Breaking News

ಸರ್ವಂ ರಾಮಮಯಂ ಯಲ್ಲಾಪುರ ಕೇಸರಿ ಮಯಂ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಎಲ್ಲಿನೋಡಿದರು ರಾಮನಾಮ ಕೇಸರಿಮಯವಾಗಿದೆ.   ಪಟ್ಟಣದ ಮಂಜುನಾಥ ನಗರದಲ್ಲಿ ರಾಮಭಕ್ತ ಬಳಗದ ವತಿಯಿಂದ ಶ್ರೀರಾಮನ ವಿಶೇಷ ಪೂಜೆ ಆಯೋಜಿಸಲಾಗಿತ್ತು.     ಪೂರ್ಣ ಕುಂಭದೊಂದಿಗೆ ಗ್ರಾಮದೇವಿ ಮತ್ತು ಶ್ರೀರಾಮನ ಭಾವ  ಚಿತ್ರವನ್ನು ಸ್ವಾಗತಿಸಿ  ಪೂಜಾ ಕಾರ್ಯ ಪ್ರಾರಂಭಿಸಿದರು. ಹಲಸ್ಕಂಡ ಮಾತೃ ಮಂಡಳಿ ವತಿಯಿಂದ ರಾಮ ಭಜನೆ ಏರ್ಪಡಿಸಲಾಗಿತ್ತು. ಶ್ರೀರಾಮನ ಪ್ರಾಣಪ್ರತಿಷ್ಟೆ ಕಾರ್ಯಕ್ಕೆ ಮಹಿಳೆಯರಿಗೆ ಅರಿಶಿನ ಕುಂಕುಮ …

Read More »

ಕೇಂದ್ರ ಸರ್ಕಾರದ ಹಿಟ್ ಅಂಡ್ ರನ್ ಕಾನೂನು ಜಾರಿಗೆ ಲಾರಿ ಚಾಲಕ ಮಾಲಿಕರ ಪ್ರತಿಭಟನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಕೇಂದ್ರ ಸರ್ಕಾರ ಭಾರತ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅಂಡ್ ರನ್ ಅಪರಾಧಕ್ಕೆ ಹೊಸದಾಗಿ ಕಾಯ್ದೆ ಜಾರಿಗೊಳಿಸಿದ್ದು ಇದರ ಅನ್ವಯ ಚಾಲಕ ಮತ್ತು ಮಾಲಿಕರಿಗೆ ಕಂಟಕವಾಗುವಷ್ಟು ಕಾಯ್ದೆ ಅಪಾಯವಿದ್ದು ತಕ್ಷಣದಿಂದ ರದ್ದು ಗೊಳಿಸುವಂತೆ ಯಲ್ಲಾಪುರ ತಾಲೂಕಿನ ಲಾರಿ ಮಾಲಕರ ಸಂಘದ ವತಿಯಿಂದ ವಿವಿಧ ಸಂಘಟನೆಗಳು ಹಾಗು ಚಾಲಕರು ಸೇರಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. …

Read More »

ಏತ ನೀರಾವರಿ ಯೋಜನೆಯ ಕಾಮಗಾರಿ ವೀಕ್ಷಿಸಿದ ಶಾಸಕ ಶಿವರಾಮ್ ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಂಪ್ಲಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಹೊಸಳ್ಳಿ ಗ್ರಾಮ ಏತ ನೀರಾವರಿ ( ಕೆರೆ ನೀರು ತುಂಬಿಸುವ ) ಯೋಜನೆಯ ಬಹುತೇಕ ಕಾಮಗಾರಿ ಪೂರ್ಣ ಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಪ್ರಾಯೋಗಿಕ ಕಾರ್ಯದ ಪರಿಶೀಲನೆಯನ್ನು ನಡೆಸಿದರು. ಸುಮಾರು 3.75 ಕೋಟಿ ರುಪಾಯಿ ವೆಚ್ಚದ ಏತ …

Read More »

