Breaking News

Automaty do Gier Casino Internetowe

Nigdy nie powinieneś rzucać się na głęboką wodę I rozpoczynać rozgrywki jeśli nie rozumiesz przynajmniej podstawowych zasad gry. Niezwykle istotne jest byś wiedział co robisz, zanim podejmiesz daną decyzję. W kasynach stacjonarnych zawsze możesz zadać krupierowi pytanie jeśli czegoś nie wiesz, albo poprosić o kartkę z zasadami gry, które większość …

Read More »

ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಸಾಧನೆ:

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಗಣೇಶಗುಡಿ ಜೊಯಿಡಾದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ಜಿ. ಎಂ. ತಾಂಡುರಾಯನ್ ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು , …

Read More »

ನ್ಯಾಯಾಧೀಶರುಗಳ ನೇತೃತ್ವದಲ್ಲಿ ನ್ಯಾಯಾಲಯ ಆವರಣದ ಸ್ವಚ್ಚತೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಗಾಂಧಿ ಜಯಂತಿ ಪ್ರಯುಕ್ತ ನ್ಯಾಯಾಧೀಶರ ಸ್ವಚ್ಛತಾ ಕಾರ್ಯಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪೂರ್ವದಲ್ಲೇ ನ್ಯಾಯಾಧೀಶರುಗಳ ನೇತೃತ್ವದಲ್ಲಿ ವಿವಿಧ ಇಲಖೆಗಳು, ಸಂಘಟನೆಗಳ ಸಹಯೋಗದಲ್ಲಿ ಸ್ವಚ್ಛತಾಕಾರ್ಯ ಜರುಗಿತು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಪಟ್ಟಣ ಪಂಚಾಯತಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾಕಾರ್ಯ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಬಿ ಹಳ್ಳಕಾಯಿ, ಸಿವಿಲ್ …

Read More »

ಯಲ್ಲಾಪುರ ಪೊಲೀಸ್ ಖದರ್ ಸರಕದ್ದ ಕಳ್ಳರಿಬ್ಬರು ಅಂದರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆ ; ಅಂತರಜಿಲ್ಲಾ ಕಳ್ಳರ ಬಂಧನಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಒಂದಾದ ಮಾಂಗಲ್ಯ ಸರ ಕಿತ್ತು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಇಬ್ಬರು ಆರೋಪಿಗಳನ್ನು ಬಂಧಿಸಿ 4,7೦,೦೦೦ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಸೆ.25ರಂದು ತಾಲೂಕಿನ ಬಾಳೆಹದ್ದಾದಲ್ಲಿ ಇಬ್ಬರು ಅಪರಿಚಿತರು ಬೈಕಿನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ …

Read More »

ಯಲ್ಲಾಪುರದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಸುಮೋಟೊ ಪ್ರಕರಣ ದಾಖಲು.!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಸೆ,28 ರ ಗುರುವಾರದಂದು ಮುಸ್ಲಿಂ ಸಮೂದಾಯದ ಈದ್-ಮಿಲಾದ್ ಆಚರಣೆ ಸಂದರ್ಭದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸಂಭ್ರಮಿಸದ್ದರು. ಈ ನಡುವೆ ಮೆರವಣಿಗೆಯಲ್ಲಿ ಭಾರತದ ರಾಷ್ಟ್ರ ಧ್ವಜದ ಮಾದರಿಯಲ್ಲಿ ಮದ್ಯದ ಬಿಳಿ ಬಣ್ಣದ ಭಾಗದಲ್ಲಿ ಮುಸ್ಲಿಂ ಸಮೂದಾಯದ ಗುರುತನ್ನಿಟ್ಟು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ.ಈ ಸಂಬಂದ ಯಲ್ಲಾಪುರ ಠಾಣೆಯಲ್ಲಿ ಸ್ವಯಂ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿರುವುದಾಗಿ …

Read More »

E -ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ಫೌಂಡೇಶನ್ ಶ್ರೀಕೃಷ್ಣ ವೇಷ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಸುಜ್ಞಾನ ಸೇವಾ ಪೌಂಡೇಶನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ಪೋಟೊ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು. ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಆನಗೋಡು ಹಾಲು ಒಕ್ಕೂಟದ ಅಧ್ಯಕ್ಷ ಪ್ರಶಾಂತ ಸಭಾಹಿತ, ನಿವೃತ್ತ ತಹಶೀಲ್ದಾರ ಡಿ.ಜಿ.ಹೆಗಡೆ, ಜಿ.ಎಸ್.ಗಾಂವ್ಕರ ಮಾತನಾಡಿದರು. …

Read More »

ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ್ ಪದ್ಮನಾಭ ರೇವಣಕರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ ಯಲ್ಲಾಪುರದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಆಯ್ಕೆಮಾಡಿ ಆದೇಶ ಹೊರಡಿಸಲಾಗಿದೆ.ಪಟ್ಟಣದ ಅಂಬೇಡ್ಕರ್ ನಗರ ನಿವಾಸಿ ಕಾಂಗ್ರೆಸ್ ಸೇವಾದಳದ ಕ್ರಿಯಾಶೀಲ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅಕ್ಷಯ ಪದ್ಮನಾಭ ರೇವಣಕರ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಕ ಪ್ರಶಾಂತ ಸಬಾಹಿತ …

Read More »