Breaking News

ಸಾರ್ಥಕ ಯೋಜನೆಗೆ ಸಾವಿರ ಶರಣು – ಬರಡು ಭೂಮಿಗೆ ನೀರುಣಿಸಿದ ಭಗೀರಥ ಶಾಸಕ ಹೆಬ್ಬಾರ್.

ಯಲ್ಲಾಪುರ – ತಾಲೂಕಿನಲ್ಲಿ ಅತ್ಯಂತ ಬರಡು ಪ್ರದೇಶಗಳಲ್ಲಿ ಒಂದಾದ ಕೆರೆಹೊಸಳ್ಳಿ ಗ್ರಾಮದ ಕೃಷಿ ಮತ್ತು ಕುಡಿಯು ನೀರಿನ ಬವಣೆ ನೀಗಿ ಬಡಜನರ ಪಾಲಿನ ಭಗೀರಥ ಎಂದೆನಿಸಿಕೊಂಡಿರುವ ಶಾಸಕ ಶಿವರಾಮ ಹೆಬ್ಬಾರ್ ಅವರ ಪ್ರಯತ್ನ ಸಾಕಾರಗೊಂಡು ಭೂಮಿ ಹಸಿರಾಗಿ ಕೃಷಿಕರ ಬದುಕು ಹಸನಾಗಿದೆ ಊರಿನ 60 ಕ್ಕು ಹೆಚ್ಚು ಕುಟುಂಬಗಳು ಹೆಬ್ಬಾರ್ ಅವರಿಗೆ ಋಣಿಗಳಾಗಿದ್ದೇವೆ ಎಂದು ಕೆರೆಹೊಸಳ್ಳಿ ವಿ.ಎಫ್.ಸಿ ಮಾಜಿ ಅಧ್ಯಕ್ಷ ಸ್ಥಳೀಯ ಕೃಷಿಕ ದತ್ತಾತ್ರೇಯ ಜಿ ಭಾಗ್ವತ್ ಹೇಳಿದರು. ಅವರು …

Read More »

ಡಾ,ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ದೀರ್ಘ ಕಾಲದ ಅಧ್ಯಕ್ಷ ಜಗನ್ನಾಥ ರೇವಣ್ಕರ್ ರಾಜಿನಾಮೆ..!!!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ತಾಲೂಕಿನ ಪ್ರತಿಷ್ಠಿತ ಸಂಘದಲೊಂದಾದ ಡಾ,ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಹು ದೀರ್ಘ ಸಮಯದಿಂದ ಕ್ರಿಯಾಶೀಲ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ ರೇವಣಕರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಾಲೂಕು ಸಂಘಟನೆಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ಬರೆದಿದ್ದು ಪತ್ರದಲ್ಲಿ ತನ್ನ ರಾಜಿನಾಮೆಗೆ ಕಾರಣವೇನೆಂಬುದನ್ನು ಉಲ್ಲೇಖಿಸಿದ್ದಾರೆ. ಸಂಘಕ್ಕಾಗಿ ಬಹು ಸಮಯದಿಂದ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ವಯಸ್ಸನ್ನು …

Read More »

ಜಿಲ್ಲೆಯಲ್ಲಿಯೇ ಮೊಟ್ಟ ಮೊದಲು ಬಿ ಹಾಗೂ ಇ-ಖಾತಾ ಪಟ್ಟ ವಿತರಿಸಿದ ಶಾಸಕ ಹೆಬ್ಬಾರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಜಾಗ ಕೊಂಡು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರ ಸಂಕಷ್ಟ ಇಂದು ದೂರಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಯಕತ್ವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರರ ಮುಖಂಡತ್ವದಲ್ಲಿ ಬಿ ಹಾಗೂ ಇ-ಖಾತಾ ಪಟ್ಟ ನೀಡುವ ಕಾರ್ಯಕ್ಕೆ ಶ್ರಮಿಸಿದ ಫಲವೇ ಇಂದು ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ. ಇಂತಹ ಜನೋಪಯೋಗಿ ಕಾರ್ಯಕ್ಕೆ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ. …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 4 ಲಕ್ಷ ಕೋಟಿ ಬಜೆಟ್ ಉತ್ತಮವೆಂದ ರಾಮು ನಾಯ್ಕ್, ಜನಪರವೆಂದ ಡಿ.ಎನ್.ಗಾಂವ್ಕರ್

