾಳ ಗ್ರಾಮದಲ್ಲಿ ನಡೆದಿದೆ. ರವಿ ಲಕ್ಷ್ಮಣ ಅಂಕೋಲೇಕರ(42) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿದ್ದು ತನ್ನ ಅಣ್ಣ ಮತ್ತು ಅತ್ತಿಗೆಯೊಂದಿಗೆ ಮನೆ ಎದುರಿನ ಬಾವಿಯನ್ನು ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಅಣ್ಣ ಕುಮಾರ ಎಂಬಾತನು ಹಗ್ಗಕಟ್ಟಿಕೊಂಡು ಬಾವಿಗಿಳಿದವನು ಸ್ವಚ್ಛಗೊಳಿಸುತ್ತಿರುವಾಗ …
Read More »ಹೊಟ್ಟೆಗೆ ಅನ್ನ ತಿನ್ನದವರು ಕೆರೆಯ ನೀರಿಗೆ ವಿಷವಿಕ್ಕುವವರು.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ” ಕ್ಲೀನ್ ಜೋಡುಕೆರೆ “ ಎಂಬ ಪ್ರತಿಧ್ವನಿ ಅಭಿಯಾನದಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮತ್ತು ಪರಿಸರ ಕಾಳಜಿ ಸಮಾನ ಮನಸ್ಕರ ಸಹಯೋಗದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ನಿರಂತರವಾಗಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಂಡು ಸ್ವಯಂ ಪ್ರೇರಣೆಯಿಂದ ಪ್ಲಾಸ್ಟಿಕ್ ಮತ್ತು ತ್ಯಾಜ್ಯ ಮುಕ್ತ ಕೆರೆಯ ಪರಿಸರಕ್ಕಾಗಿ ಶ್ರಮಿಸುತ್ತಿದ್ದರೆ ಹೊಟ್ಟೆಗೆ ಅನ್ನ ತಿನ್ನದವರು …
Read More »ಅಂಗಾಂಗದಾನ ಮಾಡಿ ಮಾದರಿಯಾದ ಯಲ್ಲಾಪುರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ..
ಪ್ರತಿಧ್ವನಿ ಯಲ್ಲಾಪುರ : ತಾಲೂಕು ಆರೋಗ್ಯ ಇಲಾಖೆಯಲ್ಲಿ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಟಿ ಭಟ್ಟ ಅಂಗಾಂಗದಾನ ಮಾಡುವ ದೃಡ ನಿರ್ಧಾರ ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ. ನಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಜೀವನದ ಮಹತ್ತರ ಉಡುಗೊರೆಯನ್ನು ಬೇರೆಯವರಿಗೆ ನೀಡಬಹುದಾಗಿದೆ. ನೇತ್ರದಾನ ಮತ್ತು ಅಂಗದಾನದ ಮೂಲಕ ಒಬ್ಬ ಅಂಗಾಂಗ ದಾನಿ ಏಳು ಜೀವಗಳನ್ನು ಉಳಿಸಬಹುದಾಗಿದೆ. ಹೃದಯ, ಮೇದೋಜೀರಕ ಗ್ರಂಥಿ, ಯಕೃತ್ , ಮೂತ್ರಪಿಂಡ ಮತ್ತು ಶ್ವಾಸಕೋಶಗಳನ್ನು ದಾನ ಮಾಡಬಹುದಾಗಿದೆ. ಹೆಚ್ಚಿನ …
Read More »ರವೀಂದ್ರ ನಗರದ ಆಂಜನೇಯನ ಸೇವೆಗೆ ಸಿದ್ದವಾಗಿ ಅರ್ಪಿತವಾದ ನೂತನ ಪಲ್ಲಕ್ಕಿ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ರವೀಂದ್ರನಗರದಲ್ಲಿ ನೆಲೆನಿಂತ ಪ್ರಭು ಶ್ರೀರಾಮನ ಬಂಟ ಪವನಸುತ ವೀರ ಆಂಜನೆಯನಿಗೆ ವಿಶೇಷ ಸೇವೆ ಸಲ್ಲಿಸುವ ಸದುದ್ದೇಶದಿಂದ ಪಲ್ಲಕ್ಕಿ ಸಮರ್ಪಿಸುವ ಕಾಯಕಕ್ಕೆ ಒಂದು ಹೆಜ್ಜೆ ಮುಂದಿಟ್ಟು ಹನುಮ ಜಯಂತಿಗೆ ನೂತನ ಪಲ್ಲಕಿ ಆಂಜನೇಯನಿಗೆ ಸಲ್ಲಿಸಿದಂತಾಗಿದೆ. ದಿನಾಂಕ 01..05..2023 ರಂದು ನಮ್ಮ ಶ್ರೀ ಆಂಜನೇಯ ದೇವಸ್ಥಾನದ ಪಲ್ಲಕ್ಕಿ ನಿರ್ಮಾಣ ಸಹಾಯಾರ್ಥವಾಗಿ ಶ್ರೀ ಗುರು …
