ಯಲ್ಲಾಪುರ : ತಾಲೂಕಿನ ಮದನೂರಿನಲ್ಲಿ ನಡೆದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ, ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಗೆ ಆಗ್ರಹಿಸಿ ತಾಲೂಕು ಬಿಜೆಪಿ ಘಟಕವು ಗುರುವಾರ ರಾತ್ರಿ ಪಟ್ಟಣದ ತಿಲಕ ಚೌಕಿನಿಂದ ಅಂಬೇಡ್ಕರ್ ವೃತ್ತದ ವರೆಗೆ ಪಂಜಿನ ಮೆರವಣಿಗೆ ನಡೆಸಿತು. ಅಂಬೇಡ್ಕರ್ ವೃತ್ತದಲ್ಲಿ ಹೇಯ ಕೃತ್ಯವನ್ನು ಖಂಡಿಸಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ ‘ ಮದ್ನೂರಿನ ಘಟನೆ ಹಿಂದೂ ಸಮಾಜಕ್ಕೆ ಹಾಕಿದ ಸವಾಲು, ಇದನ್ನು ಹಿಂದೂ ಸಮಾಜ …
Read More »ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಸ್ಲಾಂ ಜೈಲಿಗೆ.
ಯಲ್ಲಾಪುರ : ತಾಲ್ಲೂಕಿನ ಗ್ರಾಮ ಒಂದರಲ್ಲಿ ಮಂಗಳವಾರ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮದ ನಿವಾಸಿ ಅಸ್ಲಾಂ ಅದಾಮ್ ಸಾಬ್ ಸುತಾರ (20) ಎಂಬಾತನನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದಿದ್ದರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿದೆ. ಘಟನೆ ವಿವರ : –ತಾಲೂಕಿನ ಗ್ರಾಮವೊಂದರಲ್ಲಿ ಒಂದನೇ ತರಗತಿ ಓದುತ್ತಿರುವ ಪುಟ್ಟ ಬಾಲಕಿಗೆ …
Read More »ಯಲ್ಲಾಪುರದ ಅಜಾತಶತ್ರು ದಯಾಕಾರಂತ್ ಪಂಚಭೂತಗಳಲ್ಲಿ ಲೀನ – ಕಂಬನಿ ಮಿಡಿದ ಯಲ್ಲಾಪುರದ ಜನ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಊರಿನ ಎಲ್ಲರ ಮನೆಯ ಹಿರಿಯ ಮಗ ಧರ್ಮಬೇದ ಮರೆತು ಬೆರೆತ ಆತ್ಮೀಯ ಅಜಾತಶತ್ರು ದಯಾಕಾರಂತ್ ಅಂತ್ಯಕ್ರಿಯೆ ಬುಧವಾರ ಬೆಳಗ್ಗೆ ಹುಬ್ಬಳ್ಳಿ ರಸ್ತೆಯಲ್ಲಿರುವ ಹಿಂದುಗಳ ಚಿತಾಗಾರದಲ್ಲಿ ನಡೆದಿದ್ದು ಒಬ್ಬ ಒಳ್ಳೆಯ ಮನುಷ್ಯ ಪಂಚಭೂತಗಳಲ್ಲಿ ಲೀನವಾದರು. ಎಲ್ಲರೊಂದಿಗೆ ಸದಾ ನಗುನಗುತ್ತಾ ತನ್ನೊಳಗಿನ ನೋವನ್ನು ಮರೆಯುತ್ತ ಕೊನೆಗು ವಿಧಿಯ ಕರೆಗೆ ಶರಣಾಗಿ ಯಲ್ಲಾಪುರ ತಾಲೂಕಿನ ಜನತೆಗೆ ಅಪಾರ ಪ್ರೀತಿ ಮತ್ತು …
Read More »ಯಲ್ಲಾಪುರದ ಎಲ್ಲಾ ಧರ್ಮದವರಿಗು ಅಚ್ಚುಮೆಚ್ಚಾಗಿದ್ದ -ಮನೆಯ ಹಿರಿಯಣ್ಣನೆಂದೇ ಭಾವಿಸಿದ್ದ ದಯಾಕಾರಂತ್ ಇನ್ನಿಲ್ಲ…!