ಯಲ್ಲಾಪುರ : ರಾಜ್ಯದಲ್ಲಿ ಎಲ್ಲೆಲ್ಲು ಬಜೆಟ್ ನದ್ದೆ ಹವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದು ಗ್ಯಾರಂಟಿ ಯೋಜನೆಗಳ ನಡುವೆ 4 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದು ಹಲವು ಅಭಿಪ್ರಾಯಗಳು ವ್ಯಕ್ತವಾಗಿವೆ. ಕೆಲವರು ಅದ್ಬುತ ಜನಪರ ಉತ್ತಮ ಬಜೆಟ್ ಎಂದು ಹಾಡಿ ಹೊಗಳಿದರೆ ಮತ್ತೆ ಕೆಲವರು ಇದೊಂದು ಸಪ್ಪೆ ಮತ್ತು ದೂರದೃಷ್ಟಿ ಇಲ್ಲದ ಸಪ್ಪೆ ಅಭಿವೃದ್ಧಿ ವಿರೋದಿ ಬಜೆಟ್ ಎನ್ನುತ್ತಿದ್ದಾರೆ.   ಅದೇನೆ ಇರಲಿ ಯಲ್ಲಾಪುರ ತಾಲೂಕಿನ …

Read More »

ಹಾಲು ಕರೆವ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದ ಹೆಬ್ಬಾರ್.

ಯಲ್ಲಾಪುರ : ದೇಶ ಕಾಯುತ್ತಿರುವ ಸೈನಿಕರು ದೇಶಕ್ಕೆ ಅನ್ನ ನೀಡುವ ಅನ್ನದಾತರಾದ ರೈತರು ದೇಶದ ಅಭಿವೃದ್ಧಿಗೆ ಬಹು ದೊಡ್ಡ ಆಸ್ತಿಯಾಗಿದ್ದಾರೆ. ಅಂತಹ ಅನ್ನದಾತರ ಬಾಳು ಬೆಳಗಲು ಗೋವುಗಳು ಬಹು ಮುಖ್ಯ ಪಾತ್ರ ವಹಿಸುತ್ತವೆ. ಹೈನುಗಾರಿಕೆ ಅಭಿವೃದ್ಧಿಗೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಲಿದೆ ಹಾಗು ಜಿಲ್ಲೆಯಲ್ಲಿಯೆ ಹೈಟೆಕ್ ಸುಸಜ್ಜಿತ ಪಾಲಿ ಕ್ಲೀನಿಕ್ ಯಲ್ಲಾಪುರದಲ್ಲಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಪಟ್ಟಣದ ಪಶುವೈದ್ಯ ಆಸ್ಪತ್ರೆ ಆವಾರದಲ್ಲಿ …

Read More »

ಕಲುಷಿತಗೊಂಡ ಆರ್ತಿಬೈಲ್ ಘಟ್ಟದ ಹಳ್ಳದ ನೀರು – ಸದ್ಯಕ್ಕೆ ಬಳಸದಂತೆ ಡಾ,ಪವಾರ್ ಎಚ್ಚರಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ – ಆರತಿ ಬೈಲ ಕ್ರಾಸ್‌ ಹತ್ತಿರದ ಹಳ್ಳದ ನೀರು ಕಲುಷಿತಗೊಂಡಿದ್ದು, ನೊರೆ ತುಂಬಿ ಹರಿಯುತ್ತಿದೆ. ಇದ್ದಕ್ಕಿದ್ದಂತೆ ಈ ರೀತಿಯಾದಕಾರಣ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನೀರಿನ ಮಾದರಿಯನ್ನು ಸಂಗ್ರಹಿಸಿ ಆರೋಗ್ಯ ಇಲಾಖೆಯಲ್ಲಿ ಪರೀಕ್ಷೆಗೆ ಕಳುಹಿಸಲಾಗಿದ್ದು  ಮತ್ತೊಂದು ಮಾದರಿಯನ್ನು ಗ್ರಾಮ ಪಂಚಾಯತನಿಂದ ಕಾರವಾರಕ್ಕೆ ಕೂಡಲೇ ಪರೀಕ್ಷೆಗಾಗಿ ರವಾನಿಸಲಾಗಿದೆ. …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಪಕ್ಷದಿಂದ ಉಚ್ಚಾಟಿಸಲಿ- ಜಗನ್ನಾಥ ರೇವಣ್ಕರ್..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ಕುರಿತಾದ ಹೇಳಿಕೆಯನ್ನು ಖಂಡಿಸಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸಮಿತಿಯ ಅಡಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯೂ ಸೇರಿದಂತೆ ವಿವಿಧ ಸಂಘಟನೆಗಳ ಅಡಿಯಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಸರ್ಕಾರದ ಗೃಹ ಸಚಿವ ಗೌರವ ಸ್ಥಾನದಲ್ಲಿದ್ದುಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಹಗುರವಾದ ಹೇಳಿಕೆನ್ನು …

Read More »

ಕರ್ನಾಟಕ ರಾಜ್ಯ ಧನಗರ ಗೌಳಿ ಪ್ರೊ ಕಬ್ಬಡಿ ಸೀಸನ್ 2 ರಲ್ಲಿ ಸಿಂಧೆ ಸೋಲ್ಜರ್ಸ್ ಕರಡೊಳ್ಳಿ ತಂಡಕ್ಕೆ ತೃತೀಯ ಸ್ಥಾನ