Read More »ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕ ಸುರಿದ ಮಣ್ಣಿನಿಂದ ಸಾರ್ವಜನಿಕರಿಗೆ ಉಸಿರಾಟದ ತೊಂದರೆ – ಪ್ರತಿಭಟನೆ ಎಚ್ಚರಿಕೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಸಾರ್ವಜನಿಕರ ಸ್ವಾಸ್ಥ್ಯ ಕಾಪಾಡಬೇಕಾದ ಸರ್ಕಾರವೆ ತೆರಿಗೆ ಕಟ್ಟುವ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ನಿರ್ವಹಣೆಯಲ್ಲಿ ಮಹಾ ಎಡವಟ್ಟು ಮಾಡಿದ್ದು ದೂಳಿನ ಸಾಮ್ರಾಜ್ಯವೆ ತಲೆ ಎತ್ತಿದೆ ಸಾರ್ವಜನಿಕರ ಉಸಿರಾಟಕ್ಕು ಸಂಚಕಾರ ತಂದಿದೆ ಈ ಅಕ್ರಮದ ಪೂರ್ಣ ಪ್ರಮಾಣದ ತನಿಖೆಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಯಲ್ಲಾಪುರ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸದಾ …
Read More »ಆನೆಗಳಿಂದ ಬೆಳೆ ಸಂರಕ್ಷಣೆ – ಮನು ಕುಲದೊಂದಿಗಿನ ಸಂಬಂಧ ಕುರಿತು ಕಾರ್ಯಗಾರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ, : ಭಾರತವು ಏಷ್ಯಾ ಖಂಡದ ಆನೆಗಳ ಅತಿದೊಡ್ಡ ಜನಸಂಖ್ಯೆಗೆ ನೆಲೆಯಾಗಿದೆ ಮತ್ತು ಅವುಗಳು ಭಾರತದ 19 ರಾಜ್ಯಗಳಲ್ಲಿ ವಿತರಿಸಲ್ಪಡುತ್ತವೆ. ದೊಡ್ಡ ದೇಹದ ಪ್ರಾಣಿಗಳಾಗಿರುವ ಆನೆಗಳಿಗೆ ಹೆಚ್ಚಿನ ಸ್ಥಳಾವಕಾಶ ಮತ್ತು ಹೆಚ್ಚಿನ ಆಹಾರದ ಅಗತ್ಯವಿದೆ. ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಮತ್ತು ಕುಗ್ಗುತ್ತಿರುವ ಕಾಡುಗಳೊಂದಿಗೆ, ಆನೆಗಳು ಜನರು ಬೆಳೆದ ಬೆಳೆ ಹೊಲಗಳಲ್ಲಿ ಆಹಾರವನ್ನು ಹುಡುಕುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. …
Read More »ಯಲ್ಲಾಪುರದಲ್ಲಿ ಮತದಾನ ಜಾಗೃತಿ ವಿಡಿಯೋ ಸ್ಕ್ರೀನ್ ಪ್ರಸಾರ ಮತ್ತು ಜಾಗೃತ ಪತ್ರ ವಿತರಣೆ..
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ಚನಿ ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಜೆಗಳಿಗಿರುವ ಮತದಾನವೆಂಬ ಸಾರ್ವಭೌಮ ಅಧಿಕಾರದ ಮಹತ್ವ ಸಾರುವ ವಿಡಿಯೋ ಸ್ಕ್ರೀನ್ ಜಾಗೃತಿ ಪ್ರಚಾರ ಮತ್ತು ಜಾಗೃತಿ ಪತ್ರ ವಿತರಣೆ ಕಾರ್ಯಕ್ರಮ ಜರುಗಿತು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸ್ ನಿಲ್ದಾಣದಲಿದ್ದ ಪ್ರಯಾಣಿಕರಿಗೆ ಸುತ್ತಮುತ್ತಲಿನ ಅಂಗಡಿಕಾರರಿಗೆ ಮತದಾನದ ಮಹತ್ವದ ಬಗ್ಗೆ ವಿವರಿಸಿ …
Read More »ಯಲ್ಲಾಪುರ ಕಲ್ಲಗದ್ದೆಯಲ್ಲಿ ಬೀಡಿಕರ್ ಕುಟುಂಬದಿಂದ ಚೌಡೇಶ್ವರಿ ಮತ್ತು ನಾಗದೇವರ ಪ್ರತಿಷ್ಟಾಪನೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಹೊರವಲಯದ ಕಲ್ಲಗದ್ದೆಯಲ್ಲಿ ಬೀಡಿಕರ ಕುಟುಂಬದ ಅಡಿಯಲ್ಲಿ ಚೌಡೇಶ್ವರಿ ಅಮ್ಮನವರು ಮತ್ತು ನಾಗೇವರ ಪ್ರತಿಷ್ಟಾಪನೆ ಸಾಂಗವಾಗಿ ನೆರವೇರಿತು. ಪಟ್ಟಣದ ಹೊರವಲಯದ ಕಲ್ಲಗದ್ದೆಯಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಪೂಜಿಸುತ್ತಾ ಬರುತ್ತಿದ್ದ ಬೀಡಿಕರ್ ಕುಟುಂಬದ ಸದಸ್ಯರು ಇದೀಗ ಗದ್ದೆಗಳ ನಡುವೆ ಪುಟ್ಟ ಗುಡಿ ನಿರ್ಮಿಸಿ ಪ್ರತಿಷ್ಟಾಪನೆ ಕಾರ್ಯ ನೆರವೇರಿಸಿದರು. ವೈದ್ದಿಕರ ವೇದ ಮಂತ್ರ ಘೋಷಗಳ ನಡುವೆ ಪ್ರತಿಷ್ಟಾಪನೆ …
Read More »
Prathidvani Yellapura