ವಿಶೇಷ ಸೂಚನೆ :- ನಾಳೆ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದ್ದು ಹುಬ್ಬಳ್ಳಿ ರಸ್ತೆಯಲ್ಲಿರುವ ಹಿಂದೂ ಚಿತಾಗಾರದಲ್ಲಿ ನಡೆಯಲಿದೆ ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ರಾಷ್ಟ್ರೀಯ ಕ್ರೀಡಾಪಟು, ಸ್ನೇಹಪರ ವ್ಯಕ್ತಿ, ಸರಳ ಸಜ್ಜನಿಕೆಯ , ದಯಮಾಮ , ದಯಣ್ಣ ಎಂದೇ ಚಿರಪರಿಚಿತ ಪಟ್ಟಣದ ಎಲ್ಲರ ಮೆಚ್ಚಿನ ದಯಾನಂದ ಕಾರಂತ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು …
Read More »ಶಂಕರರು ನಮ್ಮಲ್ಲಿಯೇ ಭಗವಂತನಿದ್ದಾನೆ ಎಂಬ ಅದ್ಭುತ ಸಂದೇಶ ಸಾರಿದ್ದಾರೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ . ಯಲ್ಲಾಪುರ : ಶಂಕರರ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಶಂಕರಾಚಾರ್ಯರು ಹುಟ್ಟಿದ ಕಾಲಟಿಯಿಂದ ಹೊರಟು ಕೇರಳ ಮತ್ತು ಕರ್ನಾಟಕದಾದ್ಯಂತ ಸಂಚರಿಸುತ್ತಿರುವ ಶಂಕರರ ‘ ಮಹಪಾದುಕಾ ರಥ’ ಶುಕ್ರವಾರ ಸಂಜೆ ಪಟ್ಟಣದ ನಾಯಕನಕೆರೆಯ ಶ್ರೀದತ್ತ ಮಂದಿರಕ್ಕೆ ಆಗಮಿಸಿತು. ರಥಕ್ಕೆ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಕಲ್ಪ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ‘ ಆದಿ ಶಂಕರರು ಬ್ರಹ್ಮ …
Read More »ಪ್ರಕೃತಿದತ್ತ ಗುಡ್ಡ ಕರಗಿಸಿ ರಸ್ತೆ, ತೋಟ ನಿರ್ಮಿಸಿ ಭೂ ಕುಸಿತವಾದರೆ ಹೊಣೆ ಯಾರು.???
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಹುಟಕಮನೆ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ನಾಶ ಮಾಡಿ ಗುಡ್ಡ ವನ್ನೂ ಮಾಯಗೊಳಿಸಿರುವ ಸುದ್ದಿಗೆ ಸಂಬಂಧಿಸಿದಂತೆ ಮತ್ತಷ್ಟು ಬೆಳವಣಿಗೆ ನಡೆದಿದ್ದು ಕೃತ್ಯಕ್ಕೆ ಬಳಸಿದ್ದ ಎರಡು ಜೆಸಿಬಿ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು ಜಾಗದ ಮಾಲಿಕನ ಮೇಲೆ ದೂರು ದಾಖಲಿಸಿರುವುದಾಗಿ ಮೌಖಿಕವಾಗಿ ತಿಳಿಸಿದ್ದಾರೆ. ಗುಡ್ಡ ಸ್ಥಳದ ಮೊದಲಿದ್ದ ಚಿತ್ರಣ ಕಂಡರೆ ಎಂತಹವರ ಕರುಳು ಕಿತ್ತು ಬರುವಂತಿದೆ. ಹಚ್ಚ …
Read More »ಮಾಜಿ ಸೈನಿಕ ಯಲ್ಲಾಪುರದ ಫಕೀರ ತುಕರಾಮ ಗೊಂದಳಿ ನಿಧನ – ಗಣ್ಯರ ಸಂತಾಪ.