ಯಲ್ಲಾಪುರ : ಕರ್ನಾಟಕ ರಾಜ್ಯ ಧನಗರ ಗೌಳಿ ಪ್ರೊ-ಕಬ್ಬಡ್ಡಿ ಸೀಸನ್-2 ರಲ್ಲಿ  ಪಾಂಡು ಭಾಗು ಸಿಂಧೆ ಇವರ ಮೊದಲ ವರ್ಷದ ಮಾಲೀಕತ್ವದಲ್ಲಿ ಹಾಗೂ ಧೂಳು ಸಿಂಧೆ (ಭಾರತೀಯ ಸೈನಿಕ ) ಇವರ ಅಧ್ಯಕ್ಷತೆಯಲ್ಲಿ ಮೂಡಿ ಬಂದಿರುವ ಸಿಂಧೆ ಸೋಲ್ಜರ್ಸ್ ಕರಡೊಳ್ಳಿ ತಂಡವು ದಿ 16,17 ಡಿಸೆಂಬರ್ 2024 ರಂದು ಕಿರವತ್ತಿ ಪ್ರೌಢ ಶಾಲೆ ಮೈದಾನದಲ್ಲಿ ನಡೆದ ರಾಜ್ಯ ಧನಗರ ಗೌಳಿ ಪ್ರೊಕಬ್ಬಡಿ ಸೀಸನ್-2 ರಲ್ಲಿ ತೃತೀಯ ಸ್ಥಾನ ಪಡೆದು ಜಯದ …

Read More »

ಡಿ,23 ರಂದು ಯಲ್ಲಾಪುರ ನೂತನನಗರ ಜಡ್ಡಿಯ ” ಗರಿಬ್ ನವಾಝ್ ” ಮಸ್ಜಿದ್ ವತಿಯಿಂದ ಗಲೇಫ್ ಮೆರವಣಿಗೆ

 ಯಲ್ಲಾಪುರ:  ಡಿ,23 ರಂದು ನೂತನ ನಗರ ಜಡ್ಡಿ ” ಗರೀಬ್ ನವಾಝ್ ಜಮಾತ್” ಮಸೀದಿಯಿಂದ ಪವಿತ್ರ ಚಾದರ್ ಹೊದಿಸುವ ಗಲೇಪ್ ಮೆರವಣಿಗೆ ಇದ್ದು ಸಂಜೆ 6 ಗಂಟೆಯಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ದರ್ಗಾ ಗಲ್ಲಿಯ ನೂತನ ದರ್ಗಾದಲ್ಲಿ ಪವಿತ್ರ ಚಾದರ್ ಹೊದೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಮಾಜದ ಸಮಸ್ತ ಬಂಧುಗಳು ಈ ಪವಿತ್ರ ಕಾರ್ಯದಲ್ಲಿ ತೊಡಗಿಕೊಂಡು ಗಲೇಫ್ ಮೆರವಣಿಗೆ ಯಶಸ್ವಿಯಾಗಿಸ ಬೇಕೆಂದು ನೂತನ ನಗರ ಜಡ್ಡಿ ಗರೀಬ …

Read More »

ಯಲ್ಲಾಪುರದ ನಾಲ್ಕು ಜಮಾತ್ ಮತ್ತು ದರ್ಗಾ ಉರುಸ್ ಕಮಿಟಿ ವತಿಯಿಂದ ಅದ್ದೂರಿ “ಉರುಸ್ ಆಚರಣೆ”

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ನಾಲ್ಕು ಜಮಾತ್ ಮತ್ತು ಹಜರತ್-ಸೈಯದ್- ಸಿದ್ದಿಕ್-ಶಾ-ವಲಿ ದರ್ಗಾ ಕಮಿಟಿ ವತಿಯಿಂದ  4 ದಿನಗಳ ವಿಜ್ರಂಭಣೆಯ ಉರುಸ್ ಆಚರಣೆ ನಡೆಸಲಾಗುತ್ತಿದ್ದು ಸರ್ವ ಧರ್ಮಿಯರಿಗು ಮುಸ್ಲಿಂ ಸಮಾಜದ ವತಿಯಿಂದ ಸ್ವಾಗತಿಸುತ್ತೇವೆ ಎಂದು ಉರುಸ್ ಕಮಿಟಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಸೈಯದ್ ಹೇಳಿದರು.      ಅವರು ನಾಲ್ಕು ಜಮಾತ್ ಮತ್ತು ದರ್ಗಾ ಉರುಸ್ ಕಮಿಟಿ ಅಡಿಯಲ್ಲಿ ಆಚರಿಸಲಾಗುತ್ತಿರುವ …

Read More »