ಮಾರ್ಕೋಜಿ ದೇವಿಯಲ್ಲಿ ಕ್ಷೇತ್ರದ ಒಳಿತಿಗಾಗಿ ಶಾಸಕ ಹೆಬ್ಬಾರ್ ಪ್ರಾರ್ಥನೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಪಟ್ಟಣದ ಕಾಳಮ್ಮ ನಗರದಲ್ಲಿ ನೆಲೆ ನಿಂತ ” ಶ್ರೀ ಮಾರ್ಕೋಜಿ ದೇವಿ ” ಯ ವರ್ಧಂತಿ ಉತ್ಸವ ಶ್ರದ್ದಾ ಭಕ್ತಿಯಿಂದ ನಡೆಯುತ್ತಿದ್ದು. ಶುಕ್ರವಾರ ದೇವಾಲಯಕ್ಕೆ ಭೇಟಿ ನೀಡಿದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಆವಾರದಲ್ಲಿ ಉತ್ಸವ ನಿಮಿತ್ತ ಹಮ್ಮಿಕೊಂಡ …

Read More »

ಅಯೋಧ್ಯೆಯಲ್ಲಿ ಶ್ರೀರಾಮಪ್ರತಿಷ್ಟಾಪನೆ ಮತ್ತು ಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತಾ ಅಭಿಯಾನ ಚಾಲನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಅಯೋಧ್ಯೆಯಲ್ಲಿನ ರಾಮ ಮಂದಿರ ಲೋಕಾರ್ಪಣೆ ನಿಮಿತ್ತ ಹಿಂದುಗಳ ಮನೆಮನೆಗೆ ಅಕ್ಷತೆ ನೀಡಿ ಆಹ್ವಾನಿಸುವ ಸಂಕಲ್ಪ ಮಾಡಿದ್ದು ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಶುಭಾರಂಭ ಮಾಡಲಾಯಿತು. ಜ,22 ರಂದು ದೇಶಾದ್ಯಂತ ರಾಮನಾಮ ಜಪ ಮೊಳಗಲಿದ್ದು ಅಯೋಧ್ಯೆಯಲ್ಲಿ ಮಂದಿರ ಲೋಕಾರ್ಪಣೆ ಮಂದಿರದೊಳಗೆ ಪ್ರಭು ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಯಂತಹ ಪವಿತ್ರ ಕಾರ್ಯ ಜರುಗುತ್ತಿದ್ದು ಈ …

Read More »

ಯಲ್ಲಾಪುರದಲ್ಲಿ ಸುರಿದ ಬಾರಿ ಮಳೆ ಮುಂದೂಡಿದ ವೈಪಿಎಲ್ ಫೈನಲ್ ಪಂದ್ಯ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಬುಧವಾರ ರಾತ್ರಿ ಬಾರಿ ಮಳೆ ಸುರಿದಿದ್ದು ಕಳೆದ ಒಂದು ತಿಂಗಳಿನಿಂದ ವೈಭವದಿಂದ ನಡೆಯುತ್ತಿದ್ದ ವೈಪಿಎಲ್ ಚುಟುಕು ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಮ್ಯಾಚ್ ಜ,7ರ ರವಿವಾರಕ್ಕೆ ಮುಂದೂಡಲಾಗಿದೆ.ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ ಆಯೋಜನೆ ವಿಶಾಲ್ ಶಾನಬಾಗ್ ಅವರ ಹನ್ಸ್ ನ್ಯಾಚುರಲ್‌ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬಹಳ ಅದ್ದೂರಿಯಾಗಿ ಇಂಟರ್ ನ್ಯಾಷನಲ್ ಕ್ರಿಕೆಟ್ ಪಂದ್ಯಾವಳಿಗೆ ಕಡಿಮೆ ಇಲ್ಲದಂತೆ ನಡೆಸಿಕೊಂಡು …

Read More »

ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಯಲ್ಲಾಪುರದಲ್ಲಿ ಅಕ್ಷತೆ ಇತ್ತು ಆಹ್ವಾನಕ್ಕೆ ಸಕಲ ಸಿದ್ದತೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ- ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮಚಂದ್ರ ಮೂರ್ತಿಯ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮ ಜರುಗುತ್ತಿರುವ ಹಿನ್ನೆಲೆಯಲ್ಲಿ ಯಲ್ಲಾಪುರ ತಾಲೂಕಿನಾದ್ಯಂತ ಮತ್ತು ಪಟ್ಟಣದಲ್ಲಿ ಜ,5 ಶುಕ್ರವಾರದಿಂದ ಅಂದರೆ ಇಂದಿನಿಂದ ಹಿಂದುಗಳ ಪ್ರತಿ ಮನೆಗೆ ಆಯಾ ಭಾಗದ ಪ್ರಮುಖರು ಸ್ವಯಂ ಸೇವಕರು ತೆರಳಿ ಅಕ್ಷತೆ ಇತ್ತು ಆಹ್ವಾನ ಪತ್ರಿಕೆ ನೀಡಿ ಕೇಸರಿ ಧ್ವಜ ನೀಡಿ ಗೌರವದ ಕರೆ ನೀಡುವ …