ಯಲ್ಲಾಪುರ : ತಾಲೂಕಿನ ಸವಣಗೆರಿ ನಿವಾಸಿ 78 ವರ್ಷ ವಯಸ್ಸಿನ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಫಕೀರ ತುಕರಾಮ ಗೊಂದಳಿ ಮಾ,27 ರಂದು ನಿಧನರಾಗಿದ್ದು ಶುಕ್ರವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.1965 ರಲ್ಲಿ ಆರ್ಮಿಗೆ ಸೇರಿದ ಫಕೀರ ಅವರು 17 ವರ್ಷಗಳ ಕಾಲ ಸೇವೆ ಸಲ್ಲುಸಿ ನಿವೃತ್ತಿ ಹೊಂದಿದ್ದರು.ವಯೋ ಸಹಜ ಮರಣ ಹೊಂದಿದ್ದು ಪತ್ನಿ ಇಬ್ಬರು ಪುತ್ರರು ಮೂರು ಹೆಣ್ಣು ಮಕ್ಕಳನ್ನು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಫಕೀರ ಅವರ ನಿಧನಕ್ಕೆ …
Read More »2023-24 ನೆ ಸಾಲಿನಲ್ಲಿ ಎಸ್.ಎಸ್.ಎಲ್.ಪರಿಕ್ಷೆಯಲ್ಲಿ ಹೆಚ್ಚು ಅಂಕಗಳಿಕೆಗೆ ಲ್ಯಾಪ್ಟಾಪ್ ಕೊಡುಗೆ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : 2023-24ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉನ್ನತ ಮೂರು ಸ್ಥಾನ ಪಡೆದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ನೀಡಲಾಗುವ ಲ್ಯಾಪ್ಟಾಪ್ಗಳನ್ನು ಶಾಸಕ ಶಿವರಾಮ ಹೆಬ್ಬಾರ್ ವಿತರಿಸಿದರು.ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭವ್ಯ ಮಂಜುನಾಥ ಭಾಗ್ವತ (620/625), ಅನಂತಕುಮಾರ ಗೋಪಾಲ ಭಾಗ್ವತ (617/625), ಹಿತ್ಲಳ್ಳಿ ಸರ್ಕಾರಿ ಪ್ರೌಢಶಾಲೆಯ ಪ್ರಜ್ವಲ್ ಉದಯ ನಾಯ್ಕ (617/625) ಎಂಬ …
Read More »ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯಲ್ಲಾಪುರದಲ್ಲಿ ಭವ್ಯ ಸ್ವಾಗತ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಶಿರಸಿಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವೊಂದಕ್ಕೆ ತೆರಳುವ ಮಾರ್ಗಮಧ್ಯೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಯಲ್ಲಾಪುರದ ಅಂಬೇಡ್ಕರ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ವತಿಯಿದ ಶಾಲು ಹೊದಿಸಿ ಸನ್ಮಾನಿಸಿ ಭವ್ಯ ಸ್ವಾಗತ ಕೋರಲಾಯಿತು. ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ್ ಸೇರಿದಂತೆ ಬ್ಲಾಕ್ ಕಮಿಟಿ ಅಧ್ಯಕ್ಷ ಎನ್.ಕೆ ಭಟ್ಟ , ಸದಸ್ಯರಾದ ದಿಲೀಪ ರೋಖಡೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ …
Read More »ಡಾ,ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘಕ್ಕೆ ನೂತನ ಸಾರಥಿ ಲೋಕೇಶ್ ನೀಲಪ್ಪ ಪಾಟಣಕರ.
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸೇವಾ ಸಂಘವು ಕಳೆದೆರಡು ದಶಕಗಳಿಗಿಂತ ಅಧಿಕ ಸಮಯದಿಂದ ತಾಲೂಕಿನಲ್ಲಿ ಕ್ರಿಯಾಶೀಲ ಸಂಘಟನೆಯಾಗಿ ಮುಂದುವರೆಯುತ್ತಿದ್ದು ಅಧ್ಯಕ್ಷ ಸ್ಥಾನ ತೆರವಾದ ಕಾರಣದಿಂದ ನೂತನ ಅಧ್ಯಕ್ಷನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದು ಭವಿಷ್ಯದ ದಿನಗಳಲ್ಲಿ ಸಂಘದ ಚಟುವಟಿಕೆಯನ್ನು ಮತ್ತಷ್ಟು ಕ್ರಿಯಾಶೀಲವಾಗಿ ನಿರ್ವಹಿಸುತ್ತಾ ಹಿರಿಯರ, ಸಮಾಜದ ಬಂಧುಗಳ ಮತ್ತು ನಿರ್ಗಮಿತ ಪದಾಧಿಕಾರಿ ಮಂಡಳಿಯ ಸಲಹೆ ಸ್ವೀಕರಿಸಿ ಉತ್ತಮ ರೀತಿಯಲ್ಲಿ …
Read More »
Prathidvani Yellapura