Read More »

ವೈ.ಟಿ.ಎಸ್.ಎಸ್ ಆಂಗ್ಲ ಮಾದ್ಯಮದ ವಾರ್ಷಿಕ ಕ್ರೀಡೋತ್ಸವ ಶುಭಾರಂಭ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಪಟ್ಟಣದ ಪ್ರತಿಷ್ಟಿತ ವಿದ್ಯಾಸಂಸ್ಥೆ ವೈಟಿಎಸ್ಎಸ್ ಆಂಗ್ಲ ಮಾಧ್ಯಮ ವಿಭಾಗದ ಕ್ರೀಡೋತ್ಸವ ಶನಿವಾರ ವಿದ್ಯುಕ್ತವಾಗಿ ಚಾಲನೆ ಪಡೆಯಿತು. ಶಿಕ್ಷಣ ಇಲಾಖೆ ಸಂತೋಷ್ ಜಿಗಳೂರ್ ಕ್ರೀಡಾಧ್ವಜಾರೋಹಣ ನೆರವೇರಿಸಿದರು.      ಮಾನಸಿಕ ಸದೃಡತೆ ಅಂತರ್ ಶಕ್ತಿ ಬಲಪಡಿಸುವಲ್ಲಿ ಕ್ರೀಡೆ ಸಹಕಾರಿಯಾಗಬಲ್ಲದಾಗಿದೆ. ರಾಜ್ಯ ಮಟ್ಟದ ಕ್ರೀಡೋತ್ಸವಕ್ಕೆ ಮಾಡುವಂತಹ ಸಿದ್ದತೆ, ಕ್ರೀಡಾಪಟುಗಳ ಶಿಸ್ತು ಪಾಲನೆ ಈ ಕ್ರೀಡೋತ್ಸವದಲ್ಲಿ ಕಂಡು ಬರುತ್ತಿದ್ದು ಸಂಸ್ಥೆಗೆ ಹಾಗು …

Read More »

ಯಲ್ಲಾಪುರದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ವೈಟಿಎಸ್ಎಸ್ ನಲ್ಲಿ ವಾರ್ಷಿಕ ಕ್ರೀಡಾ ಮಹೋತ್ಸವ

ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಪ್ರತಿಷ್ಟಿತ ವಿದ್ಯಾಸಂಸ್ಥೆ ಪ್ರತಿ ವರ್ಷದಂತೆ ಈ ವರ್ಷವು ಕ್ರೀಡಾ ಮಹೋತ್ಸವವನ್ನು ಅತ್ಯಂತ ವಿಜ್ರಂಭಣೆಯಿಂದ ಆಯೋಜಿಸಿದ್ದು ಪಿ.ಎಸ್.ಐ ಶ್ಯಾಮ್ ಪಾವಸ್ಕರ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕ್ರೀಡೆಯಲ್ಲಿ ಸ್ಪೂರ್ತಿ ಇರಲಿ ಸ್ಪರ್ಧಾ ಮನೋಭಾವದಲ್ಲಿ ಬೆರೆತು ಪಾಲ್ಗೊಳ್ಳಿ. ನೀವು ತರುವ ಕೀರ್ತಿ ಕೇವಲ ನಿಮಗಷ್ಟೆ ಸೀಮಿತವಲ್ಲ ಶಾಲೆಯು ಸೇರಿ ಸಮಸ್ತ ಊರಿಗೆ ಸಲ್ಲುವ ಗೌರವವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕೋಶಾಧ್ಯಕ್ಷ ಸದಾನಂದ …

Read More »

ಯಲ್ಲಾಪುರದಲ್ಲಿ ಯಶಸ್ವಿಯಾದ ವಿಜ್ಞಾನ ಶಿಕ್ಷಕರ ಮೂರು ದಿನದ ಕಾರ್ಯಗಾರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ – ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ ಸರ್ಕಾರ ನವದೆಹಲಿ. ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು ಹಾಗೂ ವಿಕಾಸನ ಕೇಂದ್ರ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಯಲ್ಲಾಪುರ ಮುಂಡಗೋಡ ಹಳಿಯಾಳ ಜೋಯಿಡಾ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಹೋಲಿ ರೋಜರಿ …

Read More »